AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Indians

Mumbai Indians

Mumbai Indians

IPL 2026 Trade: ಒಂದೇ ದಿನ ಇಬ್ಬರು ಸ್ಟಾರ್ ಆಟಗಾರರನ್ನು ಖರೀದಿಸಿದ ಮುಂಬೈ ಇಂಡಿಯನ್ಸ್‌

IPL 2026 Trade: ಐಪಿಎಲ್ 2026 ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಟ್ರೇಡಿಂಗ್ ವಿಂಡೋ ಮೂಲಕ ದೊಡ್ಡ ಮಟ್ಟದ ಸಿದ್ಧತೆ ನಡೆಸಿದೆ. ಶಾರ್ದೂಲ್ ಠಾಕೂರ್ ಮತ್ತು ಶೆರ್ಫೇನ್ ರುದರ್‌ಫೋರ್ಡ್ ಅವರನ್ನು ನಗದು ಒಪ್ಪಂದದ ಮೂಲಕ ತಂಡಕ್ಕೆ ಸೇರಿಸಿಕೊಂಡಿದೆ. ಯಾವುದೇ ಆಟಗಾರರನ್ನು ಬಿಡುಗಡೆ ಮಾಡದೆ ಈ ಪ್ರಮುಖ ಆಲ್‌ರೌಂಡರ್‌ಗಳನ್ನು ಪಡೆದಿರುವುದು ಮುಂಬೈಗೆ ಬಲ ತುಂಬಿದೆ. ಇದು ಮುಂಬರುವ ಸೀಸನ್‌ಗೆ ತಂಡದ ಗೆಲುವಿಗೆ ನಿರ್ಣಾಯಕವಾಗಬಲ್ಲದು.

IPL 2026 Trade: ಲಕ್ನೋ ತೊರೆದು ಮುಂಬೈ ಸೇರಿದ ಶಾರ್ದೂಲ್ ಠಾಕೂರ್; ಎಷ್ಟು ಮೊತ್ತಕ್ಕೆ ಗೊತ್ತಾ?

Shardul Thakur Traded to Mumbai Indians: ಅನುಭವಿ ಆಟಗಾರ ಶಾರ್ದೂಲ್ ಠಾಕೂರ್ ಮುಂಬರುವ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ಜೈಂಟ್ಸ್‌ನಿಂದ ಮುಂಬೈ ಇಂಡಿಯನ್ಸ್‌ಗೆ ₹2 ಕೋಟಿ ನಗದು ಒಪ್ಪಂದದಲ್ಲಿ ಸೇರಿಕೊಂಡಿದ್ದಾರೆ. ಇದು ಶಾರ್ದೂಲ್ ಅವರ ಮೂರನೇ ಐಪಿಎಲ್ ಟ್ರೇಡ್ ಆಗಿದ್ದು, ಹಿಂದೆ ನೆಟ್ಸ್ ಬೌಲರ್ ಆಗಿ ಮುಂಬೈ ಜೊತೆಗಿನ ನಂಟು ಹೊಂದಿದ್ದರು. ಅವರ ಈ ಸೇರ್ಪಡೆ ಮುಂಬೈ ತಂಡಕ್ಕೆ ಬಲ ತುಂಬಲಿದೆ.

IPL 2026: ಮುಂಬೈ ಇಂಡಿಯನ್ಸ್ ತೊರೆಯಲಿರುವ ಅರ್ಜುನ್ ತೆಂಡೂಲ್ಕರ್

IPL 2026 Trading Window: ಐಪಿಎಲ್ 2026ರ ಮಿನಿ ಹರಾಜಿಗೂ ಮುನ್ನ ಟ್ರೇಡಿಂಗ್ ವಿಂಡೋ ತೆರೆದಿದ್ದು, ಹಲವು ಆಟಗಾರರ ವಿನಿಮಯದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಚೆನ್ನೈ ಮತ್ತು ರಾಜಸ್ಥಾನ ನಡುವೆ ಜಡೇಜಾ, ಸ್ಯಾಮ್ ಕರನ್, ಸಂಜು ಸ್ಯಾಮ್ಸನ್ ಟ್ರೇಡ್ ಬಹುತೇಕ ಅಂತಿಮವಾಗಿದೆ. ಮುಂಬೈ ಇಂಡಿಯನ್ಸ್‌ನಿಂದ ಅರ್ಜುನ್ ತೆಂಡೂಲ್ಕರ್ ಲಕ್ನೋ ಸೂಪರ್ ಜೈಂಟ್ಸ್‌ಗೆ ಹಾಗೂ ಶಾರ್ದೂಲ್ ಠಾಕೂರ್ ಮುಂಬೈಗೆ ನಗದು ವ್ಯವಹಾರದ ಮೂಲಕ ಸೇರುವ ಸಾಧ್ಯತೆ ಇದೆ. ಇದು ಅರ್ಜುನ್‌ಗೆ ಉತ್ತಮ ಅವಕಾಶ ನೀಡಲಿದೆ.

ವಿಶ್ವ ದಾಖಲೆ… ಮುಂಬೈ ಇಂಡಿಯನ್ಸ್​ ಮುಡಿಗೆ 13ನೇ ಟ್ರೋಫಿ

MUMBAI INDIANS: ಮುಂಬೈ ಇಂಡಿಯನ್ಸ್​ ಫ್ರಾಂಚೈಸಿಯು ಐಪಿಎಲ್​, ಡಬ್ಲ್ಯೂಪಿಎಲ್, ಎಸ್​ಎ20, ಐಎಲ್​ಟಿ20, ಎಂಎಲ್​ಸಿ ಹಾಗೂ ಸಿಎಲ್​ಟಿ20 ಲೀಗ್​ಗಳಲ್ಲಿ ತಂಡಗಳನ್ನು ಕಣಕ್ಕಿಳಿಸಿದೆ. ಈ ಆರು ಲೀಗ್​​ಗಳ ಮೂಲಕ ಮುಂಬೈ ಇಂಡಿಯನ್ಸ್ ಮುಡಿಗೇರಿಸಿಕೊಂಡಿರುವುದು ಬರೋಬ್ಬರಿ 13 ಟ್ರೋಫಿಗಳನ್ನು. ಈ ಮೂಲಕ ಟಿ20 ಇತಿಹಾಸದಲ್ಲೇ ಅತ್ಯಧಿಕ ಟ್ರೋಫಿ ಗೆದ್ದ ಫ್ರಾಂಚೈಸಿ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಪೂರನ್​ಗೆ ಮುಂಬೈ ತಂಡದ ನಾಯಕತ್ವ

Nicholas Pooran Named MI New York Captain: ನಿಕೋಲಸ್ ಪೂರನ್ ಅವರು 2025ರ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ನ್ಯೂಯಾರ್ಕ್ ತಂಡದ ನಾಯಕತ್ವ ವಹಿಸಲಿದ್ದಾರೆ. ಕಳೆದ ಎರಡು ಸೀಸನ್‌ಗಳಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದಾಗಿ ಈ ಹುದ್ದೆಗೆ ಆಯ್ಕೆಯಾಗಿದ್ದಾರೆ. ಪೂರನ್ ತಮ್ಮ ಆಟದಿಂದಾಗಿ ತಂಡವನ್ನು ಚಾಂಪಿಯನ್‌ ಮಾಡುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ಅವರು ಆಟಗಾರ ಮತ್ತು ನಾಯಕ ಎರಡೂ ಪಾತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಬೇಕಿದೆ.

ಸೂರ್ಯನ ಅಬ್ಬರಕ್ಕೆ ABDಯ ದಾಖಲೆಯೇ ಉಡೀಸ್

IPL 2025 MI vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 203 ರನ್ ಕಲೆಹಾಕಿದರೆ, ಈ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡ 19 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಸೋಲಿನ ನಡುವೆ ಮುಂಬೈ ಇಂಡಿಯನ್ಸ್ ದಾಂಡಿಗ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆ ಬರೆದಿದ್ದಾರೆ.

Shreyas Iyer: ಮುಂಬೈ ಕೈಯಲ್ಲಿದ್ದ ಪಂದ್ಯವನ್ನು 3 ಎಸೆತಗಳಲ್ಲಿ ತಮ್ಮತ್ತ ತಿರುಗಿಸಿದ ಶ್ರೇಯಸ್ ಅಯ್ಯರ್: ವಿಡಿಯೋ ನೋಡಿ

PBKS vs MI, Qualifier 2 IPL 2025: ಮುಂಬೈ ಇಂಡಿಯನ್ಸ್ ವಿರುದ್ಧದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಗೆಲುವಿಗೆ 8 ಓವರ್‌ಗಳಲ್ಲಿ 95 ರನ್‌ಗಳ ಅಗತ್ಯವಿತ್ತು. ಪಂಜಾಬ್ ತಂಡದ ಇನ್ನಿಂಗ್ಸ್‌ನ 13ನೇ ಓವರ್ ಅನ್ನು ಮುಂಬೈ ಇಂಡಿಯನ್ಸ್‌ನ ರೀಸ್ ಟಾಪ್ಲಿ ಎಸೆದರು. ಈ ಓವರ್ ಪಂದ್ಯದಲ್ಲಿ ಮಹತ್ವದ ತಿರುವು ಪಡೆದುಕೊಂಡಿತು.

PBKS vs MI: ಕೋಪಗೊಂಡ ಪಾಂಡ್ಯ: ಪೋಸ್ಟ್ ಮ್ಯಾಚ್​ನಲ್ಲಿ ಬುಮ್ರಾ ಬಗ್ಗೆ ಹಾರ್ದಿಕ್ ಶಾಕಿಂಗ್ ಹೇಳಿಕೆ

Hardik Pandya Post Match presentation: ಪಂದ್ಯದ ನಂತರ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಹಾರ್ದಿಕ್ ಪಾಂಡ್ಯ, ನಮ್ಮ ತಂಡ ಬಯಸಿದ ರೀತಿಯಲ್ಲಿ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ ಎಂದು ಹೇಳಿದರು. ಇದಕ್ಕಾಗಿ ಅವರು ವಿಕೆಟ್ ಅನ್ನು ದೂಷಿಸಿಲ್ಲ, ಬದಲಾಗಿ ಬೌಲರ್ಗಳನ್ನು ಹೊಣೆ ಮಾಡಿದರು.

ಮುಂಬೈ ಇಂಡಿಯನ್ಸ್​ ತಂಡದ 17 ವರ್ಷಗಳ ದಾಖಲೆಗೆ ಬ್ರೇಕ್ ಹಾಕಿದ ಪಂಜಾಬ್ ಕಿಂಗ್ಸ್

IPL 2025 MI vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 203 ರನ್​ ಕಲೆಹಾಕಿತು. ಈ ಕಠಿಣ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡವು 19 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

PBKS vs MI: ಮುಂಬೈ ವಿರುದ್ಧ ಗೆದ್ದ ಬಳಿಕ ಆರ್‌ಸಿಬಿ ಬಗ್ಗೆ ಮಾತನಾಡಿದ ಶ್ರೇಯಸ್ ಅಯ್ಯರ್: ಏನು ಹೇಳಿದ್ರು ನೋಡಿ

Shreyas Iyer Post Match presentation: ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡಕ್ಕೆ 204 ರನ್‌ಗಳ ಗುರಿ ನೀಡಿತ್ತು. ಇದಾದ ನಂತರವೂ, ಶ್ರೇಯಸ್ ಅಯ್ಯರ್ ರನ್ ಚೇಸ್ ಸಮಯದಲ್ಲಿ ಶಾಂತವಾಗಿದ್ದರು. ಇದರ ಬಗ್ಗೆ ಮಾತನಾಡಿದ ಅವರು, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಹೇಗೆ ಇಷ್ಟೊಂದು ಶಾಂತವಾಗಿರುತ್ತೇನೆಂದು ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ