AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dunki Movie

Dunki Movie

Dunki Movie

Dunki Collection: 7 ದಿನಕ್ಕೆ 150 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಡಂಕಿ’ ಸಿನಿಮಾ

‘ಡಂಕಿ’ ಸಿನಿಮಾದಲ್ಲಿ ಶಾರುಖ್​​ ಖಾನ್​, ತಾಪ್ಸಿ ಪನ್ನು, ವಿಕ್ಕಿ ಕೌಶಲ್​, ಬೊಮನ್​ ಇರಾನಿ, ವಿಕ್ರಂ ಕೊಚ್ಚರ್​, ಅನಿಲ್​ ಗ್ರೋವರ್​ ಮುಂತಾದವರು ನಟಿಸಿದ್ದಾರೆ. ರಾಜ್​ಕುಮಾರ್​ ಹಿರಾನಿ ಅವರು ಪ್ರತಿ ಸಿನಿಮಾದಲ್ಲೂ ಒಂದು ಗಟ್ಟಿಯಾದ ಕಥಾವಸ್ತು ಆಯ್ಕೆ ಮಾಡಿಕೊಳ್ಳುತ್ತಾರೆ. ಅಕ್ರಮವಾಗಿ ದೇಶಗಳ ಗಡಿ ದಾಟುವವರ ಬಗ್ಗೆ ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ.

‘ಡಂಕಿ’ ಸಿನಿಮಾದ ಬಜೆಟ್​ ಎಷ್ಟು ಅಂತ ಕೇಳಿದವರಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

Dunki Movie Budget: ‘ಡಂಕಿ ಸಿನಿಮಾದ ಬಜೆಟ್​ ಬಗ್ಗೆ ಅನೇಕ ಗಾಸಿಪ್​ ಇದೆ ಸರ್. ಕೆಲವರು 85 ಕೋಟಿ ರೂಪಾಯಿ ಅಂತಾರೆ. ಕೆಲವರು 120 ಕೋಟಿ ರೂಪಾಯಿ ಅಂತಾರೆ. ಇನ್ನೂ ಕೆಲವರು 350 ಕೋಟಿ ರೂಪಾಯಿ ಅಂತ ಹೇಳುತ್ತಿದ್ದಾರೆ. ಹಾಗಾಗಿ ಸಿನಿಮಾ ಮಾಡಿದವರನ್ನೇ ನೇರವಾಗಿ ಕೇಳೋಣ ಅಂದುಕೊಂಡೆ’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ.

‘ವೈಲೆನ್ಸ್​ ಬೇಡ, ಒಳ್ಳೆಯ ಸಿನಿಮಾ ಬೇಕಾದರೆ ಡಂಕಿ ನೋಡಿ’: ಫಸ್ಟ್​ ಶೋ ವೀಕ್ಷಿಸಿದ ಫ್ಯಾನ್ಸ್​ ಪ್ರತಿಕ್ರಿಯೆ

ಕ್ರೌರ್ಯ ಇಲ್ಲದ, ಕ್ಲಾಸ್​ ಸಿನಿಮಾಗಳನ್ನು ಬಯಸುವ ಪ್ರೇಕ್ಷಕರ ವರ್ಗ ದೊಡ್ಡದಿದೆ. ಅಂಥವರಿಗಾಗಿ ‘ಡಂಕಿ’ ಸಿನಿಮಾ ಹೇಳಿ ಮಾಡಿಸಿದಂತಿದೆ. ಆ ಕಾರಣಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಇಂದು (ಡಿಸೆಂಬರ್​ 21) ‘ಡಂಕಿ’ ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಮೊದಲ ಶೋ ನೋಡಿದ ಪ್ರೇಕ್ಷಕರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

Dunki Twitter Review: ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡ ‘ಡಂಕಿ’ ಸಿನಿಮಾ; ನೆಟ್ಟಿಗರ ವಿಮರ್ಶೆ ಹೇಗಿದೆ?

ಒಂದು ದೇಶದಿಂದ ಇನ್ನೊಂದು ದೇಶಕ್ಕೆ ತೆರಳಲು ವೀಸಾ ಪಡೆಯಬೇಕು. ಬಡವರಿಗೆ ಸುಲಭವಾಗಿ ವೀಸಾ ಸಿಗುವುದಿಲ್ಲ. ವಿದೇಶಕ್ಕೆ ಹೋಗಿ ಒಳ್ಳೆಯ ಉದ್ಯೋಗ ಮಾಡಬೇಕು ಎಂದು ಕನಸು ಕಂಡ ಬಡವರ ಬಗ್ಗೆ ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ. ಫಸ್ಟ್​ ಶೋ ನೋಡಿದ ಪ್ರೇಕ್ಷಕರು ಟ್ವಿಟರ್​ ಮೂಲಕ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

Dunki Movie Review: ನಗಿಸಿ, ಅಳಿಸಿ, ಸಂದೇಶ ನೀಡುವ ಟಿಪಿಕಲ್​ ರಾಜ್​ಕುಮಾರ್ ಹಿರಾನಿ ಸಿನಿಮಾ ‘ಡಂಕಿ’

Shah Rukh Khan: ಈ ವರ್ಷ ಶಾರುಖ್​ ಖಾನ್​ ಅವರು ‘ಜವಾನ್​’, ‘ಪಠಾಣ್’ ಸಿನಿಮಾ ಮೂಲಕ ಮಾಸ್​ ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು. ಹಾಗಂತ ಒಂದೇ ಮಾದರಿಯ ಸಿನಿಮಾಗೆ ಅವರು ಗಂಟು ಬಿದ್ದಿಲ್ಲ. ಈಗ ತೆರೆಕಂಡಿರುವ ‘ಡಂಕಿ’ ಚಿತ್ರ ಸಖತ್​ ಕ್ಲಾಸ್​ ಆಗಿದೆ. ಇದರ ಕಥಾನಾಯಕ ಒಬ್ಬ ಸೂಪರ್​ ಹೀರೋ ಅಲ್ಲ. ಜನಸಾಮಾನ್ಯರ ನಡುವಿನ ವ್ಯಕ್ತಿಯ ರೀತಿ ಆ ಪಾತ್ರ ಇದೆ.

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್