AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Christmas

Christmas

ಕ್ರಿಸ್ ಮಸ್ ಹಬ್ಬವೂ ಕ್ರೈಸ್ತ್ರ ಧರ್ಮಿಯರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದು. ಕ್ರಿಸ್ಮಸ್ ಯೇಸು ಕ್ರಿಸ್ತನ ಜನನವನ್ನು ಸೂಚಿಸುವ ದಿನವಾಗಿದ್ದು ಅವನ ಬೋಧನೆಗಳನ್ನು ನೆನಪಿಸಿಕೊಳ್ಳುತ್ತದೆ. ಇದು ಒಂದು ಪ್ರಮುಖ ಕ್ರಿಶ್ಚಿಯನ್ ಹಬ್ಬವಾಗಿದ್ದರೂ, ವಿಶ್ವದಾದ್ಯಂತ ವಿವಿಧ ನಂಬಿಕೆಗಳ ಜನರು ಈ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ತಮ್ಮ ಕುಟುಂಬ ಮತ್ತು ಪ್ರೀತಿಪಾತ್ರರೊಂದಿಗೆ ಒಟ್ಟುಗೂಡುವ ಮೂಲಕ ಅವರೊಂದಿಗೆ ಉಡುಗೊರೆಗಳ ವಿನಿಮಯ ಹಾಗೂ ಎಲ್ಲರೂ ಜೊತೆ ಸೇರಿ ಊಟ ಮಾಡುತ್ತಾರೆ. ವಿಶ್ವದಾದಂತ್ಯ ಸಡಗರ ಸಂಭ್ರಮದಿಂದ ಆಚರಿಸಲಾಗುವ ಕ್ರಿಸ್ ಮಸ್ ಹಬ್ಬಕ್ಕೆ ಸಂಬಂಧಪಟ್ಟ ವಿಶೇಷ ಸ್ಟೋರಿಗಳನ್ನು ಓದಲು ಟಿವಿ 9 ನ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇನ್ನೂ ಹೆಚ್ಚು ಓದಿ

ಮಾಲ್​​​ನಲ್ಲಿ ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್

2025ಕ್ಕೆ ವಿದಾಯ ಹೇಳಿ 2026ನ್ನು ಸ್ವಾಗತಿಸುವ ಕ್ಷಣಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗಿದೆ. ಹೊಸ ವರ್ಷಾಚರಣೆಯ ಸಂಭ್ರಮ ನಗರದೆಲ್ಲೆಡೆ ಜೋರಾಗುತ್ತಿರುವ ಹಿನ್ನೆಲೆ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಬೆಂಗಳೂರು ಪೊಲೀಸರು ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಇದರಿಂದಾಗಿ ಡಿಸೆಂಬರ್ 31ರ ಸಂಜೆಯಿಂದಲೇ ನಗರಾದ್ಯಂತ ಖಾಕಿ ಪಡೆ ಹೈ ಅಲರ್ಟ್ ಆಗಿದ್ದಾರೆ. ಅದಕ್ಕೂ ಮೊದಲು ಬೆಂಗಳೂರಿನಲ್ಲಿ ಕಾಮುಕನೊಬ್ಬ, ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿರುವ ಪ್ರಕರಣ ಬೆಳಕಿಗೆ ಬಂದಿದೆ.

PM Modi Christmas: ದೆಹಲಿಯ ಚರ್ಚ್‌ನ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಮೋದಿ ಭಾಗಿ; ಕ್ಯಾಥೆಡ್ರಲ್ ಚರ್ಚ್‌ನ ವಿಶೇಷತೆ ಇಲ್ಲಿದೆ

ಪ್ರಧಾನಿ ಮೋದಿ ಇಂದು ದೆಹಲಿಯ ಕ್ಯಾಥೆಡ್ರಲ್ ಚರ್ಚ್‌ನಲ್ಲಿ ಹಮ್ಮಿಕೊಂಡಿದ್ದ ಕ್ರಿಸ್‌ಮಸ್ ಹಬ್ಬದ ವಿಶೇಷ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಈ ಭೇಟಿ ಧಾರ್ಮಿಕ ಸಾಮರಸ್ಯದ ಸಂದೇಶ ನೀಡುವುದರ ಜೊತೆಗೆ ಈ ಐತಿಹಾಸಿಕ ಚರ್ಚ್ ಅನ್ನು ಮತ್ತೊಮ್ಮೆ ಚರ್ಚೆಯ ಕೇಂದ್ರಬಿಂದುವನ್ನಾಗಿ ಮಾಡಿದೆ. ಬ್ರಿಟಿಷ್ ಕಾಲದ ಯುರೋಪಿಯನ್ ವಾಸ್ತುಶಿಲ್ಪ ಶೈಲಿಯನ್ನು ಹೊಂದಿರುವ ಈ ಚರ್ಚ್​​ ಪ್ರವಾಸಿಗರಿಗೆ ಮತ್ತು ಯಾತ್ರಿಕರಿಗೆ ವಿಶೇಷ ಆಕರ್ಷಣೆಯಾಗಿದೆ.

ದೆಹಲಿಯ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

ಕ್ರಿಸ್ಮಸ್ 2025: ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್ಮಸ್ ಹಬ್ಬದ ಶುಭ ಸಂದರ್ಭದಲ್ಲಿ ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ದೇಶದ ಜನತೆಗೆ ಶುಭ ಹಾರೈಸಿದರು. ಇದೇ ವೇಳೆ, ಬಿಷಪ್ ಡಾ. ಪಾಲ್ ಸ್ವರೂಪ್ ಪ್ರೈಮ್ ಮಿನಿಸ್ಟರ್​​ಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿಡಿಯೋ ಇಲ್ಲಿದೆ ನೋಡಿ.

Christmas 2025: ಯೇಸುಕ್ರಿಸ್ತರ ಜನ್ಮ ದಿನಾಚರಣೆಯ ಸಂಭ್ರಮ; ಕ್ರಿಸ್ಮಸ್‌ ಹಬ್ಬದ ಇತಿಹಾಸ, ಮಹತ್ವವನ್ನು ತಿಳಿಯಿರಿ

ಕ್ರಿಸ್‌ಮಸ್‌ ಹಬ್ಬವು ಕ್ರೈಸ್ತ ಧರ್ಮೀಯರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಪ್ರಪಂಚದಾದ್ಯಂತ ಈ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಕ್ರಿಸ್‌ಮಸ್ ಕೇವಲ ಧಾರ್ಮಿಕ ಆಚರಣೆಯಲ್ಲ, ಪ್ರೀತಿ, ಕರುಣೆ, ಶಾಂತಿ ಮತ್ತು ಮಾನವೀಯತೆಯ ಸಂಕೇತವಾಗಿದೆ. ಈ ಹಬ್ಬದ ಇತಿಹಾಸವೇನು, ಕ್ರಿಸ್‌ಮಸ್‌ ಹಬ್ಬ ಆರಂಭವಾಗಿದ್ದು ಹೇಗೆ ಈ ಎಲ್ಲದರ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

Christmas 2025: ಕ್ರಿಸ್ಮಸ್‌ ಹಬ್ಬಕ್ಕೆ ಮನೆಯಲ್ಲೇ ಬಲು ಸುಲಭವಾಗಿ ತಯಾರಿಸಿ ಆರೋಗ್ಯಕರ ಡ್ರೈಫ್ರೂಟ್‌ ಕೇಕ್‌

ವಿಶ್ವದೆಲ್ಲೆಡೆ ಬಹಳ ಸಂಭ್ರಮದಿಂದ ಆಚರಿಸಲಾಗುವ ಕ್ರಿಸ್‌ಮಸ್‌ ಹಬ್ಬಕ್ಕೆ ಇನ್ನೇನೂ ದಿನಗಣನೆ ಶುರುವಾಗಿದೆ. ಕೇಕ್‌ ಇಲ್ಲದೆ ಈ ಹಬ್ಬ ಪೂರ್ಣ ಆಗೋದೆ ಇಲ್ಲ. ಸಾಮಾನ್ಯವಾಗಿ ಬಹುತೇಕರು ಹಬ್ಬಕ್ಕೆ ತಮಗೆ ಬೇಕಾದ ಕೇಕ್‌ಗಳನ್ನು ಮಾರುಕಟ್ಟೆಗಳಿಂದ ಖರೀದಿ ಮಾಡ್ತಾರೆ. ಆದ್ರೆ ಆರೋಗ್ಯದ ದೃಷ್ಟಿಯಿಂದ ಅವುಗಳನ್ನು ತಿನ್ನುವುದು ಅಷ್ಟು ಒಳ್ಳೆಯದಲ್ಲ. ಹೀಗಿರುವಾಗ ನೀವು ಮನೆಯಲ್ಲಿಯೇ ಬಹಳ ಈಸಿಯಾಗಿ ಹೆಲ್ತಿ ಡ್ರೈಫೂಟ್ಸ್‌ ಕೇಕ್‌ ತಯಾರಿಸಬಹುದು. ಈ ಡ್ರೈಫ್ರೂಟ್ಸ್‌ ಕೇಕ್‌ ರೆಸಿಪಿ ಇಲ್ಲಿದೆ.

ಪ್ರಯಾಣಿಕರೇ ಗಮನಿಸಿ: ಕ್ರಿಸ್ಮಸ್​​ ಹಿನ್ನೆಲೆ ರಸ್ತೆಗಿಳಿಯಲಿವೆ ಹೆಚ್ಚುವರಿ KSRTC ಬಸ್​​ಗಳು

ಕ್ರಿಸ್ಮಸ್ ಹಬ್ಬದ ಹಿನ್ನಲೆ ಪ್ರಯಾಣಿಕರಿಗೆ KSRTC ಸಿಹಿಸುದ್ದಿ ನೀಡಿದೆ. ಡಿ.19, 20, 24 ರಂದು ಬೆಂಗಳೂರಿನಿಂದ ರಾಜ್ಯದಾದ್ಯಂತ ಹೆಚ್ಚುವರಿ ಬಸ್ಸುಗಳು ಸಂಚರಿಸಲಿವೆ. ನಗರದಿಂದ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್ ಸೇವೆ ಲಭ್ಯವಿದ್ದು, ಡಿ.26, 28ರಂದು ಮರಳಿ ಬರುವವರಿಗೂ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಮಾದರಿಯ ಬಸ್​​ಗಳೂ ಹೆಚ್ಚುವರಿಯಾಗಿ ಸಂಚರಿಸಲಿವೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Viral Video:’ಹರೇ ರಾಮ, ಹರೇ ಕೃಷ್ಣ’ ಮಂತ್ರ ಜಪಿಸಿದ ಸಾಂತಾಕ್ಲಾಸ್; ವಿಡಿಯೋ ವೈರಲ್

ಕ್ರಿಸ್‌ಮಸ್ ಹಬ್ಬದಂದು ಸಾಂಟಾ ಕ್ಲಾಸ್ ಹರೇ ರಾಮ ಹರೇ ಕೃಷ್ಣ ಮಂತ್ರಗಳನ್ನು ಜಪಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. @jpsin1 ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಸಾಂಟಾ ಜೊತೆಗೆ ಇತರರು ಭಜನೆಗಳನ್ನು ಹಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಲಕ್ಷಾಂತರ ಜನರನ್ನು ತಲುಪಿದ್ದು, ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Merry Christmas 2024: ಬೆಂಗಳೂರಿನಲ್ಲಿ ಕ್ರಿಸ್ಮಸ್​ ಸಡಗರ​, ಲೈಟಿಂಗ್ಸ್​ನಲ್ಲಿ ಚರ್ಚ್​ಗಳು ಝಗಮಗ

Christmas Day Celebrations: ಇಂದು ನಾಡಿನೆಲ್ಲೆಡೆ ಕ್ರಿಸ್‌ಮಸ್ ಸಂಭ್ರಮ ಮನೆ ಮಾಡಿದ್ದು, ಕ್ರೈಸ್ತ ಬಾಂಧವರು ಎಲ್ಲೆಡೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಶಿವಾಜಿನಗರದಲ್ಲಿರುವ ಸೆಂಟ್‌ ಮೇರಿ ಬೆಸಿಲಿಕಾ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಗುತ್ತಿದೆ. ಇಂದು ಯೇಸುವಿನ ಜನ್ಮದಿನ ಹಿನ್ನೆಲೆ ಅದ್ದೂರಿ ಹಬ್ಬ ಆಚರಣೆ ಮಾಡಲಾಗುತ್ತಿದೆ.

Christmas 2024: ಕ್ರಿಸ್ ಮಸ್ ಹಬ್ಬದ ಆಚರಣೆಯೂ ಆರಂಭವಾದದ್ದು ಹೇಗೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ

ಕ್ರಿಸ್ಮಸ್ ಹಬ್ಬ ಕ್ರೈಸ್ತ ಧರ್ಮಿಯರ ಪ್ರಮುಖ ಹಬ್ಬಗಳಲ್ಲಿ ಒಂದು. ಯೇಸು ಕ್ರಿಸ್ತ ಜನಿಸಿದ ದಿನವನ್ನು ಕ್ರಿಸ್‌ಮಸ್‌ ಹಬ್ಬವನ್ನಾಗಿ ಡಿಸೆಂಬರ್ 25 ರಂದು ಆಚರಿಸಲಾಗುತ್ತದೆ. ಈ ಹಬ್ಬದ ದಿನ ಪರಸ್ಪರ ಕ್ರಿಸ್ಮಸ್ ಕಾರ್ಡ್‌, ಉಡುಗೊರೆ ನೀಡುವುದು, ಸಿಹಿ ತಿಂಡಿಗಳನ್ನು ಹಂಚುವುದು ಹಾಗೂ ಚರ್ಚ್​ಗೆ ಹೋಗಿ ವಿಶೇಷವಾಗಿ ಪಾರ್ಥನೆ ಸಲ್ಲಿಸುವ ಮೂಲಕ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಹಾಗಾದ್ರೆ ಕ್ರಿಸ್ ಮಸ್ ಹಬ್ಬದ ಇತಿಹಾಸ, ಮಹತ್ವ, ಆಚರಣೆ ಕುರಿತಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

Viral: ಸೀಕ್ರೆಟ್‌ ಸಾಂತ ಕಾರ್ಯಕ್ರಮ ಸ್ಥಗಿತಗೊಳಿಸಿದ ಕಬ್ಬನ್‌ ಪಾರ್ಕ್‌ ಆಡಳಿತ ಮಂಡಳಿ

ಡಿಸೆಂಬರ್‌ 21 ಶನಿವಾರದಂದು ಕಬ್ಬನ್‌ ರೀಡ್ಸ್‌ ಸಂಸ್ಥೆ ಕಬ್ಬನ್‌ ಪಾರ್ಕ್‌ನಲ್ಲಿ ಸೀಕ್ರೆಟ್‌ ಸಾಂತ ಕಾರ್ಯಕ್ರವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 500 ರಿಂದ 600 ರಷ್ಟು ಜನ ಭಾಗವಹಿಸಿದ್ದು, ಹಲವಾರು ಉಡುಗೊರೆಗಳನ್ನು ಕೂಡಾ ತರಲಾಗಿತ್ತು. ಮಾರ್ಗಸೂಚಿ ಉಲ್ಲಂಘಿಸಿ ಕಾರ್ಯಕ್ರಮ ನಡೆಸಿದ್ದಕ್ಕಾಗಿ ಕಬ್ಬನ್‌ ಪಾರ್ಕ್‌ ಆಡಳಿತ ಮಂಡಳಿ ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಿತ್ತು. ಇದೀಗ ಈ ಬಗ್ಗೆ ಸೀಕ್ರೆಟ್‌ ಸಾಂತ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದ್ದು ಮಾತ್ರವಲ್ಲದೆ ಧಮ್ಕಿ ಹಾಕಿ ನಮ್ಮನ್ನು ಹೊರ ದಬ್ಬಿದ್ರು ಎಂದು ಆಡಳಿತ ಮಂಡಳಿಯ ವಿರುದ್ಧ ಕಬ್ಬನ್‌ ರೀಡ್ಸ್‌ ಗಂಭೀರ ಆರೋಪವನ್ನು ಮಾಡಿದೆ.

Christmas Wishes 2024: ಕ್ರಿಸ್‌ಮಸ್‌ ಹಬ್ಬಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭಾಶಯಗಳು ಕೋರಲು ಇಲ್ಲಿದೆ ಸಂದೇಶಗಳು

ಕ್ರಿಸ್‌ಮಸ್ ಕ್ರೈಸ್ತ ಧರ್ಮಿಯರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದು. ಪ್ರತಿ ವರ್ಷ ಡಿಸೆಂಬರ್‌ 25ರಂದು ಪ್ರಪಂಚದಾದಂತ್ಯ ಕ್ರೈಸ್ತ ಬಾಂಧವರು ಕ್ರಿಸ್ಮಸ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಸಂಭ್ರಮದಿಂದ ಆಚರಿಸುವ ಈ ಕ್ರಿಸ್ಮಸ್ ಹಬ್ಬಕ್ಕೆ ಒಂದೆರಡು ದಿನಗಳಷ್ಟೇ ಬಾಕಿಯಿವೆ. ಈ ಹಬ್ಬಕ್ಕೆ ಶುಭಾಶಯಗಳ ಕೋರಲು ಒಂದೊಳ್ಳೆ ಸಂದೇಶಗಳಿಗಾಗಿ ಹುಡುಕಾಡುತ್ತಿದ್ದೀರಾ. ಹಾಗಾದ್ರೆ ನಿಮ್ಮ ಪ್ರೀತಿ ಪಾತ್ರರಿಗೆ ವಿಭಿನ್ನವಾಗಿ ಶುಭಾಶಯಗಳನ್ನು ಕೋರಲು ಇಲ್ಲಿದೆ ಸಂದೇಶಗಳು.

ಕ್ರಿಸ್​​ಮಸ್ ಹಬ್ಬ: ಬೆಂಗಳೂರು-ಕಲಬುರಗಿ-ಮಂಗಳೂರಿಗೆ ವಿಶೇಷ ರೈಲು

ಕ್ರಿಸ್​ಮಸ್​ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆ ಬೆಂಗಳೂರು-ಕಲಬುರಗಿ ಮತ್ತು ಯಶವಂತಪುರ-ಮಂಗಳೂರು ಮಾರ್ಗಗಳಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ, ಸಮಯ, ನಿಲುಗಡೆಗಳ ಮಾಹಿತಿಯನ್ನು ರೈಲ್ವೆ ವೆಬ್‌ಸೈಟ್ ಅಥವಾ 139 ಸಹಾಯವಾಣಿ ಮೂಲಕ ಪಡೆಯಬಹುದು. ಈ ವಿಶೇಷ ರೈಲುಗಳು ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ