AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

kantara

kantara

‘ಕಾಂತಾರ’ ಸಿನಿಮಾ ರಿಷಬ್ ಶೆಟ್ಟಿ ನಿರ್ದೇಶಿಸಿದ ಚಿತ್ರ. ಇದರ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಇದೆ. ದೊಡ್ಡ ಬಜೆಟ್​ನಲ್ಲಿ ಸಿದ್ಧ ಆಗುತ್ತಿರುವ ಈ ಸಿನಿಮಾ 2025ರಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಮೊದಲ ಭಾಗದಲ್ಲಿ ದೈವದ ಕಥೆ ಹೇಳಲಾಗಿತ್ತು. ಈಗ ‘ಕಾಂತಾರ: ಚಾಪ್ಟರ್ 1’ ಚಿತ್ರದ ಕಥೆಯು ಕದಂಬರ ಕಾಲದಲ್ಲಿ ಸಾಗುತ್ತದೆ. ಇದರಲ್ಲೂ ದೈವದ ವಿಚಾರವೇ ಹೈಲೈಟ್ ಆಗಲಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿವೆ. ಈ ಚಿತ್ರವು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುವ ನಿರೀಕ್ಷೆ ಇದೆ. ಈ ಚಿತ್ರದ ಶೂಟಿಂಗ್ ಕುಂದಾಪುರದಲ್ಲಿ ನಡೆಯುತ್ತಿದೆ. ರಿಷಬ್ ಜೊತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.

ಇನ್ನೂ ಹೆಚ್ಚು ಓದಿ

‘ಕಾಂತಾರ: ಚಾಪ್ಟರ್ 1’ ಚಿತ್ರದ ಹವಾ; ಸೂಪರ್ ಸ್ಟಾರ್​ಗಳನ್ನು ಹಿಂದಿಕ್ಕಿದ ರಿಷಬ್ ಶೆಟ್ಟಿ

ಪರಭಾಷೆಯ ಘಟಾನುಘಟಿ ನಟರ ಸಿನಿಮಾಗಳನ್ನು ‘ಕಾಂತಾರ: ಚಾಪ್ಟರ್ 1’ ಚಿತ್ರ ಹಿಂದಿಕ್ಕಿದೆ. ಆ ಮೂಲಕ ನಂಬರ್ ಒನ್ ಸ್ಥಾನ ಪಡೆದಿದೆ. ರಿಷಬ್ ಶೆಟ್ಟಿ ಅವರ ಮೇಲೆ ಸಿನಿಪ್ರಿಯರಿಗೆ ಎಷ್ಟು ನಿರೀಕ್ಷೆ ಇದೆ ಎಂಬುದಕ್ಕೆ ಇದೇ ಸಾಕ್ಷಿ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ.

ರಿಷಬ್ ಶೆಟ್ಟಿ ಸಂಸಾರದ ಬಗ್ಗೆ ದೈವ ಹೇಳಿದ್ದೇನು? ಸಂಸಾರ ಪದಕ್ಕೆ ಇದೆ ಬೇರೆ ಅರ್ಥ

ರಿಷಬ್ ಶೆಟ್ಟಿ ಅವರು ವಾರಾಹಿ ಪಂಜುರ್ಲಿ ದೈವದ ಎದುರು ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಈ ವೇಳೆ ದೈವ ಹೇಳಿದ ಮಾತುಗಳ ಬಗ್ಗೆ ಕೆಲವರಿಗೆ ಗೊಂದಲ ಮೂಡಿದೆ. ರಿಷಬ್ ಶೆಟ್ಟಿ ಸಂಸಾರದ ಬಗ್ಗೆ ದೈವ ನುಡಿದಿದೆ. ಆದರೆ ಇಲ್ಲಿ ಸಂಸಾರ ಎಂದರೆ ಬೇರೆಯೇ ಅರ್ಥ ಇದೆ.

  • Ashok
  • Updated on: Apr 7, 2025
  • 6:22 pm

ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು? ಇಲ್ಲಿದೆ ವಿವರ

ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ವಾರಾಹಿ ಪಂಜುರ್ಲಿ ದೈವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದಲ್ಲಿ ಏನೆಲ್ಲ ನಡೆಯಿತು ಎಂಬುದನ್ನು ದೈವಸ್ಥಾನದ ಗೌರವಾಧ್ಯಕ್ಷರಾದ ರವಿ ಪ್ರಸನ್ನ ಅವರು ವಿವರಿಸಿದ್ದಾರೆ. ಪತ್ನಿ ಹಾಗೂ ಮಕ್ಕಳ ಜೊತೆ ಬಂದು ರಿಷಬ್ ಶೆಟ್ಟಿ ಅವರು ದೈವದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.

  • Ashok
  • Updated on: Apr 7, 2025
  • 4:30 pm
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’