Labour

Labour

ಒಂದು ದೇಶದ ಪ್ರಗತಿಗೆ ಅದರ ಕಾರ್ಮಿಕ ಶಕ್ತಿ ಪ್ರಮುಖ ಕಾರಣ. ಹೀಗಾಗಿ, ದೇಶಕ್ಕೆ ಕಾರ್ಮಿಕರೇ ಬೆನ್ನೆಲುಬಾಗಿರುತ್ತಾರೆ. ಆರ್ಥಿಕತೆಯ ಓಟಕ್ಕೆ ಅಗತ್ಯವಾದ ಬಿಸಿನೆಸ್ ಅನ್ನು ಒಬ್ಬ ಉದ್ಯಮಿಯೋ ಅಥವಾ ಆಂಟ್ರಪ್ರನ್ಯೂರ್​ನೋ ಸೃಷ್ಟಿಸುತ್ತಾರಾದರೂ ಆ ಬಿಸಿನೆಸ್​ಗೆ ಬೇಕಾದ ಉತ್ಪನ್ನ ತಯಾರಾಗಲು ಕಾರ್ಮಿಕ ವರ್ಗ ಬಹಳ ಮುಖ್ಯ. ಒಂದು ದೇಶದಲ್ಲಿ ದುಡಿಯುವ ವರ್ಗ ಎಷ್ಟಿದೆ ಎನ್ನುವುದು ಅದರ ಆರ್ಥಿಕತೆಯ ಓಟವನ್ನು ಅಂದಾಜು ಮಾಡಲಾಗುತ್ತದೆ. ಬೇರೆ ಪ್ರಮುಖ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ದುಡಿಯುವ ವರ್ಗದವರ ಸಂಖ್ಯೆ ಹೆಚ್ಚಿದೆ. 2050ರವರೆಗೂ ಕಡಿಮೆ ವಯಸ್ಸಿನ ಕಾರ್ಮಿಕರ ಲಭ್ಯ ಇರುವುದು ಭಾರತಕ್ಕೆ ಅನುಕೂಲಕರವಾಗಿದೆ. ಚೀನಾ, ಜಪಾನ್ ಮೊದಲಾದ ದೇಶದಲ್ಲಿ ವೃದ್ಧರ ಸಂಖ್ಯೆ ಹೆಚ್ಚುತ್ತಿದೆ.

ಇನ್ನೂ ಹೆಚ್ಚು ಓದಿ

ಭಾರತದಲ್ಲಿ ಕಳೆದ 6 ವರ್ಷದಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಗಣನೀಯ ಏರಿಕೆ: ಸಚಿವೆ ಶೋಭಾ ಕರಂದ್ಲಾಜೆ

Women workforce in India: ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಮಹಿಳಾ ಕಾರ್ಮಿಕರ ಪ್ರಮಾಣ ಬಹಳ ಹೆಚ್ಚಾಗಿದೆ ಎನ್ನುವ ಮಾಹಿತಿಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿದ್ದಾರೆ. 2017-18ರಲ್ಲಿ ಮಹಿಳಾ ಕಾರ್ಮಿಕ ಸಂಖ್ಯಾ ಅನುಪಾತ (ಡಬ್ಲ್ಯುಪಿಆರ್) ಶೇ. 22ರಷ್ಟಿತ್ತು. 2023-24ರಲ್ಲಿ ಇದು ಶೇ. 40.3ಕ್ಕೆ ಏರಿದೆ. ಕಾರ್ಮಿಕ ಬಳಗದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿಸಲು ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿರುವ ಮಾಹಿತಿಯನ್ನು ಶೋಭಾ ತಿಳಿಸಿದ್ದಾರೆ.

ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?