IRCTC

IRCTC

ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಭಾರತೀಯ ರೈಲ್ವೆಗೆ ಟಿಕೆಟ್, ಅಡುಗೆ ಮತ್ತು ಪ್ರವಾಸೋದ್ಯಮ ಸೇವೆಗಳನ್ನು ಒದಗಿಸುವ ಭಾರತೀಯ ಸಾರ್ವಜನಿಕ ವಲಯದ ಉದ್ಯಮವಾಗಿದೆ. IRCTCಯ ಗುರಿಯು ಆನ್‌ಲೈನ್ ಟಿಕೆಟಿಂಗ್ ಅನ್ನು ನಿರ್ವಹಿಸುವುದು, ಅಡುಗೆಯನ್ನು ಮೇಲ್ವಿಚಾರಣೆ ಮಾಡುವುದು ಮತ್ತು ಭಾರತೀಯ ರೈಲ್ವೆಯಲ್ಲಿ ಪ್ರವಾಸೋದ್ಯಮ ಕಾರ್ಯಾಚರಣೆಗಳನ್ನು ನಿರ್ವಹಿಸುವುದು. IRCTC ಅನ್ನು 27 ಸೆಪ್ಟೆಂಬರ್ 1999 ರಂದು ಸ್ಥಾಪಿಸಲಾಯಿತು. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮವು ದೇಶೀಯ ಮತ್ತು ವಿದೇಶಿ ಪ್ರವಾಸಿಗರಿಗೆ ಬಜೆಟ್ ಮತ್ತು ಡೀಲಕ್ಸ್ ಪ್ಯಾಕೇಜ್ ಪ್ರವಾಸಗಳನ್ನು ಆಯೋಜಿಸುತ್ತದೆ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮವು ದೇಶೀಯ ಮತ್ತು ವಿದೇಶಿ ಪ್ರವಾಸಿಗರಿಗೆ ಬಜೆಟ್ ಮತ್ತು ಡೀಲಕ್ಸ್ ಪ್ಯಾಕೇಜ್ ಪ್ರವಾಸಗಳನ್ನು ಆಯೋಜಿಸುತ್ತದೆ. ಭಾರತದಾದ್ಯಂತ ಪ್ರಮುಖ ಪ್ರವಾಸಿ ತಾಣಗಳನ್ನು ಪ್ರವಾಸಿಗರಿಗೆ ತೋರಿಸಲು ನೀಡಲಾದ ಜನಪ್ರಿಯ ಪ್ರವಾಸೋದ್ಯಮ ಪ್ಯಾಕೇಜ್ ‘ಭಾರತ ದರ್ಶನ’.

ಇನ್ನೂ ಹೆಚ್ಚು ಓದಿ

Fact Check: ಒಬ್ಬರ ಐಡಿಯಿಂದ ಬೇರೆಯವರಿಗೆ ರೈಲು ಟಿಕೆಟ್ ಬುಕ್ ಮಾಡಲು ಆಗಲ್ಲವಾ? ವೈರಲ್ ಪೋಸ್ಟ್​ಗೆ ಐಆರ್​ಸಿಟಿಸಿ ಸ್ಪಷ್ಟನೆ

IRCTC clarification on train ticket restriction rumours: ಐಆರ್​ಸಿಟಿಸಿ ಪ್ಲಾಟ್​ಫಾರ್ಮ್​ನಲ್ಲಿ ರೈಲು ಟಿಕೆಟ್ ಬುಕ್ ಮಾಡಲು ಲಾಗಿನ್ ಆಗಬೇಕು. ಒಬ್ಬರ ಲಾಗಿನ್​ನಲ್ಲಿ ಬೇರೆಯರಿಗೆ ಟಿಕೆಟ್ ಬುಕ್ ಮಾಡುವಂತಿಲ್ಲ. ಮಾಡಿದರೆ ಜೈಲು ಶಿಕ್ಷೆ ಕಾದಿದೆ ಎನ್ನುವಂತಹ ಪೋಸ್ಟ್​ವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಐಆರ್​ಸಿಟಿಸಿ ಸ್ಪಂದಿಸಿದ್ದು, ಈ ವೈರಲ್ ಪೋಸ್ಟ್​ನಲ್ಲಿರುವ ವಿಚಾರ ಸುಳ್ಳು ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಕಡೆಯಿಂದ ಅಯೋಧ್ಯೆಗೆ 11 ವಿಶೇಷ ರೈಲು

ದರ, ಮಾರ್ಗಗಳು ಮತ್ತು ವೇಳಾಪಟ್ಟಿಯ ವಿವರಗಳನ್ನು ರೂಪಿಸಲಾಗುತ್ತಿದೆ. ಆ ಕುರಿತ ಹೆಚ್ಚಿನ ವಿವರ ಶೀಘ್ರದಲ್ಲೇ ದೊರೆಯಲಿದೆ ಎಂದು ಮೂಲಗಳು ಹೇಳಿವೆ. ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ಬಳಿಕ ಒಂದು ತಿಂಗಳ ಒಳಗಾಗಿ ರೈಲುಗಳು ಸಂಚಾರ ಆರಂಭಿಸುವ ನಿರೀಕ್ಷೆ ಇದೆ.

ರೈಲ್ವೆ ಇಲಾಖೆಯಿಂದ ಸಿಹಿಸುದ್ದಿ: ಎಸಿ ಕ್ಲಾಸ್​​​ನಲ್ಲಿ ಪ್ರಯಾಣಿಸುವ RAC ಪ್ರಯಾಣಿಕರಿಗೆ ಸಂಪೂರ್ಣ ಬೆಡ್ ರೋಲ್ ಕಿಟ್

Railway Department: ಇನ್ನು ಮುಂದೆ ಆರ್​​​​ಎಸಿ ಪ್ರಯಾಣಿಕರಿಗೂ ಪ್ರತ್ಯೇಕ ಬೆಡ್ ರೋಲ್ ನೀಡಲಾಗುವುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ರೈಲ್ವೆ ಮಂಡಳಿಯಿಂದ ಎಲ್ಲಾ ವಲಯ ರೈಲ್ವೆ ಮತ್ತು IRCTC ಅಧಿಕಾರಿಗಳಿಗೆ ಪತ್ರವನ್ನು ಕಳುಹಿಸಲಾಗಿದೆ. ಎಸಿ ಕ್ಲಾಸ್‌ನಲ್ಲಿ (ಎಸಿ ಚೇರ್ ಕಾರ್ ಹೊರತುಪಡಿಸಿ) ಪ್ರಯಾಣಿಸುವ ಆರ್‌ಎಸಿ ಪ್ರಯಾಣಿಕರಿಗೆ ಹೊದಿಕೆ, ಬೆಡ್ ಶೀಟ್ ಮತ್ತು ಟವೆಲ್, ದಿಂಬು ಸೇರಿದಂತೆ ಸಂಪೂರ್ಣ ಬೆಡ್ ರೋಲ್ ಕಿಟ್ ನೀಡಲು ನಿರ್ಧರಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ