Kangana Ranaut

Kangana Ranaut

ಕಂಗನಾ ರಣಾವತ್ ಅವರರು ನಟನೆಯಿಂದ ಹಾಗೂ ವಿವಾದಗಳಿಂದ ಸದಾ ಸುದ್ದಿ ಆಗುವ ನಟಿ. ಪರದೆಯ ಮೇಲೆ ಮತ್ತು ಪರದೆಯ ಹೊರಗೆ ಸದಾ ಚರ್ಚೆಯಲ್ಲಿ ಇರುತ್ತಾರೆ. ಅವರು ದಿಟ್ಟತನಕ್ಕೆ ಹೆಸರುವಾಸಿಯಾಗಿದ್ದಾರೆ. 1987ರ ಮಾರ್ಚ್ 23ರಂದು ಹಿಮಾಚಲ ಪ್ರದೇಶದಲ್ಲಿ ಕಂಗನಾ ಜನಿಸಿದರು. ಅವರು 2006ರಲ್ಲಿ ‘ಗ್ಯಾಂಗ್‌ಸ್ಟರ್’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು. ಮೊದಲ ಸಿನಿಮಾದಲ್ಲೇ ಗೆಲುವು ಸಿಕ್ಕಿತು. ಈ ಚಿತ್ರಕ್ಕಾಗಿ ಅವರಿಗೆ ಫಿಲ್ಮ್‌ಫೇರ್ ಪ್ರಶಸ್ತಿ ಸಿಕ್ಕಿತು. ಕಂಗನಾ ಅವರು ‘ಕ್ವೀನ್’, ‘ತನು ವೆಡ್ಸ್ ಮನು’, ‘ಫ್ಯಾಶನ್’ ಅಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕಂಗನಾ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹೇಳಿಕೊಳ್ಳತ್ತಾರೆ. ಅವರು ನಿರ್ದೇಶಕಿ ಹಾಗೂ ನಿರ್ಮಾಪಕಿ ಕೂಡ ಹೌದು. ಸಾಕಷ್ಟು ವಿವಾದಗಳನ್ನು ಕೂಡ ಕಂಗನಾ ಮಾಡಿಕೊಂಡಿದ್ದಾರೆ.

ಇನ್ನೂ ಹೆಚ್ಚು ಓದಿ

ಹೇಳಿದ ಕಡೆ ಕತ್ತರಿ ಹಾಕಿದ್ರೆ ಮಾತ್ರ ‘ಎಮರ್ಜೆನ್ಸಿ’ ಸಿನಿಮಾಗೆ ಸಿಗುತ್ತೆ ಸೆನ್ಸಾರ್ ಪ್ರಮಾಣ ಪತ್ರ

‘ಎಮರ್ಜೆನ್ಸಿ’ ಸಿನಿಮಾದ ಬಿಡುಗಡೆಗೆ ಹಲವು ವಿಘ್ನಗಳು ಎದುರಾಗಿವೆ. ಆದ್ದರಿಂದ ಚಿತ್ರಕ್ಕೆ ಸೆನ್ಸಾರ್​ ಪ್ರಮಾಣ ಪತ್ರ ಇನ್ನೂ ಸಿಕ್ಕಿಲ್ಲ. ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೆನ್ಸಾರ್​ ಮಂಡಳಿ ಸೂಚಿಸಿದೆ. ಅಂತಹ ದೃಶ್ಯಗಳನ್ನು ಕಟ್ ಮಾಡಿದ ನಂತರವೇ ಪ್ರಮಾಣ ಪತ್ರ ನೀಡಲಾಗುತ್ತದೆ. ಈ ಸಿನಿಮಾಗೆ ಕಂಗನಾ ರಣಾವತ್​ ಅವರು ನಿರ್ದೇಶನ ಮಾಡಿದ್ದಾರೆ.

ಜನಾಕ್ರೋಶ ಬಳಿಕ ಕೃಷಿ ಕಾನೂನು ಬಗ್ಗೆ ಹೇಳಿದ್ದ ಹೇಳಿಕೆ ಹಿಂಪಡೆದು ಕ್ಷಮೆಯಾಚಿಸಿದ ಬಿಜೆಪಿ ಸಂಸದೆ ಕಂಗನಾ ರಣಾವತ್

“ಕೃಷಿ ಕಾನೂನನ್ನು ಪ್ರಸ್ತಾಪಿಸಿದಾಗ, ನಮ್ಮಲ್ಲಿ ಅನೇಕರು ಅದನ್ನು ಬೆಂಬಲಿಸಿದರು. ಆದರೆ ನಮ್ಮ ಪ್ರಧಾನಿ ಅದನ್ನು ಬಹಳ ಸೂಕ್ಷ್ಮತೆ ಮತ್ತು ಸಹಾನುಭೂತಿಯಿಂದ ಹಿಂತೆಗೆದುಕೊಂಡರು.ಅವರ ಮಾತಿನ ಘನತೆಯನ್ನು ಗೌರವಿಸುವುದು ನಮ್ಮೆಲ್ಲ ಕಾರ್ಮಿಕರ ಕರ್ತವ್ಯವಾಗಿದೆ. ಇದನ್ನು ನಾನು ಸಹ ನೆನಪಿನಲ್ಲಿಟ್ಟುಕೊಳ್ಳಬೇಕು. ನಾನು ಕಲಾವಿದೆಯಲ್ಲ. ನಾನು ಬಿಜೆಪಿ ಕಾರ್ಯಕರ್ತೆ ಎಂದಿದ್ದಾರೆ ಕಂಗನಾ.

‘ಮೆಸೇಜ್ ಮಾಡ್ತಾರೆ, ಮನೆಗೆ ಕರೆಯುತ್ತಾರೆ’; ಬಾಲಿವುಡ್ ನಟರ ಹಣೆಬರಹ ಬಿಚ್ಚಿಟ್ಟ ಕಂಗನಾ

ಕಂಗನಾ ರಣಾವತ್ ಅವರು ಈಗ ಕೇವಲ ನಟಿ ಮಾತ್ರವಲ್ಲ, ಸಂಸದೆ ಕೂಡ ಹೌದು. ಅವರು ಸಿನಿಮಾ ಹಾಗೂ ರಾಜಕೀಯ ಬದುಕನ್ನು ಸರಿದೂಗಿಸಿಕೊಂಡು ಹೋಗುವ ಪ್ರಯತ್ನದಲ್ಲಿ ಇದ್ದಾರೆ. ಬಾಲಿವುಡ್ ಹೀರೋಗಳೇ ನಟಿಯರಿಗೆ ಕಿರುಕುಳ ನೀಡುತ್ತಾರೆ ಎಂದು ಅವರು ಹೇಳಿದ್ದಾರೆ.

‘ಎಮರ್ಜೆನ್ಸಿ’ ಸಿನಿಮಾ ರಿಲೀಸ್​ ಒದ್ದಾಟದ ಮಧ್ಯೆ ಮುಂಬೈ ಬಂಗಲೆ ಮಾರಿದ ಕಂಗನಾ

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸೆಪ್ಟೆಂಬರ್​ 6ರಂದು ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಈ ಸಿನಿಮಾದ ಬಗ್ಗೆ ಸಿಖ್​ ಸಮುದಾಯದವರು ಆಕ್ಷೇಪ ಎತ್ತಿದ್ದರಿಂದ ಚಿತ್ರದ ಬಿಡುಗಡೆಗೆ ಕೋರ್ಟ್​ ತಡೆ ನೀಡಿತು. ಈ ಸಿನಿಮಾ ರಿಲೀಸ್​ಗೆ ಹೋರಾಡುತ್ತಿರುವಾಗ ಅವರು ತಮ್ಮ ಮುಂಬೈ ಬಂಗಲೆ ಮಾರಿದ್ದಾರೆ.

ಕಂಗನಾ ರಣಾವತ್​ ನಟನೆಯ ‘ಎಮರ್ಜೆನ್ಸಿ’ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ?

ಸಿನಿಮಾದಲ್ಲಿ ಆಕ್ಷೇಪಾರ್ಹ ಅಂಶಗಳು ಇವೆ ಎಂಬ ಕಾರಣಕ್ಕೆ ‘ಎಮರ್ಜೆನ್ಸಿ’ ಸಿನಿಮಾಗೆ ಪ್ರಮಾಣ ಪತ್ರ ನೀಡುವಲ್ಲಿ ಸೆನ್ಸಾರ್​ ಮಂಡಳಿ ಸಾಕಷ್ಟು ಎಚ್ಚರಿಕೆ ವಹಿಸಿತ್ತು. ಕಡೆಗೂ ಈ ಸಿನಿಮಾಗೆ ‘ಯು/ಎ’ ಪ್ರಮಾಣ ಪತ್ರ ನೀಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಕಂಗನಾ ರಣಾವತ್​ ಅಭಿನಯ ಹಾಗೂ ನಿರ್ದೇಶನ ಮಾಡಿರುವ ಈ ಸಿನಿಮಾ ಮೇಲೆ ಫ್ಯಾನ್ಸ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ಎಮರ್ಜೆನ್ಸಿ’ ಚಿತ್ರ ರಿಲೀಸ್ ಮಾಡುವ ಹಠಕ್ಕೆ ಬಿದ್ದ ಕಂಗನಾ; ಸೆನ್ಸಾರ್ ಮಂಡಳಿ ವಿರುದ್ಧ ಕಾನೂನು ಸಮರ

ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಚಿತ್ರದ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾ ವಿವಾದಕ್ಕೆ ಕಾರಣ ಆಗಿದೆ. ಸೆ.6ಕ್ಕೆ ಈ ಚಿತ್ರ ರಿಲೀಸ್​ ಆಗುವುದು ಅನುಮಾನ ಎನ್ನಲಾಗಿದೆ. ಸೆನ್ಸಾರ್​ ಪ್ರಮಾಣ ಪತ್ರ ಸಿಗುವುದು ತಡವಾಗಿದೆ. ಇದರ ವಿರುದ್ಧ ಕಂಗನಾ ತಂಡ ಕೋರ್ಟ್​ ಮೊರೆ ಹೋಗಿದೆ.

‘ಎಮರ್ಜೆನ್ಸಿ’ ಬಿಡುಗಡೆ ಮತ್ತೆ ಮುಂದಕ್ಕೆ; ಕಂಗನಾ ಸಿನಿಮಾಗೆ ಹಲವು ಅಡೆತಡೆ

ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಚಿತ್ರದ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾ ವಿವಾದಕ್ಕೆ ಕಾರಣ ಆಗಿದೆ. ಸೆ.6ಕ್ಕೆ ಈ ಚಿತ್ರ ರಿಲೀಸ್​ ಆಗುವುದು ಅನುಮಾನ ಎನ್ನಲಾಗಿದೆ. ಸೆನ್ಸಾರ್​ ಪ್ರಮಾಣ ಪತ್ರ ಸಿಗುವುದು ತಡವಾಗಿದೆ. ಅಲ್ಲದೇ ಸಿಖ್​ ಸಮುದಾಯದಿಂದಲೂ ‘ಎಮರ್ಜೆನ್ಸಿ’ ಸಿನಿಮಾದ ಬಿಡುಗಡೆಗೆ ವಿರೋಧ ವ್ಯಕ್ತವಾಗುತ್ತಿದೆ.

ಕಂಗನಾ ಮದುವೆಗೆ ಕೋರ್ಟ್ ಕೇಸ್​ಗಳ ವಿಘ್ನ; ಪೊಲೀಸ್ ಕಂಡು ಓಡಿಹೋದ ಗಂಡಿನ ಕಡೆಯವರು

ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ಕಂಗನಾ ರಣಾವತ್​ ಅವರು ಸಕ್ರಿಯರಾಗಿದ್ದಾರೆ. ಹಾಗಾದರೆ ಅವರು ಸಿನಿಮಾ ನಟನನ್ನು ಮದುವೆ ಆಗುತ್ತಾರಾ ಅಥವಾ ರಾಜಕಾರಣಿಯನ್ನು ಮದುವೆ ಆಗುತ್ತಾರಾ ಎಂದು ಪ್ರಶ್ನೆ ಕೇಳಲಾಯಿತು. ಇದಕ್ಕೆ ಅವರು ಉತ್ತರ ನೀಡುವಾಗ ಒಂದು ಇಂಟರೆಸ್ಟಿಂಗ್​ ಘಟನೆಯನ್ನು ನೆನಪಿಸಿಕೊಂಡರು. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಎಮರ್ಜೆನ್ಸಿ’ ಚಿತ್ರಕ್ಕಿಲ್ಲ ಸೆನ್ಸಾರ್ ಪ್ರಮಾಣಪತ್ರ; ಕೋರ್ಟ್​​ಗೆ​ ಹೋಗುವ ಎಚ್ಚರಿಕೆ ನೀಡಿದ ಕಂಗನಾ

ಸಂಸದೆ, ನಟಿ ಕಂಗನಾ ರನೌತ್ ನಟಿಸಿ ನಿರ್ದೇಶನ ಮಾಡಿ ನಿರ್ಮಾಣವೂ ಮಾಡಿರುವ ‘ಎಮರ್ಜೆನ್ಸಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ಸಿನಿಮಾಕ್ಕೆ ನಿಷೇಧದ ಭೀತಿ ಎದುರಾಗಿದೆ. ಈಗ ಅವರ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಸಿಗೋದು ಅನುಮಾನ ಎನ್ನಲಾಗುತ್ತಿದೆ.

Kangana Ranaut: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್​ಗೆ ‘ರಾಮ್ ಕೋವಿಡ್’ ಎಂದ ಕಂಗನಾ ರಣಾವತ್; ಇಂಟರ್ನೆಟ್​ನಲ್ಲಿ ಟ್ರೋಲ್ ಸುರಿಮಳೆ

ಸಂದರ್ಶನವೊಂದರಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಪದೇಪದೆ 'ರಾಮ್ ಕೋವಿಡ್' ಎಂದು ಕರೆದಿರುವ ಕಂಗನಾ ರಣಾವತ್ ಬಗ್ಗೆ ಇಂಟರ್ನೆಟ್​ನಲ್ಲಿ ಮೆಮ್ಸ್, ಟ್ರೋಲ್​ಗಳು ಹೆಚ್ಚಾಗಿವೆ. ಕಂಗನಾ ಅವರ ಸಾಮಾನ್ಯ ಜ್ಞಾನದ ಬಗ್ಗೆ ನೆಟ್ಟಿಗರು ಟೀಕೆ ಮಾಡುತ್ತಿದ್ದು, ಆಕೆಗೆ ಅರ್ಜೆಂಟಾಗಿ ಮನಶ್ಯಾಸ್ತ್ರಜ್ಞರೊಬ್ಬರ ಅಗತ್ಯವಿದೆ ಎಂದು ಲೇವಡಿ ಮಾಡಿದ್ದಾರೆ.

FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ