AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lucknow Super Giants

Lucknow Super Giants

Lucknow Super Giants

IPL 2026 Trade: ಲಕ್ನೋ ತೊರೆದು ಮುಂಬೈ ಸೇರಿದ ಶಾರ್ದೂಲ್ ಠಾಕೂರ್; ಎಷ್ಟು ಮೊತ್ತಕ್ಕೆ ಗೊತ್ತಾ?

Shardul Thakur Traded to Mumbai Indians: ಅನುಭವಿ ಆಟಗಾರ ಶಾರ್ದೂಲ್ ಠಾಕೂರ್ ಮುಂಬರುವ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ಜೈಂಟ್ಸ್‌ನಿಂದ ಮುಂಬೈ ಇಂಡಿಯನ್ಸ್‌ಗೆ ₹2 ಕೋಟಿ ನಗದು ಒಪ್ಪಂದದಲ್ಲಿ ಸೇರಿಕೊಂಡಿದ್ದಾರೆ. ಇದು ಶಾರ್ದೂಲ್ ಅವರ ಮೂರನೇ ಐಪಿಎಲ್ ಟ್ರೇಡ್ ಆಗಿದ್ದು, ಹಿಂದೆ ನೆಟ್ಸ್ ಬೌಲರ್ ಆಗಿ ಮುಂಬೈ ಜೊತೆಗಿನ ನಂಟು ಹೊಂದಿದ್ದರು. ಅವರ ಈ ಸೇರ್ಪಡೆ ಮುಂಬೈ ತಂಡಕ್ಕೆ ಬಲ ತುಂಬಲಿದೆ.

IPL 2026: LSG ತಂಡದಿಂದ 11 ಕೋಟಿ ರೂ. ಆಟಗಾರನಿಗೆ ಗೇಟ್ ಪಾಸ್..!

IPL 2026 LSG: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜು ಡಿಸೆಂಬರ್ ಮೂರನೇ ವಾರದಲ್ಲಿ ನಡೆಯಲಿದೆ. ಈ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಕೆಲ ಪ್ರಮುಖ ಆಟಗಾರರು ಹೊರಬೀಳುವುದು ಖಚಿತ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದ ಆಟಗಾರ ಕೂಡ ಇರುವುದು ವಿಶೇಷ.

ಸತತ 5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ; ವಿಡಿಯೋ ನೋಡಿ

Digvesh Rathi's 5 Wickets in 5 Balls: ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಕಣಕ್ಕಿಳಿಯುವ ಯುವ ಸ್ಪಿನ್ನರ್ ದಿಗ್ವೇಶ್ ರಾಥಿ ಅವರು ಸ್ಥಳೀಯ ಟಿ20 ಪಂದ್ಯದಲ್ಲಿ ಅಸಾಧಾರಣ ಪ್ರದರ್ಶನ ನೀಡಿದ್ದಾರೆ. ಸತತ ಐದು ಎಸೆತಗಳಲ್ಲಿ ಐದು ವಿಕೆಟ್‌ಗಳನ್ನು ಪಡೆದು ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಲಕ್ನೋ ತಂಡದ ಮಾಲೀಕರು ಕೂಡಾ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಕ್ರೀಡಾ ಸ್ಫೂರ್ತಿ ಅಲ್ಲ… ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ

IPL 2025 RCB vs LSG: ಇಂಡಿಯನ್ ಪ್ರೀಮಿಯರ್ ಲೀಗ್​ನ 70ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 227 ರನ್ ಕಲೆಹಾಕಿತು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.4 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಆರ್​ಸಿಬಿ 6 ವಿಕೆಟ್​ಗಳ ಜಯ ಸಾಧಿಸಿದೆ.

Jitesh Sharma: ನಂಬೋಕೆ ಆಗ್ತಿಲ್ಲ: ಮಾಂತ್ರಿಕ ಇನ್ನಿಂಗ್ಸ್ ಬಳಿಕ ಜಿತೇಶ್ ಶರ್ಮಾ ಭಾವನಾತ್ಮಕ ಹೇಳಿಕೆ

LSG vs RCB, IPL 2025: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದ ನಂತರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಆರ್​ಸಿಬಿ ನಾಯಕ ಜಿತೇಶ್ ಶರ್ಮಾ, ನಾನು ಇಂತಹ ಇನ್ನಿಂಗ್ಸ್ ಆಡಿದ್ದೇನೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ನಾನು ಆ ಕ್ಷಣದಲ್ಲಿಯೇ ಇರಲು ಪ್ರಯತ್ನಿಸುತ್ತಿದ್ದೆ ಎಂದು ಹೇಳಿದ್ದಾರೆ.

IPL 2025: ಹೃದಯವಂತ ರಿಷಬ್..! ಪಂತ್ ಕ್ರೀಡಾ ಸ್ಫೂರ್ತಿಗೆ ಸಲಾಂ ಹೊಡೆದ ಕ್ರೀಡಾ ಜಗತ್ತು; ವಿಡಿಯೋ ನೋಡಿ

Rishabh Pant's Sportsmanship: ಐಪಿಎಲ್ 2025 ರ ಕೊನೆಯ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಲಕ್ನೋ ಸೂಪರ್ ಜೈಂಟ್ಸ್, ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿತು. ಆದರೆ ಪಂದ್ಯದ 17ನೇ ಓವರ್‌ನಲ್ಲಿ ನಡೆದ ಘಟನೆಗಳು ಎಲ್ಲರ ಗಮನ ಸೆಳೆದವು. ರಿಷಭ್ ಪಂತ್ ಅವರ ಕ್ರೀಡಾ ಮನೋಭಾವ ಮತ್ತು ಜಿತೇಶ್ ಶರ್ಮಾ ಅವರ ಅದ್ಭುತ ಇನ್ನಿಂಗ್ಸ್ ಈ ಪಂದ್ಯದ ಹೈಲೈಟ್ ಆಗಿತ್ತು. ದಿಗ್ವೇಶ್ ಮಅಡಿದ ಮಂಕಡಿ ಔಟ್ ಅನ್ನು ರಿಷಬ್ ಪಂತ್ ಹಿಂತೆಗೆದುಕೊಂಡು ಜಿತೇಶ್ ಅವರನ್ನು ಆಟ ಮುಂದುವರೆಸುವಂತೆ ಹೇಳಿದ್ದು ವಿಶೇಷವಾಗಿತ್ತು.

IPL 2025: ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್; ವಿಡಿಯೋ ನೋಡಿ

Rishabh Pant century: ಮೇ 27ರಂದು ನಡೆದ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಅವರು ಅದ್ಭುತ ಶತಕ ಬಾರಿಸಿ ತಂಡವನ್ನು ಬೃಹತ್ ಮೊತ್ತದತ್ತ ಮುನ್ನಡೆಸಿದರು. 7 ವರ್ಷಗಳ ನಂತರದ ಈ ಶತಕದ ಸಂಭ್ರಮದಲ್ಲಿ ಪಂತ್ ಪಲ್ಟಿ ಹೊಡೆದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅವರ 118 ರನ್‌ಗಳ ಅಜೇಯ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು 8 ಸಿಕ್ಸರ್‌ಗಳು ಸೇರಿದ್ದವು.

Rishabh Pant: ಫಿಟ್ನೆಸ್ ಬಗ್ಗೆ ಟ್ರೋಲ್ ಮಾಡುವವರೇ ಇದನ್ನ ನೋಡಿ: ಪಲ್ಟಿ ಹೊಡೆದು ಶತಕ ಆಚರಿಸಿದ ರಿಷಭ್ ಪಂತ್

LSG vs RCB IPL 2025: ಐಪಿಎಲ್ 2025 ರಲ್ಲಿ ರಿಷಭ್ ಪಂತ್ ತಮ್ಮ ಕೊನೆಯ ಪಂದ್ಯದಲ್ಲಿ ಚೊಚ್ಚಲ ಅದ್ಭುತ ಶತಕ ಗಳಿಸಿದರು. ಆರಂಭಿಕ ಪಂದ್ಯಗಳಲ್ಲಿ ರನ್ ಗಳಿಸಲು ಪರದಾಡಿದ ನಂತರ, ಪಂತ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 54 ಎಸೆತಗಳಲ್ಲಿ ಶತಕ ಗಳಿಸಿದರು. ಶತಕ ಸಿಡಿಸಿದ ನಂತರ ರಿಷಭ್ ಪಂತ್ ಅವರ ಸೆಲೆಬ್ರೇಷನ್ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

IPL 2025: ಇಡೀ ಸೀಸನ್ ಸುಮ್ಮನಿದ್ದು ಆರ್​ಸಿಬಿ ವಿರುದ್ಧ ಅಬ್ಬರದ ಶತಕ ಸಿಡಿಸಿದ ರಿಷಬ್ ಪಂತ್

Rishabh Pant's Century: ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ 2025ರ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ರಿಷಭ್ ಪಂತ್ ಅವರು ಅದ್ಭುತ ಶತಕ ಸಿಡಿಸಿದರು. ಇದು ಈ ಸೀಸನ್​ನ ಅವರ ಮೊದಲ ಶತಕ ಮತ್ತು ಐಪಿಎಲ್ ಇತಿಹಾಸದಲ್ಲಿ ಅವರ ಎರಡನೇ ಶತಕ. ಕಳಪೆ ಫಾರ್ಮ್​ನಲ್ಲಿದ್ದ ಪಂತ್ ಅವರು ಆರ್​ಸಿಬಿ ಬೌಲರ್​ಗಳ ವಿರುದ್ಧ ಉತ್ತಮ ಆಟವಾಡಿ ತಮ್ಮ ತಂಡವನ್ನು 200 ರನ್​ಗಳ ಗಡಿ ದಾಟಿಸಿದರು.

RCB vs LSG Highlights, IPL 2025: ಲಕ್ನೋ ವಿರುದ್ಧ ಗೆದ್ದ ಆರ್​ಸಿಬಿ

Royal Challengers Bengaluru vs Lucknow Super Giants Live Score in Kannada: ಐಪಿಎಲ್ 2025 ರ ಕೊನೆಯ ಲೀಗ್ ಪಂದ್ಯವು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಿತು. ಈ ಪಂದ್ಯದಲ್ಲಿ, ಆರ್‌ಸಿಬಿ ಅದ್ಭುತ ಗೆಲುವು ಸಾಧಿಸಿ ಲೀಗ್ ಹಂತವನ್ನು ಅಗ್ರ-2 ರಲ್ಲಿ ಮುಗಿಸಿತು. ರೆಡ್ ಆಮರ್ಮ ಈಗ ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ ತಂಡವನ್ನು ಎದುರಿಸಲಿದೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ