AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL

IPL

2008 ರಲ್ಲಿ ಆರಂಭವಾದ ವಿಶ್ವ ಕ್ರಿಕೆಟ್​ನ ಅತ್ಯಂತ ಶ್ರೀಮಂತ ಟಿ20 ಲೀಗ್ ಐಪಿಎಲ್​ ಇದುವರೆಗೆ 18 ಆವೃತ್ತಿಗಳನ್ನು ಪೂರೈಸಿದೆ. ಇದೀಗ ಲೀಗ್​ನ 19ನೇ ಆವೃತ್ತಿಗೆ ಡಿಸೆಂಬರ್ 16 ರಂದು ಮಿನಿ ಹರಾಜು ನಡೆಯಲಿದೆ. ಒಟ್ಟು 10 ತಂಡಗಳು ಪಾಲ್ಗೊಳ್ಳುತ್ತಿರುವ ಈ ಲೀಗ್​ನಲ್ಲಿ ಅತ್ಯಂತ ಯಶಸ್ವಿ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ತಲಾ ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿವೆ. ಉಳಿದಂತೆ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ 3 ಬಾರಿ, ಸನ್​ರೈಸರ್ಸ್​ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್, ಡೆಕ್ಕನ್ ಚಾರ್ಜಸ್, ಗುಜರಾತ್ ಟೈಟನ್ಸ್, ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ತಲಾ ಒಂದು ಬಾರಿ ಈ ಟ್ರೋಫಿಯನ್ನು ಎತ್ತಿಹಿಡಿದಿವೆ. 18 ವರ್ಷಗಳ ಬಳಿಕ ಈ ಟ್ರೋಫಿ ಎತ್ತಿಹಿಡಿದಿರುವ ಆರ್​ಸಿಬಿ ತಂಡ ಹಾಲಿ ಚಾಂಪಿಯನ್ ಆಗಿ 19ನೇ ಆವೃತ್ತಿಗೆ ಕಾಲಿಡಲಿದೆ.

ಇನ್ನೂ ಹೆಚ್ಚು ಓದಿ

‘ಹೈದರಾಬಾದ್’ ತಂಡಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಡೈರೆಕ್ಟ್ ಎಂಟ್ರಿ

Glenn Maxwell in PSL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸತತ 13 ಸೀಸನ್​ ಆಡಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಈ ಹೊರಗುಳಿಯುವಿಕೆಯ ಬೆನ್ನಲ್ಲೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ ಇದೀಗ ಪಾಕಿಸ್ತಾನದ ಹೈದರಾಬಾದ್ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಮತ್ತೆ ಶಾಲೆಯತ್ತ ಮುಖ ಮಾಡಿದ ವೈಭವ್ ಸೂರ್ಯವಂಶಿ

Vaibhav Suryavanshi: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 1.10 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ವೈಭವ್ ಸೂರ್ಯವಂಶಿ ಮತ್ತೆ ಶಾಲೆಯತ್ತ ಮುಖ ಮಾಡಿದ್ದಾರೆ. ಈ ಬಾರಿ ಅವರು ಶಾಲೆಗೆ ಹೋಗುತ್ತಿರುವುದು 10ನೇ ತರಗತಿ ಪರೀಕ್ಷೆ ಬರೆಯಲು ಎಂಬುದು ವಿಶೇಷ. ಈ ಪರೀಕ್ಷೆಯ ಬಳಿಕ ಅವರು ಐಪಿಎಲ್​ಗಾಗಿ ಸಜ್ಜಾಗಲಿದ್ದಾರೆ.

IPL 2026: ಯುವ ಭಾರತೀಯ ಆಟಗಾರನಿಗೆ ನಾಯಕತ್ವದ ಪಟ್ಟಕಟ್ಟಿದ ರಾಜಸ್ಥಾನ್ ರಾಯಲ್ಸ್

Rajasthan Royals' New Captain: 2026ರ ಐಪಿಎಲ್ ಮಾರ್ಚ್‌ನಲ್ಲಿ ಆರಂಭವಾಗಲಿದೆ. ರಾಜಸ್ಥಾನ್ ರಾಯಲ್ಸ್ ತಂಡ 2026ರ ಆವೃತ್ತಿಗೆ ಯುವ ಆಟಗಾರ ರಿಯಾನ್ ಪರಾಗ್‌ರನ್ನು ನೂತನ ನಾಯಕರನ್ನಾಗಿ ಘೋಷಿಸಿದೆ. ಹಿಂದಿನ ನಾಯಕರಾಗಿದ್ದ ಸಂಜು ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್ ಸೇರಿಕೊಂಡ ನಂತರ, ಫೆಬ್ರವರಿ 13ರಂದು ರಾಯಲ್ಸ್ ಫ್ರಾಂಚೈಸಿ ಈ ನಿರ್ಧಾರ ಪ್ರಕಟಿಸಿದೆ. ದೇಶೀಯ ಕ್ರಿಕೆಟ್ ಹಾಗೂ ಹಿಂದಿನ ಐಪಿಎಲ್ ಪಂದ್ಯಗಳಲ್ಲಿ ನಾಯಕತ್ವದ ಅನುಭವ ಪರಾಗ್‌ಗಿದೆ.

ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಷರತ್ತುಬದ್ಧ ಅನುಮತಿ? RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡುವ ಸಾಧ್ಯತೆ ದಟ್ಟವಾಗಿದೆ. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಸಹಮತ ವ್ಯಕ್ತವಾಗಿದ್ದು, ಈ ನಿರ್ಧಾರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಹಿಂದಿನ ದುರಂತದ ಹಿನ್ನೆಲೆಯಲ್ಲಿ ಕೆಎಸ್ಸಿಎ ಸಂಸ್ಥೆಯೂ ನ್ಯಾಯಮೂರ್ತಿ ಕುನ್ನ ವರದಿಯ ಶಿಫಾರಸುಗಳನ್ನು ಪಾಲಿಸುವ ಭರವಸೆ ನೀಡಿದೆ ಎನ್ನಲಾಗಿದೆ.

IPL​ನಲ್ಲಿ ಇಲ್ಲ ಚಾನ್ಸ್​: ಪಾಕಿಸ್ತಾನ್​ ಸೂಪರ್​ ಲೀಗ್​ಗೆ 47 ವಿದೇಶಿ ಆಟಗಾರರು ಆಯ್ಕೆ

PSL 2026 Foreign Players: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅವಕಾಶ ವಂಚಿತರಾಗಿದ್ದ ಹಲವು ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್​ಗೆ ಆಯ್ಕೆಯಾಗಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಡೆವೊನ್ ಕಾನ್ವೆ, ಈ ಹಿಂದೆ ಎಸ್​ಆರ್​ಹೆಚ್ ತಂಡವನ್ನು ಮುನ್ನಡೆಸಿದ್ದ ಡೇವಿಡ್ ವಾರ್ನರ್, ಹಾಗೆಯೇ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಈ ಬಾರಿಯ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯಲಿದ್ದಾರೆ.

IPL​ 2026 ಆರಂಭಕ್ಕೂ ಮುನ್ನವೇ RCBಗೆ ಆಘಾತ ನೀಡಿದ ಮುಂಬೈ ಇಂಡಿಯನ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳನ್ನು ಆಯೋಜಿಸಲು ಅವಕಾಶ ನೀಡಬೇಕೆಂದು ಕೆಎಸ್​ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದಾಗ್ಯೂ ಆರ್​ಸಿಬಿ ಪರ್ಯಾಯ ಸ್ಟೇಡಿಯಂನತ್ತ ಮುಖ ಮಾಡಲು ಮುಂದಾಗಿದೆ.

IPL 2026: ಐಪಿಎಲ್​ಗೆ ‘ಯುಪಿ ವಾರಿಯರ್ಸ್’ ತಂಡ ಎಂಟ್ರಿ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಉಳಿದಿರುವುದು ತಿಂಗಳು ಮಾತ್ರ. ಅದಕ್ಕೂ ಮುನ್ನ ಎರಡು ಫ್ರಾಂಚೈಸಿಗಳು ಮಾರಾಟವಾಗುವ ಸಾಧ್ಯತೆ ಹೆಚ್ಚಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳ ಮಾಲೀಕರು ಬದಲಾಗುವ ಸಾಧ್ಯತೆಯಿದೆ.

IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

RCB on sale; : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇದೀಗ ಡಿಯಾಜಿಯೋ ಕಂಪೆನಿಯು ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿದ್ದಾರೆ.

IPL 2026: ಐಪಿಎಲ್​ಗೆ SRH ತಂಡದ ಸ್ಟಾರ್ ಆಟಗಾರ ಡೌಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಾರ್ಚ್ 26 ರಿಂದ ಶುರುವಾಗಲಿದೆ. ಈ ಟೂರ್ನಿಯಿಂದ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಸನ್​ರೈಸರ್ಸ್​ ಹೈದರಾಬಾದ್ ತಂಡದ ಆಟಗಾರ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

RCB ತಂಡ ಮಾರಾಟಕ್ಕಿದೆ… ಇಷ್ಟು ಕೋಟಿ ಇದ್ದರೆ ನೀವು ಸಹ ಖರೀದಿಸಬಹುದು!

RCB on sale; : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇದೀಗ ಡಿಯಾಜಿಯೋ ಕಂಪೆನಿಯು ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿದ್ದಾರೆ.

2026 ರ ಐಪಿಎಲ್​ಗೆ ಜೆರ್ಸಿ ಬದಲಿಸಿದ ಆರ್​ಸಿಬಿ; ಹೊಸ ಜೆರ್ಸಿಯ ವಿಡಿಯೋ ನೋಡಿ

RCB New IPL Jersey: ಆರ್‌ಸಿಬಿ ಮುಂಬರುವ ಐಪಿಎಲ್ ಸೀಸನ್‌ಗಾಗಿ ತನ್ನ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಬಾರಿ ಜೆರ್ಸಿಯಲ್ಲಿರುವ ಲೋಗೋ ಮೇಲೆ ಸ್ಟಾರ್ ಚಿಹ್ನೆಯನ್ನು ಸೇರಿಸಲಾಗಿದ್ದು, ಇದು ಆರ್‌ಸಿಬಿಯ ಮೊದಲ ಪ್ರಶಸ್ತಿಯನ್ನು ಸಂಕೇತಿಸುತ್ತದೆ. ನಥಿಂಗ್ ಸ್ಮಾರ್ಟ್‌ಫೋನ್ ಹೊಸ ಪ್ರಾಯೋಜಕರಾಗಿದ್ದು, ಜೆರ್ಸಿ ಸಾಂಪ್ರದಾಯಿಕ ಕೆಂಪು, ಕಪ್ಪು, ಚಿನ್ನದ ಬಣ್ಣದಲ್ಲಿದೆ.

ಪಾಕಿಸ್ತಾನ್ ಸೂಪರ್ ಲೀಗ್​ಗೆ ಮ್ಯಾಕ್ಸ್​ವೆಲ್ ಎಂಟ್ರಿ… ಎಷ್ಟು ಕೋಟಿಗೆ ಗೊತ್ತಾ?

Glenn Maxwell in PSL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸತತ 13 ಸೀಸನ್​ ಆಡಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಈ ಹೊರಗುಳಿಯುವಿಕೆಯ ಬೆನ್ನಲ್ಲೇ ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಮೂಲಕ ಚೊಚ್ಚಲ ಬಾರಿ ಪಿಎಸ್​ಎಲ್​ ಆಡಲು ಸಜ್ಜಾಗಿದ್ದಾರೆ.

ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ