Sign In

By signing in or creating an account, you agree with Associated Broadcasting Company's Terms & Conditions and Privacy Policy.

government schemes

government schemes

ಸ್ವ ಉದ್ಯೋಗ, ಮಹಿಳಾ ಸಬಲೀಕರಣದಿಂದ ಹಿಡಿದು ಆರೋಗ್ಯ ರಕ್ಷಣೆಯವರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರಿಗಾಗಿ ಹಲವಾರು ಸ್ಕೀಮ್ಸ್‌ಗಳನ್ನು ಆಗಾಗ್ಗೆ ಜಾರಿಗೆ ತರುತ್ತಿರುತ್ತವೆ. ಟಿವಿ 9 ಕನ್ನಡ ವೆಬ್‌ಸೈಟ್‌ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವ ಇಂತಹ ಹಲವಾರು ಸ್ಕೀಮ್ಸ್‌ಗಳ ಬಗ್ಗೆ ನಿಮಗೆ ಸಂಪೂರ್ಣ ವಿವರ ಸಿಗಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಜನ ಸಾಮಾನ್ಯರಿಗಾಗಿ ಕಡಿಮೆ ಬಡ್ಡಿದರ ಸಾಲ ಸೌಲಭ್ಯಗಳನ್ನು, ಹಲವಾರು ಯೋಜನೆಗಳನ್ನು ಆಗಾಗ್ಗೆ ಜಾರಿಗೊಳಿಸುತ್ತವೆ. ಈ ಎಲ್ಲಾ ಸ್ಕೀಮ್‌ಗಳ ಬಗ್ಗೆ ನಿಮಗೆ ಇಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ. ಯಾವೆಲ್ಲಾ ಯೋಜನೆಗಳು ಜಾರಿಗೆ ಬಂದಿವೆ, ಅರ್ಹ ಫಲಾನುಭವಿಗಳು ಹೇಗೆ ಈ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು, ಯೋಜನೆಗಳ ಅಪ್ಡೇಟ್ ಈ ಎಲ್ಲದರ ಸಂಪೂರ್ಣ ವಿವರಗಳನ್ನು ಇಲ್ಲಿ ನೀವು ತಿಳಿದುಕೊಳ್ಳಬಹುದಾಗಿದೆ.

ಇನ್ನೂ ಹೆಚ್ಚು ಓದಿ

Ujjwala Yojana 2.0: ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್‌ ಸಂಪರ್ಕಕ್ಕೆ ಮತ್ತೊಮ್ಮೆ ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಜನರಿಗೆ ಸಹಾಯವಾಗುವಂತಹ ಅನೇಕ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿವೆ. ಇವುಗಳಲ್ಲಿ ಉಚಿತ ಎಲ್‌.ಪಿ.ಜಿ ಸಂಪರ್ಕವೂ ಒಂದು. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಈಗಾಗಲೇ ಬಡತನ ರೇಖೆಗಿಂತ ಕೆಳಗಿರುವ ಲಕ್ಷಾಂತರ ಮಹಿಳೆಯರಿಗೆ ಉಚಿತ ಗ್ಯಾಸ್‌ ಕನೆಕ್ಷನ್‌ ಅನ್ನು ಒದಗಿಸಲಾಗಿದೆ. ಇದೀಗ ಈ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ಯಾರೆಲ್ಲಾ ಈ ಯೋಜನೆಯ ಸೌಲಭ್ಯವನ್ನು ಪಡೆಯಬಹುದು, ಬೇಕಾಗಿರುವ ದಾಖಲೆಗಳು, ಅರ್ಜಿ ಸಲ್ಲಿಸುವುದು ಹೇಗೆ? ಈ ಎಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಹಿಳೆಯರೇ… ಸರ್ಕಾರದಿಂದ ಸಿಗಲಿದೆ ನಿಮಗೆ ಉಚಿತ ಹೊಲಿಗೆ ಯಂತ್ರ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

Free Sewing Machine Scheme 2024: ಮಹಿಳೆಯರ ಸ್ವಾವಲಂಬಿ ಬದುಕನ್ನು ಬೆಂಬಲಿಸಲು ಸರ್ಕಾರಗಳು ಹಲವಾರು ಯೋಜನೆಗಳನ್ನು ಪ್ರಾರಂಭಿಸಿವೆ. ಅಂತಹ ಪ್ರಮುಖ ಯೋಜನೆಗಳಲ್ಲಿ ಫ್ರೀ ಹೊಲಿಯ ಯಂತ್ರ ಸ್ಕೀಮ್‌ ಕೂಡಾ ಒಂದು. ಇದೀಗ ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಸುಮಾರು 50 ಸಾವಿರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ನೀಡುವುದಾಗಿ ಘೋಷಿಸಿದೆ. ಈ ಯೋಜನೆಯ ಪ್ರಯೋಜನವನ್ನು ಪಡೆಯುವುದು ಹೇಗೆ, ವಯೋಮಿತಿ ಅಗತ್ಯ ದಾಖಲೆಗಳು ಈ ಎಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ.

Udyogini Scheme: ಉದ್ಯೋಗಿನಿ ಯೋಜನೆ ಅಡಿ ಸಿಗಲಿದೆ ಮಹಿಳೆಯರಿಗೆ ಬಡ್ಡಿ ರಹಿತ ಸಾಲ; ಸಂಪೂರ್ಣ ವಿವರ ಇಲ್ಲಿದೆ

ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೊಳಿಸಿದಂತಹ ಸ್ಕೀಮ್ಸ್‌ಗಳಲ್ಲಿ ʼಉದ್ಯೋಗಿನಿ ಯೋಜನೆʼಯೂ ಒಂದು. ಈ ಯೋಜನೆಯಡಿ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಬಯಸುವಂತಹ ಮಹಿಳೆಯರಿಗೆ ಹಣಕಾಸಿನ ನೆರವನ್ನು ನೀಡಲಾಗುತ್ತದೆ. ಇದೀಗ ಈ ಯೋಜನೆಯಡಿ ಮಹಿಳೆಯರಿಗೆ ಸುಮಾರು 3 ಲಕ್ಷದಷ್ಟು ಬಡ್ಡಿ ರಹಿತ ಸಾಲ ಸೌಲಭ್ಯ ಸಿಗಲಿದ್ದು, ಫಲಾನುಭವಿಗಳು ಈ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ, ವಯೋಮಿತಿ ಹಾಗೂ ಅಗತ್ಯ ದಾಖಲೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರ ಇಲ್ಲಿದೆ.

ಪಿಎಂ ವಿಶ್ವಕರ್ಮ ಯೋಜನೆಯಡಿ 5% ಬಡ್ಡಿಗೆ ಸಿಗಲಿದೆ 3 ಲಕ್ಷ ರೂ. ಸಾಲ; ಈ ಸೌಲಭ್ಯ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

PM Vishwakarma Scheme: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವರ್ಗದ ಕುಶಲಕರ್ಮಿಗಳಿಗೆ ಆರ್ಥಿಕ ನೆರವು ನೀಡುವ ಹಾಗೂ ಅವರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಳೆದ ವರ್ಷ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಈ ಯೋಜನೆಯ ಅಡಿಯಲ್ಲಿ ಕುಶಲಕರ್ಮಿಗಳಿಗೆ 5% ಬಡ್ಡಿಗೆ ಸುಮಾರು 3 ಲಕ್ಷದಷ್ಟು ಸಾಲ ಸೌಲಭ್ಯ ದೊರೆಯಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಡಿಮೆ ಬಡ್ಡಿದರದ ಈ ಸಾಲ ಸೌಲಭ್ಯವನ್ನು ಪಡೆಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ಕೇಂದ್ರದಿಂದ ನೈಸರ್ಗಿಕ ಕೃಷಿಗಾಗಿ 2,481 ಕೋಟಿ ಮೊತ್ತದ ಹೊಸ ಯೋಜನೆ, ಇದನ್ನು ಪಡೆಯುವುದು ಹೇಗೆ?

National Mission On Natural Farming: ಸುಸ್ಥಿರ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ನ್ಯಾಷನಲ್‌ ಮಿಷನ್‌ ಆನ್ ನ್ಯಾಚುರಲ್‌ ಫಾರ್ಮಿಂಗ್‌ (NMNF) ಎಂಬ ಹೊಸ ರಾಷ್ಟ್ರೀಯ ಯೋಜನೆಯನ್ನು ಪ್ರಾರಂಭಿಸಿದೆ. ಸೋಮವಾರ (ನವೆಂಬರ್‌ 25) ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2,481 ಕೋಟಿ ಮೊತ್ತದ ಈ ಯೋಜನೆಗೆ ಒಪ್ಪಿಗೆಯನ್ನು ನೀಡಲಾಯಿತು.

ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಹೈಲೈಟ್ಸ್
ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಹೈಲೈಟ್ಸ್
ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಪಿಲ್ಲರ್ ಕುಸಿತ: ತಪ್ಪಿದ ಅನಾಹುತ
ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಪಿಲ್ಲರ್ ಕುಸಿತ: ತಪ್ಪಿದ ಅನಾಹುತ
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೊಲೀಸರ ಅತ್ಮಸ್ಥೈರ್ಯ ಕುಂದಿದೆ: ಅಶೋಕ
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೊಲೀಸರ ಅತ್ಮಸ್ಥೈರ್ಯ ಕುಂದಿದೆ: ಅಶೋಕ
ಇನ್ನೂ ಕಾರ್ಯಪ್ರವೃತ್ತರಾಗದ ಅರಣ್ಯ ಇಲಾಖೆ ಅಧಿಕಾರಿಗಳು
ಇನ್ನೂ ಕಾರ್ಯಪ್ರವೃತ್ತರಾಗದ ಅರಣ್ಯ ಇಲಾಖೆ ಅಧಿಕಾರಿಗಳು
Video: ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ ನೀಡಿದ ಡೊನಾಲ್ಡ್​ ಟ್ರಂಪ್
Video: ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ ನೀಡಿದ ಡೊನಾಲ್ಡ್​ ಟ್ರಂಪ್
ನಾನು ರೆಸ್ಟ್​ನಲ್ಲಿದ್ದೇನೆ, ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ನಾನು ರೆಸ್ಟ್​ನಲ್ಲಿದ್ದೇನೆ, ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ವೈಷಮ್ಯ, ಹೆಣ್ಣು ಮತ್ತು ಮಣ್ಣು-ಬಾಗಪ್ಪ ಕೊಲೆ ಹಿಂದಿನ ಕಾರಣಗಳು: ಎಸ್​ಪಿ
ವೈಷಮ್ಯ, ಹೆಣ್ಣು ಮತ್ತು ಮಣ್ಣು-ಬಾಗಪ್ಪ ಕೊಲೆ ಹಿಂದಿನ ಕಾರಣಗಳು: ಎಸ್​ಪಿ