AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CNG

CNG

ಸಿಎನ್​ಜಿ ಎಂದರೆ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್. ಇದು ಮೀಥೇನ್ ಇತ್ಯಾದಿ ನೈಸರ್ಗಿಕ ಅನಿಲವನ್ನು ಅತೀವವಾಗಿ ಒತ್ತಡೀಕರಿಸಿ ಸಿಲಿಂಡರ್​ನಲ್ಲಿ ನಿರ್ದಿಷ್ಟ ಒತ್ತಡದಲ್ಲಿ ತುಂಬಿಸಲಾಗಿರುತ್ತದೆ. ಮೋಟಾರು ವಾಹನಗಳಿಗೆ ಇದು ಇಂಧನವಾಗಿ ಬಳಕೆ ಮಾಡಲಾಗುತ್ತದೆ. ಪೆಟ್ರೋಲ್, ಡೀಸಲ್ ಎಂಜಿನ್​ಗಳನ್ನು ಸಿಎನ್​ಜಿ ಬಳಕೆಗೆ ಮಾರ್ಪಡಿಸುವ ಅವಕಾಶ ಇರುತ್ತದೆ. ಪೆಟ್ರೋಲ್, ಡೀಸಲ್ ದರಕ್ಕೆ ಹೋಲಿಸಿದರೆ ಸಿಎನ್​ಜಿ ಬೆಲೆಯೂ ಕಡಿಮೆ. ಬಹಳಷ್ಟು ಕಾರು, ಆಟೋರಿಕ್ಷಾಗಳ ಎಂಜಿನ್​ಗಳನ್ನು ಸಿಎನ್​ಜಿಗೆ ಬದಲಾಯಿಸಿರುವುದನ್ನು ಕಾಣಬಹುದು. ಇವು ಪೆಟ್ರೋಲ್, ಡೀಸಲ್​ನಷ್ಟು ಮಾಲಿನ್ಯ ಮಾಡುವುದಿಲ್ಲ. ಈಗ ಸಿಎನ್​ಜಿಗೆಂದೇ ರೂಪಿಸಲಾದ ಎಂಜಿನ್​ಗಳನ್ನು ಹೊಂದಿರುವ ವಾಹನಗಳು ಮಾರುಕಟ್ಟೆಗೆ ಬಿಡುಗಡೆ ಅಗುತ್ತಿವೆ. ಸಿಎನ್​ಜಿ ಬಳಕೆಯಿಂದ ಬಹಳಷ್ಟು ಅನುಕೂಲತೆಗಳಿವೆ. ಇದರ ಬೆಲೆ ಕಡಿಮೆ ಇರುವುದರ ಜೊತೆಗೆ ಪರಿಸರಕ್ಕೆ ಹೆಚ್ಚು ಮಾರಕ ಅಲ್ಲ. ಸಿಎನ್​ಜಿ ವಾಹನಗಳು ಹೆಚ್ಚು ಸುರಕ್ಷಿತ, ಅದರ ಮೈಂಟೆನೆನ್ಸ್ ವೆಚ್ಚವೂ ಕಡಿಮೆ.

ಇನ್ನೂ ಹೆಚ್ಚು ಓದಿ

CNG Price Hike: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗ ಬೆನ್ನಲ್ಲೇ ಈಗ ಸಿಎನ್‌ಜಿ ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆಯಾಗಿದೆ. ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೆಹಲಿ ಮತ್ತು ಮುಂಬೈನಲ್ಲಿ ಬೆಲೆ ಹೆಚ್ಚಳವಾಗಿದೆ. ಈ ಬೆಲೆ ಏರಿಕೆಯು ಈಗಾಗಲೇ ಸಂಕಷ್ಟದಲ್ಲಿರುವ ಆಟೋ ಮತ್ತು ಟ್ಯಾಕ್ಸಿ ಚಾಲಕರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಸಾರಿಗೆ ವೆಚ್ಚ ಹೆಚ್ಚಾಗುವ ಭೀತಿ ಎದುರಾಗಿದೆ.

ಟಾಟಾ ಟಿಯಾಗೋ ಮತ್ತು ಟಿಗೋರ್ ಸಿಎನ್​ಜಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಟಿಯಾಗೋ ಮತ್ತು ಟಿಗೋರ್ ಸಿಎನ್​ಜಿ ಆವೃತ್ತಿಗಳಲ್ಲಿ ಹೊಸದಾಗಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಿದೆ.

Tata Nexon CNG: ಬಿಡುಗಡೆಗೆ ಸಿದ್ದವಾಗಿದೆ ಭರ್ಜರಿ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಸಿಎನ್​ಜಿ ವರ್ಷನ್

ಟಾಟಾ ಮೋಟಾರ್ಸ್ ಕಂಪನಿ ತನ್ನ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ನಲ್ಲಿ ಹೊಸದಾಗಿ ಸಿಎನ್​ಜಿ ಆವೃತ್ತಿ ಬಿಡುಗಡೆ ಮಾಡುತ್ತಿದ್ದು, ಹೊಸ ಸಿಎನ್​ಜಿ ಕಾರು ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?