AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmer

Farmer

ರೈತರನ್ನು ಈ ದೇಶದಲ್ಲಿ ಅನ್ನದಾತರೆಂದೇ ಗೌರವಿಸಲಾಗುತ್ತದೆ. ಪ್ರತಿಯೊಬ್ಬರು ಬದುಕಲು ಬೇಕಾದ ಆಹಾರವನ್ನು ಬೆಳೆಯುವುದು ರೈತರೇ. ಭಾರತ ಈಗಲೂ ಕೂಡ ಕೃಷಿ ಆಧಾರಿತ ಆರ್ಥಿಕತೆ ಇರುವ ದೇಶ. ಆದರೆ, ರೈತನಿಗೆ ಆತನ ಶ್ರಮಕ್ಕೆ ತಕ್ಕಷ್ಟು ಆದಾಯ ಸಿಗುತ್ತಿಲ್ಲದಿರುವುದು ವಾಸ್ತವದ ಸಂಗತಿ. ಅಂತೆಯೇ, ಗ್ರಾಮೀಣ ಭಾಗ ಈಗಲೂ ಕೂಡ ಹಿಂದುಳಿದ ಪ್ರದೇಶವಾಗಿಯೇ ಉಳಿದಿದೆ. ನೆರೆ, ಬರ ಇತ್ಯಾದಿ ಪ್ರಕೃತಿ ವಿಕೋಪಗಳಿಂದ ಬೆಳೆ ನಾಶ ಆಗುತ್ತದೆ. ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿನ ಏರುಪೇರಿನಿಂದ ರೈತನ ಬೆಳೆಗೆ ನ್ಯಾಯಯುತ ಬೆಲೆ ಸಿಗುವುದಿಲ್ಲ. ಹೀಗೆ ಹಲವು ಹಿನ್ನಡೆ, ಸಮಸ್ಯೆಗಳ ನಡುವೆ ರೈತನ ಕೈಂಕರ್ಯ ಮುಂದುವರಿಯುತ್ತಿರುತ್ತದೆ.

ಇನ್ನೂ ಹೆಚ್ಚು ಓದಿ

ಪಿಎಂ ಕಿಸಾನ್ ಸ್ಕೀಮ್; ಫಲಾನುಭವಿಗಳ ಸಂಖ್ಯೆ 4 ಲಕ್ಷದಷ್ಟು ಕಡಿಮೆ; ನಿಮಗೆ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?

PM Kisan scheme, 22nd installment released: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 22ನೇ ಕಂತಿನ ಹಣ ಬಿಡುಗಡೆ ಆಗಿದೆ. 9.32 ಕೋಟಿ ರೈತರಿಗೆ ಒಟ್ಟು 18,640 ಕೋಟಿ ರೂ ಹಣ ಸಿಕ್ಕಿದೆ. ಕಳೆದ ಬಾರಿಗಿಂತ ಈ ಸಲ ಫಲಾನುಭವಿಗಳ ಸಂಖ್ಯೆಯಲ್ಲಿ 3.8 ಲಕ್ಷದಷ್ಟು ಕಡಿಮೆ ಆಗಿದೆ. ನೀವು ಯೋಜನೆಗೆ ನೊಂದಾಯಿಸಿದ್ದೂ ಹಣ ಬಂದಿಲ್ಲವೆಂದರೆ, ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ.

ಪಿಎಂ ಕಿಸಾನ್ 22ನೇ ಕಂತಿನ ಹಣ ಇಂದು ಬಿಡುಗಡೆ; ಈ ರೀತಿಯ ಫಲಾನುಭವಿಗಳಿಗಿರೋದಿಲ್ಲ ಯೋಜನೆ ಭಾಗ್ಯ

PM Kisan scheme 22nd installment amount release on 2026 March 13th: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 22ನೇ ಕಂತಿನ ಹಣವನ್ನು ಪಿಎಂ ಮೋದಿ ಇಂದು ಮಾ. 13ರಂದು ಗುವಾಹಟಿಯಲ್ಲಿ ಬಿಡಗಡೆ ಮಾಡುತ್ತಾರೆ. ಸ್ವಂತ ಕೃಷಿ ಜಮೀನು ಹೊಂದಿರುವ ರೈತರಿಗೆ ವ್ಯವಸಾಯಕ್ಕೆ ನೆರವಾಗಲು ಸರ್ಕಾರ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ನೀಡುವ ಯೋಜನೆ ಇದು. ಇಲ್ಲಿಯವರೆಗೆ 21 ಕಂತುಗಳನ್ನು ನೀಡಲಾಗಿದೆ. ಈಗ 22ನೇ ಕಂತಿನ ಹಣ ಸಿಗುತ್ತಿದೆ.

ಪಿಎಂ ಕಿಸಾನ್ ಯೋಜನೆ; ಮಾ. 13ಕ್ಕೆ ಸಿಗುತ್ತಾ 22ನೇ ಕಂತಿನ ಹಣ? ಇಲ್ಲಿದೆ ಈ ಸ್ಕೀಮ್​ನ ವಿವರ

PM Kisan Scheme, 22nd installment to be released on this date: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 22ನೇ ಕಂತಿನ ಹಣಕ್ಕಾಗಿ ಕೋಟ್ಯಂತರ ರೈತರು ಕಾಯುತ್ತಿದ್ದಾರೆ. ಫೆಬ್ರುವರಿಯಲ್ಲೇ ಹಣ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಈ ವಾರ ಕಂತಿನ ಹಣವಾದ 2,000 ರೂ ಅನ್ನು ಸರ್ಕಾರ ಬಿಡುಗಡೆ ಮಾಡಬಹುದು ಎನ್ನಲಾಗುತ್ತಿದೆ. ಸ್ವಂತ ಕೃಷಿ ಭೂಮಿ ಹೊಂದಿರುವ ರೈತರು ಈ ಯೋಜನೆಗೆ ಅರ್ಹರಾಗಿರುತ್ತಾರೆ.

ಪಿಎಂ ಕಿಸಾನ್ ಯೋಜನೆಗೆ 7 ವರ್ಷ; 22ನೇ ಕಂತಿನ ಹಣ ಸದ್ಯದಲ್ಲೇ

PM Kisan scheme 22nd installment date and other details: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 22ನೇ ಕಂತಿನ 2,000 ರೂ ಹಣಕ್ಕಾಗಿ 10 ಕೋಟಿ ರೈತರು ಕಾಯುತ್ತಿದ್ದಾರೆ. 2025ರ ನವೆಂಬರ್ 19ರಂದು 21ನೇ ಕಂತಿನ ಹಣ ಬಿಡುಗಡೆ ಆಗಿತ್ತು. ಈಗ ಶೀಘ್ರದಲ್ಲೇ 22ನೇ ಕಂತಿನ ಹಣ ಬಿಡುಗಡೆ ಆಗುವ ಸಾಧ್ಯತೆ ಇದೆ.

ಟ್ರೇಡ್ ಡೀಲ್; ಫ್ಯಾಕ್ಟ್ ಶೀಟ್​ನಲ್ಲಿ ಬದಲಾವಣೆ; ಭಾರತದ ಒತ್ತಡಕ್ಕೆ ಬಗ್ಗಿತಾ ಅಮೆರಿಕ?

India US trade deal, US makes changes in its fact sheet: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸಂಬಂಧ ಅಮೆರಿಕ ಈ ಹಿಂದೆ ಬಿಡುಗಡೆ ಮಾಡಿದ್ದ ಫ್ಯಾಕ್ಟ್ ಶೀಟ್ ಅನ್ನು ಪರಿಷ್ಕರಿಸಿದೆ. ಭಾರತದಿಂದ ಟ್ಯಾರಿಫ್ ತೆಗೆದುಹಾಕಲಾಗುವ ಸರಕುಗಳಲ್ಲಿ ಬೇಳೆಕಾಳುಗಳನ್ನು ಸೇರಿಸಲಾಗಿತ್ತು. ಅದನ್ನು ಕೈಬಿಡಲಾಗಿದೆ. 500 ಬಿಲಿಯನ್ ಡಾಲರ್ ಮೌಲ್ಯದ ಅಮೆರಿಕದ ಸರಕುಗಳನ್ನು ಆಮದು ಮಾಡಿಕೊಳ್ಳಲು ಭಾರತ ಬದ್ಧವಾಗಿದೆ ಎಂದಿದ್ದನ್ನು ಉದ್ದೇಶಿಸಿದೆ ಎಂದು ತಿದ್ದಲಾಗಿದೆ.

ಅಮೆರಿಕದೊಂದಿಗೆ ಟ್ರೇಡ್ ಡೀಲ್; ಭಾರತದ ಕೃಷಿ ಮಾರುಕಟ್ಟೆ ರಕ್ಷಣೆಯಲ್ಲಿ ರಾಜಿ ಇರೋದಿಲ್ಲವಾ?

Will India keep agriculture and dairy sector out of trade deal with US: ಭಾರತ ಮತ್ತು ಅಮೆರಿಕ ನಡುವೆ ಟ್ರೇಡ್ ಡೀಲ್ ನಡೆದಿದೆ ಎನ್ನುವ ಸುದ್ದಿ ಬೆನ್ನಲ್ಲೇ ಕೃಷಿ ಮತ್ತು ಡೈರಿ ಸೆಕ್ಟರ್ ವಿಚಾರ ಚರ್ಚೆಗೆ ಬಂದಿದೆ. ಅಮೆರಿಕದ ಕೃಷಿ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆ ಸಿಗುತ್ತದೆ ಎಂಬರ್ಥದಲ್ಲಿ ಡೊನಾಲ್ಡ್ ಟ್ರಂಪ್ ಹೇಳಿರುವುದು ವದಂತಿಗೆ ಎಡೆ ಮಾಡಿಕೊಟ್ಟಿದೆ. ಆದರೆ, ಭಾರತದ ಕೃಷಿ ಮತ್ತು ಡೈರಿ ಸೆಕ್ಟರ್​ಗಳ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸರ್ಕಾರಿ ಮೂಲಗಳು ಹೇಳಿವೆ ಎನ್ನಲಾಗಿದೆ.

ಬಜೆಟ್ 2026: ಬ್ಯಾಂಕಿಂಗ್​ನಿಂದ ಹಿಡಿದು ರೈತರವರೆಗೆ ವಿವಿಧ ಕ್ಷೇತ್ರಗಳ ನಿರೀಕ್ಷೆಗಳಿವು

ನವದೆಹಲಿ, ಜನವರಿ 30: ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಅವರು 2026-27ರ ಸಾಲಿನ ವರ್ಷಕ್ಕೆ ಬಜೆಟ್ ಮಂಡಿಸುತ್ತಿದ್ದಾರೆ. ಹಲವು ಕ್ಷೇತ್ರಗಳಿಂದ ಈ ಬಜೆಟ್ ಬಗ್ಗೆ ನಿರೀಕ್ಷೆಗಳು ಹಲವಿವೆ. ತೆರಿಗೆ ಪಾವತಿದಾರರು, ಉದ್ಯಮ ವಲಯ, ಹಣಕಾಸು ಮಾರುಕಟ್ಟೆ, ಬ್ಯಾಂಕ್, ಕೃಷಿ, ಎಂಎಸ್​ಎಂಇ ಕ್ಷೇತ್ರದವರು ಈ ಬಜೆಟ್​ನಿಂದ ಏನೇನು ಅಪೇಕ್ಷಿಸುತ್ತಿದ್ದಾರೆ ಎನ್ನುವ ಒಂದು ಸಂಕ್ಷಿಪ್ತ ನೋಟ ಇಲ್ಲಿದೆ.

ಕೇಂದ್ರ ಬಜೆಟ್ 2026: ಪಿಎಂ ಕಿಸಾನ್ ಹಣ ಎರಡು ಪಟ್ಟು ಹೆಚ್ಚಾಗುತ್ತಾ? ರೈತರ ನಿರೀಕ್ಷೆ ಈ ಬಜೆಟ್​ನಲ್ಲಿ ಈಡೇರುತ್ತಾ?

Union Budget 2026, PM Kisan Samman Nidhi Yojana: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ನೀಡಲಾಗುತ್ತಿರುವ ಕಂತಿನ ಹಣ ಎರಡು ಪಟ್ಟು ಹೆಚ್ಚಿಸಬಹುದು ಎಂದು ರೈತರು ನಿರೀಕ್ಷೆಯಲ್ಲಿದ್ದಾರೆ. ಸದ್ಯ ಈ ಸ್ಕೀಮ್ ಅಡಿ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,000 ರೂ ನೀಡಲಾಗುತ್ತಿದೆ. ಒಂದು ಕಂತಿನಲ್ಲಿ ನೀಡಲಾಗುವ 2,000 ರೂ ಅನ್ನು 4,000 ರೂಗೆ ಹೆಚ್ಚಿಸಬಹುದಾ?

G-RAM-G: ಜಿ ರಾಮ್‌ ಜಿ ಕಾಯ್ದೆ- ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆ

Highlights of G RAM G: ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿ ಮಾಡಲಾಗಿದ್ದ ಮಹಾತ್ಮ ಗಾಂಧಿ ನರೇಗಾ ಯೋಜನೆಗೆ ಸರ್ಕಾರ ಹೊಸ ಸ್ವರೂಪ ಕೊಟ್ಟಿದೆ. ಉದ್ಯೋಗ ಖಾತ್ರಿ ದಿನಗಳ ಸಂಖ್ಯೆಯನ್ನು 100ರಿಂದ 125ಕ್ಕೆ ಏರಿಸಿದೆ. ಕೃಷಿ ಸೀಸನ್​ಗೆ ಕೆಲಸಗಾರರ ಲಭ್ಯತೆ ಖಚಿತಪಡಿಸಲು 60 ದಿನಗಳ ಕಡ್ಡಾಯ ವಿರಾಮ ಅವಧಿ ಕೊಡಲಾಗಿದೆ. ಜಿ ರಾಮ್ ಜಿ ಯೋಜನೆಯಲ್ಲಿ ಇನ್ನೇನೇನು ಬದಲಾವಣೆಗಳಿವೆ ಎನ್ನುವ ಮಾಹಿತಿ ಇಲ್ಲಿದೆ.

PM Kisan eKYC: ಪಿಎಂ ಕಿಸಾನ್ ಸ್ಕೀಮ್- ರೈತರು ಇಕೆವೈಸಿ ಮಾಡಲು 3 ವಿಧಾನಗಳು

PM Kisan scheme, 3 methods of updating e-KYC: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 10 ಕೋಟಿಗೂ ಅಧಿಕ ರೈತರು ನೊಂದಾಯಿಸಿಕೊಂಡಿದ್ದಾರೆ. ಪ್ರತಿಯೊಬ್ಬರಿಗೂ ವರ್ಷಕ್ಕೆ 6,000 ರೂ ಸಿಗುತ್ತದೆ. ಆದರೆ, ಫಲಾನುಭವಿ ರೈತರು ಕೆವೈಸಿ ಅಪ್​ಡೇಟ್ ಮಾಡದಿದ್ದರೆ ಹಣ ಸಿಗುವುದಿಲ್ಲ. ಇಕೆವೈಸಿ ಅಪ್​ಡೇಟ್ ಮಾಡಲು ಮೂರು ದಾರಿ ಅಥವಾ ವಿಧಾನಗಳಿವೆ. ಅದರ ವಿವರ ಈ ಲೇಖನದಲ್ಲಿದೆ...

ಬದಲಾಗುತ್ತಿದೆ ಭಾರತ; 2025ರಲ್ಲಿ ಮಹಾಪರಿವರ್ತನೆ; ಜಿಎಸ್​ಟಿಯಿಂದ ಹಿಡಿದು ಜಿ ರಾಮ್ ಜಿವರೆಗೆ ಹಲವು ಆರ್ಥಿಕ ಸುಧಾರಣೆಗಳು

India's 2025 Economic Reforms: 2025ರಲ್ಲಿ ಭಾರತದಲ್ಲಿ ಮೋದಿ ಸರ್ಕಾರ ಹಲವು ಮಹತ್ವದ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ಜಿಎಸ್‌ಟಿ 2.0 ಮೂಲಕ ತೆರಿಗೆ ಸ್ಲ್ಯಾಬ್‌ಗಳ ಕಡಿತ, 12 ಲಕ್ಷ ರೂ. ಆದಾಯ ತೆರಿಗೆ ವಿನಾಯಿತಿ, ಆಧುನಿಕ ಕಾರ್ಮಿಕ ಕಾನೂನುಗಳು, ಮತ್ತು ಪರಮಾಣು-ವಿಮಾ ವಲಯಗಳಲ್ಲಿ ಖಾಸಗಿ/ವಿದೇಶಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಈ ಸುಧಾರಣೆಗಳು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಿ, ನಿಯಮಗಳನ್ನು ಸರಳೀಕರಿಸಿ, ನಾಗರಿಕರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಗುರಿ ಹೊಂದಿವೆ.

ಅಮೆರಿಕದೊಂದಿಗೆ ಟ್ರೇಡ್ ಡೀಲ್; ಅಂತಿಮ ಪ್ರಸ್ತಾಪ ಸಲ್ಲಿಸಿದ ಭಾರತ; ಕೃಷಿ ತಂಟೆ ಬೇಡ, ಟ್ಯಾರಿಫ್ ನಿಲ್ಲಿಸಿ ಎಂಬುದು ಭಾರತದ ಬೇಡಿಕೆ

India tables final trade proposal to US: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ತಾರ್ಕಿಕ ಅಂತ್ಯ ಕಾಣಬಹುದು. ಭಾರತ ತನ್ನ ಅಂತಿಮ ಪ್ರಸ್ತಾಪವನ್ನು ಮುಂದಿಟ್ಟಿದೆ. ಟ್ಯಾರಿಫ್ ಅನ್ನು ಶೇ. 15ಕ್ಕೆ ಇಳಿಸಬೇಕು, ಕೃಷಿ ಕ್ಷೇತ್ರವನ್ನು ಒಪ್ಪಂದದಿಂದ ಹೊರಗಿಡಬೇಕು ಎಂಬುದು ಭಾರತ ಮಾಡಿರುವ ಎರಡು ಪ್ರಮುಖ ಬೇಡಿಕೆಗಳು. ಅಮೆರಿಕವೇನಾದರೂ ಸಕಾರಾತ್ಮಕವಾಗಿ ಸ್ಪಂದಿಸಿದರೆ ಮುಂದಿನ ವರ್ಷವೇ ಒಪ್ಪಂದಕ್ಕೆ ಸಹಿಬೀಳುವ ನಿರೀಕ್ಷೆ ಇದೆ.

ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?