Dhruva Sarja
ಧ್ರುವ, ಪುನೀತ್, ಪ್ರೇಮ್ ಬಗ್ಗೆ ಅಸಭ್ಯವಾಗಿ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರ ವಿಡಿಯೋ ವೈರಲ್ ಆಗಿತ್ತು. ಅದಕ್ಕೆ ಈಗ ಅವರು ಸ್ಪಷ್ಟನೆ ನೀಡಿದ್ದಾರೆ. ಮಾತಿನ ಭರದಲ್ಲಿ ನೀಡಿದ ಹೇಳಿಕೆಗೆ ಅವರು ಈಗ ಕ್ಷಮೆ ಕೇಳಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ಎದುರಲ್ಲಿ ಶ್ರೀನಿವಾಸ್ ಅವರು ಕ್ಷಮೆ ಕೇಳಿದ್ದಾರೆ.
- Madan Kumar
- Updated on: Feb 18, 2026
- 8:36 pm
ಪುನೀತ್ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಕ್ಕೆ ಕೈ ಮುಗಿದು ಕ್ಷಮೆ ಕೇಳಿದ ಕನಕಪುರ ಶ್ರೀನಿವಾಸ್
ಬಾಯಿಗೆ ಬಂದಂತೆ ಮಾತನಾಡಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಈಗ ಕ್ಷಮೆ ಕೇಳಿದ್ದಾರೆ. ಪುನೀತ್ ರಾಜ್ಕುಮಾರ್, ಧ್ರುವ ಸರ್ಜಾ ಮುಂತಾದವರ ಬಗ್ಗೆ ತಾವು ಮಾತಾಡಿದ್ದು ತಪ್ಪು ಎಂದು ಒಪ್ಪಿಕೊಂಡಿದ್ದಾರೆ. ಇನ್ನೂ ಹಲವು ವರ್ಷಗಳ ಕಾಲ ತಾವು ಚಿತ್ರರಂಗದಲ್ಲಿ ಇರಬೇಕು ಎಂದು ಕನಕಪುರ ಶ್ರೀನಿವಾಸ್ ಹೇಳಿದ್ದಾರೆ.
- Madan Kumar
- Updated on: Feb 18, 2026
- 6:01 pm
‘ಕೆಡಿ’ ರಿಲೀಸ್ ದಿನಾಂಕ ಘೋಷಣೆ ಮಾಡಿದ ಪ್ರೇಮ್? ಯಾರ ಜೊತೆ ಕ್ಲ್ಯಾಶ್?
ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ' ಸಿನಿಮಾದ ಬಿಡುಗಡೆ ದಿನಾಂಕ ಪ್ರಕಟವಾಗಿದೆ. 2026ರ ಏಪ್ರಿಲ್ನಲ್ಲಿ ಈ ಚಿತ್ರ ತೆರೆ ಕಾಣಲಿದೆ. 'ಅಣ್ತಮ್ಮ ಜೋಡೆತ್ತು ಕಣೋ' ಎಂಬ ಹೊಸ ಹಾಡನ್ನು ಸಹ ಬಿಡುಗಡೆ ಮಾಡಲಾಗಿದ್ದು, ಇದು ಧ್ರುವ, ರಮೇಶ್ ಅರವಿಂದ್, ಸಂಜಯ್ ದತ್ ಅವರ ರೆಟ್ರೋ ಲುಕ್ನಲ್ಲಿ ಸ್ನೇಹದ ಕುರಿತು ಮೂಡಿಬಂದಿದೆ.
- Rajesh Duggumane
- Updated on: Dec 26, 2025
- 3:01 pm
ಧ್ರುವ ಚಿತ್ರಕ್ಕೆ ‘ಕ್ರಿಮಿನಲ್’ ಟೈಟಲ್; ಉತ್ತರ ಕರ್ನಾಟಕ ಸೊಗಡಿನ ಸಿನಿಮಾಗೆ ರಚಿತಾ ನಾಯಕಿ
ಧ್ರುವ ಸರ್ಜಾ ಅವರ 7ನೇ ಸಿನಿಮಾ 'ಕ್ರಿಮಿನಲ್' ಟೈಟಲ್ ಅನಾವರಣಗೊಂಡಿದೆ. ರಚಿತಾ ರಾಮ್ ನಾಯಕಿಯಾಗಿ ಧ್ರುವ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ನೈಜ ಘಟನೆ ಆಧರಿಸಿದೆ ಅನ್ನೋದು ವಿಶೇಷ. ಧ್ರುವ 'ಹೋರಿ ಶಿವ' ಪಾತ್ರದಲ್ಲಿ ನಟಿಸಲಿದ್ದಾರೆ.
- Rajesh Duggumane
- Updated on: Nov 19, 2025
- 12:59 pm