AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Cricket Team

Indian Cricket Team

ಭಾರತದಲ್ಲಿ ಕ್ರಿಕೆಟ್ ಒಂದು ಅತ್ಯಂತ ಜನಪ್ರಿಯ ಕ್ರೀಡೆ. ಹೀಗಾಗಿಯೇ ಭಾರತವನ್ನು ಕ್ರಿಕೆಟ್ ಧರ್ಮ ರಾಷ್ಟ್ರ ಎಂದು ಕರೆಯಲಾಗುತ್ತದೆ. ಭಾರತ ಕ್ರಿಕೆಟ್ ಅನ್ನು ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಎಂಎಸ್ ಧೋನಿ ವಿವಿಎಸ್ ಲಕ್ಷ್ಮಣ್​ರಂತಹ ದಿಗ್ಗಜರಿಂದ ಹಿಡಿದು, ಪ್ರಸ್ತುತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರು ಅಕ್ಷರಶಃ ಆಳಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಮೂರು ವಿಶ್ವಕಪ್​ಗಳನ್ನು ಗೆದ್ದಿದ್ದು, ಕಪಿಲ್ ದೇವ್ ನಾಯಕತ್ವದಲ್ಲಿ 1983 ರಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ 2007 ರಲ್ಲಿ ಎಂ ಎಸ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಅವರ ನಾಯಕತ್ವದಲ್ಲೇ 2011 ರಲ್ಲಿ ಬರೋಬ್ಬರಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್​ಗೆ ಮುತ್ತಿಟ್ಟಿತ್ತು. ಪ್ರಸ್ತುತ ಟೀಂ ಇಂಡಿಯಾ ವಿಶ್ವದ ಬಲಿಷ್ಠ ತಂಡಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.

ಇನ್ನೂ ಹೆಚ್ಚು ಓದಿ

14 ಸಿಕ್ಸ್, 7 ಫೋರ್: 33 ಎಸೆತಗಳಲ್ಲಿ ಮೂರಂಕಿ ಮೊತ್ತಗಳಿಸಿದ ಇಶಾನ್ ಕಿಶನ್

Jharkhand vs Karnataka: ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಎಡಗೈ ದಾಂಡಿಗ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಕರ್ನಾಟಕ ವಿರುದ್ಧದ ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಇಶಾನ್ ಕಿಶನ್ 125 ರನ್ ಸಿಡಿಸಿದ್ದಾರೆ. ಈ ಮೂಲಕ ಕರ್ನಾಟಕ ತಂಡಕ್ಕೆ ಜಾರ್ಖಂಡ್ 413 ರನ್​ಗಳ ಗುರಿ ನೀಡಿದೆ.

ಜನವರಿ 21ರವರೆಗೆ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ

Jasprit Bumrah: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮುಂಬರುವ ಟಿ20 ವಿಶ್ವಕಪ್ 2026.

VHT ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ಆಟಗಾರರ ಪಟ್ಟಿ ಇಲ್ಲಿದೆ

Vijay Hazare Trophy 2025: ವಿಜಯ ಹಝಾರೆ ಟೂರ್ನಿ ಎಂದರೆ ದೇಶೀಯ ಏಕದಿನ ಪಂದ್ಯಾವಳಿ. ಈ ಟೂರ್ನಿಯಲ್ಲಿ ಬರೋಬ್ಬರಿ 32 ತಂಡಗಳು ಕಣಕ್ಕಿಳಿಯುತ್ತವೆ. ಡಿಸೆಂಬರ್ 24 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ದಿನವೇ 16 ಮ್ಯಾಚ್​ಗಳು ನಡೆಯಲಿವೆ. ಅಂದರೆ ಮೊದಲ ದಿನವೇ ಎಲ್ಲಾ ತಂಡಗಳು ಕಣಕ್ಕಿಳಿಯಲಿವೆ.

ಬಿಸಿಸಿಐ ಐತಿಹಾಸಿಕ ನಿರ್ಧಾರ; ವರ್ಷಾಂತ್ಯದಲ್ಲಿ ಮಹಿಳಾ ಆಟಗಾರ್ತಿಯರಿಗೆ ಭರ್ಜರಿ ಗಿಫ್ಟ್

BCCI Hikes Women's Domestic Match Fees: ಭಾರತ ಮಹಿಳಾ ಕ್ರಿಕೆಟ್ ತಂಡದ ವಿಶ್ವಕಪ್ ವಿಜಯದ ನಂತರ, ಬಿಸಿಸಿಐ ದೇಶೀಯ ಮಹಿಳಾ ಕ್ರಿಕೆಟಿಗರಿಗೆ ಮಹತ್ವದ ನಿರ್ಧಾರ ಘೋಷಿಸಿದೆ. ಪುರುಷ ಕ್ರಿಕೆಟಿಗರಂತೆ ಮಹಿಳೆಯರಿಗೂ ಸಮಾನ ಪಂದ್ಯ ಶುಲ್ಕ ನಿಗದಿಪಡಿಸಲಾಗಿದೆ. ಹಿರಿಯ ಆಟಗಾರ್ತಿಯರಿಗೆ ಪ್ರತಿ ಪಂದ್ಯಕ್ಕೆ 50,000 ರೂ, ಜೂನಿಯರ್ ಮಟ್ಟದಲ್ಲಿ 25,000 ರೂ. ಶುಲ್ಕ ದೊರೆಯಲಿದೆ. ಇದು ದೇಶೀಯ ಕ್ರಿಕೆಟ್‌ನಲ್ಲಿ ಸಮಾನತೆಯನ್ನು ತಂದಿದ್ದು, ಅಂಪೈರ್‌ಗಳ ಶುಲ್ಕವೂ ಹೆಚ್ಚಿದೆ.

ಗಿಲ್, ಗಂಭೀರ್ ಆಸೆಗೆ ತಣ್ಣೀರೆರಚಿದ ಮೂವರು ಆಯ್ಕೆಗಾರರು

T20 World Cup 2026: ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಈ ಹಿಂದೆ ವೈಸ್ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ಶುಭ್​​ಮನ್ ಗಿಲ್ ಅವರನ್ನು ಭಾರತ ತಂಡದಿಂದ ಕೈ ಬಿಡಲಾಗಿದೆ.

ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಟಾಪ್-5 ಬ್ಯಾಟರ್​ಗಳು ಯಾರೆಲ್ಲಾ?

T20 World Cup 2026 India Squad : ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರತ ತಂಡವು ಇದೀಗ ಬಲಿಷ್ಠ ಬ್ಯಾಟಿಂಗ್ ಪಡೆಯೊಂದಿಗೆ ಕಣಕ್ಕಿಳಿಯಲಿದ್ದಾರೆ.ಅದರಲ್ಲೂ ಟಾಪ್-5 ನಲ್ಲಿ ಕಣಕ್ಕಿಳಿಯಲಿರುವ ದಾಂಡಿಗರ ಪಟ್ಟಿ ಬಹುತೇಕ ಖಚಿತವಾಗಿದೆ.

ಆರನೇ ಸ್ಥಾನಕ್ಕೆ ಕುಸಿದಿರುವ ಭಾರತ WTC ಫೈನಲ್ ತಲುಪುವುದು ಹೇಗೆ?

Team India WTC Final 2025-27: 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟೀಂ ಇಂಡಿಯಾದ ಹಾದಿ ಕಠಿಣವಾಗಿದೆ. ಪ್ರಸ್ತುತ 6ನೇ ಸ್ಥಾನದಲ್ಲಿರುವ ಭಾರತ, ಫೈನಲ್ ತಲುಪಲು ಉಳಿದ 9 ಪಂದ್ಯಗಳಲ್ಲಿ ಕನಿಷ್ಠ 7 ಗೆಲ್ಲಬೇಕು. ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಶ್ರೀಲಂಕಾ ವಿರುದ್ಧದ ಮುಂಬರುವ ಸರಣಿಗಳು ನಿರ್ಣಾಯಕವಾಗಿವೆ. ಈ ಲೇಖನವು ಟೀಂ ಇಂಡಿಯಾ ಎದುರಿಸುತ್ತಿರುವ ಸವಾಲುಗಳು ಮತ್ತು WTC ಫೈನಲ್ ತಲುಪಲು ಅಗತ್ಯವಿರುವ ಗೆಲುವಿನ ಮಾರ್ಗಸೂಚಿಗಳನ್ನು ವಿವರಿಸುತ್ತದೆ.

ವಿಶ್ವಕಪ್​ಗಾಗಿ ತಯಾರಿಯಲ್ಲಿದ್ದ ಗಿಲ್​​ಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

India Squad For T20 World Cup 2026: ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಈ ಹಿಂದೆ ವೈಸ್ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ಶುಭ್​​ಮನ್ ಗಿಲ್ ಅವರನ್ನು ಭಾರತ ತಂಡದಿಂದ ಕೈ ಬಿಡಲಾಗಿದೆ.

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ

India Women vs Sri Lanka Women: ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 121 ರನ್​ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 14.4 ಓವರ್​​​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ.

ಎರಡೆರಡು ವಿಶ್ವಕಪ್‌; ಟೀಂ ಇಂಡಿಯಾಗೆ ನಾಯಕರೇ ದೊಡ್ಡ ತಲೆನೋವು

ICC World Cup 2026: 2026ರ ICC ವಿಶ್ವಕಪ್‌ಗಳಿಗೆ ಮುನ್ನ ಭಾರತೀಯ ಕ್ರಿಕೆಟ್ ತಂಡಕ್ಕೆ ನಾಯಕರ ಫಾರ್ಮ್ ದೊಡ್ಡ ಸಮಸ್ಯೆಯಾಗಿದೆ. ಹಿರಿಯ ತಂಡದ ಸೂರ್ಯಕುಮಾರ್ ಯಾದವ್ ಮತ್ತು ಅಂಡರ್-19 ತಂಡದ ಆಯುಷ್ ಮ್ಹಾತ್ರೆ ಇಬ್ಬರೂ ರನ್ ಗಳಿಸಲು ಹೆಣಗಾಡುತ್ತಿದ್ದಾರೆ. ಏಷ್ಯಾಕಪ್‌ನಲ್ಲಿ ಆಯುಷ್ ಕಳಪೆ ಪ್ರದರ್ಶನ ನೀಡಿದ್ದರೆ, ಸೂರ್ಯಕುಮಾರ್ ಕೂಡ ರನ್ ಗಳಿಸಲು ವಿಫಲರಾಗಿದ್ದಾರೆ. ವಿಶ್ವಕಪ್‌ಗಳಲ್ಲಿ ಭಾರತದ ಪ್ರಶಸ್ತಿ ಆಕಾಂಕ್ಷೆಗಳಿಗೆ ಇದು ಗಂಭೀರ ಕಾಳಜಿಯಾಗಿದೆ.

ಹೋಗಿ ದೃಷ್ಟಿ ತೆಗಿಯಿರಿ… ಶುಭ್​ಮನ್ ಗಿಲ್​ಗೆ ಸುನಿಲ್ ಗವಾಸ್ಕರ್ ಸಲಹೆ

India Squad For T20 World Cup 2026: ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಈ ಹಿಂದೆ ವೈಸ್ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ಶುಭ್​​ಮನ್ ಗಿಲ್ ಅವರನ್ನು ಭಾರತ ತಂಡದಿಂದ ಕೈ ಬಿಡಲಾಗಿದೆ.

ಇಶಾನ್ ಕಿಶನ್ ಅಬ್ಬರದಿಂದ ರಿಂಕು ಸಿಂಗ್​ಗೆ ಖುಲಾಯಿಸಿದ ಅದೃಷ್ಟ

T20 World Cup 2026 India Squad : ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಿಂದ ಶುಭ್​​ಮನ್ ಗಿಲ್ ಹಾಗೂ ಜಿತೇಶ್ ಶರ್ಮಾ ಹೊರಬಿದ್ದರೆ, ಇಶಾನ್ ಕಿಶನ್ ಹಾಗೂ ರಿಂಕು ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ