AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CNG

CNG

ಸಿಎನ್​ಜಿ ಎಂದರೆ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್. ಇದು ಮೀಥೇನ್ ಇತ್ಯಾದಿ ನೈಸರ್ಗಿಕ ಅನಿಲವನ್ನು ಅತೀವವಾಗಿ ಒತ್ತಡೀಕರಿಸಿ ಸಿಲಿಂಡರ್​ನಲ್ಲಿ ನಿರ್ದಿಷ್ಟ ಒತ್ತಡದಲ್ಲಿ ತುಂಬಿಸಲಾಗಿರುತ್ತದೆ. ಮೋಟಾರು ವಾಹನಗಳಿಗೆ ಇದು ಇಂಧನವಾಗಿ ಬಳಕೆ ಮಾಡಲಾಗುತ್ತದೆ. ಪೆಟ್ರೋಲ್, ಡೀಸಲ್ ಎಂಜಿನ್​ಗಳನ್ನು ಸಿಎನ್​ಜಿ ಬಳಕೆಗೆ ಮಾರ್ಪಡಿಸುವ ಅವಕಾಶ ಇರುತ್ತದೆ. ಪೆಟ್ರೋಲ್, ಡೀಸಲ್ ದರಕ್ಕೆ ಹೋಲಿಸಿದರೆ ಸಿಎನ್​ಜಿ ಬೆಲೆಯೂ ಕಡಿಮೆ. ಬಹಳಷ್ಟು ಕಾರು, ಆಟೋರಿಕ್ಷಾಗಳ ಎಂಜಿನ್​ಗಳನ್ನು ಸಿಎನ್​ಜಿಗೆ ಬದಲಾಯಿಸಿರುವುದನ್ನು ಕಾಣಬಹುದು. ಇವು ಪೆಟ್ರೋಲ್, ಡೀಸಲ್​ನಷ್ಟು ಮಾಲಿನ್ಯ ಮಾಡುವುದಿಲ್ಲ. ಈಗ ಸಿಎನ್​ಜಿಗೆಂದೇ ರೂಪಿಸಲಾದ ಎಂಜಿನ್​ಗಳನ್ನು ಹೊಂದಿರುವ ವಾಹನಗಳು ಮಾರುಕಟ್ಟೆಗೆ ಬಿಡುಗಡೆ ಅಗುತ್ತಿವೆ. ಸಿಎನ್​ಜಿ ಬಳಕೆಯಿಂದ ಬಹಳಷ್ಟು ಅನುಕೂಲತೆಗಳಿವೆ. ಇದರ ಬೆಲೆ ಕಡಿಮೆ ಇರುವುದರ ಜೊತೆಗೆ ಪರಿಸರಕ್ಕೆ ಹೆಚ್ಚು ಮಾರಕ ಅಲ್ಲ. ಸಿಎನ್​ಜಿ ವಾಹನಗಳು ಹೆಚ್ಚು ಸುರಕ್ಷಿತ, ಅದರ ಮೈಂಟೆನೆನ್ಸ್ ವೆಚ್ಚವೂ ಕಡಿಮೆ.

ಇನ್ನೂ ಹೆಚ್ಚು ಓದಿ

ಟಾಟಾ ಟಿಯಾಗೋ ಮತ್ತು ಟಿಗೋರ್ ಸಿಎನ್​ಜಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಟಿಯಾಗೋ ಮತ್ತು ಟಿಗೋರ್ ಸಿಎನ್​ಜಿ ಆವೃತ್ತಿಗಳಲ್ಲಿ ಹೊಸದಾಗಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಿದೆ.

Tata Nexon CNG: ಬಿಡುಗಡೆಗೆ ಸಿದ್ದವಾಗಿದೆ ಭರ್ಜರಿ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಸಿಎನ್​ಜಿ ವರ್ಷನ್

ಟಾಟಾ ಮೋಟಾರ್ಸ್ ಕಂಪನಿ ತನ್ನ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ನಲ್ಲಿ ಹೊಸದಾಗಿ ಸಿಎನ್​ಜಿ ಆವೃತ್ತಿ ಬಿಡುಗಡೆ ಮಾಡುತ್ತಿದ್ದು, ಹೊಸ ಸಿಎನ್​ಜಿ ಕಾರು ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ