AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhruva Sarja

Dhruva Sarja

ಧ್ರುವ ಸರ್ಜಾ ಅವರು 1988ರ ಅಕ್ಟೋಬರ್ 6ರಂದು ಜನಿಸಿದರು. ಕನ್ನಡ ಚಿತ್ರರಂಗದಲ್ಲಿ ಅವರು ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ಪ್ರಸಿದ್ಧ ಚಲನಚಿತ್ರ ಕುಟುಂಬದಿಂದ ಬಂದವರು. ಜನಪ್ರಿಯ ನಟ-ನಿರ್ದೇಶಕ ಅರ್ಜುನ್ ಸರ್ಜಾ ಅವರ ಸೋದರಳಿಯ ಧ್ರುವ. ಅವರ ಅಣ್ಣ ಚಿರಂಜೀವಿ ಸರ್ಜಾ ನಿಧನ ಹೊಂದಿದ್ದಾರೆ. ಸಿನಿಮೀಯ ಪರಂಪರೆ ಚಿಕ್ಕ ವಯಸ್ಸಿನಿಂದಲೇ ಅವರ ಮೇಲೆ ಪ್ರಭಾವ ಬೀರಿತು. 2012ರ ‘ಅದ್ದೂರಿ’ ಅವರ ಮೊದಲ ಸಿನಿಮಾ. ಆ ಬಳಿಕ ಬಹದ್ದೂರ್ (2014), ಭರ್ಜರಿ (2017) ರೀತಿಯ ಸಿನಿಮಾಗಳನ್ನು ನೀಡಿದರು. 2021ರಲ್ಲಿ ಸಹೋದರ ಚಿರಂಜೀವಿಯನ್ನು ಕಳೆದುಕೊಂಡರು. ಧ್ರುವ ಅವರು ತುಂಬಾನೇ ನಿಧಾನಕ್ಕೆ ಸಿನಿಮಾ ಮಾಡುತ್ತಾರೆ.  13 ವರ್ಷಗಳಲ್ಲಿ ಅವರು ಮಾಡಿರೋದು ಕೇವಲ ಐದು ಸಿನಿಮಾ. 2019ರಲ್ಲಿ ಅವರು ಬಾಲ್ಯದ ಗೆಳತಿ ಪ್ರೇರಣಾನ ವಿವಾಹ ಆದರು.
ಇನ್ನೂ ಹೆಚ್ಚು ಓದಿ

‘ಕೆಡಿ’ ರಿಲೀಸ್ ದಿನಾಂಕ ಘೋಷಣೆ ಮಾಡಿದ ಪ್ರೇಮ್? ಯಾರ ಜೊತೆ ಕ್ಲ್ಯಾಶ್?

ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ' ಸಿನಿಮಾದ ಬಿಡುಗಡೆ ದಿನಾಂಕ ಪ್ರಕಟವಾಗಿದೆ. 2026ರ ಏಪ್ರಿಲ್​​ನಲ್ಲಿ ಈ ಚಿತ್ರ ತೆರೆ ಕಾಣಲಿದೆ. 'ಅಣ್ತಮ್ಮ ಜೋಡೆತ್ತು ಕಣೋ' ಎಂಬ ಹೊಸ ಹಾಡನ್ನು ಸಹ ಬಿಡುಗಡೆ ಮಾಡಲಾಗಿದ್ದು, ಇದು ಧ್ರುವ, ರಮೇಶ್ ಅರವಿಂದ್, ಸಂಜಯ್ ದತ್ ಅವರ ರೆಟ್ರೋ ಲುಕ್‌ನಲ್ಲಿ ಸ್ನೇಹದ ಕುರಿತು ಮೂಡಿಬಂದಿದೆ.

ಧ್ರುವ ಚಿತ್ರಕ್ಕೆ ‘ಕ್ರಿಮಿನಲ್’ ಟೈಟಲ್; ಉತ್ತರ ಕರ್ನಾಟಕ ಸೊಗಡಿನ ಸಿನಿಮಾಗೆ ರಚಿತಾ ನಾಯಕಿ

ಧ್ರುವ ಸರ್ಜಾ ಅವರ 7ನೇ ಸಿನಿಮಾ 'ಕ್ರಿಮಿನಲ್' ಟೈಟಲ್ ಅನಾವರಣಗೊಂಡಿದೆ. ರಚಿತಾ ರಾಮ್ ನಾಯಕಿಯಾಗಿ ಧ್ರುವ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ನೈಜ ಘಟನೆ ಆಧರಿಸಿದೆ ಅನ್ನೋದು ವಿಶೇಷ. ಧ್ರುವ 'ಹೋರಿ ಶಿವ' ಪಾತ್ರದಲ್ಲಿ ನಟಿಸಲಿದ್ದಾರೆ.

ತಮಿಳುನಾಡಿನ ವೆಲ್ಲೂರಿನಲ್ಲಿ 200ಕ್ಕೂ ಹೆಚ್ಚು ಹೋರಿಗಳಿಂದ ಓಟ ಸ್ಪರ್ಧೆ
ತಮಿಳುನಾಡಿನ ವೆಲ್ಲೂರಿನಲ್ಲಿ 200ಕ್ಕೂ ಹೆಚ್ಚು ಹೋರಿಗಳಿಂದ ಓಟ ಸ್ಪರ್ಧೆ
ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್
ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್
ಗಿಲ್ಲಿ ಎಂದರೆ ಯಾಕೆ ಇಷ್ಟ? ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಹೇಳಿದ್ದಿಷ್ಟು..
ಗಿಲ್ಲಿ ಎಂದರೆ ಯಾಕೆ ಇಷ್ಟ? ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಹೇಳಿದ್ದಿಷ್ಟು..
6 ಅಡಿ ಉದ್ದದ ಹಾವನ್ನು ಹಿಡಿದು ಆಟವಾಡುತ್ತಿದ್ದ ವೃದ್ಧನ ಕತೆ ಏನಾಯ್ತು?
6 ಅಡಿ ಉದ್ದದ ಹಾವನ್ನು ಹಿಡಿದು ಆಟವಾಡುತ್ತಿದ್ದ ವೃದ್ಧನ ಕತೆ ಏನಾಯ್ತು?
ಚೊಚ್ಚಲ ಅರ್ಧಶತಕ ಚಚ್ಚಿದ ರಾಧಾ ಯಾದವ್
ಚೊಚ್ಚಲ ಅರ್ಧಶತಕ ಚಚ್ಚಿದ ರಾಧಾ ಯಾದವ್
ಆಮೆಗತಿಯ ಬ್ಯಾಟಿಂಗ್‌; ಬಾಬರ್​ ಆಝಂಗೆ ಸ್ಟ್ರೈಕ್ ನೀಡದ ಸ್ಮಿತ್
ಆಮೆಗತಿಯ ಬ್ಯಾಟಿಂಗ್‌; ಬಾಬರ್​ ಆಝಂಗೆ ಸ್ಟ್ರೈಕ್ ನೀಡದ ಸ್ಮಿತ್
ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ..
ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ..
ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಅಧಿಕಾರಿ ಹೇಳಿದ್ದೇನು?
ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಅಧಿಕಾರಿ ಹೇಳಿದ್ದೇನು?
ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್
ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್
ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ
ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ