AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolkata Knight Riders

Kolkata Knight Riders

Kolkata Knight Riders

Urvil Patel: ಅತಿ ವೇಗದ ಟಿ20 ಶತಕ, ಚೊಚ್ಚಲ ಪಂದ್ಯದಲ್ಲೇ 4 ಶಕ್ತಿಶಾಲಿ ಸಿಕ್ಸರ್ಸ್: ಸಿಎಸ್‌ಕೆಯ ಈ ಮಾರಕ ಬ್ಯಾಟ್ಸ್‌ಮನ್ ಯಾರು?

KKR vs CSK, IPL 2025: ಉರ್ವಿಲ್ ಪಟೇಲ್ ಬಲಗೈ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್, ಇವರು ದೇಶೀಯ ಕ್ರಿಕೆಟ್‌ನಲ್ಲಿ ಭಾರತದ ಅತ್ಯಂತ ಸ್ಫೋಟಕ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ಉರ್ವಿಲ್ ಪಟೇಲ್ ದೇಶೀಯ ಕ್ರಿಕೆಟ್ನಲ್ಲಿ ಬರೋಡಾ ಮತ್ತು ಗುಜರಾತ್ ತಂಡಗಳನ್ನು ಪ್ರತಿನಿಧಿಸಿದ್ದಾರೆ ಮತ್ತು ಐಪಿಎಲ್ 2023 ರ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಭಾಗವಾಗಿದ್ದರು.

VIDEO: ಹೋಯ್ತಾ ಇರು ಎಂದ ವರುಣ್ ಚಕ್ರವರ್ತಿಗೆ ಬಿತ್ತು ದಂಡ

IPL 2025 KKR vs CSK: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 57ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 179 ರನ್ ಕಲೆಹಾಕಿತು. ಈ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ 19.4 ಓವರ್​ಗಳಲ್ಲಿ ಚೇಸ್ ಮಾಡಿ 2 ವಿಕೆಟ್​ಗಳ ಜಯ ಸಾಧಿಸಿದೆ.

KKR vs CSK, IPL 2025: ಆಪರೇಷನ್ ಸಿಂಧೂರ್‌: ಈಡನ್ ಗಾರ್ಡನ್ಸ್‌ನಲ್ಲಿ ರಾಷ್ಟ್ರಗೀತೆ, ಭಾರತ್ ಮಾತಾ ಕಿ ಜೈ ಘೋಷಣೆ

Operation Sindoor: ಭಾರತೀಯ ಸೇನೆಗೆ ಗೌರವ ಸೂಚಿಸಲು ಬಿಸಿಸಿಐ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ನುಡಿಸಿತು. ನಂತರ, 'ಭಾರತೀಯ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆ' ಚಿತ್ರವನ್ನು ಪರದೆಯ ಮೇಲೆ ತೋರಿಸಲಾಯಿತು. ಇದು ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತೀಯ ಸೇನೆಗೆ ಸಲ್ಲಿಸಿದ ಗೌರವವಾಗಿತ್ತು. ಪಂದ್ಯದ ಸಮಯದಲ್ಲಿ, ಪ್ರೇಕ್ಷಕರು ದೇಶಭಕ್ತಿಯ ಘೋಷಣೆಗಳನ್ನು ಕೂಗಿದರು.

IPL 2025: ಕೊನೆಗೂ ಗೆದ್ದ ಸಿಎಸ್​ಕೆ; ಹಾಲಿ ಚಾಂಪಿಯನ್ ಕೆಕೆಆರ್ ಪ್ರಯಾಣವೂ ಅಂತ್ಯ

CSK Beats KKR: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರೋಮಾಂಚಕ ಪಂದ್ಯದಲ್ಲಿ 2 ವಿಕೆಟ್‌ಗಳ ಜಯ ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಕೆಕೆಆರ್ 179 ರನ್ ಗಳಿಸಿತು. ಸಿಎಸ್ಕೆ 19.4 ಓವರ್‌ಗಳಲ್ಲಿ ಗುರಿ ತಲುಪಿತು. ಕೊನೆಯ ಓವರ್​ನಲ್ಲಿ ಧೋನಿ ಅವರ ಸಿಕ್ಸರ್ ಮತ್ತು ಕಾಂಬೋಜ್ ಅವರ ಬೌಂಡರಿ ಗೆಲುವಿಗೆ ಕಾರಣವಾಯಿತು.

IPL 2025: ನಡೆಯುತ್ತಿರುವ ಕೆಕೆಆರ್- ಸಿಎಸ್​ಕೆ ಪಂದ್ಯಕ್ಕೆ ಬಾಂಬ್ ಬೆದರಿಕೆ; ಪೊಲೀಸ್ ಬಂದೋಬಸ್ತ್

IPL 2025 Bomb Threat at Eden Gardens: ಐಪಿಎಲ್ 2025ರ 57ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಇದೇ ವೇಳೆ ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧಿಕೃತ ಇಮೇಲ್​ಗೆ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದು, ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ.

IPL 2025: ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಆ್ಯಂಡ್ರೆ ರಸೆಲ್

IPL 2025 KKR vs RR: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 53ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಆ್ಯಂಡ್ರೆ ರಸೆಲ್ ಅವರ ಸ್ಪೋಟಕ ಅರ್ಧಶತಕದ ನೆರವಿನಿಂದ 20 ಓವರ್​ಗಳಲ್ಲಿ 206 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ 205 ರನ್​ಗಳಿಸಿ ಕೇವಲ 1 ರನ್​ನಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿದೆ.

IPL 2025: 6,6,6,6,6,6..; ರಸೆಲ್ ಸುನಾಮಿಗೆ ತತ್ತರಿಸಿದ ರಾಜಸ್ಥಾನ್; ವಿಡಿಯೋ

Andre Russell's 57-Run Blast: ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಆಟಗಾರ ಆ್ಯಂಡ್ರೆ ರಸೆಲ್ 57 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. 407 ದಿನಗಳ ನಂತರ ಬಂದ ಈ ಅರ್ಧಶತಕ, 25 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 4 ಬೌಂಡರಿಗಳನ್ನು ಒಳಗೊಂಡಿತ್ತು. ಮೊದಲು ನಿಧಾನಗತಿಯ ಬ್ಯಾಟಿಂಗ್ ಮಾಡಿದ ರಸೆಲ್ ನಂತರ ವೇಗವಾಗಿ ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

IPL 2025: ರಾಜಸ್ಥಾನ್ ಹೆಗಲೇರಿದೆ ದುರಾದೃಷ್ಟ; ಕೆಕೆಆರ್ ವಿರುದ್ಧ ರಾಯಲ್ಸ್​ಗೆ 1 ರನ್ ಸೋಲು

KKR's Last-Ball Thriller: ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ ರೋಮಾಂಚಕ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ 1 ರನ್​ನಿಂದ ಜಯ ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಕೆಕೆಆರ್ 206 ರನ್ ಗಳಿಸಿತು. ಗುರಿ ಬೆನ್ನಟ್ಟಿದ ರಾಜಸ್ಥಾನ 205 ರನ್ ಗಳಿಸಲಷ್ಟೇ ಶಕ್ತವಾಯಿತು. ರಿಯಾನ್ ಪರಾಗ್ 95 ರನ್ ಗಳಿಸಿದರೂ ರಾಜಸ್ಥಾನ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಕೆಕೆಆರ್ ತಂಡ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

VIDEO: ಚಮೀರ… ಚಮೀರ… ಚಮೀರ… ಇದು ದುಷ್ಮಂತನ ಕ್ಯಾಚ್

IPL 2025 DC vs KKR: ಐಪಿಎಲ್​ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಗ್ಗರಿಸಿದೆ. ದೆಹಲಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 204 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 190 ರನ್​ಗಳಿಸಲಷ್ಟೇ ಶಕ್ತರಾದರು.

IPL 2025: ರಿವ್ಯೂ ತೆಗೆದುಕೊಳ್ಳದೇ ಪಂದ್ಯ ಸೋತ ಡೆಲ್ಲಿ ಕ್ಯಾಪಿಟಲ್ಸ್

IPL 2025 KKR vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 48ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 204 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 190 ರನ್​ಗಳಿಸಲಷ್ಟೇ ಶಕ್ತರಾದರು.

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!