IPL

IPL

2008 ರಲ್ಲಿ ಆರಂಭವಾದ ವಿಶ್ವ ಕ್ರಿಕೆಟ್​ನ ಅತ್ಯಂತ ಶ್ರೀಮಂತ ಟಿ20 ಲೀಗ್ ಐಪಿಎಲ್​ ಇದುವರೆಗೆ 15 ಆವೃತ್ತಿಗಳನ್ನು ಪೂರೈಸಿದೆ. ಇದೀಗ ಲೀಗ್​ನ 16ನೇ ಆವೃತ್ತಿ ಇದೇ ಮಾರ್ಚ್​ ತಿಂಗಳಲ್ಲಿ ಆರಂಭವಾಗಲಿದೆ. ಈ ಲೀಗ್​ನಲ್ಲಿ ಒಟ್ಟು 10 ತಂಡಗಳು ಪಾಲ್ಗೊಳ್ಳುತ್ತಿವೆ. ಈ ಲೀಗ್​ನ ಅತ್ಯಂತ ಯಶಸ್ವಿ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ತಲಾ ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿವೆ. ವರ್ಷದಿಂದ ವರ್ಷಕ್ಕೆ ತನ್ನ ಬ್ರಾಂಡ್ ಮೌಲ್ಯದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಾಣುತ್ತಿರುವ ಈ ಲೀಗ್​ನ ಒಟ್ಟು ಬ್ರ್ಯಾಂಡ್ ಮೌಲ್ಯವು 28% ರಷ್ಟು 10.7 ಬಿಲಿಯನ್ ಡಾಲರ್​ (ಸುಮಾರು ₹89,232 ಕೋಟಿ) ಹೆಚ್ಚಾಗಿದೆ. ತಂಡಗಳ ಪೈಕಿ ಐದು ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್ ಬ್ರಾಂಡ್ ಮೌಲ್ಯ 87 ಮಿಲಿಯನ್ ಎಂದು ಅಂದಾಜಿಸಲಾಗಿದೆ. ಅಂದರೆ ಸುಮಾರು 725 ಕೋಟಿ ಆಗಿದೆ. ಹಾಗೆಯೇ ಒಮ್ಮೆಯೂ ಐಪಿಎಲ್ ಟ್ರೋಫಿ ಗೆಲ್ಲದ ಆರ್​ಸಿಬಿ ತಂಡ 582 ಕೋಟಿ ರೂ. (69.8 ದಶಲಕ್ಷ ಡಾಲರ್​) ಬ್ರಾಂಡ್​ ಮೌಲ್ಯದೊಂದಿಗೆ 4ನೇ ಸ್ಥಾನದಲ್ಲಿದೆ.

ಇನ್ನೂ ಹೆಚ್ಚು ಓದಿ

IPL 2025: ಕರ್ನಾಟಕ ಸರ್ಕಾರದಿಂದ ಒತ್ತಡ: ಬದಲಾಗುತ್ತಾ RCB?

IPL 2025 Meg Auction: ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳು ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಹೀಗೆ ಉಳಿಸಿಕೊಂಡ 6 ಆಟಗಾರರಲ್ಲಿ ಒಬ್ಬರು ಅನ್​ಕ್ಯಾಪ್ಡ್ ಪ್ಲೇಯರ್ ಇರಲೇಬೇಕು. ಇಲ್ಲಿ ಆರ್​ಸಿಬಿ ತಂಡದಲ್ಲಿ ಅನ್​ಕ್ಯಾಪ್ಡ್ ಕನ್ನಡಿಗರಾಗಿ ವಿಜಯಕುಮಾರ್ ವೈಶಾಕ್ ಹಾಗೂ ಮನೋಜ್ ಬಾಂಢಗೆ ಇದ್ದಾರೆ.

IPL 2025: ವಿರಾಟ್ ಕೊಹ್ಲಿ ಖಚಿತ: ಉಳಿದವರೇ RCB ತಂಡದ ದೊಡ್ಡ ಚಿಂತೆ

IPL 2025 Virat Kohli: ವಿರಾಟ್ ಕೊಹ್ಲಿ 2008 ರಿಂದ ಆರ್​ಸಿಬಿ ಪರ ಕಣಕ್ಕಿಳಿಯುತ್ತಿದ್ದಾರೆ. ಅಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಕಾನ್​ ಆಗಿ ಮಾರ್ಪಟ್ಟಿದ್ದಾರೆ. ಹೀಗಾಗಿ ಕಿಂಗ್ ಕೊಹ್ಲಿಯನ್ನು ಆರ್​ಸಿಬಿ ಫ್ರಾಂಚೈಸಿ ಕೈ ಬಿಡುವುದಿಲ್ಲ ಎಂಬುದು ಖಚಿತವಾಗಿದೆ.

IPL 2025: ಐಪಿಎಲ್ ಮೆಗಾ ಹರಾಜಿಗೆ ಡೇಟ್ ಫಿಕ್ಸ್

IPL 2025 Mega Auction: ಐಪಿಎಲ್ ಮೆಗಾ ಹರಾಜಿಗೂ ಮುನ್ನ 6 ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಈ ರಿಟೈನ್ ಆಟಗಾರರ ಪಟ್ಟಿಯನ್ನು ಸಲ್ಲಿಸಲು ಅಕ್ಟೋಬರ್ 31ರವರೆಗೆ ಗಡುವು ನೀಡಲಾಗಿದ್ದು, ಹೀಗಾಗಿ ಈ ತಿಂಗಳಾಂತ್ಯದಲ್ಲಿ ಪ್ರತಿ ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಹೊರಬೀಳಲಿದೆ.

IPL 2025: ಮೆಗಾ ಹರಾಜು ನಿಯಮದಲ್ಲಿ ಬದಲಾವಣೆ: ಸ್ಟಾರ್ ಆಟಗಾರರಿಗೆ ಕೋಟಿಗಳ ಸುರಿಮಳೆ ಪಕ್ಕಾ

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಹೆನ್ರಿಕ್ ಕ್ಲಾಸೆನ್​ಗೆ ಬರೋಬ್ಬರಿ 23 ಕೋಟಿ ರೂ. ನೀಡಲು ಮುಂದಾಗಿದೆ. ಹೀಗಾಗಿ ಉಳಿದ ತಂಡಗಳಲ್ಲಿರುವ ಆಟಗಾರರು ಕೂಡ ರಿಟೈನ್​ಗಾಗಿ ಬೃಹತ್ ಮೊತ್ತದ ಬೇಡಿಕೆಯಿಡುವುದರಲ್ಲಿ ಅನುಮಾನವೇ ಬೇಡ.

RCB ಉಳಿಸಿಕೊಂಡ ಆರು ಆಟಗಾರರು ಯಾರೆಲ್ಲಾ ಗೊತ್ತಾ?

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿಗೂ ಮುನ್ನ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಹೀಗೆ ಆರು ಆಟಗಾರರನ್ನು ರಿಟೈನ್ ಮಾಡಲು ಬಯಸಿದರೆ ಹರಾಜು ಮೊತ್ತದಿಂದ 79 ಕೋಟಿ ರೂ. ವ್ಯಯಿಸಬೇಕಾಗುತ್ತದೆ. ಹಾಗೆಯೇ ಐವರನ್ನು ಉಳಿಸಿಕೊಳ್ಳಲು ಬಯಸಿದರೆ 75 ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ.

IPL 2025: RCB ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ ರೆಡಿ

IPL 2025: ಐಪಿಎಲ್ ಮೆಗಾ ಹರಾಜಿನ ನಿಯಮದ ಪ್ರಕಾರ ಒಂದು ಫ್ರಾಂಚೈಸಿಯು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಆರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡರೆ ಒಟ್ಟು 79 ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ. ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಲಿದೆ ಎಂಬುದೇ ಈಗ ಕುತೂಹಲ.

IPL 2025: ಮುಂಬೈ ಇಂಡಿಯನ್ಸ್ ಉಳಿಸಿಕೊಳ್ಳುವ ನಾಲ್ವರು ಆಟಗಾರರು ಇವರಂತೆ..!

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ ಗರಿಷ್ಠ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶವಿದೆ. ಅದರಂತೆ ಇದೀಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಾಲ್ವರು ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಆ ನಾಲ್ವರು ಆಟಗಾರರು ಯಾರೆಲ್ಲಾ ಎಂಬುದರ ಮಾಹಿತಿ ಇಲ್ಲಿದೆ...

IPL 2025: ಮೂವರು ಆಟಗಾರರಿಗೆ 55 ಕೋಟಿ ರೂ. ನೀಡಿದ SRH

IPL 2025: ಐಪಿಎಲ್ ಮೆಗಾ ಹರಾಜಿನ ನಿಯಮದ ಪ್ರಕಾರ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಒಂದು ಫ್ರಾಂಚೈಸಿಯು ಆರು ಆಟಗಾರರನ್ನು ಉಳಿಸಿಕೊಳ್ಳಲು ಬಯಸಿದರೆ ಒಟ್ಟು 79 ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ. ಹೀಗೆ ಖರ್ಚು ಮಾಡಲಾದ ಮೊತ್ತವನ್ನು ಒಟ್ಟು ಹರಾಜು ಮೊತ್ತದಿಂದ ಕಡಿತ ಮಾಡಲಾಗುತ್ತದೆ.

IPL 2025: ಬರೋಬ್ಬರಿ 23 ಕೋಟಿ ರೂ.ಗೆ ಹೆನ್ರಿಕ್ ಕ್ಲಾಸೆನ್ ರಿಟೈನ್..!

Heinrich Klaasen: ಹೆನ್ರಿಕ್ ಕ್ಲಾಸೆನ್ 2023 ರಿಂದ ಸನ್​ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಕ್ಲಾಸೆನ್ ಅವರನ್ನು ಎಸ್​ಆರ್​ಹೆಚ್ ಫ್ರಾಂಚೈಸಿ 5.25 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿತ್ತು. ಇದೀಗ ಮೆಗಾ ಹರಾಜಿಗೂ ಮುನ್ನ ಕ್ಲಾಸೆನ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ.

ದೇವರ ಉಡುಗೊರೆ… RCB ಅಭಿಮಾನಿಗಳನ್ನು ಹಾಡಿ ಹೊಗಳಿದ ಅಶ್ವಿನ್

IPL 2025: ಐಪಿಎಲ್​ 2025 ರಲ್ಲಿ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಇತ್ತೀಚೆಗಷ್ಟೇ ಅಶ್ವಿನ್ ಅವರನ್ನು ಸಿಎಸ್​ಕೆ ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಮುಖ್ಯಸ್ಥರಾಗಿ ನೇಮಿಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡದಿಂದ ಅಶ್ವಿನ್ ಹೊರಬರುವುದು ಬಹುತೇಕ ಖಚಿತ ಎನ್ನಬಹುದು.

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ