AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolkata Knight Riders

Kolkata Knight Riders

Kolkata Knight Riders

IPL 2026: ಪಾಕ್ ಸೂಪರ್ ಲೀಗ್ ಹೊಗಳಿ ಐಪಿಎಲ್​ನಿಂದ ಹಿಂದೆ ಸರಿದ ಕೆಕೆಆರ್ ಆಟಗಾರ

Moeen Ali Leaves KKR for PSL: 2026 ರ ಐಪಿಎಲ್ ಆರಂಭಕ್ಕೂ ಮುನ್ನ ಕೆಕೆಆರ್ ತಂಡಕ್ಕೆ ಸತತ ಆಘಾತಗಳು ಎದುರಾಗುತ್ತಿವೆ. ಆಂಡ್ರೆ ರಸೆಲ್ ನಂತರ ಇದೀಗ ಮೊಯಿನ್ ಅಲಿ ಕೂಡ ಐಪಿಎಲ್​ಗೆ ವಿದಾಯ ಹೇಳಿ ಪಾಕಿಸ್ತಾನ ಸೂಪರ್ ಲೀಗ್ (PSL) ಸೇರಿದ್ದಾರೆ. ಕೆಕೆಆರ್ ತಂಡದ ಪ್ರಮುಖ ಆಟಗಾರರ ಈ ನಿರ್ಧಾರ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ಐಪಿಎಲ್‌ನಲ್ಲಿ ಅವರ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ.

IPL 2026: 64.30 ಕೋಟಿ ರೂ.​ ಮೊತ್ತ… ಪತಿರಾಣ ಮೇಲೆ 2 ಫ್ರಾಂಚೈಸಿಗಳ ಕಣ್ಣು

Matheesha Pathirana: ಮತೀಶ ಪತಿರಾಣ 2022 ರಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್​​ಗೆ ಎಂಟ್ರಿ ಕೊಟ್ಟಿದ್ದರು. ಅಲ್ಲದೆ ಕಳೆದ ಮೂರು ಸೀಸನ್​ಗಳಿಂದ ಸಿಎಸ್​ಕೆ ತಂಡದ ಭಾಗವಾಗಿದ್ದ ಪತಿರಾಣ ಈ ಬಾರಿಯ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿಯೇ ಲಂಕಾ ವೇಗಿಯ ಖರೀದಿಗೆ ಕೆಲ ಫ್ರಾಂಚೈಸಿಗಳು ಪ್ಲ್ಯಾನ್ ರೂಪಿಸುತ್ತಿದೆ.

IPL 2026: KKR ತಂಡದಿಂದ ಆ್ಯಂಡ್ರೆ ರಸೆಲ್ ರಿಲೀಸ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಮುಂದಿನ ತಿಂಗಳು ಮಿನಿ ಹರಾಜು ನಡೆಯಲಿದೆ. ಈ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಾಗುತ್ತದೆ. ಹೀಗೆ ರಿಟೈನ್ ಪಟ್ಟಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 15.

IPL 2026: ಕೆಕೆಆರ್ ತಂಡಕ್ಕೆ ಆರ್​ಸಿಬಿ ಮಾಜಿ ಆಟಗಾರ ಕೋಚ್

Shane Watson Joins KKR: ಐಪಿಎಲ್ 2026 ಹರಾಜಿಗೆ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತನ್ನ ಕೋಚಿಂಗ್ ಸಿಬ್ಬಂದಿಯನ್ನು ಬಲಪಡಿಸಿದೆ. ಐಪಿಎಲ್ ಲೆಜೆಂಡ್ ಶೇನ್ ವ್ಯಾಟ್ಸನ್ ಅವರನ್ನು ಸಹಾಯಕ ಕೋಚ್ ಆಗಿ ನೇಮಿಸಿದೆ. ಆರ್​ಸಿಬಿ, ರಾಜಸ್ಥಾನ್ ರಾಯಲ್ಸ್, ಸಿಎಸ್‌ಕೆ ಪರ ಮಿಂಚಿದ್ದ ಆಲ್‌ರೌಂಡರ್ ವ್ಯಾಟ್ಸನ್ ಸೇರ್ಪಡೆ ಕೆಕೆಆರ್‌ಗೆ 2026ರ ಐಪಿಎಲ್ ಪ್ರಶಸ್ತಿ ಗೆಲ್ಲಲು ನೆರವಾಗಲಿದೆ. ಅಭಿಷೇಕ್ ನಾಯರ್ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.

IPL 2026: 40 ಕೋಟಿ ರೂ.ನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ KKR 

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಮುಂದಿನ ತಿಂಗಳು ಮಿನಿ ಹರಾಜು ನಡೆಯಲಿದೆ. ಈ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಾಗುತ್ತದೆ. ಹೀಗೆ ರಿಟೈನ್ ಪಟ್ಟಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 15.

IPL 2026: KKR ತಂಡಕ್ಕೆ ಕೆಎಲ್ ರಾಹುಲ್?

IPL 2026 KL Rahul: ಕೆಎಲ್ ರಾಹುಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಕಳೆದ ಸೀಸನ್​ನಲ್ಲಿ 14 ಕೋಟಿ ರೂ.ಗೆ ಖರೀದಿಸಿದ್ದರು. ಅಲ್ಲದೆ ಡೆಲ್ಲಿ ಪರ 13 ಇನಿಂಗ್ಸ್ ಆಡಿದ್ದ ರಾಹುಲ್ ಬರೋಬ್ಬರಿ 539 ರನ್ ಕಲೆಹಾಕಿ ಮಿಂಚಿದ್ದರು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರನನ್ನೇ ಟ್ರೇಡ್ ಮಾಡಿಕೊಳ್ಳಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಮುಂದಾಗಿದೆ.

IPL 2026: ಗೌತಮ್ ಗಂಭೀರ್ ಬಲಗೈ ಬಂಟ KKR ತಂಡದ ಹೊಸ ಕೋಚ್..!

Abhishek Nayar: ಅಭಿಷೇಕ್ ನಾಯರ್ ಟೀಮ್ ಇಂಡಿಯಾ ಪರ 3 ಏಕದಿನ ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದರು. ಅಷ್ಟೇ ಅಲ್ಲದೆ ಒಟ್ಟು 80 ಟಿ20 ಇನಿಂಗ್ಸ್ ಆಡಿರುವ ಅವರು 3 ಅರ್ಧಶತಕಗಳೊಂದಿಗೆ 1291 ರನ್​ ಕಲೆಹಾಕಿದ್ದಾರೆ. ಇದೀಗ ಮುಖ್ಯ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

IPL 2026: ಕೆಕೆಆರ್ ತಂಡಕ್ಕೆ ಕನ್ನಡಿಗ ಕೆಎಲ್ ರಾಹುಲ್?

KL Rahul IPL transfer: ಭಾರತ ಟಿ20 ತಂಡದಿಂದ ಹೊರಬಿದ್ದಿದ್ದರೂ ಕೆಎಲ್ ರಾಹುಲ್‌ಗೆ ಐಪಿಎಲ್‌ನಲ್ಲಿ ಭಾರಿ ಬೇಡಿಕೆಯಿದೆ. ಮುಂಬರುವ ಐಪಿಎಲ್​ಗೆ ಶಾರುಖ್ ಖಾನ್ ಒಡೆತನದ ಕೆಕೆಆರ್ ರಾಹುಲ್​ರನ್ನು ತನ್ನತ್ತ ಸೆಳೆಯಲು ಯತ್ನಿಸುತ್ತಿದೆ. ಅವರಿಗೆ ನಾಯಕತ್ವ, ಆರಂಭಿಕ ಮತ್ತು ವಿಕೆಟ್‌ಕೀಪಿಂಗ್ ಜವಾಬ್ದಾರಿ ನೀಡಲು ಕೆಕೆಆರ್ ಉತ್ಸುಕವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್‌ನಿಂದ ರಾಹುಲ್ ಹೊರಬಿದ್ದರೆ, ಸಂಜು ಸ್ಯಾಮ್ಸನ್ ಡೆಲ್ಲಿ ಸೇರುವ ಸಾಧ್ಯತೆ ಇದೆ.

IPL 2026: ಕೆಎಲ್ ರಾಹುಲ್​ ಖರೀದಿಗೆ ಮುಂದಾದ KKR

IPL 2026 KL Rahul: ಕೆಎಲ್ ರಾಹುಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಕಳೆದ ಸೀಸನ್​ನಲ್ಲಿ 14 ಕೋಟಿ ರೂ.ಗೆ ಖರೀದಿಸಿದ್ದರು. ಅಲ್ಲದೆ ಡೆಲ್ಲಿ ಪರ 13 ಇನಿಂಗ್ಸ್ ಆಡಿದ್ದ ರಾಹುಲ್ ಬರೋಬ್ಬರಿ 539 ರನ್ ಕಲೆಹಾಕಿ ಮಿಂಚಿದ್ದರು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರನನ್ನೇ ಟ್ರೇಡ್ ಮಾಡಿಕೊಳ್ಳಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಮುಂದಾಗಿದೆ.

ತನ್ನ ಬದುಕನ್ನು ಬದಲಿಸಿದ ಬ್ಯಾಟ್​ಗೆ ರಾಖಿ ಕಟ್ಟಿದ ರಿಂಕು ಸಿಂಗ್ ಹೇಳಿದ್ದೇನು? ವಿಡಿಯೋ ನೋಡಿ

Rinku Singh Ties Rakhi to His Lucky Bat: ಐಪಿಎಲ್​ನಲ್ಲಿ ತಮ್ಮ ಅದ್ಭುತ ಪ್ರದರ್ಶನಕ್ಕೆ ಹೆಸರುವಾಸಿಯಾಗಿರುವ ರಿಂಕು ಸಿಂಗ್ ಅವರು ತಮ್ಮ ಲಕ್ಕಿ ಬ್ಯಾಟ್​ಗೆ ರಕ್ಷಾಬಂಧನದ ದಿನ ರಾಖಿ ಕಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುಜರಾತ್ ವಿರುದ್ಧದ ಪಂದ್ಯದಲ್ಲಿ 5 ಎಸೆತಗಳಲ್ಲಿ 5 ಸಿಕ್ಸರ್​ಗಳನ್ನು ಬಾರಿಸಿ ತಂಡವನ್ನು ಗೆಲುವಿಗೆ ಕೊಂಡೊಯ್ದ ಬ್ಯಾಟ್​ಗೆ ರಿಂಕು ರಾಖಿ ಕಟ್ಟಿದ್ದಾರೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ