AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ekadashi

Ekadashi

ಏಕಾದಶಿ – ಹಿಂದೂ ಪಂಚಾಂಗದ 12 ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ. ಒಂದು ವರ್ಷದಲ್ಲಿ 24 ಏಕಾದಶಿಗಳಿವೆ, ಅಂದರೆ ಪ್ರತಿ ತಿಂಗಳು ಎರಡು ಏಕಾದಶಿ ಉಪವಾಸಗಳನ್ನು ಆಚರಿಸಲಾಗುತ್ತದೆ.ಈ ದಿನದಂದು ಶ್ರದ್ಧಾ ಭಕ್ತಿಯಿಂದ ದೇವರನ್ನು ಪೂಜಿಸುವುದು ಮತ್ತುಉಪವಾಸ ಮಾಡುವ ಸಂಪ್ರದಾಯವಿದೆ. ಉಪವಾಸದಲ್ಲಿ ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ, ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ, ನಿರಾಹಾರ ವ್ರತವನ್ನು ಆಚರಿಸುತ್ತಾರೆ. ಈ ಏಕಾದಶಿ ವ್ರತವನ್ನು ಆಚರಿಸುವುದರಿಂದ ಈ ಜನ್ಮದಲ್ಲಿನ ಪಾಪಗಳಿಂದ ಮಾತ್ರವಲ್ಲದೆ ಕಳೆದ ಏಳು ಜನ್ಮಗಳ ಪಾಪಗಳಿಂದಲೂ ಮುಕ್ತಿ ಪಡೆಯಬಹುದು ಎಂದು ನಂಬಲಾಗಿದೆ

ಇನ್ನೂ ಹೆಚ್ಚು ಓದಿ

Kamada Ekadashi 2025: ಏಪ್ರಿಲ್‌ನಲ್ಲಿ ಕಾಮದ ಏಕಾದಶಿ ಯಾವಾಗ? ಪೂಜಾ ವಿಧಿವಿಧಾನಗಳು ಇಲ್ಲಿವೆ

ಈ ಲೇಖನದಲ್ಲಿ ಕಾಮದ ಏಕಾದಶಿಯ ದಿನಾಂಕ, ಪೂಜಾ ವಿಧಾನ ಮತ್ತು ಪರಾಣ ಸಮಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಹಿಂದೂ ಧರ್ಮದಲ್ಲಿ ಏಕಾದಶಿಯ ಮಹತ್ವ, ವಿಷ್ಣು ಪೂಜೆ, ಉಪವಾಸದ ಪ್ರಯೋಜನಗಳು ಮತ್ತು ಪೂಜಾ ವಿಧಾನಗಳನ್ನು ವಿವರಿಸಲಾಗಿದೆ. ಪರಾಣ ಸಮಯದ ನಿಖರವಾದ ಸಮಯವನ್ನು ತಿಳಿಸಲಾಗಿದೆ.

Papamochani Ekadashi 2025: ಪಾಪಮೋಚನಿ ಏಕಾದಶಿ ದಿನ ಈ ಕೆಲಸ ಮಾಡಿದರೆ ವರ್ಷವಿಡೀ ಹಣದ ಸಮಸ್ಯೆಯೇ ಬಾರದು

ಪಂಚಾಂಗದ ಪ್ರಕಾರ, ಈ ವರ್ಷ ಮಾರ್ಚ್ 25 ರಂದು ಪಾಪಮೋಚನಿ ಏಕಾದಶಿ ಆಚರಿಸಲಾಗುತ್ತದೆ. ಈ ದಿನ ವಿಷ್ಣು ಮತ್ತು ಲಕ್ಷ್ಮೀ ದೇವಿಯರ ಪೂಜೆಯಿಂದ ಪಾಪಗಳಿಂದ ಮುಕ್ತಿ ಮತ್ತು ಸಂಪತ್ತು ದೊರೆಯುತ್ತದೆ ಎಂಬ ನಂಬಿಕೆ ಇದೆ. ವ್ಯಾಪಾರದಲ್ಲಿ ಲಾಭಕ್ಕಾಗಿ ತೆಂಗಿನಕಾಯಿ ಮತ್ತು ಗೋಮತಿ ಚಕ್ರಗಳ ಪೂಜೆ, ಆರೋಗ್ಯ ಮತ್ತು ಕುಟುಂಬದ ಸಮೃದ್ಧಿಗಾಗಿ ತುಳಸಿ ಪೂಜೆ ಮುಂತಾದ ಪರಿಹಾರಗಳನ್ನು ಈ ಲೇಖನ ವಿವರಿಸುತ್ತದೆ.

March Ekadashi 2025: ಮಾರ್ಚ್‌ನಲ್ಲಿ ಏಕಾದಶಿ ಉಪವಾಸ ಯಾವಾಗ? ದಿನಾಂಕ ಮತ್ತು ಆಚರಣೆಯ ಮಹತ್ವ ಇಲ್ಲಿದೆ

ಮಾರ್ಚ್ ತಿಂಗಳಲ್ಲಿ ಎರಡು ಏಕಾದಶಿ ವ್ರತಗಳನ್ನು ಆಚರಿಸಲಾಗುತ್ತದೆ. ಅಮಲಕಿ ಏಕಾದಶಿ (ಮಾರ್ಚ್ 10) ಮತ್ತು ಪಾಪಮೋಚನಿ ಏಕಾದಶಿ (ಮಾರ್ಚ್ 25). ಅಮಲಕಿ ಏಕಾದಶಿ ಉಪವಾಸವು ಮೋಕ್ಷ ಮತ್ತು ಹರಿಯ ಆಶೀರ್ವಾದವನ್ನು ತರುತ್ತದೆ ಎಂದು ನಂಬಲಾಗಿದೆ. ಪಾಪಮೋಚನಿ ಏಕಾದಶಿ ಪಾಪಗಳಿಂದ ಮುಕ್ತಿ ನೀಡುತ್ತದೆ ಮತ್ತು ವಿಷ್ಣುವಿನ ಅನುಗ್ರಹವನ್ನು ಗಳಿಸುತ್ತದೆ ಎಂದು ಹೇಳಲಾಗುತ್ತದೆ. ಈ ಲೇಖನದಲ್ಲಿ ಈ ಎರಡು ಏಕಾದಶಿಗಳ ದಿನಾಂಕಗಳು ಮತ್ತು ಮಹತ್ವವನ್ನು ವಿವರಿಸಲಾಗಿದೆ.

Ekadashi 2025: ಫೆಬ್ರವರಿಯಲ್ಲಿ ಏಕಾದಶಿ ಯಾವಾಗ? ದಿನಾಂಕ ಮತ್ತು ಸಮಯ ತಿಳಿಯಿರಿ

ಫೆಬ್ರವರಿಯಲ್ಲಿ ಜಯ ಮತ್ತು ವಿಜಯ ಏಕಾದಶಿ ಉಪವಾಸಗಳನ್ನು ಆಚರಿಸಲಾಗುತ್ತದೆ. ಜಯ ಏಕಾದಶಿ ಫೆಬ್ರವರಿ 8 ಮತ್ತು ವಿಜಯ ಏಕಾದಶಿ ಫೆಬ್ರವರಿ 24 ರಂದು ಬರುತ್ತದೆ. ಈ ದಿನ ಉಪವಾಸಗಳನ್ನು ಮಾಡುವುದರಿಂದ ಭಗವಾನ್ ವಿಷ್ಣುವಿನ ಆಶೀರ್ವಾದವನ್ನು ಪಡೆಯಬಹುದು ಎಂದು ನಂಬಲಾಗಿದೆ. ಜಯ ಏಕಾದಶಿ ದುಷ್ಟ ಶಕ್ತಿಗಳಿಂದ ಮುಕ್ತಿ ನೀಡುತ್ತದೆ ಮತ್ತು ವಿಜಯ ಏಕಾದಶಿ ಎಲ್ಲಾ ಕಾರ್ಯಗಳಲ್ಲಿ ವಿಜಯವನ್ನು ತರುತ್ತದೆ ಎಂಬ ನಂಬಿಕೆಯಿದೆ. ಈ ಲೇಖನದಲ್ಲಿ ಉಪವಾಸದ ಸಮಯ ಮತ್ತು ಮಹತ್ವದ ಬಗ್ಗೆ ವಿವರವಾದ ಮಾಹಿತಿ ಇದೆ.

Ekadashi 2025: ಈ ವರ್ಷದ ಏಕಾದಶಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ಹಿಂದೂ ಪಂಚಾಂಗದ 12 ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ. ಒಂದು ವರ್ಷದಲ್ಲಿ 24 ಏಕಾದಶಿಗಳಿವೆ, ಅಂದರೆ ಪ್ರತಿ ತಿಂಗಳು ಎರಡು ಏಕಾದಶಿ ಉಪವಾಸಗಳನ್ನು ಆಚರಿಸಲಾಗುತ್ತದೆ. 2025ರಲ್ಲಿ ಯಾವ ದಿನಾಂಕಗಳಲ್ಲಿ ಏಕಾದಶಿ ಆಚರಿಸಲಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Vaikuntha Ekadashi: ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ

ಕರ್ನಾಟಕದಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಮುಗಿಲುಮುಟ್ಟಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ನಾಡಿನ ವಿವಿಧ ವೆಂಕಟರಮಣಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ವಿಶೇಷ ಪೂಜೆಗಳು ನೆರವೇರುತ್ತಿವೆ. ಮುಂಜಾನೆಯಿಂದಲೇ ದೇಗುಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ. ಕೋಲಾರದ ಚಿಕ್ಕತಿರುಪತಿಯಲ್ಲೂ ವೈಕುಂಠ ಏಕಾದಶಿ ಆಚರಣೆ ಜೋರಾಗಿದೆ. ವಿಡಿಯೋ ಇಲ್ಲಿದೆ.

ವೈಕುಂಠ ಏಕಾದಶಿ: ನಾಡಿನ ತಿಮ್ಮಪ್ಪನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಫೋಟೋಸ್​​ ನೋಡಿ

ವೈಕುಂಠ ಏಕಾದಶಿ, ಹಿಂದೂ ಧರ್ಮದ ಪವಿತ್ರ ದಿನ, ಮಾರ್ಗಶಿರ ಮಾಸದ ಶುಕ್ಲ ಪಕ್ಷದಲ್ಲಿ ಆಚರಿಸಲಾಗುತ್ತದೆ. ಈ ದಿನ ಶ್ರೀ ವಿಷ್ಣುವಿಗೆ ಸಮರ್ಪಿತವಾಗಿದೆ. ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು, ಹವನಗಳು ನಡೆಯುತ್ತವೆ. ಲಕ್ಷಾಂತರ ಭಕ್ತರು ದೇವರ ದರ್ಶನ ಪಡೆಯಲು ಸಾಲುಗಟ್ಟಿ ನಿಂತಿದ್ದಾರೆ. ವೈಕುಂಠ ದ್ವಾರದ ಮೂಲಕ ದೇವರ ದರ್ಶನ ಪಡೆಯುವುದು ವಿಶೇಷವಾಗಿದೆ.

ವೈಕುಂಠ ಏಕಾದಶಿ: ದೇವಸ್ಥಾನಗಳಿಗೆ ಭಕ್ತರ ದಂಡು, ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ 

ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಬೆಂಗಳೂರಿನ ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಮತ್ತು ಇಸ್ಕಾನ್ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ನಸುಕಿನ ಜಾವದಿಂದಲೇ ತೆರಳುತ್ತಿದ್ದಾರೆ. ಇದರಿಂದ, ದೇವಸ್ಥಾನದ ಅಕ್ಕ-ಪಕ್ಕದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

Vaikuntha Ekadashi 2025: ವೈಕುಂಠ ಏಕದಾಶಿಯಂದು ಯಾವ ಬಣ್ಣದ ಬಟ್ಟೆ ಹಾಗೂ ಆಭರಣ ಧರಿಸಬೇಕು?

ವೈಕುಂಠ ಏಕಾದಶಿಯು ಹಿಂದೂ ಸಂಪ್ರದಾಯದಲ್ಲಿ ಮಹತ್ವದ ಸ್ಥಾನವನ್ನು ನೀಡಲಾಗಿದ್ದು, ಇದು ವಿ‍ಷ್ಣುವಿನ ಆರಾಧನೆ ಹಾಗೂ ಉಪವಾಸಕ್ಕೆ ಪ್ರಸಿದ್ಧಿಯಾಗಿದೆ. ಈ ಬಾರಿಯ ವೈಕುಂಠ ಏಕಾದಶಿಯು ಹೊಸ ವರ್ಷದ ಮೊದಲ ತಿಂಗಳಿನಲ್ಲಿ ಬಂದಿದ್ದು, ಜನವರಿ 10 ರಂದು ವೈಕುಂಠ ಏಕಾದಶಿ ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ವಿಷ್ಣುವನ್ನು ಬಹಳ ಶ್ರದ್ಧೆ ಹಾಗೂ ಭಕ್ತಿಯಿಂದ ಪೂಜಿಸಿದರೆ ಇಷ್ಟಾರ್ಥಗಳು ಈಡೇರುತ್ತದೆ. ಹಾಗಾದ್ರೆ ಈ ವೈಕುಂಠ ಏಕಾದಶಿ ಯಾವ ಬಣ್ಣದ ಬಟ್ಟೆ ಹಾಗೂ ಯಾವ ವಿಧದ ಆಭರಣವನ್ನು ಧರಿಸಿದರೆ ವಿಷ್ಣುವಿನ ಕೃಪೆಗೆ ಪಾತ್ರರಾಗಲು ಸಾಧ್ಯ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

Vaikuntha Ekadashi 2025: ವೈಕುಂಠ ಏಕದಾಶಿಯಂದು ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವನೆ ಮಾಡಬೇಡಿ

ವೈಕುಂಠ ಏಕಾದಶಿಯ ದಿನ ವಿಷ್ಣುವನ್ನು ಪೂಜಿಸಿ, ಉಪವಾಸ ಮಾಡುವುದು ಮತ್ತು ದಾನ ಮಾಡುವುದು ಬಹಳ ಪುಣ್ಯದ ಕೆಲಸವೆಂದು ಪರಿಗಣಿಸಲಾಗಿದೆ. ಆದರೆ ಈ ಉಪವಾಸದಂದು ಜನರು ತಿಳಿದೋ, ತಿಳಿಯದೆಯೋ ಕೆಲವು ಆಹಾರಗಳನ್ನು ಸೇವನೆ ಮಾಡುತ್ತಾರೆ. ಇದು ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದಲ್ಲ, ಜೊತೆಗೆ ಶಾಸ್ತ್ರವು ಇದನ್ನು ನಿಷೇಧಿಸುತ್ತದೆ. ಹಾಗಾದರೆ ವೈಕುಂಠ ಏಕಾದಶಿಯ ದಿನ ಯಾವ ರೀತಿಯ ಆಹಾರಗಳನ್ನು ಸೇವನೆ ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’