Dunki Movie

Dunki Movie

Dunki Movie

Dunki Collection: 7 ದಿನಕ್ಕೆ 150 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಡಂಕಿ’ ಸಿನಿಮಾ

‘ಡಂಕಿ’ ಸಿನಿಮಾದಲ್ಲಿ ಶಾರುಖ್​​ ಖಾನ್​, ತಾಪ್ಸಿ ಪನ್ನು, ವಿಕ್ಕಿ ಕೌಶಲ್​, ಬೊಮನ್​ ಇರಾನಿ, ವಿಕ್ರಂ ಕೊಚ್ಚರ್​, ಅನಿಲ್​ ಗ್ರೋವರ್​ ಮುಂತಾದವರು ನಟಿಸಿದ್ದಾರೆ. ರಾಜ್​ಕುಮಾರ್​ ಹಿರಾನಿ ಅವರು ಪ್ರತಿ ಸಿನಿಮಾದಲ್ಲೂ ಒಂದು ಗಟ್ಟಿಯಾದ ಕಥಾವಸ್ತು ಆಯ್ಕೆ ಮಾಡಿಕೊಳ್ಳುತ್ತಾರೆ. ಅಕ್ರಮವಾಗಿ ದೇಶಗಳ ಗಡಿ ದಾಟುವವರ ಬಗ್ಗೆ ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ.

‘ಡಂಕಿ’ ಸಿನಿಮಾದ ಬಜೆಟ್​ ಎಷ್ಟು ಅಂತ ಕೇಳಿದವರಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

Dunki Movie Budget: ‘ಡಂಕಿ ಸಿನಿಮಾದ ಬಜೆಟ್​ ಬಗ್ಗೆ ಅನೇಕ ಗಾಸಿಪ್​ ಇದೆ ಸರ್. ಕೆಲವರು 85 ಕೋಟಿ ರೂಪಾಯಿ ಅಂತಾರೆ. ಕೆಲವರು 120 ಕೋಟಿ ರೂಪಾಯಿ ಅಂತಾರೆ. ಇನ್ನೂ ಕೆಲವರು 350 ಕೋಟಿ ರೂಪಾಯಿ ಅಂತ ಹೇಳುತ್ತಿದ್ದಾರೆ. ಹಾಗಾಗಿ ಸಿನಿಮಾ ಮಾಡಿದವರನ್ನೇ ನೇರವಾಗಿ ಕೇಳೋಣ ಅಂದುಕೊಂಡೆ’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ.

‘ವೈಲೆನ್ಸ್​ ಬೇಡ, ಒಳ್ಳೆಯ ಸಿನಿಮಾ ಬೇಕಾದರೆ ಡಂಕಿ ನೋಡಿ’: ಫಸ್ಟ್​ ಶೋ ವೀಕ್ಷಿಸಿದ ಫ್ಯಾನ್ಸ್​ ಪ್ರತಿಕ್ರಿಯೆ

ಕ್ರೌರ್ಯ ಇಲ್ಲದ, ಕ್ಲಾಸ್​ ಸಿನಿಮಾಗಳನ್ನು ಬಯಸುವ ಪ್ರೇಕ್ಷಕರ ವರ್ಗ ದೊಡ್ಡದಿದೆ. ಅಂಥವರಿಗಾಗಿ ‘ಡಂಕಿ’ ಸಿನಿಮಾ ಹೇಳಿ ಮಾಡಿಸಿದಂತಿದೆ. ಆ ಕಾರಣಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಇಂದು (ಡಿಸೆಂಬರ್​ 21) ‘ಡಂಕಿ’ ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಮೊದಲ ಶೋ ನೋಡಿದ ಪ್ರೇಕ್ಷಕರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

Dunki Twitter Review: ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡ ‘ಡಂಕಿ’ ಸಿನಿಮಾ; ನೆಟ್ಟಿಗರ ವಿಮರ್ಶೆ ಹೇಗಿದೆ?

ಒಂದು ದೇಶದಿಂದ ಇನ್ನೊಂದು ದೇಶಕ್ಕೆ ತೆರಳಲು ವೀಸಾ ಪಡೆಯಬೇಕು. ಬಡವರಿಗೆ ಸುಲಭವಾಗಿ ವೀಸಾ ಸಿಗುವುದಿಲ್ಲ. ವಿದೇಶಕ್ಕೆ ಹೋಗಿ ಒಳ್ಳೆಯ ಉದ್ಯೋಗ ಮಾಡಬೇಕು ಎಂದು ಕನಸು ಕಂಡ ಬಡವರ ಬಗ್ಗೆ ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ. ಫಸ್ಟ್​ ಶೋ ನೋಡಿದ ಪ್ರೇಕ್ಷಕರು ಟ್ವಿಟರ್​ ಮೂಲಕ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

Dunki Movie Review: ನಗಿಸಿ, ಅಳಿಸಿ, ಸಂದೇಶ ನೀಡುವ ಟಿಪಿಕಲ್​ ರಾಜ್​ಕುಮಾರ್ ಹಿರಾನಿ ಸಿನಿಮಾ ‘ಡಂಕಿ’

Shah Rukh Khan: ಈ ವರ್ಷ ಶಾರುಖ್​ ಖಾನ್​ ಅವರು ‘ಜವಾನ್​’, ‘ಪಠಾಣ್’ ಸಿನಿಮಾ ಮೂಲಕ ಮಾಸ್​ ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು. ಹಾಗಂತ ಒಂದೇ ಮಾದರಿಯ ಸಿನಿಮಾಗೆ ಅವರು ಗಂಟು ಬಿದ್ದಿಲ್ಲ. ಈಗ ತೆರೆಕಂಡಿರುವ ‘ಡಂಕಿ’ ಚಿತ್ರ ಸಖತ್​ ಕ್ಲಾಸ್​ ಆಗಿದೆ. ಇದರ ಕಥಾನಾಯಕ ಒಬ್ಬ ಸೂಪರ್​ ಹೀರೋ ಅಲ್ಲ. ಜನಸಾಮಾನ್ಯರ ನಡುವಿನ ವ್ಯಕ್ತಿಯ ರೀತಿ ಆ ಪಾತ್ರ ಇದೆ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ