AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dunki Movie

Dunki Movie

Dunki Movie

Dunki Collection: 7 ದಿನಕ್ಕೆ 150 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಡಂಕಿ’ ಸಿನಿಮಾ

‘ಡಂಕಿ’ ಸಿನಿಮಾದಲ್ಲಿ ಶಾರುಖ್​​ ಖಾನ್​, ತಾಪ್ಸಿ ಪನ್ನು, ವಿಕ್ಕಿ ಕೌಶಲ್​, ಬೊಮನ್​ ಇರಾನಿ, ವಿಕ್ರಂ ಕೊಚ್ಚರ್​, ಅನಿಲ್​ ಗ್ರೋವರ್​ ಮುಂತಾದವರು ನಟಿಸಿದ್ದಾರೆ. ರಾಜ್​ಕುಮಾರ್​ ಹಿರಾನಿ ಅವರು ಪ್ರತಿ ಸಿನಿಮಾದಲ್ಲೂ ಒಂದು ಗಟ್ಟಿಯಾದ ಕಥಾವಸ್ತು ಆಯ್ಕೆ ಮಾಡಿಕೊಳ್ಳುತ್ತಾರೆ. ಅಕ್ರಮವಾಗಿ ದೇಶಗಳ ಗಡಿ ದಾಟುವವರ ಬಗ್ಗೆ ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ.

‘ಡಂಕಿ’ ಸಿನಿಮಾದ ಬಜೆಟ್​ ಎಷ್ಟು ಅಂತ ಕೇಳಿದವರಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

Dunki Movie Budget: ‘ಡಂಕಿ ಸಿನಿಮಾದ ಬಜೆಟ್​ ಬಗ್ಗೆ ಅನೇಕ ಗಾಸಿಪ್​ ಇದೆ ಸರ್. ಕೆಲವರು 85 ಕೋಟಿ ರೂಪಾಯಿ ಅಂತಾರೆ. ಕೆಲವರು 120 ಕೋಟಿ ರೂಪಾಯಿ ಅಂತಾರೆ. ಇನ್ನೂ ಕೆಲವರು 350 ಕೋಟಿ ರೂಪಾಯಿ ಅಂತ ಹೇಳುತ್ತಿದ್ದಾರೆ. ಹಾಗಾಗಿ ಸಿನಿಮಾ ಮಾಡಿದವರನ್ನೇ ನೇರವಾಗಿ ಕೇಳೋಣ ಅಂದುಕೊಂಡೆ’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ.

‘ವೈಲೆನ್ಸ್​ ಬೇಡ, ಒಳ್ಳೆಯ ಸಿನಿಮಾ ಬೇಕಾದರೆ ಡಂಕಿ ನೋಡಿ’: ಫಸ್ಟ್​ ಶೋ ವೀಕ್ಷಿಸಿದ ಫ್ಯಾನ್ಸ್​ ಪ್ರತಿಕ್ರಿಯೆ

ಕ್ರೌರ್ಯ ಇಲ್ಲದ, ಕ್ಲಾಸ್​ ಸಿನಿಮಾಗಳನ್ನು ಬಯಸುವ ಪ್ರೇಕ್ಷಕರ ವರ್ಗ ದೊಡ್ಡದಿದೆ. ಅಂಥವರಿಗಾಗಿ ‘ಡಂಕಿ’ ಸಿನಿಮಾ ಹೇಳಿ ಮಾಡಿಸಿದಂತಿದೆ. ಆ ಕಾರಣಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಇಂದು (ಡಿಸೆಂಬರ್​ 21) ‘ಡಂಕಿ’ ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಮೊದಲ ಶೋ ನೋಡಿದ ಪ್ರೇಕ್ಷಕರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

Dunki Twitter Review: ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡ ‘ಡಂಕಿ’ ಸಿನಿಮಾ; ನೆಟ್ಟಿಗರ ವಿಮರ್ಶೆ ಹೇಗಿದೆ?

ಒಂದು ದೇಶದಿಂದ ಇನ್ನೊಂದು ದೇಶಕ್ಕೆ ತೆರಳಲು ವೀಸಾ ಪಡೆಯಬೇಕು. ಬಡವರಿಗೆ ಸುಲಭವಾಗಿ ವೀಸಾ ಸಿಗುವುದಿಲ್ಲ. ವಿದೇಶಕ್ಕೆ ಹೋಗಿ ಒಳ್ಳೆಯ ಉದ್ಯೋಗ ಮಾಡಬೇಕು ಎಂದು ಕನಸು ಕಂಡ ಬಡವರ ಬಗ್ಗೆ ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ. ಫಸ್ಟ್​ ಶೋ ನೋಡಿದ ಪ್ರೇಕ್ಷಕರು ಟ್ವಿಟರ್​ ಮೂಲಕ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

Dunki Movie Review: ನಗಿಸಿ, ಅಳಿಸಿ, ಸಂದೇಶ ನೀಡುವ ಟಿಪಿಕಲ್​ ರಾಜ್​ಕುಮಾರ್ ಹಿರಾನಿ ಸಿನಿಮಾ ‘ಡಂಕಿ’

Shah Rukh Khan: ಈ ವರ್ಷ ಶಾರುಖ್​ ಖಾನ್​ ಅವರು ‘ಜವಾನ್​’, ‘ಪಠಾಣ್’ ಸಿನಿಮಾ ಮೂಲಕ ಮಾಸ್​ ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು. ಹಾಗಂತ ಒಂದೇ ಮಾದರಿಯ ಸಿನಿಮಾಗೆ ಅವರು ಗಂಟು ಬಿದ್ದಿಲ್ಲ. ಈಗ ತೆರೆಕಂಡಿರುವ ‘ಡಂಕಿ’ ಚಿತ್ರ ಸಖತ್​ ಕ್ಲಾಸ್​ ಆಗಿದೆ. ಇದರ ಕಥಾನಾಯಕ ಒಬ್ಬ ಸೂಪರ್​ ಹೀರೋ ಅಲ್ಲ. ಜನಸಾಮಾನ್ಯರ ನಡುವಿನ ವ್ಯಕ್ತಿಯ ರೀತಿ ಆ ಪಾತ್ರ ಇದೆ.

ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?