Sign In

By signing in or creating an account, you agree with Associated Broadcasting Company's Terms & Conditions and Privacy Policy.

Dunki Movie

Dunki Movie

Dunki Movie

Dunki Collection: 7 ದಿನಕ್ಕೆ 150 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಡಂಕಿ’ ಸಿನಿಮಾ

‘ಡಂಕಿ’ ಸಿನಿಮಾದಲ್ಲಿ ಶಾರುಖ್​​ ಖಾನ್​, ತಾಪ್ಸಿ ಪನ್ನು, ವಿಕ್ಕಿ ಕೌಶಲ್​, ಬೊಮನ್​ ಇರಾನಿ, ವಿಕ್ರಂ ಕೊಚ್ಚರ್​, ಅನಿಲ್​ ಗ್ರೋವರ್​ ಮುಂತಾದವರು ನಟಿಸಿದ್ದಾರೆ. ರಾಜ್​ಕುಮಾರ್​ ಹಿರಾನಿ ಅವರು ಪ್ರತಿ ಸಿನಿಮಾದಲ್ಲೂ ಒಂದು ಗಟ್ಟಿಯಾದ ಕಥಾವಸ್ತು ಆಯ್ಕೆ ಮಾಡಿಕೊಳ್ಳುತ್ತಾರೆ. ಅಕ್ರಮವಾಗಿ ದೇಶಗಳ ಗಡಿ ದಾಟುವವರ ಬಗ್ಗೆ ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ.

‘ಡಂಕಿ’ ಸಿನಿಮಾದ ಬಜೆಟ್​ ಎಷ್ಟು ಅಂತ ಕೇಳಿದವರಿಗೆ ಶಾರುಖ್​ ಖಾನ್​ ಕೊಟ್ಟ ಉತ್ತರ ಏನು?

Dunki Movie Budget: ‘ಡಂಕಿ ಸಿನಿಮಾದ ಬಜೆಟ್​ ಬಗ್ಗೆ ಅನೇಕ ಗಾಸಿಪ್​ ಇದೆ ಸರ್. ಕೆಲವರು 85 ಕೋಟಿ ರೂಪಾಯಿ ಅಂತಾರೆ. ಕೆಲವರು 120 ಕೋಟಿ ರೂಪಾಯಿ ಅಂತಾರೆ. ಇನ್ನೂ ಕೆಲವರು 350 ಕೋಟಿ ರೂಪಾಯಿ ಅಂತ ಹೇಳುತ್ತಿದ್ದಾರೆ. ಹಾಗಾಗಿ ಸಿನಿಮಾ ಮಾಡಿದವರನ್ನೇ ನೇರವಾಗಿ ಕೇಳೋಣ ಅಂದುಕೊಂಡೆ’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ.

‘ವೈಲೆನ್ಸ್​ ಬೇಡ, ಒಳ್ಳೆಯ ಸಿನಿಮಾ ಬೇಕಾದರೆ ಡಂಕಿ ನೋಡಿ’: ಫಸ್ಟ್​ ಶೋ ವೀಕ್ಷಿಸಿದ ಫ್ಯಾನ್ಸ್​ ಪ್ರತಿಕ್ರಿಯೆ

ಕ್ರೌರ್ಯ ಇಲ್ಲದ, ಕ್ಲಾಸ್​ ಸಿನಿಮಾಗಳನ್ನು ಬಯಸುವ ಪ್ರೇಕ್ಷಕರ ವರ್ಗ ದೊಡ್ಡದಿದೆ. ಅಂಥವರಿಗಾಗಿ ‘ಡಂಕಿ’ ಸಿನಿಮಾ ಹೇಳಿ ಮಾಡಿಸಿದಂತಿದೆ. ಆ ಕಾರಣಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಇಂದು (ಡಿಸೆಂಬರ್​ 21) ‘ಡಂಕಿ’ ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಮೊದಲ ಶೋ ನೋಡಿದ ಪ್ರೇಕ್ಷಕರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

Dunki Twitter Review: ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡ ‘ಡಂಕಿ’ ಸಿನಿಮಾ; ನೆಟ್ಟಿಗರ ವಿಮರ್ಶೆ ಹೇಗಿದೆ?

ಒಂದು ದೇಶದಿಂದ ಇನ್ನೊಂದು ದೇಶಕ್ಕೆ ತೆರಳಲು ವೀಸಾ ಪಡೆಯಬೇಕು. ಬಡವರಿಗೆ ಸುಲಭವಾಗಿ ವೀಸಾ ಸಿಗುವುದಿಲ್ಲ. ವಿದೇಶಕ್ಕೆ ಹೋಗಿ ಒಳ್ಳೆಯ ಉದ್ಯೋಗ ಮಾಡಬೇಕು ಎಂದು ಕನಸು ಕಂಡ ಬಡವರ ಬಗ್ಗೆ ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ. ಫಸ್ಟ್​ ಶೋ ನೋಡಿದ ಪ್ರೇಕ್ಷಕರು ಟ್ವಿಟರ್​ ಮೂಲಕ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

Dunki Movie Review: ನಗಿಸಿ, ಅಳಿಸಿ, ಸಂದೇಶ ನೀಡುವ ಟಿಪಿಕಲ್​ ರಾಜ್​ಕುಮಾರ್ ಹಿರಾನಿ ಸಿನಿಮಾ ‘ಡಂಕಿ’

Shah Rukh Khan: ಈ ವರ್ಷ ಶಾರುಖ್​ ಖಾನ್​ ಅವರು ‘ಜವಾನ್​’, ‘ಪಠಾಣ್’ ಸಿನಿಮಾ ಮೂಲಕ ಮಾಸ್​ ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು. ಹಾಗಂತ ಒಂದೇ ಮಾದರಿಯ ಸಿನಿಮಾಗೆ ಅವರು ಗಂಟು ಬಿದ್ದಿಲ್ಲ. ಈಗ ತೆರೆಕಂಡಿರುವ ‘ಡಂಕಿ’ ಚಿತ್ರ ಸಖತ್​ ಕ್ಲಾಸ್​ ಆಗಿದೆ. ಇದರ ಕಥಾನಾಯಕ ಒಬ್ಬ ಸೂಪರ್​ ಹೀರೋ ಅಲ್ಲ. ಜನಸಾಮಾನ್ಯರ ನಡುವಿನ ವ್ಯಕ್ತಿಯ ರೀತಿ ಆ ಪಾತ್ರ ಇದೆ.

ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ