deepavali

deepavali

ದೀಪಗಳ ಹಬ್ಬ ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ದೀಪಾವಳಿಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ. ಈ ಬೆಳಕಿನ ಹಬ್ಬವು ಕತ್ತಲೆಯ ಮೇಲೆ ಬೆಳಕು, ಕೆಟ್ಟದ್ದರ ಮೇಲೆ ಒಳ್ಳೆಯದು ಮತ್ತು ಅಜ್ಞಾನದ ಮೇಲೆ ಜ್ಞಾನದ ವಿಜಯದ ಸಂಕೇತವಾಗಿದೆ. ಈ ಹಬ್ಬದ ಮಹತ್ವ ಮತ್ತು ಈ ದಿನದಂದು ಆಚರಣೆ ಮಾಡುವ ವಿಶೇಷ ಲೇಖನಗಳು ಇಲ್ಲಿದೆ. ನಮ್ಮ ಜೀವನದಲ್ಲಿ ಹೊಸ ಆರಂಭ ಮತ್ತು ಸಕಾರಾತ್ಮಕತೆಯ ವಿಜಯವನ್ನು ಸೂಚಿಸುವ ಹಬ್ಬಕ್ಕೆ ತಯಾರಿಯೂ ಜೋರಾಗಿ ನಡೆಯುತ್ತಿದೆ. ದೇಶದಾದಂತ್ಯ ಸಡಗರ ಸಂಭ್ರಮದಿಂದ ಆಚರಿಸಲಾಗುವ ದೀಪಾವಳಿ ಹಬ್ಬಕ್ಕೆ ಸಂಬಂಧಪಟ್ಟ ವಿಶೇಷಗಳನ್ನು ಇಲ್ಲಿದೆ.

ಇನ್ನೂ ಹೆಚ್ಚು ಓದಿ

Soan Papdi: ಸೋನ್ ಪಾಪ್ಡಿ ಮೊದಲು ತಯಾರಿಸಿದ್ದು ಎಲ್ಲಿ? ಇತಿಹಾಸದ ಬಗ್ಗೆ ಇಲ್ಲಿದೆ ಮಾಹಿತಿ

ಸೋನ್ ಪಾಪ್ಡಿಯ ಇತಿಹಾಸವು ಮಹಾರಾಷ್ಟ್ರದಲ್ಲಿ ಬೇರೂರಿದೆ ಎಂದು ಕೆಲವೊಂದಿಷ್ಟು ಜನ ಹೇಳಿದರೆ, ಇನ್ನೂ ಕೆಲವರು ಸೋನ್ ಪಾಪ್ಡಿ ರಾಜಸ್ಥಾನದ ರಾಜಮನೆತನದಿಂದ ಹುಟ್ಟಿಕೊಂಡಿತು ಎಂದು ವಾದ ಮಂಡಿಸುತ್ತಿದ್ದಾರೆ. ಹಾಗಿದ್ರೆ ಸೋನ್ ಪಾಪ್ಡಿ ತಯಾರಿಕೆಯು ಎಲ್ಲಿ ಪ್ರಾರಂಭವಾಯಿತು ಮತ್ತು ಅದು ಹೇಗೆ ಪ್ರಸಿದ್ಧವಾಯಿತು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Deepavali 2024: ಹಬ್ಬಕ್ಕೆ ತ್ವಚೆಯ ಹೊಳಪು ಹೆಚ್ಚಿಸಲು ಈ ಆಹಾರ ಸೇವನೆ ಇರಲಿ

ಹಬ್ಬದ ಸಮಯದಲ್ಲಿ ನಾವು ನಮ್ಮ ದೈಹಿಕ ಆರೋಗ್ಯವನ್ನು ಹೇಗೆ ಕಾಳಜಿ ವಹಿಸುತ್ತೇವೆ. ಅದೇ ರೀತಿ ತ್ವಚೆಯ ಬಗ್ಗೆ ಕಾಳಜಿ ವಹಿಸುವುದು ಅಷ್ಟೇ ಮುಖ್ಯವಾಗುತ್ತದೆ. ಹಬ್ಬಕ್ಕೆ ಹೊಳೆಯುವ ಚರ್ಮವನ್ನು ಪಡೆಯಲು ಕೆಲವು ಆಹಾರಗಳ ಸೇವನೆಯನ್ನು ಮಾಡುವುದು ಒಳ್ಳೆಯದು. ಇದು ಚರ್ಮವನ್ನು ಆರೋಗ್ಯಕರವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಮುಖದ ಕಾಂತಿಯನ್ನು ಹೆಚ್ಚಿಸಲು ತಜ್ಞರ ಸಲಹೆಗಳು ಇಲ್ಲಿವೆ.

Deepavali 2024: ಬೆಳಕಿನ ಹಬ್ಬಕ್ಕೆ ಝಗಮಗಿಸುವ ದೀಪಾಲಂಕಾರ ಹೀಗಿರಲಿ

ದೀಪಗಳ ಹಬ್ಬ ಈ ದೀಪಾವಳಿ, ಭಾರತದಲ್ಲಿ ಅತ್ಯಂತ ದೊಡ್ಡ ಹಬ್ಬವಾಗಿದ್ದು, ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿದೆ. ಹಬ್ಬಕ್ಕೆ ಮನೆಯನ್ನು ವಿವಿಧ ರೀತಿಯಲ್ಲಿ ಅಲಂಕಾರ ಮಾಡಲು ಪ್ಲಾನ್ ಹಾಕಿಕೊಂಡಿರಬಹುದು. ಆದರೆ, ದೀಪಾವಳಿಯ ಸೊಬಗನ್ನು ಹೆಚ್ಚಿಸಲು ಈ ರೀತಿಯ ದೀಪಗಳನ್ನು ಬಳಕೆ ಮಾಡಿ. ಹಾಗಾದ್ರೆ ಝಗಮಗಿಸುವ ದೀಪಗಳ ಅಲಂಕಾರಕ್ಕೆ ಕೆಲವು ಟಿಪ್ಸ್ ಗಳು ಇಲ್ಲಿದೆ.

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ