AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Indians

Mumbai Indians

Mumbai Indians

ಇಬ್ಬರ ನಡುವೆ ಪೈಪೋಟಿ: ಯಾರಾಗ್ತಾರೆ ಮುಂಬೈ ಇಂಡಿಯನ್ಸ್ ನಾಯಕ?

IPL 2027: ಮುಂಬೈ ಪಲ್ಟನ್ ಅಭಿಮಾನಿಗಳಿಗೆ ಬಿಗ್ ಅಪ್ಡೇಟ್! ಮುಂಬೈ ಇಂಡಿಯನ್ಸ್ ಅಂಗಳದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಸಂಚಲನ ಸೃಷ್ಟಿಯಾಗಿದೆ. ಕಳೆದ ಸೀಸನ್‌ನ ತೀವ್ರ ನಿರಾಶೆಯ ಬಳಿಕ ಫ್ರಾಂಚೈಸಿ ಈಗ ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದು, ಅದರಂತೆ ಐಪಿಎಲ್​ 2027ರಲ್ಲಿ  ಮುಂಬೈ ಇಂಡಿಯನ್ಸ್ ಪಡೆಯನ್ನು ಹೊಸ ನಾಯಕ ಮುನ್ನಡೆಸುವುದು ಬಹುತೇಕ ಖಚಿತವಾಗಿದೆ.

ರೋಹಿತ್ ಶರ್ಮಾ ಹೆಗಲಿಗೆ ಮುಂಬೈ ಇಂಡಿಯನ್ಸ್ ‘ನಾಯಕ’ನ ಆಯ್ಕೆ!

IPL 2027: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್, ತನ್ನ ಭವಿಷ್ಯದ ಹೊಸ ನಾಯಕನ ಹುಡುಕಾಟಕ್ಕೆ ಇಳಿದಿದೆ. ವಿಶೇಷವೆಂದರೆ, ಈ ಜವಾಬ್ದಾರಿಯನ್ನು ಫ್ರಾಂಚೈಸಿಯು ಮಾಜಿ ನಾಯಕ ರೋಹಿತ್ ಶರ್ಮಾ ಅವರ ಮಾರ್ಗದರ್ಶನದಲ್ಲೇ ಮುನ್ನಡೆಸುತ್ತಿದೆ. ಹಿಟ್‌ಮ್ಯಾನ್ ಅವರ ಕ್ರಿಕೆಟ್ ಜಾಣ್ಮೆ ಹಾಗೂ ತಾಂತ್ರಿಕ ಸಲಹೆಗಳ ಆಧಾರದ ಮೇಲೆಯೇ ಮುಂಬೈ ಇಂಡಿಯನ್ಸ್ ತನ್ನ ಮುಂದಿನ ಸಾರಥಿಯನ್ನು ಆಯ್ಕೆ ಮಾಡಲಿದ್ದು, ಈ ಪ್ರಕ್ರಿಯೆ ತೀವ್ರ ಕುತೂಹಲ ಮೂಡಿಸಿದೆ.

IPL 2027: ಮುಂಬೈ ಇಂಡಿಯನ್ಸ್ ತಂಡದಲ್ಲಿ ಮಹತ್ವದ ಬದಲಾವಣೆ

Jatin Barucha Joins Mumbai Indians: ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಇತ್ತೀಚಿನ ಆವೃತ್ತಿಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ತಂಡವನ್ನು ಬಲಪಡಿಸುವ ನಿಟ್ಟಿನಲ್ಲಿ, ಮುಂಬೈ ಇಂಡಿಯನ್ಸ್ ಮಾಜಿ ರಾಜಸ್ಥಾನ್ ರಾಯಲ್ಸ್ ಕ್ರಿಕೆಟ್ ನಿರ್ದೇಶಕ ಜುಬಿನ್ ಭರುಚಾ ಅವರನ್ನು ಪ್ರದರ್ಶನ ನಿರ್ದೇಶಕರಾಗಿ ನೇಮಿಸಿದೆ. ಯುವ ಪ್ರತಿಭೆಗಳನ್ನು ಗುರುತಿಸಿ, ಅಭಿವೃದ್ಧಿಪಡಿಸುವಲ್ಲಿ ಅಪಾರ ಅನುಭವ ಹೊಂದಿರುವ ಭರುಚಾ, ಮುಂಬೈ ಇಂಡಿಯನ್ಸ್‌ಗೆ ಹೊಸ ಆಟಗಾರರನ್ನು ಬೆಳೆಸಲು ಮತ್ತು ತಂಡದ ಭವಿಷ್ಯದ ಯಶಸ್ಸಿಗೆ ನೆರವಾಗಲಿದ್ದಾರೆ.

ಬುಮ್ರಾ ಮುಂಬೈ ಇಂಡಿಯನ್ಸ್ ಆಟಗಾರ: ಅಪರೂಪಕ್ಕೊಮ್ಮೆ ಭಾರತದ ಪರ ಆಡ್ತಾರೆ!

Jasprit Bumrah: ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಅವರ ವರ್ಕ್​ಲೋಡ್ ಮ್ಯಾನೇಜ್ಮೆಂಟ್ ಬಗ್ಗೆ ಭಾರತ ತಂಡದ ಮಾಜಿ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಹೊಸ ಪ್ರಶ್ನೆಗಳನ್ನೆತ್ತಿದ್ದಾರೆ. ಐಪಿಎಲ್​ ವೇಳೆ ಸಂಪೂರ್ಣ ಫಿಟ್​ ಆಗಿ ಕಾಣಿಸಿಕೊಳ್ಳುವ ಬುಮ್ರಾ ಟೀಮ್ ಇಂಡಿಯಾ ಪರ ಆಡುವಾಗ ಮಾತ್ರ ಏಕೆ ಸಮಸ್ಯೆ ಎದುರಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.

IPL: ಅತ್ಯಧಿಕ ಬ್ರಾಂಡ್ ಮೌಲ್ಯ ಹೊಂದಿರುವ ತಂಡ ಆರ್​ಸಿಬಿ; ಸಿಎಸ್​ಕೆಗೆ ಯಾವ ಸ್ಥಾನ?

IPL brand valuation 2026: ಹೌಲಿಹಾನ್ ಲೋಕೆ 2026ರ ಐಪಿಎಲ್ ಬ್ರಾಂಡ್ ಮೌಲ್ಯಮಾಪನ ಅಧ್ಯಯನದ ಪ್ರಕಾರ, ಐಪಿಎಲ್ ವ್ಯವಹಾರ ಮೌಲ್ಯ 2 ಲಕ್ಷ ಕೋಟಿ ರೂ. ತಲುಪಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು $312 ಮಿಲಿಯನ್ ಬ್ರಾಂಡ್ ಮೌಲ್ಯದೊಂದಿಗೆ ಅಗ್ರಸ್ಥಾನದಲ್ಲಿದೆ, $300 ಮಿಲಿಯನ್ ದಾಟಿದ ಮೊದಲ ಐಪಿಎಲ್ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂಬೈ ಇಂಡಿಯನ್ಸ್, ಕೆಕೆಆರ್, ಮತ್ತು ಸಿಎಸ್​ಕೆ ಕೂಡ ಗಮನಾರ್ಹ ಬ್ರಾಂಡ್ ಮೌಲ್ಯಗಳನ್ನು ಹೊಂದಿವೆ. ಐಪಿಎಲ್ ಜಾಗತಿಕವಾಗಿ ಕ್ರೀಡಾ ಕ್ಷೇತ್ರದ ಪ್ರಮುಖ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದೆ.

IPL 2027: ಹಾರ್ದಿಕ್ ಪಾಂಡ್ಯ ಖರೀದಿ ಬಗ್ಗೆ ಮೌನ ಮುರಿದ ಸಿಎಸ್​ಕೆ ಸಿಇಒ

Hardik Pandya to CSK for IPL 2027: 2027ರ ಐಪಿಎಲ್‌ಗೆ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಬಿಟ್ಟು ಸಿಎಸ್‌ಕೆ ಸೇರುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು. ಕೆಕೆಆರ್, ರಾಜಸ್ಥಾನ್ ಕೂಡ ಆಸಕ್ತಿ ಹೊಂದಿವೆ ಎನ್ನಲಾಗಿತ್ತು. ಆದರೆ, ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಈ ಎಲ್ಲಾ ಸುದ್ದಿಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಇದು ಕೇವಲ ಊಹಾಪೋಹ. ಪಾಂಡ್ಯ ಅಥವಾ ಮುಂಬೈ ಇಂಡಿಯನ್ಸ್‌ನೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ಖರೀದಿಗೆ ಸಾಲುಗಟ್ಟಿ ನಿಂತ ಫ್ರಾಂಚೈಸಿಗಳು; ಹೊಸ ಸೇರ್ಪಡೆ ಸಿಎಸ್​ಕೆ

Hardik Pandya's IPL 2027 Future: 2027ರ IPL ಗೂ ಮುನ್ನ ಕಳಪೆ ಪ್ರದರ್ಶನದಿಂದಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡದಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಸೇರಿದಂತೆ ಹಲವು ತಂಡಗಳು ಪಾಂಡ್ಯರನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಪೈಪೋಟಿ ನಡೆಸುತ್ತಿವೆ. ಆಲ್‌ರೌಂಡರ್ ಆಗಿ ಪಾಂಡ್ಯರ ಸಾಮರ್ಥ್ಯ ಮತ್ತು ಜನಪ್ರಿಯತೆ ಅವರನ್ನು ಆಕರ್ಷಕ ಆಟಗಾರನನ್ನಾಗಿ ಮಾಡಿದೆ.

ಹಾರ್ದಿಕ್​ಗಾಗಿ ಸ್ಫೋಟಕ ಆರಂಭಿಕನನ್ನೇ ಬಿಟ್ಟುಕೊಡಲು ಮುಂದಾದ ರಾಜಸ್ಥಾನ್ ರಾಯಲ್ಸ್

Mumbai Indians Plans: ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನದಿಂದ, ಫ್ರಾಂಚೈಸಿ ಬದಲಾವಣೆಗೆ ಮುಂದಾಗಿದೆ. ಹಾರ್ದಿಕ್‌ರನ್ನು ರಾಜಸ್ಥಾನ್ ರಾಯಲ್ಸ್‌ಗೆ ಟ್ರೇಡ್ ಮಾಡಿ, ಯಶಸ್ವಿ ಜೈಸ್ವಾಲ್‌ರನ್ನು ತಂಡಕ್ಕೆ ಸೇರಿಸಿಕೊಳ್ಳಲು ಮಾತುಕತೆ ನಡೆದಿದೆ. ರೋಹಿತ್ ಶರ್ಮಾ ಬದಲಿಗೆ ಜೈಸ್ವಾಲ್ ಅವರನ್ನು ಭವಿಷ್ಯದ ಆರಂಭಿಕರನ್ನಾಗಿ ಮಾಡಲು ಮುಂಬೈ ಚಿಂತಿಸಿದೆ. ತಿಲಕ್ ವರ್ಮಾಗೆ ನಾಯಕತ್ವ ನೀಡುವ ಸಾಧ್ಯತೆಯೂ ಇದೆ. ಇದು ಮುಂಬೈ ಇಂಡಿಯನ್ಸ್‌ನ ಮುಂದಿನ ಆವೃತ್ತಿಗೆ ದೊಡ್ಡ ಬದಲಾವಣೆಯಾಗಿದೆ.

MI ಮೀಟಿಂಗ್: ಹಾರ್ದಿಕ್ ಪಾಂಡ್ಯ ಭವಿಷ್ಯ ನಿರ್ಧಾರ!

Mumbai Indians: ಐಪಿಎಲ್ 2026ರ ಸೀಸನ್ ಮುಕ್ತಾಯದ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಪಾಳಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಟೂರ್ನಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿ 9ನೇ ಸ್ಥಾನಕ್ಕೆ ಕುಸಿದ ಮುಂಬೈ ಇಂಡಿಯನ್ಸ್ (MI) ತಂಡ, ಈಗ ತನ್ನ ಭವಿಷ್ಯದ ದೃಷ್ಟಿಯಿಂದ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. 

IPL 2026 Final: ಸತತ 2ನೇ ಟ್ರೋಫಿ; ಸಿಎಸ್​​ಕೆ, ಮುಂಬೈ ದಾಖಲೆ ಸರಿಗಟ್ಟಿದ ಆರ್​ಸಿಬಿ

RCB Crowned 2026 IPL Champions: 2026ರ ಐಪಿಎಲ್ ಫೈನಲ್‌ನಲ್ಲಿ ರಜತ್ ಪಾಟಿದಾರ್ ನಾಯಕತ್ವದ RCB, ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಸತತ ಎರಡನೇ ಐಪಿಎಲ್ ಪ್ರಶಸ್ತಿ ಗೆದ್ದಿದೆ. ವಿರಾಟ್ ಕೊಹ್ಲಿಯವರ ಅಜೇಯ 75 ರನ್ ನೆರವಿನಿಂದ RCB 5 ವಿಕೆಟ್ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ, ಚೆನ್ನೈ ಮತ್ತು ಮುಂಬೈ ನಂತರ ಸತತವಾಗಿ ಪ್ರಶಸ್ತಿ ಗೆದ್ದ ಮೂರನೇ ತಂಡ ಎಂಬ ಇತಿಹಾಸವನ್ನು ಆರ್​​ಸಿಬಿ ನಿರ್ಮಿಸಿದೆ.

IPL 2026: ರಿಷಭ್ ಪಂತ್ ಜೊತೆಗೆ ಈ 4 ತಂಡಗಳ ನಾಯಕರಿಗೂ ಗೇಟ್​ಪಾಸ್ ಖಚಿತ

IPL 2026 Captaincy Shake-Up: ಐಪಿಎಲ್ 2026 ಮುಗಿಯುವುದಕ್ಕೂ ಮುನ್ನವೇ ಲಕ್ನೋ ನಾಯಕತ್ವದಿಂದ ರಿಷಭ್ ಪಂತ್ ಅವರನ್ನು ತೆಗೆದುಹಾಕಲಾಗಿದೆ. ತಂಡದ ಕಳಪೆ ಪ್ರದರ್ಶನವೇ ಇದಕ್ಕೆ ಕಾರಣ. ಪಂತ್ ಜೊತೆಗೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಅಜಿಂಕ್ಯ ರಹಾನೆ ಮತ್ತು ರುತುರಾಜ್ ಗಾಯಕ್ವಾಡ್ ಅವರೂ ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಇವರೆಲ್ಲರ ವೈಯಕ್ತಿಕ ಮತ್ತು ತಂಡದ ಪ್ರದರ್ಶನ ಕಳಪೆಯಾಗಿದ್ದು, ಮುಂಬರುವ ಆವೃತ್ತಿಗೆ ಹೊಸ ನಾಯಕರ ನೇಮಕವಾಗುವ ಸಾಧ್ಯತೆಗಳಿವೆ.

ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್ ನೀಡಲು ಮುಂದಾದ ಮುಂಬೈ ಇಂಡಿಯನ್ಸ್​

IPL 2026, Mumbai Indians:ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು 14 ಪಂದ್ಯಗಳನ್ನಾಡಿದೆ. ಈ ಹದಿನಾಲ್ಕು ಮ್ಯಾಚ್​ಗಳಲ್ಲಿ ಮುಂಬೈ ಇಂಡಿಯನ್ಸ್ ಗೆದ್ದಿರುವುದು ಕೇವಲ 4 ಪಂದ್ಯಗಳಲ್ಲಿ ಮಾತ್ರ. ಈ ನಾಲ್ಕು ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ 9ನೇ ಸ್ಥಾನ ಅಲಂಕರಿಸುವ ಮೂಲಕ ಮುಂಬೈ ಪಡೆ ಐಪಿಎಲ್​ ಅಭಿಯಾನ ಅಂತ್ಯಗೊಳಿಸಿದೆ.

ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್