AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Labour

Labour

ಒಂದು ದೇಶದ ಪ್ರಗತಿಗೆ ಅದರ ಕಾರ್ಮಿಕ ಶಕ್ತಿ ಪ್ರಮುಖ ಕಾರಣ. ಹೀಗಾಗಿ, ದೇಶಕ್ಕೆ ಕಾರ್ಮಿಕರೇ ಬೆನ್ನೆಲುಬಾಗಿರುತ್ತಾರೆ. ಆರ್ಥಿಕತೆಯ ಓಟಕ್ಕೆ ಅಗತ್ಯವಾದ ಬಿಸಿನೆಸ್ ಅನ್ನು ಒಬ್ಬ ಉದ್ಯಮಿಯೋ ಅಥವಾ ಆಂಟ್ರಪ್ರನ್ಯೂರ್​ನೋ ಸೃಷ್ಟಿಸುತ್ತಾರಾದರೂ ಆ ಬಿಸಿನೆಸ್​ಗೆ ಬೇಕಾದ ಉತ್ಪನ್ನ ತಯಾರಾಗಲು ಕಾರ್ಮಿಕ ವರ್ಗ ಬಹಳ ಮುಖ್ಯ. ಒಂದು ದೇಶದಲ್ಲಿ ದುಡಿಯುವ ವರ್ಗ ಎಷ್ಟಿದೆ ಎನ್ನುವುದು ಅದರ ಆರ್ಥಿಕತೆಯ ಓಟವನ್ನು ಅಂದಾಜು ಮಾಡಲಾಗುತ್ತದೆ. ಬೇರೆ ಪ್ರಮುಖ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ದುಡಿಯುವ ವರ್ಗದವರ ಸಂಖ್ಯೆ ಹೆಚ್ಚಿದೆ. 2050ರವರೆಗೂ ಕಡಿಮೆ ವಯಸ್ಸಿನ ಕಾರ್ಮಿಕರ ಲಭ್ಯ ಇರುವುದು ಭಾರತಕ್ಕೆ ಅನುಕೂಲಕರವಾಗಿದೆ. ಚೀನಾ, ಜಪಾನ್ ಮೊದಲಾದ ದೇಶದಲ್ಲಿ ವೃದ್ಧರ ಸಂಖ್ಯೆ ಹೆಚ್ಚುತ್ತಿದೆ.

ಇನ್ನೂ ಹೆಚ್ಚು ಓದಿ

ಭಾರತದಲ್ಲಿ ಕಳೆದ 6 ವರ್ಷದಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಗಣನೀಯ ಏರಿಕೆ: ಸಚಿವೆ ಶೋಭಾ ಕರಂದ್ಲಾಜೆ

Women workforce in India: ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಮಹಿಳಾ ಕಾರ್ಮಿಕರ ಪ್ರಮಾಣ ಬಹಳ ಹೆಚ್ಚಾಗಿದೆ ಎನ್ನುವ ಮಾಹಿತಿಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿದ್ದಾರೆ. 2017-18ರಲ್ಲಿ ಮಹಿಳಾ ಕಾರ್ಮಿಕ ಸಂಖ್ಯಾ ಅನುಪಾತ (ಡಬ್ಲ್ಯುಪಿಆರ್) ಶೇ. 22ರಷ್ಟಿತ್ತು. 2023-24ರಲ್ಲಿ ಇದು ಶೇ. 40.3ಕ್ಕೆ ಏರಿದೆ. ಕಾರ್ಮಿಕ ಬಳಗದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿಸಲು ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿರುವ ಮಾಹಿತಿಯನ್ನು ಶೋಭಾ ತಿಳಿಸಿದ್ದಾರೆ.

ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’