Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Indians

Mumbai Indians

Mumbai Indians

IPL 2025: ವಿಕೆಟ್ ಮುಂದೆ ಕೈಚಾಚಿದ ಕ್ಲಾಸೆನ್; ಕ್ಯಾಚ್ ಹಿಡಿದರೂ ನಾಟೌಟ್ ನೀಡಿದ ಅಂಪೈರ್

IPL 2025: ಐಪಿಎಲ್ 2025ರ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಮುಂಬೈ ಗುರಿ ಬೆನ್ನಟ್ಟುವ ವೇಳೆ 7ನೇ ಓವರ್‌ನಲ್ಲಿ, ಕ್ಲಾಸೆನ್ ಅವರ ಕೈಗವಸುಗಳು ಸ್ಟಂಪ್‌ಗಳ ಮುಂದಿದ್ದ ಕಾರಣ ಈ ನೋ-ಬಾಲ್ ನೀಡಲಾಯಿತು. ಇದರಿಂದ ಮುಂಬೈಗೆ ಫ್ರೀ ಹಿಟ್ ಸಿಕ್ಕರೆ, ಹೈದರಾಬಾದ್​ಗೆ ವಿಕೆಟ್ ಸಿಗುವ ಅವಕಾಶ ಕೈತಪ್ಪಿತು.

Rohit Sharma: ವಾಂಖೆಡೆಯಲ್ಲಿ ರೋಹಿತ್ ಶರ್ಮಾ ದಾಖಲೆ: ಈವರೆಗೆ ಯಾರೂ ಮಾಡಿಲ್ಲ ಈ ರೆಕಾರ್ಡ್

MI vs SRH, IPL 2025: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ತಮ್ಮ ಹಳೆಯ ಶೈಲಿಗೆ ಮರಳಿದರು ಎನ್ನಬಹುದು. ಪುಲ್ ಶಾಟ್ ಮೂಲಕ ಎರಡು ಬೃಹತ್ ಸಿಕ್ಸರ್‌ಗಳನ್ನು ಬಾರಿಸಿದರು. ಈ ಸಿಕ್ಸರ್‌ಗಳೊಂದಿಗೆ ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ದೊಡ್ಡ ದಾಖಲೆಯನ್ನು ಸೃಷ್ಟಿಸಿದ್ದಾರೆ.

MI vs SRH: ಬೇಸರದಲ್ಲಿದ್ದ ಇಶಾನ್ ಕಿಶನ್​ರನ್ನು ಮಗುವಿನಂತೆ ಸಮಾಧಾನ ಪಡಿಸಿದ ನೀತಾ ಅಂಬಾನಿ

Ishan kishan-Nita Ambani: ಮುಂಬೈ ಇಂಡಿಯನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಣ ಪಂದ್ಯದ ನಂತರ, ಮುಂಬೈ ತಂಡದ ಒಡತಿ ನೀತಾ ಅಂಬಾನಿ ಮತ್ತು ಇಶಾನ್ ಕಿಶನ್ ವಾಂಖೆಡೆ ಕ್ರೀಡಾಂಗಣದಲ್ಲಿ ಭೇಟಿಯಾದರು. ಈ ಸಂದರ್ಭ ಕಿಶನ್ ಬೇಸರದಲ್ಲಿರುವಂತೆ ಕಂಡುಬಂತು. ಐಪಿಎಲ್ 2025 ರ ಹರಾಜಿನ ಮೊದಲು, ಇಶಾನ್ ಕಿಶನ್ ಮುಂಬೈ ತಂಡದಲ್ಲಿ 7 ಋತುಗಳ ಕಾಲ ಆಡಿದ್ದರು.

IPL 2025: ಮುಂಬೈ ಬೌಲರ್​ಗಳ ಮ್ಯಾಜಿಕ್; ಹೈದರಾಬಾದ್​ಗೆ 5ನೇ ಸೋಲು

IPL 2025: ಮುಂಬೈ ಇಂಡಿಯನ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸಿ ಐಪಿಎಲ್ 2025ರ ಪ್ಲೇಆಫ್ ಆಸೆಯನ್ನು ಇನ್ನು ಜೀವಂತವಾಗಿ ಉಳಿಸಿಕೊಂಡಿದೆ. ಇಡೀ ತಂಡದ ಸಾಂಘಿಕ ಪ್ರದರ್ಶನದಿಂದಾಗಿ ಮುಂಬೈ ಗೆಲುವಿನತ್ತ ಸಾಗಿತು. ಈ ಗೆಲುವಿನೊಂದಿಗೆ ಮುಂಬೈ ತಂಡವು ಈ ಸೀಸನ್‌ನಲ್ಲಿ ಮೂರನೇ ಗೆಲುವು ದಾಖಲಿಸಿದೆ.

IPL 2025: ರೋಹಿತ್ ಶರ್ಮಾಗೆ ವಿಶೇಷ ಸ್ಮರಣಿಕೆ ನೀಡಿ ಗೌರವಿಸಿದ ಬಿಸಿಸಿಐ; ವಿಡಿಯೋ ನೋಡಿ

BCCI Honors Rohit Sharma: 2025ರ ಐಪಿಎಲ್‌ನ 33ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯಕ್ಕೂ ಮುನ್ನ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರು ಐಪಿಎಲ್‌ನಲ್ಲಿ 18 ವರ್ಷಗಳ ಕಾಲ ಆಡಿದ್ದಕ್ಕಾಗಿ ರೋಹಿತ್ ಶರ್ಮಾ ಅವರನ್ನು ಗೌರವಿಸಿದರು. ವಿರಾಟ್ ಕೊಹ್ಲಿ ಮತ್ತು ಎಂ.ಎಸ್. ಧೋನಿ ಅವರ ನಂತರ ರೋಹಿತ್ ಶರ್ಮಾ ಈ ಗೌರವಕ್ಕೆ ಪಾತ್ರರಾದರು. ಈ ವರ್ಷ, ಐಪಿಎಲ್‌ನ ಮೊದಲ ಸೀಸನ್‌ನಿಂದ ಆಡುತ್ತಿರುವ ಆಟಗಾರರಿಗೆ ಬಿಸಿಸಿಐ ಈ ವಿಶೇಷ ಗೌರವ ಸಲ್ಲಿಸುತ್ತಿದೆ.

IPL 2025: ಮೊದಲ ಓವರ್​ನಲ್ಲೇ ಅಭಿಷೇಕ್- ಹೆಡ್ ಕ್ಯಾಚ್ ಡ್ರಾಪ್; ಎಷ್ಟು ದುಬಾರಿಯಾಯ್ತು?

Mumbai Indians vs Sunrisers Hyderabad: ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ, ಮುಂಬೈ ತಂಡದ ಫೀಲ್ಡರ್​​ಗಳು ಎರಡು ನಿರ್ಣಾಯಕ ಕ್ಯಾಚ್‌ಗಳನ್ನು ಕೈಬಿಟ್ಟರು. ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಅವರು ಈ ಅವಕಾಶವನ್ನು ಬಳಸಿಕೊಂಡು, ತಂಡಕ್ಕೆ 59 ರನ್‌ಗಳ ಜೊತೆಯಾಟವನ್ನು ನೀಡಿದರು.

IPL 2025: ಡೆಲ್ಲಿ- ಮುಂಬೈ ಪಂದ್ಯದ ವೇಳೆ ಫ್ಯಾನ್ಸ್ ನಡುವೆ ಮಾರಾಮಾರಿ; ವಿಡಿಯೋ ನೋಡಿ

IPL 2025 Fan Fight Goes Viral: ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2025ರ 29ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 12 ರನ್‌ಗಳ ಅತ್ಯಂತ ರೋಮಾಂಚಕ ಜಯ ಸಾಧಿಸಿತು. ಪಂದ್ಯದಲ್ಲಿ ಅಭಿಮಾನಿಗಳ ನಡುವೆ ಭಾರೀ ಜಗಳ ನಡೆದಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಈ ಜಗಳದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

IPL 2025: ಗೆದ್ದ ಬಳಿಕ ಕನ್ನಡಿಗನನ್ನು ಹಾಡಿ ಹೊಗಳಿದ ಹಾರ್ದಿಕ್ ಪಾಂಡ್ಯ

IPL 2025 MI vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 29ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 205 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 19 ಓವರ್​ಗಳಲ್ಲಿ 193 ರನ್​ಗಳಿಸಿ ಆಲೌಟ್ ಆಗಿದೆ.

ಮೋಸದಾಟದ ಡೌಟ್… ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್

IPL 2025 DC vs MI: ಐಪಿಎಲ್ 2025 ರ 29ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ 205 ರನ್ ಕಲೆಹಾಕಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ 193 ರನ್​ಗಳಿಗೆ ಆಲೌಟ್ ಆಗಿ 12 ರನ್​ಗಳಿಂದ ಸೋಲೊಪ್ಪಿಕೊಂಡಿತು.

Karun Nair: ಬರೋಬ್ಬರಿ 7 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕನ್ನಡಿಗ..!

IPL 2025 DC vs MI: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 29ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 205 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಓವರ್​ಗಳಲ್ಲಿ 193 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ಪಡೆ 12 ರನ್​ಗಳ ಗೆಲುವು ದಾಖಲಿಸಿದೆ.

ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ