AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhruva Sarja

Dhruva Sarja

ಧ್ರುವ ಸರ್ಜಾ ಅವರು 1988ರ ಅಕ್ಟೋಬರ್ 6ರಂದು ಜನಿಸಿದರು. ಕನ್ನಡ ಚಿತ್ರರಂಗದಲ್ಲಿ ಅವರು ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ಪ್ರಸಿದ್ಧ ಚಲನಚಿತ್ರ ಕುಟುಂಬದಿಂದ ಬಂದವರು. ಜನಪ್ರಿಯ ನಟ-ನಿರ್ದೇಶಕ ಅರ್ಜುನ್ ಸರ್ಜಾ ಅವರ ಸೋದರಳಿಯ ಧ್ರುವ. ಅವರ ಅಣ್ಣ ಚಿರಂಜೀವಿ ಸರ್ಜಾ ನಿಧನ ಹೊಂದಿದ್ದಾರೆ. ಸಿನಿಮೀಯ ಪರಂಪರೆ ಚಿಕ್ಕ ವಯಸ್ಸಿನಿಂದಲೇ ಅವರ ಮೇಲೆ ಪ್ರಭಾವ ಬೀರಿತು. 2012ರ ‘ಅದ್ದೂರಿ’ ಅವರ ಮೊದಲ ಸಿನಿಮಾ. ಆ ಬಳಿಕ ಬಹದ್ದೂರ್ (2014), ಭರ್ಜರಿ (2017) ರೀತಿಯ ಸಿನಿಮಾಗಳನ್ನು ನೀಡಿದರು. 2021ರಲ್ಲಿ ಸಹೋದರ ಚಿರಂಜೀವಿಯನ್ನು ಕಳೆದುಕೊಂಡರು. ಧ್ರುವ ಅವರು ತುಂಬಾನೇ ನಿಧಾನಕ್ಕೆ ಸಿನಿಮಾ ಮಾಡುತ್ತಾರೆ.  13 ವರ್ಷಗಳಲ್ಲಿ ಅವರು ಮಾಡಿರೋದು ಕೇವಲ ಐದು ಸಿನಿಮಾ. 2019ರಲ್ಲಿ ಅವರು ಬಾಲ್ಯದ ಗೆಳತಿ ಪ್ರೇರಣಾನ ವಿವಾಹ ಆದರು.
ಇನ್ನೂ ಹೆಚ್ಚು ಓದಿ

ಧ್ರುವ, ಪುನೀತ್, ಪ್ರೇಮ್ ಬಗ್ಗೆ ಅಸಭ್ಯವಾಗಿ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್

ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರ ವಿಡಿಯೋ ವೈರಲ್ ಆಗಿತ್ತು. ಅದಕ್ಕೆ ಈಗ ಅವರು ಸ್ಪಷ್ಟನೆ ನೀಡಿದ್ದಾರೆ. ಮಾತಿನ ಭರದಲ್ಲಿ ನೀಡಿದ ಹೇಳಿಕೆಗೆ ಅವರು ಈಗ ಕ್ಷಮೆ ಕೇಳಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ಎದುರಲ್ಲಿ ಶ್ರೀನಿವಾಸ್ ಅವರು ಕ್ಷಮೆ ಕೇಳಿದ್ದಾರೆ.

ಪುನೀತ್ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಕ್ಕೆ ಕೈ ಮುಗಿದು ಕ್ಷಮೆ ಕೇಳಿದ ಕನಕಪುರ ಶ್ರೀನಿವಾಸ್

ಬಾಯಿಗೆ ಬಂದಂತೆ ಮಾತನಾಡಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಈಗ ಕ್ಷಮೆ ಕೇಳಿದ್ದಾರೆ. ಪುನೀತ್ ರಾಜ್​ಕುಮಾರ್, ಧ್ರುವ ಸರ್ಜಾ ಮುಂತಾದವರ ಬಗ್ಗೆ ತಾವು ಮಾತಾಡಿದ್ದು ತಪ್ಪು ಎಂದು ಒಪ್ಪಿಕೊಂಡಿದ್ದಾರೆ. ಇನ್ನೂ ಹಲವು ವರ್ಷಗಳ ಕಾಲ ತಾವು ಚಿತ್ರರಂಗದಲ್ಲಿ ಇರಬೇಕು ಎಂದು ಕನಕಪುರ ಶ್ರೀನಿವಾಸ್ ಹೇಳಿದ್ದಾರೆ.

‘ಕೆಡಿ’ ರಿಲೀಸ್ ದಿನಾಂಕ ಘೋಷಣೆ ಮಾಡಿದ ಪ್ರೇಮ್? ಯಾರ ಜೊತೆ ಕ್ಲ್ಯಾಶ್?

ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ' ಸಿನಿಮಾದ ಬಿಡುಗಡೆ ದಿನಾಂಕ ಪ್ರಕಟವಾಗಿದೆ. 2026ರ ಏಪ್ರಿಲ್​​ನಲ್ಲಿ ಈ ಚಿತ್ರ ತೆರೆ ಕಾಣಲಿದೆ. 'ಅಣ್ತಮ್ಮ ಜೋಡೆತ್ತು ಕಣೋ' ಎಂಬ ಹೊಸ ಹಾಡನ್ನು ಸಹ ಬಿಡುಗಡೆ ಮಾಡಲಾಗಿದ್ದು, ಇದು ಧ್ರುವ, ರಮೇಶ್ ಅರವಿಂದ್, ಸಂಜಯ್ ದತ್ ಅವರ ರೆಟ್ರೋ ಲುಕ್‌ನಲ್ಲಿ ಸ್ನೇಹದ ಕುರಿತು ಮೂಡಿಬಂದಿದೆ.

ಧ್ರುವ ಚಿತ್ರಕ್ಕೆ ‘ಕ್ರಿಮಿನಲ್’ ಟೈಟಲ್; ಉತ್ತರ ಕರ್ನಾಟಕ ಸೊಗಡಿನ ಸಿನಿಮಾಗೆ ರಚಿತಾ ನಾಯಕಿ

ಧ್ರುವ ಸರ್ಜಾ ಅವರ 7ನೇ ಸಿನಿಮಾ 'ಕ್ರಿಮಿನಲ್' ಟೈಟಲ್ ಅನಾವರಣಗೊಂಡಿದೆ. ರಚಿತಾ ರಾಮ್ ನಾಯಕಿಯಾಗಿ ಧ್ರುವ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ನೈಜ ಘಟನೆ ಆಧರಿಸಿದೆ ಅನ್ನೋದು ವಿಶೇಷ. ಧ್ರುವ 'ಹೋರಿ ಶಿವ' ಪಾತ್ರದಲ್ಲಿ ನಟಿಸಲಿದ್ದಾರೆ.

ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್