AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check

Fact Check

ಟಿವಿ9 ಕನ್ನಡ ಫ್ಯಾಕ್ಟ್ ಚೆಕ್ ಸಂಭಾವ್ಯ ಮಾಹಿತಿ, ತಪ್ಪು ಮಾಹಿತಿ, ಅನುಮಾನಾಸ್ಪದ ವೈರಲ್ ಪೋಸ್ಟ್‌ಗಳು ಮತ್ತು ಸಾರ್ವಜನಿಕ ವ್ಯಕ್ತಿಯಿಂದ ವಿವಾದಾತ್ಮಕ ಹೇಳಿಕೆಗಳಂತಹ ತಪ್ಪು ಮಾಹಿತಿಯನ್ನು ಕಂಡುಹಿಡಿದು ನಿಜವಾದ ಸುದ್ದಿಯನ್ನು ನೀಡುತ್ತದೆ. ಸಮಾಜದಲ್ಲಿ ನಕಲಿ ಸುದ್ದಿ ಹರಡುವಿಕೆಯನ್ನು ನಿಯಂತ್ರಿಸುವ ಮತ್ತು ಭೇದಿಸುವ ಗುರಿಯನ್ನು ಟಿವಿ9 ಕನ್ನಡ ಹೊಂದಿದೆ. ಹೀಗೆ ಕರ್ನಾಟಕ ಸೇರಿದಂತೆ ದೇಶದಲ್ಲಿ ತಪ್ಪು ಮಾಹಿತಿ, ಅನುಮಾನಾಸ್ಪದ ವೈರಲ್ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಹಿಂದಿನ ಸತ್ಯ ಏನು? ಎಂಬ ಬಗ್ಗೆ ಟಿವಿ9 ಕನ್ನಡ ಫ್ಯಾಕ್ಟ್ ಚೆಕ್ ಮೂಲಕ ಓದುಗರಿಗೆ ತಿಳಿಸಲಿದೆ.

ಇನ್ನೂ ಹೆಚ್ಚು ಓದಿ

Fact Check: ಪಾಕಿಸ್ತಾನದ ಲಾಹೋರ್ ವಿಮಾನ ನಿಲ್ದಾಣದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸುಳ್ಳು ಸುದ್ದಿ ವೈರಲ್

Lahore Airport Fire Fact Check: ಪಾಕಿಸ್ತಾನದ ಲಾಹೋರ್ ವಿಮಾನ ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಲಾಗುತ್ತಿದೆ. ಇದರಿಂದಾಗಿ ಎಲ್ಲಾ ವಿಮಾನಗಳ ಹಾರಾಟ ರದ್ದುಗೊಂಡಿದೆ ಎನ್ನಲಾಗಿದೆ. ಆದರೆ, ಈ ಹೇಳಿಕೆ ಸುಳ್ಳು ಎಂದು ತನಿಖೆಯಿಂದ ತಿಳಿದುಬಂದಿದೆ. ಮೇ 2024 ರ ಹಳೆಯ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

Fact Check: ಇವರೇ ನೋಡಿ ಹಿಂದೂಗಳನ್ನು ಕೊಂದ ಪಹಲ್ಗಾಮ್ ಭಯೋತ್ಪಾದಕರು ಎಂದು ಖಜಾಕಿಸ್ತಾನದ ಕಂಟೆಂಟ್ ಕ್ರಿಯೇಟರ್ಸ್ ವಿಡಿಯೋ ವೈರಲ್

Pahalgam Terrorists Attack: ಐದು ಜನ ಯುವಕರು ಕಾರಿನಲ್ಲಿ ಪ್ರಯಾಣಿಸುತ್ತಿರುವ ವಿಡಿಯೋ ಫೇಸ್ಬುಕ್, ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ, ಯುವಕರು ಅಸ್ಸಲಾಂ ಅಲೈಕುಮ್ ಎಂದು ಹೇಳುವುದನ್ನು ಕೇಳಬಹುದು. ಈ ಐದು ಜನ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳುತ್ತಿದ್ದಾರೆ.

Fact Check: Pahalgam Terrorists Attack- ಬೈಸರನ್ ಕಣಿವೆಯಲ್ಲಿ ಶವಗಳಿರುವ ವೈರಲ್ ಫೋಟೋದ ನಿಜಾಂಶ ಏನು?

Pahalgam Terrorists Attack: ಬೈಸರನ್ ಕಣಿವೆಯಲ್ಲಿ ಶವಗಳು ಬಿದ್ದಿರುವುದನ್ನು ಮತ್ತು ಪೊಲೀಸ್ ಅಧಿಕಾರಿಗಳು ಅವುಗಳನ್ನು ನೋಡಿಕೊಳ್ಳುತ್ತಿರುವುದನ್ನು ವೈರಲ್ ಫೋಟೋದಲ್ಲಿ ಕಾಣಬಹುದು. ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಬಳಕೆದಾರರು ಈ ಚಿತ್ರವನ್ನು ನಿಜವೆಂದು ನಂಬಿ ಹಂಚಿಕೊಳ್ಳುತ್ತಿದ್ದಾರೆ. ಆದರೆ, ಇದು ಕೃತಕ ಬುದ್ದಿಮತ್ತೆಯಿಂದ (AI) ರಚಿಸಲ್ಪಟ್ಟಿದೆ ಎಂದು ತಿಳಿದುಬಂದಿದೆ.

Fact Check: ಭಾರತ ಮತ್ತು ಪಾಕಿಸ್ತಾನದ ನಡುವೆ ಭಾರೀ ಗುಂಡಿನ ದಾಳಿ?: ವೈರಲ್ ವಿಡಿಯೋದ ಸತ್ಯ ಇಲ್ಲಿದೆ ನೋಡಿ

Pahalgam Terrorists Attack: ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು, ಅದರಲ್ಲಿ ಸೇನಾ ಸಿಬ್ಬಂದಿಗಳು ಫಿರಂಗಿ ಮೂಲಕ ಗುಂಡು ಹಾರಿಸುತ್ತಿರುವುದನ್ನು ಕಾಣಬಹುದು. ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಈ ಘಟನೆ ಇತ್ತೀಚಿನದಲ್ಲ, ಇದು ಸುಮಾರು ಐದು ವರ್ಷಗಳಷ್ಟು ಹಳೆಯದ್ದಾಗಿದೆ.

Fact Check: ಹಿಂದೂ ಎಂಬ ಕಾರಣಕ್ಕೆ ಮಗುವಿನ ಅಜ್ಜನನ್ನು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಕೊಂದಿದ್ದಾರೆ?, ಇಲ್ಲ ಇದು 2020ರ ವಿಡಿಯೋ

Pahalgam Terrorists Attack: ಇಂದು ಕಾಶ್ಮೀರದ ಪಹಲ್ಗಾಮ್‌ಗೆ ಭೇಟಿ ನೀಡಲು ಹೋದ ಈ ಮುಗ್ಧ ಮಗುವಿನ ಮುಂದೆ, ಅವನ ಅಜ್ಜ ಹಿಂದೂ ಎಂಬ ಕಾರಣಕ್ಕಾಗಿ ಗುಂಡಿಕ್ಕಿ ಕೊಂದ ಮುಸ್ಲಿಂ ಭಯೋತ್ಪಾದಕರು ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಿದೆ. ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಈ ಘಟನೆ ಇತ್ತೀಚಿನದಲ್ಲ.

FACT CHECK: ಪ್ರತಿನಿತ್ಯ ಬಿಸಿ ನೀರಿನ ಸ್ನಾನ ಮಾಡಿದರೆ ನಿಮ್ಮ ಪುರುಷತ್ವಕ್ಕೆ ಬೀಳುತ್ತಾ ಪೆಟ್ಟು? ಇಲ್ಲಿದೆ ಸತ್ಯಾಸತ್ಯತೆ

ನಮ್ಮಲ್ಲಿ ಅನೇಕರು ಬಿಸಿ ನೀರಿನಿಂದ ಸ್ನಾನ ಮಾಡುವುದನ್ನು ಆನಂದಿಸುತ್ತಾರೆ. ಆದರೆ ಹೆಚ್ಚಿನ ತಾಪಮಾನ ವೀರ್ಯಾಣುಗಳ ಸಂಖ್ಯೆ ಮತ್ತು ಪುರುಷ ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳುತ್ತಿದ್ದು, ವೀರ್ಯಾಣುಗಳ ಸಂಖ್ಯೆ ಹೆಚ್ಚಿಸಿಕೊಳ್ಳಲು ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು ಎನ್ನುತ್ತಿದ್ದಾರೆ ಆದರೆ ಇದು ಸತ್ಯವೇ? ಬಿಸಿನೀರಿನ ಸ್ನಾನ ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆಯೇ? ಇಲ್ಲಿದೆ ಮಾಹಿತಿ.

Fact Check: ಸ್ಕೂಬಾ ಡ್ರೈವರ್​ಗಳು ನಿಜಕ್ಕೂ ರಾಮ ಸೇತುವಿನ ವಿಡಿಯೋ ತೋರಿಸಿದ್ದಾರೆಯೇ?: ವೈರಲ್ ಪೋಸ್ಟ್​ನ ಸತ್ಯ ಇಲ್ಲಿದೆ

Ram Sethu AI Video: ಕೆಲವು ಸ್ಕೂಬಾ ಚಾಲಕರು ನೀರಿನ ಅಡಿಯಲ್ಲಿ ಅನೇಕ ಬೃಹತ್ ಕಲ್ಲಿನ ಆಕಾರಗಳನ್ನು ಅನ್ವೇಷಿಸುತ್ತಿರುವುದನ್ನು ಕಾಣುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವನ್ನು ಹಂಚಿಕೊಳ್ಳುತ್ತಿರುವ ಜನರು, ಈ ವಿಡಿಯೋ ರಾಮಸೇತುವನ್ನು ನಿರ್ಮಿಸಲಾದ ನೀರಿನ ಅಡಿಯಲ್ಲಿ ಅದೇ ಸ್ಥಳದ ವಿಡಿಯೋ ಎಂದು ಹೇಳುತ್ತಿದ್ದಾರೆ.

Fact Check: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ ಎಂದು 2022ರ ವಿಡಿಯೋ ವೈರಲ್

Priyanka Gandhi Waqf Protest: ಪ್ರಿಯಾಂಕಾ ಗಾಂಧಿ ಅವರು ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಪ್ರತಿಭಟಿಸುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಅನೇಕ ಬಳಕೆದಾರರು ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಅಸಲಿಗೆ ಈ ವೈರಲ್ ವಿಡಿಯೋ ಇತ್ತೀಚಿನದಲ್ಲ, ಇದು 2022 ರದ್ದಾಗಿದೆ.

Fact Check: ಭಾರತ ಸರ್ಕಾರದಿಂದ 125 ಮತ್ತು 500 ರೂಪಾಯಿ ನಾಣ್ಯ ಬಿಡುಗಡೆ?: ವೈರಲ್ ಸುದ್ದಿಯ ಸತ್ಯ ತಿಳಿಯಿರಿ

125 and 500 rupee coins Fact Check: ಭಾರತ ಸರ್ಕಾರ ಹೊಸ 125 ಮತ್ತು 500 ರೂಪಾಯಿ ನಾಣ್ಯಗಳನ್ನು ಬಿಡುಗಡೆ ಮಾಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಮಾಹಿತಿ ಸುಳ್ಳು ಮತ್ತು ಅವು ವಾಸ್ತವವಾಗಿ ಸ್ಮರಣಾರ್ಥ ನಾಣ್ಯಗಳು ಎಂದು ನಮ್ಮ ತನಿಖೆಯಿಂದ ತಿಳಿದುಬಂದಿದೆ.

Fact Check: ಎಂಎಸ್ ಧೋನಿ ಬಿಜೆಪಿ ಸೇರ್ಪಡೆ?: ವೈರಲ್ ಫೋಟೋದ ಅಸಲಿಯತ್ತು ಏನು?

MS Dhoni Joined BJP: ಮಹೇಂದ್ರ ಸಿಂಗ್ ಧೋನಿ ಅವರು ಪ್ರಧಾನಿ ನರೇಂದ್ರ ಮೋದಿ ಜೊತೆಗಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಧೋನಿ ಅವರು ಕಮಲದ ಚಿಹ್ನೆಯನ್ನು ಹೊಂದಿರುವ ಕೇಸರಿ ಸ್ಕಾರ್ಫ್ ಧರಿಸಿರುವುದು ಕಾಣಬಹುದು. ಎಂಎಸ್ ಧೋನಿ ಬಿಜೆಪಿ ಪಕ್ಷ ಸೇರಿದ್ದಾರೆ ಎಂದು ಅನೇಕ ಬಳಕೆದಾರರು ಈ ಫೋಟೋವನ್ನು ಹಂಚಿಕೊಳ್ಳುತ್ತಿದ್ದಾರೆ.

ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’