Hasanamba Temple

Hasanamba Temple

ಹಾಸನದ ಅಧಿದೇವತೆ, ನಾಡಿನ ಶಕ್ತಿ ದೇವತೆ ಎಂದೇ ಪ್ರಸಿದ್ಧಳಾದ ಹಾಸನಾಂಬೆ ಅಥವಾ ಹಾಸನಾಂಬಾ ದೇವಿ ವರ್ಷದಲ್ಲಿ ಒಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುತ್ತಾಳೆ. ಹಾಸನದಲ್ಲಿ ಹುತ್ತದ ರೂಪದಲ್ಲಿ ನೆಲೆಸಿರುವ ಶಕ್ತಿದೇವತೆಯ ದರ್ಶನ ಸಾಮಾನ್ಯವಾಗಿ ದೀಪಾವಳಿಯ ಸಂದರ್ಭದಲ್ಲಿ ಆರಂಭವಾಗುತ್ತದೆ. ಪ್ರತೀ ವರ್ಷ ಅಶ್ವಯುಜ ಮಾಸದ ಅಷ್ಟಮಿಯ ಗುರುವಾರ ದೇಗುಲದ ಬಾಗಿಲು ತೆರೆಯಲಾಗುತ್ತದೆ. ಹಾಸನಾಂಬ ದೇಗುಲ ಸುಮಾರು 12ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು ಎನ್ನಲಾಗಿದೆ. ಹೊಯ್ಸಳ ರಾಜವಂಶದವರ ಕಾಲದಲ್ಲಿ ನಿರ್ಮಾಣವಾಗಿದ್ದು ಎನ್ನಲಾದ ಈ ದೇಗುಲಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಿ ದೇವಿಯ ದರ್ಶನ ಪಡೆಯುತ್ತಾರೆ. ಈ ವರ್ಷ (2024) ಅಕ್ಟೋಬರ್ 24ರ ಮದ್ಯಾಹ್ನ ದೇಗುಲದ ಬಾಗಿಲು ತೆರೆದರೆ ನವೆಂಬರ್ 3ಕ್ಕೆ ಮದ್ಯಾಹ್ನ 12ಕ್ಕೆ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತದೆ. ನಂತರ ಮುಂದಿನ ವರ್ಷವೇ ದೇವಿ ಭಕ್ತರಿಗೆ ದರ್ಶನ ನೀಡುವುದು

ಇನ್ನೂ ಹೆಚ್ಚು ಓದಿ

Hasanamba Temple: ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ

ಹಾಸನದ ಐತಿಹಾಸಿಕ ಹಾಸನಾಂಬಾ ದೇಗುಲ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗುತ್ತಿದ್ದು, ನವೆಂಬರ್ 3ಕ್ಕೆ ಮದ್ಯಾಹ್ನ 12ಕ್ಕೆ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತದೆ. ಅಲ್ಲಿವರೆಗೆ ಭಕ್ತರು ದೇವಿಯ ದರ್ಶನ ಪಡೆಬಹುದಾಗಿದೆ. ಇದೀಗ ಹಾಸನಾಂಬ ಕ್ಷೇತ್ರದಲ್ಲಿ ಭರ್ಜರಿ ಸಿದ್ಧತೆಗಳು ನಡೆದಿದ್ದು, ದೇಗುಲವನ್ನು ಸಿಂಗರಿಸಲಾಗಿದೆ. ಸಿದ್ಧತೆಯ ವಿವರ ಇಲ್ಲಿದೆ.

Hasanamba Darshan: ಇಂದು ಹಾಸನಾಂಬ ದೇಗುಲ ಬಾಗಿಲು ಓಪನ್​: 9 ದಿನ ದರ್ಶನಕ್ಕೆ ಅವಕಾಶ, ಆನ್​​ಲೈನ್​ ಬುಕ್ಕಿಂಗ್​ ಲಭ್ಯ

ಹಾಸನಾಂಬ ದೇವಿ ಜಾತ್ರಾ ಮಹೋತ್ಸವ 2024: ಹಾಸನದ ಅಧಿದೇವತೆ ನಾಡಿನ ಶಕ್ತಿದೇವತೆ ಹಾಸನಾಂಬೆಯ ದರ್ಶನೋತ್ಸವಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನಾಂಬೆಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಕಾಯುತ್ತಿದ್ದಾರೆ. ಹಾಸನಾಂಬ ದೇಗುಲ ಬಾಗಿಲು ತೆರಯುವ ದಿನಾಂಕ, ದರ್ಶನ ಅವಕಾಶಕ್ಕೆ ಇರುವ ದಿನಗಳು ಮತ್ತು ಇತರ ಮಾಹಿತಿ ಇಲ್ಲಿದೆ.

ಹಾಸನಾಂಬೆ ದರ್ಶನಕ್ಕೆ ದಿನಾಂಕ ಘೋಷಣೆ: ಆ್ಯಪ್​ ಬಿಡುಗಡೆ, ಹೆಲಿ ಟೂರಿಸಂಗೆ ಚಿಂತನೆ

ಹಾಸನಾಂಬ ದೇವಿಯ ಮುಡಿಗಿಟ್ಟ ಹೂ ಬಾಡಲ್ಲ, ಕಳೆದ ವರ್ಷ ದೇಗುಲದ ಬಾಗಿಲು ಮುಚ್ಚುವ ವೇಳೆ ಹಚ್ಚಿಟ್ಟ ದೀಪ ಆರುವುದಿಲ್ಲ. ಆರದ ದೀಪವನ್ನು ಕಣ್ತುಂಬಿಕೊಳ್ಳಬೇಕು, ದೇವಿಯ ಆಶೀರ್ವಾದ ಪಡೆಯಬೇಕು ಅಸಂಖ್ಯ ಭಕ್ತರು ಬರುತ್ತಾರೆ. ಹಾಸನಾಂಬ ದರ್ಶನಕ್ಕೆ ದಿನಾಂಕ ಘೋಷಣೆಯಾಗಿದೆ.

Hasanamba Devi: ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?

ಹಾಸನಾಂಬ ದೇವಿ ದರ್ಶನ 2024: ಈ ಬಾರಿ ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಒಟ್ಟು 11 ದಿನಗಳ ಕಾಲ ದೇಗುಲದ ಬಾಗಿಲು ತೆರೆಯಲಿದೆ. ಈ ಬಾರಿ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ಗೊಂದಲ ಹಾಗೂ ತೊಂದರೆಯಾಗದಂತೆ ಹಾಸನಾಂಬಾ ಆ್ಯಪ್​ನ್ನು ಡೆವಲಪ್​ ಮಾಡಲಾಗಿದೆ. ಇದರಲ್ಲಿ ಭಕ್ತರಿಗೆ ಬೇಕಾದ ಮಾಹಿತಿ ಒದಗಿಸಲಾಗಿದೆ.

ಹಾಸನಾಂಬ ಜಾತ್ರಾ ಮಹೋತ್ಸವ 2024: ದೇವಿ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು

Hasanamba Devi Darshan 2024: ಇತಿಹಾಸ ಪ್ರಸಿದ್ದ ಹಾಸನಾಂಬೆ ದರ್ಶನಕ್ಕೆ ಭರ್ಜರಿ ತಯಾರಿ ಆರಂಭಗೊಂಡಿವೆ. ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಒಟ್ಟು 11 ದಿನಗಳ ಕಾಲ ದೇಗುಲದ ಬಾಗಿಲು ತೆರೆಯಲಿದ್ದು, ದರ್ಶನಕ್ಕೆ ಬರುವ ಭಕ್ತರಿಗೆ ನೀಡುತ್ತಿದ್ದ ಲಡ್ಡು ವಿತರಣೆಯಲ್ಲಿ ಈ ಬಾರಿ ದೊಡ್ಡ ಮಾರ್ಪಾಡು ಮಾಡಲಾಗಿದೆ.

Hasanamba Darshan: ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು! ತಿರುಪತಿ ಲಡ್ಡು ಪ್ರಕರಣದ ಬೆನ್ನಲ್ಲೇ ಅಲರ್ಟ್ ಆದ ಹಾಸನ ಜಿಲ್ಲಾಡಳಿತ

ಹಾಸನಾಂಬ ಜಾತ್ರಾ ಮಹೋತ್ಸವ 2024: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ, ಇತಿಹಾಸ ಪ್ರಸಿದ್ಧ ಹಾಸನಾಂಬೆ ದರ್ಶನಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಈ ವರ್ಷ ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಒಟ್ಟು 11 ದಿನ ದೇಗುಲದ ಬಾಗಿಲು ತೆರೆಯಲಿದ್ದರೆ, 9 ದಿನ ಭಕ್ತರ ದರ್ಶನಕ್ಕೆ ಅವಕಾಶ ಸಿಗಲಿದೆ. ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಿತರಣೆ ಮಾಡುವ ಲಡ್ಡು ವಿಚಾರದಲ್ಲಿ ಈ ಬಾರಿ ದೊಡ್ಡ ಮಾರ್ಪಾಡು ಮಾಡಲಾಗಿದೆ. ವಿವರ ಇಲ್ಲಿದೆ.

ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ