AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes

Diabetes

ದೇಹದ ಮೇದೋಜೀರಕ ಗ್ರಂಥಿ ಅಗತ್ಯವಿದ್ದಷ್ಟು ಪ್ರಮಾಣದ ಇನ್ಸುಲಿನ್ ಅನ್ನು ಉತ್ಪಾದಿಸಲು ಅಸಾಧ್ಯವಾದಾಗ, ಇನ್ಸುಲಿನ್ ಕೊರತೆ ಉಂಟಾಗುತ್ತದೆ. ಇದರಿಂದಾಗಿ ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಇದನ್ನು ಮಧುಮೇಹ ಎಂದು ಕರೆಯಲಾಗುತ್ತದೆ. ಮಧುಮೇಹ ಎಂಬುದು ಸಂಸ್ಕೃತದ ಮಧು ಅಂದರೆ ಸಿಹಿ ಮೇಹನ ಎಂದರೆ ಮೂತ್ರ, ಈ ಎರಡು ಪದಗಳ ಮೂಲಕ ಬಂದಿದೆ. ಇತ್ತೀಚೆಗೆ ಡಯಾಬಿಟಿಸ್‌ ಸರ್ವೇ ಸಾಮಾನ್ಯ ಕಾಯಿಲೆ. ಮೊದಲು ಸಕ್ಕರೆ ಕಾಯಿಲೆ ಎಂಬುದು ಶ್ರೀಮಂತರಿಗೆ ಮಾತ್ರ ಎನ್ನುವಂತಾಗಿತ್ತು. ಆದರೆ ಇದೀಗಾ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಮಧುಮೇಹ ಪ್ರಾರಂಭವಾಗಿರುವ ಲಕ್ಷಣಗಳು ತೋರತೊಡಗಿದರೆ ತಕ್ಷಣವೇ ಗುರುತಿಸಿ ತಜ್ಞರ ಸಲಹೆ ಪಡೆಯುವುದು ಅಗತ್ಯ.

ಇನ್ನೂ ಹೆಚ್ಚು ಓದಿ

ಧೂಮಪಾನ ಬಿಟ್ಟರೆ ಮಧುಮೇಹದ ಅಪಾಯ ಕಡಿಮೆಯಾಗುತ್ತಾ? ವೈದ್ಯರು ಬಿಚ್ಚಿಟ್ಟ ಸತ್ಯ ಇಲ್ಲಿದೆ

ಧೂಮಪಾನವನ್ನು ಬಿಡುವುದರಿಂದ ಮಧುಮೇಹದ ಅಪಾಯ ಕಡಿಮೆಯಾಗುತ್ತದೆಯೇ? ತಜ್ಞರು ಹೇಳುವಂತೆ ಇದು ಸ್ಥಿತಿಯನ್ನು ಗುಣಪಡಿಸಲು ಸಾಧ್ಯವಾಗದಿದ್ದರೂ ಇದು ರಕ್ತದಲ್ಲಿನ ಸಕ್ಕರೆಯನ್ನು ನಿರ್ವಹಿಸಲು ಸಹಾಯ ಮಾಡುತ್ತದೆ, ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ ಮತ್ತು ಗಂಭೀರ ತೊಡಕುಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಮಧುಮೇಹಿಗಳಿಗೆ ಧೂಮಪಾನ ಬಿಡುವುದು ಏಕೆ ಬಹಳ ಮುಖ್ಯ ಎಂಬುದರ ಮಾಹಿತಿ ಇಲ್ಲಿದೆ.

‘ಪಂಚಕರ್ಮ’ದ ಮೂಲಕ ಮಧುಮೇಹವನ್ನು ರಾತ್ರೋರಾತ್ರಿ ನಿಯಂತ್ರಿಸಬಹುದು: ಸಂಶೋಧನೆ

ಮಧುಮೇಹವನ್ನು ನಿಯಂತ್ರಿಸಲು ಆಯುರ್ವೇದದ ಪಂಚಕರ್ಮ ಚಿಕಿತ್ಸೆಯ ಪರಿಣಾಮಕಾರಿತ್ವವನ್ನು ಅಧ್ಯಯನ ಮಾಡಲಾಗುತ್ತಿದೆ. 1050 ರೋಗಿಗಳ ಮೇಲೆ ನಡೆಯುತ್ತಿರುವ ಈ ಸಂಶೋಧನೆಯಲ್ಲಿ, ಪಂಚಕರ್ಮದಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಗಣನೀಯವಾಗಿ ಕಡಿಮೆಯಾಗಿದೆ ಎಂದು ಕಂಡುಬಂದಿದೆ. ಆಯುರ್ವೇದ ಔಷಧಿಗಳೊಂದಿಗೆ ಪಂಚಕರ್ಮ ಚಿಕಿತ್ಸೆಯು ಮಧುಮೇಹ ನಿಯಂತ್ರಣಕ್ಕೆ ಪರಿಣಾಮಕಾರಿಯಾಗಿದೆ ಎಂಬುದನ್ನು ಈ ಸಂಶೋಧನೆ ಖಚಿತಪಡಿಸಿದೆ.

Diabetes : ಕುಳ್ಳಗಿರುವವರು ಮಧುಮೇಹದಿಂದ ಬಳಲುವ ಸಾಧ್ಯತೆ ಹೆಚ್ಚು: ಸಂಶೋಧನೆ

ಕಡಿಮೆ ಎತ್ತರ ಅಂದರೆ ಕುಳ್ಳಗೆ ಇರುವ ಜನರಲ್ಲಿ, ಯಕೃತ್ತು ಹೆಚ್ಚು ಕೊಬ್ಬನ್ನು ಸಂಗ್ರಹಿಸುತ್ತದೆ. ಇದರಿಂದ ಹೃದ್ರೋಗ, ಅಧಿಕ ರಕ್ತದೊತ್ತಡ, ಕೊಲೆಸ್ಟ್ರಾಲ್, ದೇಹದಲ್ಲಿ ಊತ ಮತ್ತು ಚಯಾಪಚಯ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇವೆಲ್ಲವೂ ಮಧುಮೇಹಕ್ಕೆ ಸಂಬಂಧಿಸಿದೆ ಎನ್ನುತ್ತಾರೆ ಆರೋಗ್ಯ ತಜ್ಞರು.

Diabetes: ಡಯಾಬಿಟಿಸ್ ಇದ್ದರೆ ಖಾಲಿ ಹೊಟ್ಟೆಯಲ್ಲಿ ನೀವು ಸೇವಿಸಬಾರದ ಕೆಟ್ಟ ಆಹಾರಗಳಿವು

ಬೆಳಗ್ಗೆ ನಾವು ಯಾವ ಆಹಾರ ಸೇವಿಸುತ್ತೇವೆ ಎಂಬುದು ನಮ್ಮ ಆರೋಗ್ಯದ ಮೇಲೆ ಬಹಳ ದೊಡ್ಡ ಪರಿಣಾಮ ಬೀರುತ್ತದೆ. ಹೆಚ್ಚಿನ ಜನರು ಡಯೆಟ್​ಗಾಗಿ ಬೆಳಗಿನ ಉಪಾಹಾರಕ್ಕೆ ಬ್ರೆಡ್ ಅಥವಾ ಟೋಸ್ಟ್ ಮತ್ತು ಹಣ್ಣುಗಳು ಅಥವಾ ಹಣ್ಣಿನ ಜ್ಯೂಸ್ ಸೇವಿಸುತ್ತಾರೆ. ಆದರೆ ಸ್ವಲ್ಪವಾದರೂ ಆರೋಗ್ಯದ ಬಗ್ಗೆ ಕಾಳಜಿ ಇದ್ದರೆ, ತಜ್ಞರ ಪ್ರಕಾರ ಹಣ್ಣುಗಳು ನಮ್ಮ ದಿನವನ್ನು ಪ್ರಾರಂಭಿಸಲು 3 ಕೆಟ್ಟ ಆಹಾರಗಳಲ್ಲಿ ಒಂದಾಗಿದೆ ಎಂದು ನೀವು ತಿಳಿದಿರಬೇಕು.

Diabetes: ಡಯಾಬಿಟಿಸ್ ಅಪಾಯ ಕಡಿಮೆ ಮಾಡಲು ಮೊಸರನ್ನು ಈ ರೀತಿ ಸೇವಿಸಿ

ಮೊಸರು ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಉಪಯೋಗಿಸುವ ಪದಾರ್ಥ. ಮೊಸರು ನಮ್ಮ ಜೀರ್ಣಕ್ರಿಯೆ, ದೇಹದ ಉರಿಯೂತ ಕಡಿಮೆ ಮಾಡುವ ಸಾಮರ್ಥ್ಯ ಸೇರಿದಂತೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾದ ಪದಾರ್ಥವಾಗಿದೆ. ಮೊಸರು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯದ ಉತ್ಪನ್ನವಾಗಿದೆ. ಇದು ಪ್ರೋಟೀನ್‌ಗಳು, ವಿಟಮಿನ್‌ಗಳು ಮತ್ತು ಖನಿಜಗಳು ಮತ್ತು ಪ್ರಯೋಜನಕಾರಿ ಸೂಕ್ಷ್ಮಜೀವಿಗಳಂತಹ ಪೋಷಕಾಂಶಗಳ ಸಮೃದ್ಧ ಮೂಲವಾಗಿದೆ.

Diabetes: ಪುರುಷರ ಕಾಲು, ಪಾದಗಳಲ್ಲಿ ಕಾಣಿಸಿಕೊಳ್ಳುವ ಡಯಾಬಿಟಿಸ್​ನ ಲಕ್ಷಣಗಳಿವು

ಮಧುಮೇಹವು ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ಮಧುಮೇಹದಲ್ಲಿ ಹಲವಾರು ರೂಪಗಳಿವೆ. ಟೈಪ್ 2 ಮಧುಮೇಹ ಅತ್ಯಂತ ಸಾಮಾನ್ಯವಾಗಿದೆ. ಮಧುಮೇಹವು ನಿಮ್ಮ ರಕ್ತದಲ್ಲಿನ ಸಕ್ಕರೆ (ಗ್ಲೂಕೋಸ್) ಮಟ್ಟ ತುಂಬಾ ಹೆಚ್ಚಾದಾಗ ಸಂಭವಿಸುವ ಸಮಸ್ಯೆಯಾಗಿದೆ. ನಿಮ್ಮ ಮೇದೋಜ್ಜೀರಕ ಗ್ರಂಥಿಯು ಸಾಕಷ್ಟು ಇನ್ಸುಲಿನ್ ಅನ್ನು ಉತ್ಪಾದಿಸದಿದ್ದಾಗ ಅಥವಾ ಇನ್ಸುಲಿನ್‌ನ ಪರಿಣಾಮಗಳಿಗೆ ನಿಮ್ಮ ದೇಹವು ಸರಿಯಾಗಿ ಪ್ರತಿಕ್ರಿಯಿಸದಿದ್ದಾಗ ಮಧುಮೇಹ ಉಂಟಾಗುತ್ತದೆ.

ಕಡಿಮೆ ನಿದ್ರೆ ಮಾಡುವುದರಿಂದ ಟೈಪ್ 2 ಡಯಾಬಿಟಿಸ್ ಅಪಾಯ ಹೆಚ್ಚಾಗುತ್ತಾ?

ನಿದ್ರೆ ನಮ್ಮ ದೇಹಕ್ಕೆ ಎಷ್ಟು ಅತ್ಯಗತ್ಯ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಸರಿಯಾಗಿ ನಿದ್ರೆ ಮಾಡದಿದ್ದರೆ ಅದು ನಮ್ಮ ದೇಹದ ಎಲ್ಲ ಅಂಗಗಳ ಕೆಲಸದ ಮೇಲೂ ಪರಿಣಾಮ ಬೀರುತ್ತದೆ. ಇದಕ್ಕೆ ಮಧುಮೇಹ ಕೂಡ ಹೊರತಾಗಿಲ್ಲ. ನಮ್ಮ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಮೇದೋಜ್ಜೀರಕ ಗ್ರಂಥಿಯಿಂದ ಬಿಡುಗಡೆ ಮಾಡುವ 'ಇನ್ಸುಲಿನ್' ಎಂಬ ಹಾರ್ಮೋನ್ ನಿಯಂತ್ರಿಸುತ್ತದೆ. ಮಧುಮೇಹ ಇರುವವರಲ್ಲಿ ಮೇದೋಜ್ಜೀರಕ ಗ್ರಂಥಿಯಿಂದ ಸ್ರವಿಸುವ ಇನ್ಸುಲಿನ್ ಸರಿಯಾದ ಪ್ರಮಾಣದಲ್ಲಿ ಇರುವುದಿಲ್ಲ. ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದನ್ನು ಮಧುಮೇಹ ಎಂದು ಪರಿಗಣಿಸಲಾಗುತ್ತದೆ.

ಕುಟುಂಬದಲ್ಲಿ ಯಾರಿಗಾದರೂ ಮಧುಮೇಹವಿದೆಯೇ?; ನಿಮ್ಮ ಆರೋಗ್ಯದ ಬಗ್ಗೆಯೂ ಎಚ್ಚರವಿರಲಿ

Diabetes: ಮಧುಮೇಹವು ದೀರ್ಘಕಾಲದ ಕಾಯಿಲೆಯಾಗಿದ್ದು, ಮೇದೋಜ್ಜೀರಕ ಗ್ರಂಥಿಯು ಸಾಕಷ್ಟು ಇನ್ಸುಲಿನ್ ಅನ್ನು ಉತ್ಪಾದಿಸದಿದ್ದಾಗ ಅಥವಾ ದೇಹವು ಉತ್ಪಾದಿಸುವ ಇನ್ಸುಲಿನ್ ಅನ್ನು ಪರಿಣಾಮಕಾರಿಯಾಗಿ ಬಳಸಲು ಸಾಧ್ಯವಾಗದೆ ಇದ್ದಾಗ ಡಯಾಬಿಟಿಸ್ ಉಂಟಾಗುತ್ತದೆ. ಇನ್ಸುಲಿನ್ ಎಂಬುದು ನಮ್ಮ ರಕ್ತದಲ್ಲಿನ ಗ್ಲೂಕೋಸ್ ಅನ್ನು ನಿಯಂತ್ರಿಸುವ ಒಂದು ಹಾರ್ಮೋನ್ ಆಗಿದೆ. ಮಧುಮೇಹದ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳಿವೆ.

Strawberries: ಡಯಾಬಿಟಿಸ್ ಇದ್ದರೆ ಸ್ಟ್ರಾಬೆರಿ ಹಣ್ಣು ತಿನ್ನಬಹುದಾ?

Diabetes: ಒಂದು ಕಪ್ ಸ್ಟ್ರಾಬೆರಿ ಹಣ್ಣು ಸುಮಾರು 11 ಗ್ರಾಂ ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿರುತ್ತದೆ. ಅದರಲ್ಲಿ 2.9 ಗ್ರಾಂ ಆಹಾರದ ಫೈಬರ್ ಇರುತ್ತದೆ. ಆದ್ದರಿಂದ, ಸ್ಟ್ರಾಬೆರಿಗಳನ್ನು ಮಿತವಾಗಿ ಸೇವಿಸುವುದು ಉತ್ತಮ. ಒಂದುವೇಳೆ ನಿಮಗೆ ಮಧುಮೇಹ ಸಮಸ್ಯೆ ಇದ್ದರೆ ಸ್ಟ್ರಾಬೆರಿ ಹಣ್ಣುಗಳನ್ನು ತಿನ್ನಬಹುದಾ? ಈ ಬಗ್ಗೆ ತಜ್ಞರು ಏನು ಹೇಳುತ್ತಾರೆ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Diabetes: ಮಧುಮೇಹಕ್ಕೂ ಶ್ರವಣ ಸಮಸ್ಯೆಗೂ ಸಂಬಂಧವಿದೆಯೇ?

ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ನಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟಗಳು ನಾನಾ ರೀತಿಯ ಇತರೆ ಆರೋಗ್ಯ ಸಮಸ್ಯೆಗಳನ್ನು ಕೂಡ ಉಂಟುಮಾಡುತ್ತದೆ. ಹೀಗಾಗಿ, ಸಕ್ಕರೆಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಮತ್ತು ಮೊದಲೇ ಸೂಕ್ತವಾಗಿ ಚಿಕಿತ್ಸೆ ಪಡೆಯುವುದು ಅತ್ಯಗತ್ಯ. ಹಾಗಾದರೆ, ಮಧುಮೇಹ ಸಮಸ್ಯೆಯಿಂದ ಶ್ರವಣ ದೋಷ ಕೂಡ ಉಂಟಾಗುತ್ತದೆಯೇ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ