AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dunki Movie

Dunki Movie

Dunki Movie

Dunki Collection: 7 ದಿನಕ್ಕೆ 150 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಡಂಕಿ’ ಸಿನಿಮಾ

‘ಡಂಕಿ’ ಸಿನಿಮಾದಲ್ಲಿ ಶಾರುಖ್​​ ಖಾನ್​, ತಾಪ್ಸಿ ಪನ್ನು, ವಿಕ್ಕಿ ಕೌಶಲ್​, ಬೊಮನ್​ ಇರಾನಿ, ವಿಕ್ರಂ ಕೊಚ್ಚರ್​, ಅನಿಲ್​ ಗ್ರೋವರ್​ ಮುಂತಾದವರು ನಟಿಸಿದ್ದಾರೆ. ರಾಜ್​ಕುಮಾರ್​ ಹಿರಾನಿ ಅವರು ಪ್ರತಿ ಸಿನಿಮಾದಲ್ಲೂ ಒಂದು ಗಟ್ಟಿಯಾದ ಕಥಾವಸ್ತು ಆಯ್ಕೆ ಮಾಡಿಕೊಳ್ಳುತ್ತಾರೆ. ಅಕ್ರಮವಾಗಿ ದೇಶಗಳ ಗಡಿ ದಾಟುವವರ ಬಗ್ಗೆ ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ.

‘ಡಂಕಿ’ ಸಿನಿಮಾದ ಬಜೆಟ್​ ಎಷ್ಟು ಅಂತ ಕೇಳಿದವರಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

Dunki Movie Budget: ‘ಡಂಕಿ ಸಿನಿಮಾದ ಬಜೆಟ್​ ಬಗ್ಗೆ ಅನೇಕ ಗಾಸಿಪ್​ ಇದೆ ಸರ್. ಕೆಲವರು 85 ಕೋಟಿ ರೂಪಾಯಿ ಅಂತಾರೆ. ಕೆಲವರು 120 ಕೋಟಿ ರೂಪಾಯಿ ಅಂತಾರೆ. ಇನ್ನೂ ಕೆಲವರು 350 ಕೋಟಿ ರೂಪಾಯಿ ಅಂತ ಹೇಳುತ್ತಿದ್ದಾರೆ. ಹಾಗಾಗಿ ಸಿನಿಮಾ ಮಾಡಿದವರನ್ನೇ ನೇರವಾಗಿ ಕೇಳೋಣ ಅಂದುಕೊಂಡೆ’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ.

‘ವೈಲೆನ್ಸ್​ ಬೇಡ, ಒಳ್ಳೆಯ ಸಿನಿಮಾ ಬೇಕಾದರೆ ಡಂಕಿ ನೋಡಿ’: ಫಸ್ಟ್​ ಶೋ ವೀಕ್ಷಿಸಿದ ಫ್ಯಾನ್ಸ್​ ಪ್ರತಿಕ್ರಿಯೆ

ಕ್ರೌರ್ಯ ಇಲ್ಲದ, ಕ್ಲಾಸ್​ ಸಿನಿಮಾಗಳನ್ನು ಬಯಸುವ ಪ್ರೇಕ್ಷಕರ ವರ್ಗ ದೊಡ್ಡದಿದೆ. ಅಂಥವರಿಗಾಗಿ ‘ಡಂಕಿ’ ಸಿನಿಮಾ ಹೇಳಿ ಮಾಡಿಸಿದಂತಿದೆ. ಆ ಕಾರಣಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಇಂದು (ಡಿಸೆಂಬರ್​ 21) ‘ಡಂಕಿ’ ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಮೊದಲ ಶೋ ನೋಡಿದ ಪ್ರೇಕ್ಷಕರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

Dunki Twitter Review: ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡ ‘ಡಂಕಿ’ ಸಿನಿಮಾ; ನೆಟ್ಟಿಗರ ವಿಮರ್ಶೆ ಹೇಗಿದೆ?

ಒಂದು ದೇಶದಿಂದ ಇನ್ನೊಂದು ದೇಶಕ್ಕೆ ತೆರಳಲು ವೀಸಾ ಪಡೆಯಬೇಕು. ಬಡವರಿಗೆ ಸುಲಭವಾಗಿ ವೀಸಾ ಸಿಗುವುದಿಲ್ಲ. ವಿದೇಶಕ್ಕೆ ಹೋಗಿ ಒಳ್ಳೆಯ ಉದ್ಯೋಗ ಮಾಡಬೇಕು ಎಂದು ಕನಸು ಕಂಡ ಬಡವರ ಬಗ್ಗೆ ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ. ಫಸ್ಟ್​ ಶೋ ನೋಡಿದ ಪ್ರೇಕ್ಷಕರು ಟ್ವಿಟರ್​ ಮೂಲಕ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

Dunki Movie Review: ನಗಿಸಿ, ಅಳಿಸಿ, ಸಂದೇಶ ನೀಡುವ ಟಿಪಿಕಲ್​ ರಾಜ್​ಕುಮಾರ್ ಹಿರಾನಿ ಸಿನಿಮಾ ‘ಡಂಕಿ’

Shah Rukh Khan: ಈ ವರ್ಷ ಶಾರುಖ್​ ಖಾನ್​ ಅವರು ‘ಜವಾನ್​’, ‘ಪಠಾಣ್’ ಸಿನಿಮಾ ಮೂಲಕ ಮಾಸ್​ ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು. ಹಾಗಂತ ಒಂದೇ ಮಾದರಿಯ ಸಿನಿಮಾಗೆ ಅವರು ಗಂಟು ಬಿದ್ದಿಲ್ಲ. ಈಗ ತೆರೆಕಂಡಿರುವ ‘ಡಂಕಿ’ ಚಿತ್ರ ಸಖತ್​ ಕ್ಲಾಸ್​ ಆಗಿದೆ. ಇದರ ಕಥಾನಾಯಕ ಒಬ್ಬ ಸೂಪರ್​ ಹೀರೋ ಅಲ್ಲ. ಜನಸಾಮಾನ್ಯರ ನಡುವಿನ ವ್ಯಕ್ತಿಯ ರೀತಿ ಆ ಪಾತ್ರ ಇದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್