AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Insurance

Insurance

ಇನ್ಷೂರೆನ್ಸ್ ಅಥವಾ ವಿಮೆ ಎಂದರೆ ನಿರ್ದಿಷ್ಟ ಆಸ್ತಿ ಮತ್ತು ಜೀವಕ್ಕೆ ಹಾನಿಯಾದರೆ ಅದಕ್ಕೆ ಪರಿಹಾರ ಸಿಗುವಂತೆ ಮಾಡಿಕೊಳ್ಳಲಾಗುವ ಒಂದು ಒಪ್ಪಂದ. ಇನ್ಷೂರೆನ್ಸ್​​ನಲ್ಲಿ ಹಲವು ವಿಧಗಳಿವೆ. ಅದರಲ್ಲಿ ಪ್ರಮುಖವಾದುವು ಆರೋಗ್ಯ ವಿಮೆ, ಆಸ್ತಿ ವಿಮೆ, ವಾಹನ ವಿಮೆ, ಜೀವ ವಿಮೆ. ನೀವು ಯಾವುದಕ್ಕೆ ಬೇಕಾದರೂ ಇನ್ಷುರೆನ್ಸ್ ಮಾಡಿಸಬಹುದು. ಒಂದು ಕಟ್ಟಡಕ್ಕೆ ಇನ್ಷೂರೆನ್ಸ್ ಮಾಡಿಸಬಹುದು. ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡುವಾಗ ಮಧ್ಯದಲ್ಲಿ ಅಪಘಾತ ಸಂಭವಿಸುವ ಅಪಾಯ ಇದೆ ಎಂದಲ್ಲಿ ಅದಕ್ಕೂ ಇನ್ಷೂರೆನ್ಸ್ ಮಾಡಿಸಬಹುದು. ವಿಮೆ ಪಾಲಿಸಿ ಮಾಡಿಸುವಾಗ ನಾಮಿನಿ ಸೇರಿಸುವುದು ಕಡ್ಡಾಯ. ಅವಘಡದಲ್ಲಿ ಏನಾದರೂ ಪಾಲಿಸಿದಾರ ಮೃತಪಟ್ಟರೆ ಪರಿಹಾರ ಹಣವು ನಾಮಿನಿ ಅಥವಾ ಕುಟುಂಬ ಸದಸ್ಯರಿಗೆ ಹೋಗುತ್ತದೆ. ಭಾರತದಲ್ಲಿ ಹೆಚ್ಚಿನ ಜನರಿಗೆ ಇನ್ಷೂರೆನ್ಸ್ ಮಹತ್ವ ಗೊತ್ತಿಲ್ಲ. ಹೆಚ್ಚಿನ ಜನರು ಇನ್ಷೂರೆನ್ಸ್ ಪಾಲಿಸಿ ಹೊಂದಿಲ್ಲ. ಆಕಸ್ಮಿಕವಾಗಿ ಸಾವನ್ನಪ್ಪಿದರೆ ಅವರನ್ನು ನಂಬಿದ ಕುಟುಂಬ ಬಹುತೇಕ ಬೀದಿಗೆ ಬೀಳುವಂತಾಗುತ್ತದೆ. ಹೀಗಾಗಿ, ಆರೋಗ್ಯ ವಿಮೆ ಮತ್ತು ಜೀವ ವಿಮೆ ಬಹಳ ಮುಖ್ಯ ಎನಿಸುತ್ತದೆ

ಇನ್ನೂ ಹೆಚ್ಚು ಓದಿ

ಈ ಬಾರಿಯ ಬಜೆಟ್​ನಿಂದ ಇನ್ನಷ್ಟು ಸೂಕ್ಷ್ಮ ಕ್ರಮ ಎದುರು ನೋಡುತ್ತಿರುವ ಇನ್ಷೂರೆನ್ಸ್ ಸೆಕ್ಟರ್

ನವದೆಹಲಿ, ಜನವರಿ 29: ಕಳೆದ ಬಾರಿಯ ಬಜೆಟ್​ನಲ್ಲಿ ಇನ್ಷೂರೆನ್ಸ್ ಕ್ಷೇತ್ರವನ್ನು ಬಲಪಡಿಸುವ ಕೆಲ ಉತ್ತಮ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಇನ್ಷೂರೆನ್ಸ್ ಪ್ರೀಮಿಯಮ್ ಹಣಕ್ಕೆ ಜಿಎಸ್​ಟಿಯಿಂದ ವಿನಾಯಿತಿ ಕೊಡುವುದು ಸೇರಿದಂತೆ ಕೆಲ ಉತ್ತಮ ಕ್ರಮ ಬಂದಿತ್ತು. ಈ ಬಜೆಟ್​ನಲ್ಲಿ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೆಲ ಪ್ರಮುಖ ಸುಧಾರಣೆಗಳನ್ನು ತೆಗೆದುಕೊಳ್ಳುವ ನಿರೀಕ್ಷೆ ಇದೆ. ಈ ಕ್ಷೇತ್ರದ ಕೆಲ ಉದ್ಯಮಿಗಳು ಬಜೆಟ್​ನಿಂದ ಏನೇನು ನಿರೀಕ್ಷಿಸುತ್ತಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ...

ಆರ್ಥಿಕ ಸಮೀಕ್ಷೆ 2026; ಜಿಡಿಪಿ, ಹಣದುಬ್ಬರ, ಎಫ್​ಡಿಐ, ಇನ್ಷೂರೆನ್ಸ್ ಇತ್ಯಾದಿ ಬಗ್ಗೆ ವರದಿಯಲ್ಲಿ ಹೇಳಿದ್ದಿದು

ನವದೆಹಲಿ, ಜನವರಿ 29: ಪ್ರಸಕ್ತ ಹಣಕಾಸು ವರ್ಷದ ಆರ್ಥಿಕ ಸಮೀಕ್ಷೆಯನ್ನು ಇಂದು ಸಂಸತ್​ನಲ್ಲಿ ಮಂಡಿಸಲಾಗಿದೆ. ಬಜೆಟ್​ಗೆ ಕೆಲ ದಿನ ಮುನ್ನ ಈ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡುವುದು ವಾಡಿಕೆ. ದೇಶದ ಆರ್ಥಿಕ ಸ್ಥಿತಿಗತಿ ಹೇಗಿದೆ ಎನ್ನುವುದರ ಅಮೂಲಾಗ್ರ ಚಿತ್ರಣವನ್ನು ದೇಶದ ಮುಂದಿಡಲಾಗುತ್ತದೆ. ಮುಖ್ಯ ಆರ್ಥಿಕ ಸಲಹೆಗಾರರಾದ ವಿ ಅನಂತನಾಗೇಶ್ವರನ್ ನೇತೃತ್ವದಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆ ವತಿಯಿಂದ ಈ ಸಮೀಕ್ಷೆಯನ್ನು ತಯಾರಿಸಲಾಗಿದೆ. ಈ ವರದಿಯಲ್ಲಿ ಮುಖ್ಯಾಂಶಗಳೇನಿವೆ ಎನ್ನುವುದರ ಮಾಹಿತಿ ಇಲ್ಲಿದೆ...

ಇನ್ಷೂರೆನ್ಸ್ ಹೆಚ್ಚು ಜನರನ್ನು ಯಾಕೆ ತಲುಪುತ್ತಿಲ್ಲ? ಪ್ರಶ್ನೆ ಮಾಡುತ್ತಿರುವ ಆರ್ಥಿಕ ಸಮೀಕ್ಷೆ

Economic Survey 2026 shows light on insurance sector: 2025-26ರ ಆರ್ಥಿಕ ಸಮೀಕ್ಷೆಯಲ್ಲಿ ಭಾರತದ ವಿಮಾ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲಾಗಿದೆ. ಭಾರತದಲ್ಲಿ ಇನ್ಷೂರೆನ್ಸ್ ಕಂಪನಿಗಳಿಗೆ ಆದಾಯ ಹೆಚ್ಚುತ್ತಿದೆ, ಆದರೆ, ವಿಸ್ತರಣೆ ಆಗುತ್ತಿಲ್ಲ ಎಂಬ ಸಂಗತಿಯನ್ನು ಎತ್ತಿ ತೋರಿಸಿದೆ. ಅಧಿಕ ಡಿಸ್ಟ್ರಿಬ್ಯೂಶನ್ ವೆಚ್ಚದಿಂದಾಗಿ ಇನ್ಷೂರೆನ್ಸ್ ಪ್ರೀಮಿಯಮ್ ಬೆಲೆ ಅಧಿಕ ಇರುವುದನ್ನೂ ಈ ಸಮೀಕ್ಷೆ ಗುರುತಿಸಿದೆ.

ಎಲೆಕ್ಟ್ರಿಕ್ ಕಾರು ಬ್ಯಾಟರಿ ದೀರ್ಘ ಬಾಳಿಕೆ ಬರಬೇಕಾ? ಇಲ್ಲಿದೆ ಏಳು ಟಿಪ್ಸ್

Electric Vehicle Maintenance: Extend Battery Life & Save Money on Your EV: ಆಧುನಿಕ ಎಲೆಕ್ಟ್ರಿಕ್ ವಾಹನದಿಂದ ಗರಿಷ್ಠ ಲಾಭ ಪಡೆಯಲು ಪರಿಣಾಮಕಾರಿ ಬ್ಯಾಟರಿ ನಿರ್ವಹಣೆ ಮತ್ತು ವೆಚ್ಚ ನಿಯಂತ್ರಣ ಕಲಿಯಿರಿ. ಸರಿಯಾದ ಚಾರ್ಜಿಂಗ್, ವ್ಯಾಪಕ ವಿಮೆ, ಮತ್ತು ಸೂಕ್ತ ವಾಹನ ಆರೈಕೆಯಿಂದ ನಿಮ್ಮ ಇವಿ ಬ್ಯಾಟರಿ ಬಾಳಿಕೆ ಹೆಚ್ಚಿಸಿ, ಕಾರ್ಯಾಚರಣಾ ವೆಚ್ಚವನ್ನು ಕಡಿಮೆ ಮಾಡಿ. ಸಾಫ್ಟ್‌ವೇರ್ ಅಪ್‌ಡೇಟ್‌ಗಳು ಮತ್ತು ದಕ್ಷ ಚಾಲನಾ ಅಭ್ಯಾಸಗಳು ನಿಮ್ಮ ಇವಿ ಮಾಲೀಕತ್ವವನ್ನು ಇನ್ನಷ್ಟು ಲಾಭದಾಯಕವಾಗಿಸುತ್ತದೆ.

ಇಪಿಎಫ್ ಅಕೌಂಟ್​ನಿಂದ ಎಲ್​​ಐಸಿ ಪ್ರೀಮಿಯಮ್ ಕಟ್ಟುವುದು ಹೇಗೆ? ಇಲ್ಲಿದೆ ಡೀಟೇಲ್ಸ್

Steps to pay LIC policy premium using EPF account: ಎಲ್​ಐಸಿ ಪ್ರೀಮಿಯಮ್ ಹಣ ಕಟ್ಟಲು ಸಾಲ ಮಾಡಬೇಕೆಂದಿದ್ದೀರಾ? ಹಾಗಿದ್ದರೆ ಇಪಿಎಫ್ ಅಕೌಂಟ್ ಬಳಸಿ ಎಲ್​ಐಸಿ ಹಣ ಕಟ್ಟಿರಿ. ಇಂಥದ್ದೊಂದು ಸೌಲಭ್ಯವನ್ನು ಇಪಿಎಫ್​ಒ ಒದಗಿಸಿದೆ. ನಿಮ್ಮಲ್ಲಿ ಸಕ್ರಿಯವಾಗಿರುವ ಇಪಿಎಫ್ ಅಕೌಂಟ್ ಇದ್ದು ನಿಮ್ಮದೇ ಎಲ್​ಐಸಿ ಪಾಲಿಸಿ ಇದ್ದರೆ ಅದಕ್ಕೆ ಪಾವತಿಸಬಹುದು.

ಮಾರ್ಚ್ 2ರವರೆಗೂ ಎಲ್​ಐಸಿ ಸ್ಪೆಷನ್ ರಿವೈವಲ್ ಕೆಂಪೇನ್; ಲ್ಯಾಪ್ಸ್ ಆದ ಪಾಲಿಸಿಗಳನ್ನು ಸಕ್ರಿಯಗೊಳಿಸಲು ಭರ್ಜರಿ ಆಫರ್

LIC special campaign till March 2nd to revive lapsed insurance policies: ಐದು ವರ್ಷದಿಂದ ಲ್ಯಾಪ್ಸ್ ಆಗಿರುವ ಎಲ್​ಐಸಿ ಪಾಲಿಸಿಗಳನ್ನು ರಿವೈವ್ ಮಾಡಲು ಸ್ಪೆಷಲ್ ಕೆಂಪೇನ್ ನಡೆದಿದೆ. ಜನವರಿ 1ರಿಂದ ಮಾರ್ಚ್ 2ರವರೆಗೆ ಈ ವಿಶೇಷ ಅಭಿಯಾನ ಇದೆ. ಈ ಕೆಂಪೇನ್​ನಲ್ಲಿ ಪಾಲಿಸಿದಾರರು ತಮ್ಮ ಲ್ಯಾಪ್ಸ್ ಆದ ಪಾಲಿಸಿ ರಿವೈವ್ ಮಾಡಲು ಕಟ್ಟಬೇಕಾದ ತಡಪಾವತಿ ಶುಲ್ಕದಲ್ಲಿ ಭರ್ಜರಿ ಡಿಸ್ಕೌಂಟ್ ಇದೆ.

ಬದಲಾಗುತ್ತಿದೆ ಭಾರತ; 2025ರಲ್ಲಿ ಮಹಾಪರಿವರ್ತನೆ; ಜಿಎಸ್​ಟಿಯಿಂದ ಹಿಡಿದು ಜಿ ರಾಮ್ ಜಿವರೆಗೆ ಹಲವು ಆರ್ಥಿಕ ಸುಧಾರಣೆಗಳು

India's 2025 Economic Reforms: 2025ರಲ್ಲಿ ಭಾರತದಲ್ಲಿ ಮೋದಿ ಸರ್ಕಾರ ಹಲವು ಮಹತ್ವದ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ಜಿಎಸ್‌ಟಿ 2.0 ಮೂಲಕ ತೆರಿಗೆ ಸ್ಲ್ಯಾಬ್‌ಗಳ ಕಡಿತ, 12 ಲಕ್ಷ ರೂ. ಆದಾಯ ತೆರಿಗೆ ವಿನಾಯಿತಿ, ಆಧುನಿಕ ಕಾರ್ಮಿಕ ಕಾನೂನುಗಳು, ಮತ್ತು ಪರಮಾಣು-ವಿಮಾ ವಲಯಗಳಲ್ಲಿ ಖಾಸಗಿ/ವಿದೇಶಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಈ ಸುಧಾರಣೆಗಳು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಿ, ನಿಯಮಗಳನ್ನು ಸರಳೀಕರಿಸಿ, ನಾಗರಿಕರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಗುರಿ ಹೊಂದಿವೆ.

ಎಫ್​ಡಿ, ಸಾಲ, ಷೇರು, ಚಿನ್ನ, ವಿಮೆ, ಸೇವಿಂಗ್ಸ್ ಕುರಿತು ಈ ತಪ್ಪು ಅಭಿಪ್ರಾಯ ನಿಮಗಿದೆಯಾ? ಈಗಲೇ ಸರಿಪಡಿಸಿಕೊಳ್ಳಿ

Important money myths: ಸಣ್ಣ ವಯಸ್ಸಿನಿಂದಲೇ ಮಕ್ಕಳಿಗೆ ಹಣ ಹಾಗೂ ಹೂಡಿಕೆಯ ಮಹತ್ವದ ಕುರಿತು ಅರಿವು ಮೂಡಿಸುವುದು ಉತ್ತಮ. ಆದರೆ, ಮಕ್ಕಳಿಗೆ ಮಾದರಿ ಹಾಕಿಕೊಡಬೇಕಾದ ದೊಡ್ಡವರೇ ಹಣದ ವಿಚಾರದಲ್ಲಿ ದಡ್ಡತನ ತೋರುವುದುಂಟು. ಇವತ್ತು ಬಹಳಷ್ಟು ಜನರು ಹಣ ಹಾಗೂ ಹೂಡಿಕೆ ವಿಚಾರದಲ್ಲಿ ತಪ್ಪು ಕಲ್ಪನೆ ಮತ್ತು ಅಭಿಪ್​ರಾಯಗಳನ್ನು ಹೊಂದಿದ್ದಾರೆ.

ಕ್ಲೇಮ್ ಆಗದೇ ಉಳಿದಿದೆ ಲಕ್ಷ ಕೋಟಿ ರೂ; ಜನರಿಗೆ ಹಣ ಮರಳಿಸಲು ಸರ್ಕಾರ ಹರಸಾಹಸ

PM Narendra Modi asks people to participate in 'Your Money, Your Right' campaign: ಬ್ಯಾಂಕು, ಇನ್ಷೂರೆನ್ಸ್, ಮ್ಯುಚುವಲ್ ಫಂಡ್, ಷೇರುಗಳಲ್ಲಿ ಲಕ್ಷ ಕೋಟಿ ರೂಗಿಂತ ಅಧಿಕ ಹಣ ಕ್ಲೇಮ್ ಆಗದೇ ಉಳಿದಿವೆ. ಇದನ್ನು ಮರಳಿಸಲು ಸರ್ಕಾರ ಹರಸಾಹಸ ನಡೆಸುತ್ತಿದೆ. ಅಂತೆಯೇ, ‘ನಿಮ್ಮ ಹಣ, ನಿಮ್ಮ ಹಕ್ಕು’ ಅಭಿಯಾನ ಕೈಗೊಂಡಿದೆ. ಲಿಂಕ್ಡ್​ಇನ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡ ಒಂದು ಪೋಸ್ಟ್​ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ಎಲ್​ಐಸಿ ಎರಡು ಹೊಸ ಪ್ಲಾನ್​ಗಳು ಬಿಡುಗಡೆ; ಮಾರ್ಕೆಟ್ ಲಿಂಕ್ ಆದ ಪ್ರೊಟೆಕ್ಷನ್ ಪ್ಲಸ್ ಪ್ಲಾನ್ ಬಗ್ಗೆ ಮಾಹಿತಿ

LIC starts 2 new policies, protection plus and Bima Kavach: ಭಾರತೀಯ ಜೀವ ವಿಮಾ ನಿಗಮವು ಪ್ರೊಟೆಕ್ಷನ್ ಪ್ಲಸ್ ಮತ್ತು ಬಿಮಾ ಕವಚ್ ಎನ್ನುವ ಎರಡು ಹೊಸ ಪ್ಲಾನ್​ಗಳನ್ನು ಬಿಡುಗಡೆ ಮಾಡಿದೆ. ಎಲ್​ಐಸಿ ಪ್ರೊಟೆಕ್ಷನ್ ಪ್ಲಸ್ ಪ್ಲಾನ್ ಮಾರುಕಟ್ಟೆಗೆ ಲಿಂಕ್ ಆಗಿದ್ದು, 18ರಿಂದ 65 ವರ್ಷ ವಯೋಮಾನದವರು ಪಡೆಯಬಹುದು. ಪ್ರೀಮಿಯಮ್ ಅವಧಿ 15 ವರ್ಷಗಳವರೆಗೆ ಇದ್ದು, ಪಾಲಿಸಿ ಮೆಚ್ಯೂರಿಟಿ 25 ವರ್ಷಗಳವರೆಗೆ ಇದೆ.

PM Fasal Bima Yojana: ಬೆಳೆ ವಿಮೆ ವ್ಯಾಪ್ತಿ ಹೆಚ್ಚಳ; ಅಪಾಯ ಮೂಲಗಳ ಪಟ್ಟಿಗೆ ಕಾಡುಪ್ರಾಣಿಗಳೂ ಸೇರ್ಪಡೆ

New modalities for PM Fasal Bima Yojana: ಮುಂಬರುವ ಬೇಸಿಗೆ ಹಂಗಾಮಿನಿಂದ ಪಿಎಂ ಫಸಲ್ ಬಿಮಾ ಯೋಜನೆಯ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ತರಲಾಗುತ್ತಿದೆ. ಬೆಳೆ ಹಾನಿಗೆ ಕಾರಣವಾಗುವ ಸ್ಥಳೀಕೃತ ಅಪಾಯಗಳ ಪಟ್ಟಿಗೆ ಕಾಡುಪ್ರಾಣಿಗಳ ದಾಳಿಯನ್ನೂ ಸೇರಿಸಲಾಗಿದೆ. ಬೇಸಿಗೆ ಬೆಳೆಗಳಿಗೆ ಇನ್ಷೂರೆನ್ಸ್ ಪ್ರೀಮಿಯಮ್ ಶೇ. 2, ಹಿಂಗಾರು ಬೆಳೆಗಳಿಗೆ ಶೇ. 1.5 ಪ್ರೀಮಿಯಮ್ ಇದೆ.

ಸೌತ್ ಇಂಡಿಯನ್ ಬ್ಯಾಂಕ್​ನಿಂದ ಮಹಿಳೆಯರಿಗೆ ವಿಶೇಷ ಅಕೌಂಟ್; ಭರ್ಜರಿ ಇನ್ಷೂರೆನ್ಸ್, ಎಟಿಎಂ ಇತ್ಯಾದಿ ಸೌಲಭ್ಯ

South Indian Bank offers HER account for women: ಕೇರಳ ಮೂಲದ ಖಾಸಗಿ ವಲಯದ ಸೌತ್ ಇಂಡಿಯನ್ ಬ್ಯಾಂಕ್ ಇದೀಗ ಮಹಿಳೆಯರಿಗೆಂದು HER ಅಕೌಂಟ್ ತೆರೆದಿದೆ. ಅನ್​ಲಿಮಿಟೆಡ್ ಎಟಿಎಂ ವಿತ್​ಡ್ರಾಯಲ್​ನಿಂದ ಹಿಡಿದು ಏರ್ ಇನ್ಷೂರೆನ್ಸ್, ಪರ್ಸನಲ್ ಇನ್ಷೂರೆನ್ಸ್ ಮತ್ತಿತರ ಸೌಲಭ್ಯ ನೀಡುತ್ತದೆ. HER ಅಕೌಂಟ್​ಗೆ ಆಟೊ ಸ್ವೀಪ್ ಫೆಸಿಲಿಟಿಯನ್ನೂ ನೀಡಲಾಗುತ್ತದೆ.

ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​​ಗೆ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​​ಗೆ ಮೋದಿಯಿಂದ ಅಪ್ಪುಗೆಯ ಸ್ವಾಗತ
CBSE ವಿದ್ಯಾರ್ಥಿಗಳು, ಪೋಷಕರು ನೋಡಲೇಬೇಕಾದ ಸ್ಟೋರಿ ಇದು
CBSE ವಿದ್ಯಾರ್ಥಿಗಳು, ಪೋಷಕರು ನೋಡಲೇಬೇಕಾದ ಸ್ಟೋರಿ ಇದು
ಬೈಕ್​​ ಗುದ್ದಿದ ರಭಸಕ್ಕೆ ಹಾರಿಬಿದ್ದು ಪ್ರಾಣಬಿಟ್ಟ ಯುವತಿ
ಬೈಕ್​​ ಗುದ್ದಿದ ರಭಸಕ್ಕೆ ಹಾರಿಬಿದ್ದು ಪ್ರಾಣಬಿಟ್ಟ ಯುವತಿ
ಮೊದಲು ಪ್ರಕಟವಾಗುವ PU ಇಂಟರ್​​​ನಲ್ ಮಾರ್ಕ್ಸ್​​ ಹೇಗೆ? ಎಲ್ಲಿ ನೋಡಬೇಕು?
ಮೊದಲು ಪ್ರಕಟವಾಗುವ PU ಇಂಟರ್​​​ನಲ್ ಮಾರ್ಕ್ಸ್​​ ಹೇಗೆ? ಎಲ್ಲಿ ನೋಡಬೇಕು?
W,W,W,W,W,W,W,W: ವಿಕೆಟ್ ಮೇಲೆ ವಿಕೆಟ್: ಶಮಿ ಬೆಂಕಿ ಬೌಲಿಂಗ್
W,W,W,W,W,W,W,W: ವಿಕೆಟ್ ಮೇಲೆ ವಿಕೆಟ್: ಶಮಿ ಬೆಂಕಿ ಬೌಲಿಂಗ್
‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಯಾವಾಗ? ಬಿಡುಗಡೆ ದಿನಾಂಕ ನಿಗದಿ
‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಯಾವಾಗ? ಬಿಡುಗಡೆ ದಿನಾಂಕ ನಿಗದಿ
30 ನಿಮಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯೆ
30 ನಿಮಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯೆ
ಬೈಕ್​​ ಡಿಕ್ಕಿ ರಭಸಕ್ಕೆ ಮುರಿದುಬಿದ್ದ ವಿದ್ಯುತ್​​ ಕಂಬ: ಸವಾರರು ಬಚಾವ್​​
ಬೈಕ್​​ ಡಿಕ್ಕಿ ರಭಸಕ್ಕೆ ಮುರಿದುಬಿದ್ದ ವಿದ್ಯುತ್​​ ಕಂಬ: ಸವಾರರು ಬಚಾವ್​​
VIDEO: ಅದ್ಭುತ, ಅತ್ಯದ್ಭುತ... ಇದು ವಿಶ್ವಕಪ್​ನ ಬೆಸ್ಟ್ ಕ್ಯಾಚ್!
VIDEO: ಅದ್ಭುತ, ಅತ್ಯದ್ಭುತ... ಇದು ವಿಶ್ವಕಪ್​ನ ಬೆಸ್ಟ್ ಕ್ಯಾಚ್!
ಬೆಂಗಳೂರಿನಲ್ಲಿ ರೈಲ್ವೆ ಮೆಗಾ ಕೋಚಿಂಗ್ ಸೆಂಟರ್: ವಿ ಸೋಮಣ್ಣ ಮಹತ್ವದ ಘೋಷಣೆ
ಬೆಂಗಳೂರಿನಲ್ಲಿ ರೈಲ್ವೆ ಮೆಗಾ ಕೋಚಿಂಗ್ ಸೆಂಟರ್: ವಿ ಸೋಮಣ್ಣ ಮಹತ್ವದ ಘೋಷಣೆ