AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Indians

Mumbai Indians

Mumbai Indians

IPL 2025: ಆಪರೇಷನ್ ಸಿಂಧೂರ; ಐಪಿಎಲ್ ಪಂದ್ಯ ಧರ್ಮಶಾಲಾದಿಂದ ಸ್ಥಳಾಂತರ

IPL 2025 Match Shift: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ, ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಲಾಗಿದೆ. ಧರ್ಮಶಾಲಾ ಅಂತರರಾಷ್ಟ್ರೀಯ ಗಡಿಯ ಸಮೀಪದಲ್ಲಿದ್ದು, ಭದ್ರತಾ ಕಾರಣಗಳಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೇ 8 ರಂದು ನಡೆಯುವ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯಕ್ಕೆ ಯಾವುದೇ ಬದಲಾವಣೆಗಳಿಲ್ಲ.

IPL 2025: ಈ 4 ತಂಡಗಳು ಪ್ಲೇಆಫ್​ ಆಡುವುದು ಖಚಿತ ಎಂದ ಮಾರ್ಕ್​ ಬೌಚರ್

IPL 2025 Playoffs Scenario: ಐಪಿಎಲ್​ 2025ರ 57 ಪಂದ್ಯಗಳ ಮುಕ್ತಾಯದ ವೇಳೆಗೆ 3 ತಂಡಗಳು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇನ್ನುಳಿದ 7 ತಂಡಗಳ ನಡುವೆ ಪ್ಲೇಆಫ್ ರೇಸ್ ಮುಂದುವರೆದಿದೆ. ಹೀಗಾಗಿ ಈ ವಾರದೊಳಗೆ ದ್ವಿತೀಯ ಸುತ್ತಿನಲ್ಲಿ ಕಣಕ್ಕಿಳಿಯಲಿರುವ 4 ತಂಡಗಳಾವುವು ಎಂಬುದರ ಸ್ಪಷ್ಟ ಚಿತ್ರಣ ದೊರೆಯಲಿದೆ.

IPL 2025: ಆಪರೇಷನ್ ಸಿಂಧೂರ್; ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂದ್ಯಗಳ ಸ್ಥಳಾಂತರ

Operation Sindoor and IPL: ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಉದ್ವಿಗ್ನತೆಯಿಂದಾಗಿ ಐಪಿಎಲ್ ಪಂದ್ಯಗಳ ಮೇಲೆ ಪರಿಣಾಮ ಬೀರಿದೆ. ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವನ್ನು ಸ್ಥಳಾಂತರಿಸಲಾಗಿದೆ. ಭದ್ರತಾ ಕಾರಣಗಳಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಸಿಐ ಇತರ ಪಂದ್ಯಗಳ ಮೇಲೆ ನಿಗಾ ಇಟ್ಟಿದ್ದು ಅಗತ್ಯವಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಿದೆ.

2 ನೋ ಬಾಲ್ ಎಸೆದು, ನೋ ಬಾಲ್ ಎಸೆಯುವುದು ಅಪರಾಧ ಎಂದ ಹಾರ್ದಿಕ್ ಪಾಂಡ್ಯ

IPL 2025 MI vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 56ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 156 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 147 ರನ್​ಗಳ ಗುರಿ ನೀಡಲಾಗಿತ್ತು.

Hardik Pandya: ನಿಂದಿಸಿದ್ದಕ್ಕೆ ಹಾರ್ದಿಕ್ ಪಾಂಡ್ಯ ಮನೆಗೆ ನುಗ್ಗಿ ಸೇಡು ತೀರಿಸಿಕೊಂಡ ಸಾಯಿ ಕಿಶೋರ್

MI vs GT, IPL 2025: ಐಪಿಎಲ್ 2025 ರಲ್ಲಿ ನಿನ್ನೆ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿ ಆದವು. ಇದರಲ್ಲಿ ಸಾಯಿ ಕಿಶೋರ್ ಅವರು ಹಾರ್ದಿಕ್ ಪಾಂಡ್ಯ ಅವರನ್ನು ಔಟ್ ಮಾಡುವ ಮೂಲಕ ತಮಗಾದ ಅವಮಾನಕ್ಕೆ ಸೇಡು ತೀರಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 3 ಎಸೆತಗಳಲ್ಲಿ ಕೇವಲ 1 ರನ್ ಗಳಿಸಿ ಔಟಾದರು.

VIDEO: ಪವರ್​ಪ್ಲೇನಲ್ಲೇ 3 ಕ್ಯಾಚ್ ಕೈಚೆಲ್ಲಿದ ಗುಜರಾತ್ ಟೈಟಾನ್ಸ್

IPL 2025 MI vs GT: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡದ ಇನಿಂಗ್ಸ್​ಗೆ ಮಳೆ ಅಡಚಣೆಯನ್ನುಂಟು ಮಾಡಿದ್ದು, ಹೀಗಾಗಿ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 19 ಓವರ್​ಗಳಲ್ಲಿ 147 ರನ್​ಗಳ ಗುರಿ ನೀಡಲಾಗಿತ್ತು.

VIDEO: ಗೆರೆ ದಾಟಿ ಪಂದ್ಯ ಸೋತ ಮುಂಬೈ ಇಂಡಿಯನ್ಸ್

IPL 2025 MI vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 56ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೊನೆಯ ಎಸೆತದಲ್ಲಿ 1 ರನ್​ಗಳಿಸುವ ಮೂಲಕ ಪಂದ್ಯ ಗೆದ್ದುಕೊಂಡಿದೆ.

IPL 2025: ಪ್ಲೇಆಫ್​ಗೇರಲಿರುವ 4 ತಂಡಗಳನ್ನು ಹೆಸರಿಸಿದ ಪಿಯೂಷ್ ಚಾವ್ಲಾ

IPL 2025 Playoff Prediction: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 55 ಪಂದ್ಯಗಳು ಪೂರ್ಣಗೊಂಡಿದೆ. ಇನ್ನು ಲೀಗ್ ಹಂತದಲ್ಲಿ ಉಳಿದಿರುವುದು 15 ಪಂದ್ಯಗಳು ಮಾತ್ರ. ಈ ಪಂದ್ಯಗಳಿಗೂ ಮುನ್ನ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳಾವುವು ಎಂದು ಹೆಸರಿಸಿದ್ದಾರೆ ಮಾಜಿ ಆಟಗಾರ ಪಿಯೂಷ್ ಚಾವ್ಲಾ.

Rohit Sharma: ಸಮಯ ಮುಗಿದ ನಂತರ ಡಿಆರ್‌ಎಸ್ ತೆಗೆದುಕೊಂಡ ರೋಹಿತ್ ಶರ್ಮಾ?: ಅಂಪೈರಿಂಗ್ ಬಗ್ಗೆ ಮತ್ತೆ ವಿವಾದ

RR vs MI, IPL 2025: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ರಿವ್ಯೂ ತೆಗೆದುಕೊಂಡ ನಂತರ, ಥರ್ಡ್ ಅಂಪೈರ್ ಚೆಂಡು ಲೆಗ್ ಸ್ಟಂಪ್‌ನ ಹೊರಗೆ ಬಿದ್ದಿರುವುದನ್ನು ಕಂಡುಕೊಂಡರು. ಅದಕ್ಕಾಗಿಯೇ ರೋಹಿತ್ ಔಟಾಗಲಿಲ್ಲ. ಇದಾದ ನಂತರ, ರೋಹಿತ್ ಉತ್ತಮವಾಗಿ ಬ್ಯಾಟಿಂಗ್ ಮಾಡಿ ಅರ್ಧಶತಕ ಗಳಿಸಿದರು. ಅವರು ರಿಕ್ಟನ್ ಜೊತೆ 116 ರನ್‌ಗಳ ಜೊತೆಯಾಟ ಆಡಿದರು.

RR vs MI, IPL 2025: ಪ್ಲೇಆಫ್‌ನಿಂದ ಹೊರಬಿದ್ದ ನಂತರ ರಿಯಾನ್ ಪರಾಗ್ ನೋವಿನ ಮಾತು: ಏನು ಹೇಳಿದ್ರು?

Riyan Parag post match presentation: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ನಂತರ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್, ‘ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಮಾಡಿದ ರೀತಿಗೆ ನೀವು ಕ್ರೆಡಿಟ್ ನೀಡಬೇಕು. ಅವರು ವಿಕೆಟ್ ಉಳಿಸಿಕೊಂಡರು. ಹೌದು, 190-200 ರ ನಡುವಿನ ರನ್ಗಳು ಸೂಕ್ತವಾಗಿರುತ್ತಿದ್ದವು ಎಂದು ಹೇಳಿದ್ದಾರೆ.

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್