Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolkata Knight Riders

Kolkata Knight Riders

Kolkata Knight Riders

‘ಅಸಂಭವ’…. ಯುಜ್ವೇಂದ್ರ ಚಹಲ್​ಗೆ ಸಿಕ್ಕಳು ಹೊಸ ಗರ್ಲ್​​ಫ್ರೆಂಡ್

IPL 2025 PBKS vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 31ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 111 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 95 ರನ್​ಗಳಿಗೆ ಆಲೌಟ್ ಆಗಿದೆ.

VIDEO: ಮೋಸದಾಟಕ್ಕೆ ಮುಂದಾಗಿ ಸಿಕ್ಕಿಬಿದ್ದ ಸುನಿಲ್ ನರೈನ್, ಆ್ಯಂಡ್ರೆ ರಸೆಲ್

IPL 2025 PBKS vs KKR: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2025) ಸೀಸನ್-18 ರಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಈ ನಿಯಮಗಳ ಜಾರಿ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರು ನಿಯಮಮೀರಿ ಬ್ಯಾಟ್​ಗಳನ್ನು ಬಳಸಲು ಮುಂದಾಗಿರುವುದು ಕಂಡು ಬಂದಿದೆ.

VIDEO: ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ

IPL 2025 PBKS vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 31ನೇ ಪಂದ್ಯವು ರಣರೋಚಕ ಪೈಪೋಟಿಗೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 111 ರನ್​ಗಳಿಸಿದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 95 ರನ್​ಗಳಿಗೆ ಆಲೌಟ್ ಆಗಿ 16 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

PBKS vs KKR: ದುಃಖ ದುಮ್ಮಾನ… ಎಲ್ಲವೂ ನಂದೇ ತಪ್ಪು: ಅಜಿಂಕ್ಯ ರಹಾನೆ ಬೇಸರದ ನುಡಿ

IPL 2025 PBKS vs KKR: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು 111 ರನ್​ಗಳಿಸಿ ಆಲೌಟ್ ಆಯಿತು. ಈ ಸುಲಭ ಗುರಿ ಬೆನ್ನತ್ತಿದ ಅಜಿಂಕ್ಯ ರಹಾನೆ ಮುಂದಾಳತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಕೇವಲ 95 ರನ್​ಗಳಿಗೆ ಆಲೌಟ್ ಆಗಿದೆ.

ರಣರೋಚಕ ಪಂದ್ಯದಲ್ಲಿ ರೋಚಕ ಜಯ: ಇತಿಹಾಸ ನಿರ್ಮಿಸಿದ ಪಂಜಾಬ್ ಕಿಂಗ್ಸ್​

IPL 2025 PBKS vs KKR: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್​ 2025) ಸೀಸನ್-18 ರಣರೋಚಕ ಪಂದ್ಯವೊಂದಕ್ಕೆ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 111 ರನ್ ಬಾರಿಸಿದರೆ, ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಕೇವಲ 95 ರನ್​ಗಳಿಸಿ ಆಲೌಟ್ ಆಗಿದೆ.

CSK vs KKR: ನಾಚಿಕೆಗೇಡಿನ ಸೋಲು: ಪೋಸ್ಟ್ ಮ್ಯಾಚ್​ನಲ್ಲಿ ಎಂಎಸ್ ಧೋನಿ ಏನು ಹೇಳಿದ್ರು ನೋಡಿ

MS Dhoni post match presentation: ಕೆಕೆಆರ್ ವಿರುದ್ಧದ ಸೋಲಿನ ನಂತರ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ಸಮಯದಲ್ಲಿ ನಾಯಕ ಎಂಎಸ್ ಧೋನಿ ತುಂಬಾ ನಿರಾಶೆಗೊಂಡಂತೆ ಕಂಡುಬಂದರು. ಕೆಲವು ಪಂದ್ಯಗಳಲ್ಲಿ ತಂಡವು ತನ್ನ ಘನತೆಗೆ ತಕ್ಕಂತೆ ಆಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು. ಬ್ಯಾಟಿಂಗ್ ಮಾಡುವಾಗ ತಮ್ಮ ತಂಡವು ಅಂದುಕೊಂಡಷ್ಟು ರನ್ ಗಳಿಸಲು ಸಾಧ್ಯವಾಗಲಿಲ್ಲ ಎಂದು ಧೋನಿ ಒಪ್ಪಿಕೊಂಡಿದ್ದಾರೆ.

MS Dhoni: ಧೋನಿಯನ್ನು ಇನ್​ಸ್ಟಾದಲ್ಲಿ ಅನ್‌ಫಾಲೋ ಮಾಡಿದ್ರಾ ರುತುರಾಜ್?: ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆ

Ruturaj Gaikwad: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ಮತ್ತು ಖಾಯಂ ನಾಯಕ ರುತುರಾಜ್ ಗಾಯಕ್ವಾಡ್ ಅವರು ತಂಡದ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎಂಎಸ್ ಧೋನಿ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

IPL 2025: ಧೋನಿ ನಾಯಕತ್ವದಲ್ಲಿ ಇನ್ನಷ್ಟು ಹಳ್ಳ ಹಿಡಿದ ಸಿಎಸ್​ಕೆ ಪ್ರದರ್ಶನ; ಸತತ 5ನೇ ಸೋಲು

Dhoni's Return Fails to Turn CSK's Fortune: 683 ದಿನಗಳ ನಂತರ ಮಹೇಂದ್ರ ಸಿಂಗ್ ಧೋನಿ ನಾಯಕನಾಗಿ ಮರಳಿದರೂ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅದೃಷ್ಟ ಬದಲಾಗಲಿಲ್ಲ. ಸಿಎಸ್​ಕೆ ತಂಡ ತನ್ನ ತವರಿನಲ್ಲೇ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 8 ವಿಕೆಟ್‌ಗಳಿಂದ ಸೋಲು ಅನುಭವಿಸಿತು. ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ಕೇವಲ 103 ರನ್ ಗಳಿಸಿತು. ಇದಕ್ಕುತ್ತರವಾಗಿ ಕೆಕೆಆರ್ 10 ಓವರ್‌ಗಳಲ್ಲಿ ಗುರಿ ತಲುಪಿತು.

CSK vs KKR Highlights, IPL 2025: ಸಿಎಸ್​ಕೆ ವಿರುದ್ಧ 8 ವಿಕೆಟ್​ಗಳಿಂದ ಗೆದ್ದ ಕೆಕೆಆರ್​

Chennai Super Kings vs Kolkata Knight Riders Highlights in Kannada: ಕೆಕೆಆರ್ ವಿರುದ್ಧ ಇನ್ನು 59 ಎಸೆತಗಳು ಬಾಕಿ ಇರುವಾಗಲೇ ಸಿಎಸ್​ಕೆ ಸೋಲೊಪ್ಪಿಕೊಂಡಿತು. ಇದು ಚೆಪಾಕ್‌ನಲ್ಲಿ ಚೆನ್ನೈ ತಂಡಕ್ಕೆ ಎದುರಾದ ಅತಿ ದೊಡ್ಡ ಸೋಲು. ಅಲ್ಲದೆ, ಈ ತಂಡವು ಮೊದಲ ಬಾರಿಗೆ ಚೆಪಾಕ್‌ನಲ್ಲಿ ಸತತ ಮೂರು ಪಂದ್ಯಗಳನ್ನು ಸೋತ ಬೇಡದ ದಾಖಲೆಗೆ ಕೊಳೊಡ್ಡಿತು. ಐಪಿಎಲ್‌ನ ಯಾವುದೇ ಸೀಸನ್​ನಲ್ಲಿ ಚೆನ್ನೈ ತಂಡ ಸತತ ಐದು ಪಂದ್ಯಗಳಲ್ಲಿ ಸೋತಿರುವುದು ಇದೇ ಮೊದಲು.

Ajinkya Rahane: ನಾನು ಹೇಳಿದರೆ ವಿವಾದವಾಗುತ್ತೆ: ಪೋಸ್ಟ್ ಮ್ಯಾಚ್​ನಲ್ಲಿ ಕೋಪಗೊಂಡ ಅಜಿಂಕ್ಯಾ ರಹಾನೆ

KKR vs LSG, IPL 2025: ಈ ಪಂದ್ಯದಲ್ಲಿ ಸೂಪರ್ ಜೈಂಟ್ಸ್ ತಂಡವು ಮೂರು ವಿಕೆಟ್ ನಷ್ಟಕ್ಕೆ 238 ರನ್ ಗಳಿಸುವ ಮೂಲಕ ಕೆಕೆಆರ್ ತಂಡವನ್ನು ಏಳು ವಿಕೆಟ್ ನಷ್ಟಕ್ಕೆ 234 ರನ್ ಗಳಿಗೆ ಸೀಮಿತಗೊಳಿಸಿತು. ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಜಿಂಕ್ಯಾ ರಹಾನೆ ತವರಿನ ಲಾಭದ ಬಗ್ಗೆ ಕೇಳಿದಾಗ ಕೋಪಗೊಂಡ ಘಟನೆ ನಡೆದಿದೆ.

Daily Devotional: ಕುಜ ದೋಷ ನಿವಾರಣೆಗೆ ಇದೊಂದು ಕೆಲಸ ಮಾಡಿ
Daily Devotional: ಕುಜ ದೋಷ ನಿವಾರಣೆಗೆ ಇದೊಂದು ಕೆಲಸ ಮಾಡಿ
ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ವಿದೇಶಕ್ಕೆ ತೆರಳುವ ಅವಕಾಶ
ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ವಿದೇಶಕ್ಕೆ ತೆರಳುವ ಅವಕಾಶ
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್