Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Army

Indian Army

2023ರಲ್ಲಿ ಸೇನೆಯಲ್ಲಿ ಮಹಿಳಾ ಸೇನಾನಿಗಳು ಮಾಡಿದ ಸಾಧನೆಗಳೇನು? ಅವರು ಕೈಗೊಂಡ ಪ್ರಮುಖ ನಿರ್ಧಾರಗಳೇನು? ಮೂರು ಸೇನೆಗಳಲ್ಲಿ ಒಟ್ಟು 11,414 ಮಹಿಳಾ ಸಿಬ್ಬಂದಿಗಳು ಸೇವೆ ಸಲ್ಲಿಸುತ್ತಿದ್ದಾರೆ. ಇದರಲ್ಲಿ ಅಧಿಕಾರಿಗಳು, ಇತರ ಶ್ರೇಣಿಗಳು, ಜೊತೆಗೆ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಶುಶ್ರೂಷಾ ಸೇವೆಗಳನ್ನು ಒಳಗೊಂಡಿದೆ.

ಡ್ರೋನ್ ಹೊಡೆದುರುಳಿಸಬಲ್ಲ ಭಾರತದ ಲೇಸರ್ ವೆಪನ್ ಸಿಸ್ಟಂ ಹೇಗೆ ಕೆಲಸ ಮಾಡುತ್ತೆ ನೋಡಿ

India's laser weapon system: ಭಾರತದ ಡಿಆರ್​​ಡಿಒ ಸಂಸ್ಥೆ ಲೇಸರ್ ಆಧಾರಿತ ವೆಪನ್ ಸಿಸ್ಟಂ ಅನ್ನು ಅಭಿವೃದ್ಧಿಪಡಿಸಿದೆ. ಇದು ಕ್ಷಣ ಮಾತ್ರದಲ್ಲಿ ಡ್ರೋನ್, ಕ್ಷಿಪಣಿಗಳನ್ನು ನಿಷ್ಕ್ರಿಯಗೊಳಿಸಬಲ್ಲುದು. ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಮಾತ್ರ ಈ ಲೇಸರ್ ವೆಪನ್​​ಗಳನ್ನು ಹೊಂದಿವೆ. ಈ ಪ್ರತಿಷ್ಠಿತರ ಸಾಲಿಗೆ ಭಾರತವೂ ಸೇರ್ಪಡೆಯಾಗಿದೆ. ಡಿಆರ್​​ಡಿಒ ಸಂಸ್ಥೆ ಆಂಧ್ರಪ್ರದೇಶದ ಕರ್ನೂಲ್​​ನಲ್ಲಿ ಈ ವೆಪನ್ ಸಿಸ್ಟಂನ ಪ್ರಯೋಗ ಮಾಡಿದೆ.

Laser weapon: ಕ್ಷಣಮಾತ್ರದಲ್ಲಿ ಹಲವು ಡ್ರೋನ್ ಹೊಡೆದುರುಳಿಸಬಲ್ಲ ಲೇಸರ್ ವೆಪನ್ ಸಿಸ್ಟಂ ಭಾರತದ ಬತ್ತಳಿಕೆಯಲ್ಲಿ

India join elite group of US, Russia, China that have star war capacity: ಭಾರತದ ಡಿಆರ್​​ಡಿಒ ಸಂಸ್ಥೆ ಲೇಸರ್ ಆಧಾರಿತ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ. ಇದು ಕ್ಷಣ ಮಾತ್ರದಲ್ಲಿ ಡ್ರೋನ್, ಕ್ಷಿಪಣಿಗಳನ್ನು ನಿಷ್ಕ್ರಿಯಗೊಳಿಸಬಲ್ಲುದು. ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಮಾತ್ರ ಈ ಲೇಸರ್ ವೆಪನ್​​ಗಳನ್ನು ಹೊಂದಿವೆ. ಈ ಪ್ರತಿಷ್ಠಿತರ ಸಾಲಿಗೆ ಭಾರತವೂ ಸೇರ್ಪಡೆಯಾಗಿದೆ.

ಹಾಸನ: ಭಾರಿ ಮಳೆಗೆ ಸೋರುತಿಹುದು ರೈಲ್ವೆ ನಿಲ್ದಾಣ ಮಾಳಿಗಿ!

ಹಾಸನದಲ್ಲಿ ಗುರುವಾರ ಭಾರಿ ಮಳೆಯಾಗಿದ್ದರಿಂದ ಹಾಸನ ರೈಲ್ವೆ ನಿಲ್ದಾಣದ ಮೇಲ್ಚಾವಣಿಯಿಂದ ನೀರು ಸೋರುತ್ತಿತ್ತು. ಇದರಿಂದ ರೈಲು ನಿಲ್ದಾಣ ಸಂಪೂರ್ಣ ಜಲಾವೃತವಾಗಿತ್ತು. ಮಳೆ ನೀರಿನಲ್ಲೇ ರೈಲಿಗಾಗಿ ಕಾಯುತ್ತಿದ್ದ ದೃಶ್ಯ ಕಂಡುಬಂತು. ರೈಲು ನಿಲ್ದಾಣದ ಅವ್ಯವಸ್ಥೆ ಬಗ್ಗೆ ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗಿದೆ. ರೈಲು ನಿಲ್ದಾಣದ ವಿಡಿಯೋ ಇಲ್ಲಿದೆ.

ಭಾರತದ ಮೊದಲ ಖಾಸಗಿ ಮಿಲಿಟರಿ ಡ್ರೋನ್ ಟೆಸ್ಟಿಂಗ್ ರನ್​​ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

India's first defence drone runway built by private sector: ಮಹಾರಾಷ್ಟ್ರದ ನಾಗಪುರ್​​ನಲ್ಲಿ ಸೋಲಾರ್ ಡಿಫೆನ್ಸ್ ಅಂಡ್ ಏರೋಸ್ಪೇಸ್ ಸಂಸ್ಥೆ ಮಿಲಿಟರಿ ಡ್ರೋನ್ ಟೆಸ್ಟಿಂಗ್ ರನ್​​ವೇ ಮತ್ತು ಸ್ಫೋಟಕ ಡ್ರೋನ್​ಗಳ ಪರೀಕ್ಷಾ ಸೌಲಭ್ಯಗಳ ನಿರ್ಮಾಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ನಿನ್ನೆ ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಭಾರತದಲ್ಲಿ ಖಾಸಗಿ ಸೆಕ್ಟರ್​​ನಿಂದ ಈ ರನ್​ವೇ ತಯಾರಾಗಿದ್ದು ಇದೇ ಮೊದಲು.

ಭಾರತದಲ್ಲಿ ಫಿರಂಗಿ ಶಕ್ತಿಯ ಯುಗಾರಂಭ; 7,000 ಕೋಟಿ ಮೌಲ್ಯದ ATAGS ಒಪ್ಪಂದಕ್ಕೆ ಮೋದಿ ಸಂಪುಟ ಅನುಮೋದನೆ

ಸ್ಥಳೀಯವಾಗಿ ತಯಾರಿಸಿದ 7,000 ಕೋಟಿ ರೂ. ಮೌಲ್ಯದ ಆರ್ಟಿ ಬಂದೂಕುಗಳನ್ನು ಮುಂದಿನ ವಾರ ಭಾರತೀಯ ಸೇನೆಗೆ ನೀಡಲಾಗುವುದು. ಗಡಿ ರಕ್ಷಣೆಗೆ ಉತ್ತೇಜನ ನೀಡುವ ದೃಷ್ಟಿಯಿಂದ ಮೋದಿ ಸಂಪುಟ ಸ್ಥಳೀಯ ಎಟಿಎಜಿಎಸ್ ಒಪ್ಪಂದಕ್ಕೆ ಅನುಮೋದನೆ ನೀಡಿದೆ. 327 ಟೋವಿಂಗ್ ಟ್ರಕ್‌ಗಳನ್ನು ಒಳಗೊಂಡಿರುವ ATAGS (ಸುಧಾರಿತ ಟೋಡ್ ಆರ್ಟಿಲರಿ ಗನ್ ಸಿಸ್ಟಮ್) ಒಪ್ಪಂದವನ್ನು ಅಂಗೀಕರಿಸಲಾಗಿದ್ದು, ಮುಂದಿನ ವಾರದ ವೇಳೆಗೆ ಒಪ್ಪಂದಕ್ಕೆ ಸಹಿ ಹಾಕಲಾಗುವುದು.

ಮದ್ದುಗುಂಡುಗಳ ತಯಾರಿಕೆಯಲ್ಲಿ ಭಾರತ ಶೇ. 88ರಷ್ಟು ಸ್ವಾವಲಂಬನೆ: ರಕ್ಷಣಾ ಸಚಿವರ ಮಾಹಿತಿ

India achieves 88pc self sufficiency in ammunition manufacturing: ಭಾರತಕ್ಕೆ ಅಗತ್ಯವಾಗಿರುವ ಮದ್ದುಗುಂಡುಗಳಲ್ಲಿ ಶೇ. 88ರಷ್ಟನ್ನು ದೇಶೀಯವಾಗಿಯೇ ತಯಾರಿಸಲಾಗುತ್ತಿದೆ. ಈ ಮಾಹಿತಿಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಂಚಿಕೊಂಡಿದ್ದಾರೆ. ರಕ್ಷಣಾ ಕ್ಷೇತ್ರದಿಂದ ಒಟ್ಟು 23,000 ಕೋಟಿ ರೂ ಮೊತ್ತದ ರಫ್ತಾಗುತ್ತಿದೆ. 2029ರೊಳಗೆ ಅದು 50,000 ಕೋಟಿ ರೂ ದಾಟಿಸುವ ಗುರಿ ಇದೆ ಎಂದಿದ್ದಾರೆ ಸಚಿವರು.

ಮಧ್ಯಪ್ರದೇಶದ ಶಿವಪುರಿ ಬಳಿ ಐಎಎಫ್ ಮಿರಾಜ್ 2000 ಯುದ್ಧ ವಿಮಾನ ಪತನ; ಪೈಲಟ್‌ಗಳು ಸೇಫ್

ಭಾರತೀಯ ವಾಯುಪಡೆಯು ಎಕ್ಸ್​ನಲ್ಲಿನ ಪೋಸ್ಟ್‌ನಲ್ಲಿ IAFನ ಮಿರಾಜ್ 2000 ವಿಮಾನವು ಇಂದು ನಿಯಮಿತ ತರಬೇತಿ ಹಾರಾಟದ ಸಮಯದಲ್ಲಿ ಶಿವಪುರಿ (ಗ್ವಾಲಿಯರ್) ಬಳಿ ಪತನಗೊಂಡಿತು. ಈ ವ್ಯವಸ್ಥೆಯ ದೋಷವನ್ನು ಎದುರಿಸಿದ ನಂತರ ಅಪಘಾತಕ್ಕೀಡಾಯಿತು. ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿ ಹೊರನಡೆದರು. ಅಪಘಾತದ ಕಾರಣವನ್ನು ಕಂಡುಹಿಡಿಯಲು IAF ತನಿಖೆಗೆ ಆದೇಶಿಸಿದೆ."

ಹೆಸರಿಗೆ ಮೇಡ್ ಇನ್ ಇಂಡಿಯಾ; ಒಳಗಿರೋವೆಲ್ಲವೂ ಚೀನೀ ಬಿಡಿಭಾಗಗಳೇ… ಪಕ್ಕಾ ದೇಶೀ ಡ್ರೋನ್​ಗಳಿಗೆ ಪರದಾಡುತ್ತಿರುವ ಭಾರತೀಯ ಸೇನೆ

Pure Made-in-India drones for Indian army: ಐಜಿ ಡ್ರೋನ್ಸ್ ಎನ್ನುವ ಭಾರತೀಯ ಡ್ರೋನ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಗೆ ಭಾರತೀಯ ಸೇನೆಯಿಂದ ಗುತ್ತಿಗೆ ಸಿಕ್ಕಿದೆ. ಚೀನೀ ಬಿಡಿಭಾಗಗಳು ಇಲ್ಲದೇ ಇರುವ ಡ್ರೋನ್​ಗಳನ್ನು ತಯಾರಿಸಿ ಸರಬರಾಜು ಮಾಡುವಂತೆ ತಿಳಿಸಿದೆ. ಹೆಚ್ಚಿನ ಭಾರತೀಯ ಕಂಪನಿಗಳು ಭಾರತದಲ್ಲಿ ಡ್ರೋನ್ ತಯಾರಿಸಿದರೂ ಅದಕ್ಕೆ ಬೇಕಾದ ಪ್ರಮುಖ ಬಿಡಿಭಾಗಗಳನ್ನು ಚೀನಾದಿಂದ ಆಮದು ಮಾಡುತ್ತವೆ. ಇದರಿಂದ ಡ್ರೋನ್​ಗಳನ್ನು ಹ್ಯಾಕ್ ಮಾಡುವುದು ಸುಲಭವಾಗುತ್ತದೆ. ಶತ್ರುಗಳ ಕೈಗೆ ಜುಟ್ಟು ಕೊಟ್ಟಂತಾಗುತ್ತದೆ.

ಸೇನಾ ಪಡೆಗಳ ಆಧುನೀಕರಣಕ್ಕೆ ಕ್ರಮ: ರಕ್ಷಣಾ ಕ್ಷೇತ್ರದ ಅನುದಾನ ಹೆಚ್ಚಿಸಿದ ನಿರ್ಮಲಾ ಬಜೆಟ್

ಭಾರತದ 2024-25ನೇ ಸಾಲಿನ ಬಜೆಟ್‌ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 6.81 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಹೊಸ ಉಪಕರಣಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಕಳೆದ ವರ್ಷಕ್ಕಿಂತ ಹೆಚ್ಚಿನ ಅನುದಾನ ನೀಡಲಾಗಿದೆಯಾದರೂ, ನೆರೆಯ ಚೀನಾಕ್ಕಿಂತ ಭಾರತದ ರಕ್ಷಣಾ ಬಜೆಟ್ ಕಡಿಮೆಯಾಗಿದೆ ಎಂಬುದನ್ನು ಗಮನಿಸಬೇಕು.

ಶಿಕ್ಷಣದ ಗುಣಮಟ್ಟ ಸುಧಾರಣೆಗೆ 100 ಹೊಸ ಸೈನಿಕ ಶಾಲೆಗಳ ಸ್ಥಾಪನೆ; ಕೇಂದ್ರ ಸಚಿವ ರಾಜನಾಥ್ ಸಿಂಗ್ ಘೋಷಣೆ

ಭಾರತದಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು, ದೇಶಾದ್ಯಂತ 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರವು ಸಜ್ಜಾಗಿದೆ ಎಂದು ಕೇರಳದ ಅಲಪ್ಪುಳದಲ್ಲಿರುವ ವಿದ್ಯಾಧಿರಾಜ ವಿದ್ಯಾಪೀಠಂ ಸೈನಿಕ ಶಾಲೆಯ ವಾರ್ಷಿಕ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘೋಷಣೆ ಮಾಡಿದ್ದಾರೆ. ಎಲ್ಲ ವರ್ಗದ, ಸಮುದಾಯದವರಿಗೂ ಸೈನಿಕ ಶಾಲೆ ತಲುಪುವಂತಾಗಬೇಕೆಂಬುದು ಸರ್ಕಾರದ ಆಶಯ ಎಂದಿದ್ದಾರೆ.

ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ