AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year 2026

New Year 2026

ನಮ್ಮ ಬದುಕಿನಲ್ಲಿ ಎಲ್ಲವೂ ಚೆನ್ನಾಗಿರಲಿ ಎಂದು ಮನಸ್ಸು ಬಯಸುವುದು ಸಹಜ. ಹೀಗಾಗಿ 2025ರ ವರ್ಷ ಕೊನೆಗೊಳ್ಳುತ್ತಿದ್ದಂತೆಯೇ ಜನರು ಹೊಸ ಹೊಸ ಭರವಸೆಗಳು ಹಾಗೂ ಹೊಸ ನಿರೀಕ್ಷೆಗಳನ್ನು ಇಟ್ಟುಕೊಳ್ಳುತ್ತಾರೆ. ಈ ವರ್ಷ ಹೇಗೋ ಮುಗಿತು ಮುಂದಿನ ವರ್ಷವಾದರೂ ಎಲ್ಲವೂ ಸರಿಯಾಗುತ್ತೆ ಎನ್ನುವ ನಿರೀಕ್ಷೆಯೊಂದಿಗೆ ಎಲ್ಲರೂ ಇದ್ದಾರೆ. ಪ್ರತಿ ವರ್ಷ ಕ್ಯಾಲೆಂಡರ್‌ನಲ್ಲಿ ಜನವರಿ 1ನ್ನು ಹೊಸವರ್ಷ ಎಂದು ಜಗತ್ತು ಅಂಗೀಕರಿಸಿದೆ. ಹೀಗಾಗಿ ಜಗತ್ತಿನೆಲ್ಲೆಡೆ ಡಿಸೆಂಬರ್‌ 31ರ ಸಂಜೆಯೇ ಈ ಸಂಭ್ರಮಾಚರಣೆಯು ಮನೆ ಮಾಡುತ್ತದೆ. ಈ ಬಾರಿಯ ಹೊಸ ವರ್ಷಕ್ಕೆ ಸಂಬಂಧ ಪಟ್ಟ ವಿಶೇಷ ಹಾಗೂ ಆಸಕ್ತಿದಾಯಕ ಸ್ಟೋರಿಗಳನ್ನು ಓದಲು ಟಿವಿ 9 ನ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

ಇನ್ನೂ ಹೆಚ್ಚು ಓದಿ

ಹೊಸ ವರ್ಷಾಚರಣೆಗೆ ಹೊಸ ರೂಲ್ಸ್: ಪಬ್, ಕ್ಲಬ್, ಹೋಟೆಲ್​ಗಳಿಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಸಿದ್ಧತೆ ಶುರುವಾಗಿದೆ. ಈಗಾಗಲೇ ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್ ಹಾಗೂ ಬ್ರೀಗೇಡ್ ರೋಡ್​​ನಲ್ಲಿ 2026 ರ ಸ್ವಾಗತಕ್ಕೆ ಕೌಂಡ್​ಡೌನ್ ಶುರುವಾಗಿದ್ದು ಪಬ್, ಬಾರ್ ಹಾಗೂ ಕ್ಲಬ್​ಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಮಾರ್ಗಸೂಚಿಯಲ್ಲಿ ಸೂಚಿಸಿರುವ ನಿಯಮಗಳೇನು? ಇಲ್ಲಿದೆ ವಿವರ.

Aquarius Yearly Horoscope 2026: 2026 ಕುಂಭ ರಾಶಿಯವರಿಗೆ ಹೇಗಿರಲಿದೆ? ಶುಭ -ಅಶುಭ ಫಲಗಳ ವಿವರ ಇಲ್ಲಿದೆ

ಕುಂಭ ರಾಶಿ ವರ್ಷ ಭವಿಷ್ಯ 2026: 2026ನೇ ಇಸವಿಯ ಜನವರಿಯಿಂದ ಡಿಸೆಂಬರ್ ತನಕ ಕುಂಭ ರಾಶಿಯ ವರ್ಷ ಭವಿಷ್ಯದ ವಿವರ ಇಲ್ಲಿದೆ. ಈ ಭವಿಷ್ಯವನ್ನು ಗ್ರಹಗಳ ಗೋಚಾರದ ಆಧಾರದಲ್ಲಿ ತಿಳಿಸಲಾಗಿದೆ. ದೀರ್ಘ ಸಮಯದ ತನಕ ಒಂದೇ ರಾಶಿಯಲ್ಲಿ ಸಂಚರಿಸುವಂಥ ಗ್ರಹಗಳಾದ ಶನಿ, ರಾಹು-ಕೇತು ಹಾಗೂ ಗುರು ಗ್ರಹದ ಸಂಚಾರವನ್ನು ಈ ವರ್ಷಭವಿಷ್ಯಕ್ಕಾಗಿ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಕಾಲಪುರುಷನ ಚಕ್ರದಲ್ಲಿ ಹನ್ನೊಂದನೇ ರಾಶಿ ಎನಿಸಿದ ಕುಂಭ ರಾಶಿಯವರಿಗೆ 2026ನೇ ಇಸವಿಯಲ್ಲಿ ಶುಭಾಶುಭ ಫಲಗಳು ಹೇಗಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

New Year 2026: 2026ರ ಹೊಸ ವರ್ಷ ಈ ಮೂರು ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ; ಮುಟ್ಟಿದೆಲ್ಲಾ ಚಿನ್ನ!

2026ರಲ್ಲಿ ಗುರು ಮತ್ತು ರಾಹು-ಕೇತು ಗ್ರಹಗಳ ಬದಲಾವಣೆಯಿಂದ ಮೂರು ರಾಶಿಗಳಿಗೆ ವಿಶೇಷ ಅದೃಷ್ಟ ಕೂಡಿ ಬರಲಿದೆ. ಮೀನ, ತುಲಾ, ಕುಂಭ ರಾಶಿಗಳು ಆರ್ಥಿಕ, ಆರೋಗ್ಯ, ವ್ಯಾಪಾರ, ಕೀರ್ತಿ-ಪ್ರತಿಷ್ಠೆಗಳಲ್ಲಿ ಭಾರೀ ಯಶಸ್ಸು ಕಾಣಲಿವೆ. ಜನವರಿ 2026 ರಿಂದ ಜನವರಿ 2027ರವರೆಗೆ ಈ ರಾಶಿಗಳಿಗೆ ಶುಭ ಫಲಗಳು ದೊರೆಯಲಿದ್ದು, ಪ್ರಯತ್ನದಿಂದ ಉತ್ತಮ ಪ್ರತಿಫಲವನ್ನು ನಿರೀಕ್ಷಿಸಬಹುದು ಎಂದು ಡಾ. ಬಸವರಾಜ್ ಗುರೂಜಿ ಭವಿಷ್ಯ ನುಡಿದಿದ್ದಾರೆ.

Chamarajanagar: ಅಬಕಾರಿ ಇಲಾಖೆಗೆ ಲಾಸ್, ಹೊಸ ವರ್ಷಕ್ಕೆ ಮದ್ಯ ಪ್ರಿಯರಲ್ಲಿಲ್ಲ ಕ್ರೇಜ್

ಚಾಮರಾಜನಗರದಲ್ಲಿ ಮದ್ಯ ಮಾರಾಟ ಭಾರೀ ಕುಂಠಿತಗೊಂಡಿದ್ದು, ರಾಜ್ಯ ಸರ್ಕಾರದ ಮದ್ಯ ದರ ಏರಿಕೆ ಅಬಕಾರಿ ಇಲಾಖೆಗೆ ನಷ್ಟ ತಂದಿದೆ. ಕಡಿಮೆ ಬೆಲೆಗೆ ಹೆಚ್ಚು ಬಿಯರ್ ಮಾರಾಟವಾಗುತ್ತಿದ್ದ ಜಿಲ್ಲೆಯಲ್ಲೀಗ ಜನರು ಮದ್ಯಪಾನವನ್ನೇ ತ್ಯಜಿಸುತ್ತಿದ್ದಾರೆ. ಕಳೆದ 6 ತಿಂಗಳಲ್ಲಿ ವಿಸ್ಕಿ, ಬಿಯರ್ ಮಾರಾಟದಲ್ಲಿ ಗಣನೀಯ ಕುಸಿತ ಕಂಡಿದೆ ಎಂದು ಅಬಕಾರಿ ಇನ್ಸ್ಪೆಕ್ಟರ್ ಹೇಳಿದ್ದಾರೆ.

New Year: ಬೆಂಗಳೂರಿನಲ್ಲಿ ನ್ಯೂ ಇಯರ್ ಸೆಲೆಬ್ರೆಷನ್ ತಯಾರಿ ಜೋರು, ನಗರದಾದ್ಯಂತ ಪೊಲೀಸರು ಹೈ ಅಲರ್ಟ್

2026ರ ನ್ಯೂ ಇಯರ್ ಸೆಲೆಬ್ರೆಷನ್​ಗೆ ದಿನಗಣನೆ ಆರಂಭವಾಗಿದೆ. ಈಗಿನಿಂದಲೇ ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆಯ ವೈಬ್ ಶುರುವಾಗಿದೆ. ಹೀಗಾಗಿ ಪೊಲೀಸರು ಕೂಡ ಈಗಿನಿಂದಲೇ ಹೈ ಅಲರ್ಟ್ ಆಗಿದ್ದಾರೆ. ರಾತ್ರಿ ವೇಳೆ ನಗರದಾದ್ಯಂತ ಪೊಲೀಸರ ಸ್ಪೆಷಲ್ ಡ್ರೈವ್ ನಡೆಸಿ ಪಬ್, ರೆಸ್ಟೋರೆಂಟ್​​ಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಪ್ರಯಾಣಿಕರೇ ಗಮನಿಸಿ: ಕ್ರಿಸ್ಮಸ್​​, ಹೊಸ ವರ್ಷದ ಹಿನ್ನೆಲೆ ಈ ಮಾರ್ಗಗಳಲ್ಲಿ ವಿಶೇಷ ರೈಲು

ಕ್ರಿಸ್ಮಸ್ ಮತ್ತು ಹೊಸ ವರ್ಷಕ್ಕೆ ಸೌತ್​​ ವೆಸ್ಟರ್ನ್ ರೈಲ್ವೇ ವಿಶೇಷ ರೈಲುಗಳನ್ನು ಘೋಷಿಸಿದೆ. ಹುಬ್ಬಳ್ಳಿ-ಯಶವಂತಪುರ-ವಿಜಯಪುರ ಮಾರ್ಗದಲ್ಲಿ ಡಿಸೆಂಬರ್ 24ರಂದು ವಿಶೇಷ ರೈಲು ಸಂಚರಿಸಲಿದೆ. ಇದೇ ವೇಳೆ, ಎಂಜಿನಿಯರಿಂಗ್ ಕಾಮಗಾರಿಯಿಂದಾಗಿ ಡಿಸೆಂಬರ್ 17, 20, 21, 24 ರಂದು ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ, ಮಾರ್ಗ ಬದಲಾವಣೆ ಆಗಲಿದ್ದರೆ ಇನ್ನು ಕೆಲವು ರದ್ದಾಗಿವೆ ಎಂದು ಪ್ರಕಟಣೆ ತಿಳಿಸಿದೆ.

ಹೊಸ ವರ್ಷಕ್ಕೆ ಕೌಂಟ್​​​​ಡೌನ್​​: ಬೆಂಗಳೂರಲ್ಲಿ ಅದಾಗಲೇ ಫೀಲ್ಡ್​​ಗೆ ಇಳಿದಿದ್ದೇಕೆ ಖಾಕಿ?

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪೂರ್ವಭಾವಿಯಾಗಿ ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯಲು ನಗರದ ಎಲ್ಲ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲಿ ವಾಹನಗಳ ತಪಾಸಣೆ ನಡೆಸಲಾಗ್ತಿದೆ. ಪಬ್, ರೆಸ್ಟೋರೆಂಟ್‌ಗಳ ಭದ್ರತೆ, ಸಿಸಿಟಿವಿ ಮತ್ತು ತುರ್ತು ನಿರ್ಗಮನ ವ್ಯವಸ್ಥೆಗಳನ್ನು ಪರಿಶೀಲಿಸಲಾಗುತ್ತಿದೆ.

Sagittarius Yearly Horoscope 2026: 2026 ಧನುಸ್ಸು ರಾಶಿಯವರಿಗೆ ಹೇಗಿರಲಿದೆ? ಶುಭ -ಅಶುಭ ಫಲಗಳ ವಿವರ ಇಲ್ಲಿದೆ

ಧನುಸ್ಸು ರಾಶಿ ವರ್ಷ ಭವಿಷ್ಯ 2026: 2026ನೇ ಇಸವಿಯ ಜನವರಿಯಿಂದ ಡಿಸೆಂಬರ್ ತನಕ ಧನುಸ್ಸು ರಾಶಿಯ ವರ್ಷ ಭವಿಷ್ಯದ ವಿವರ ಇಲ್ಲಿದೆ. ಈ ಭವಿಷ್ಯವನ್ನು ಗ್ರಹಗಳ ಗೋಚಾರದ ಆಧಾರದಲ್ಲಿ ತಿಳಿಸಲಾಗಿದೆ. ದೀರ್ಘ ಸಮಯದ ತನಕ ಒಂದೇ ರಾಶಿಯಲ್ಲಿ ಸಂಚರಿಸುವಂಥ ಗ್ರಹಗಳಾದ ಶನಿ, ರಾಹು-ಕೇತು ಹಾಗೂ ಗುರು ಗ್ರಹದ ಸಂಚಾರವನ್ನು ಈ ವರ್ಷಭವಿಷ್ಯಕ್ಕಾಗಿ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಕಾಲಪುರುಷನ ಚಕ್ರದಲ್ಲಿ ಒಂಬತ್ತನೇ ರಾಶಿ ಎನಿಸಿದ ಧನುಸ್ಸು ರಾಶಿಯವರಿಗೆ 2026ನೇ ಇಸವಿಯಲ್ಲಿ ಶುಭಾಶುಭ ಫಲಗಳು ಹೇಗಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

IRCTC Tour Package: ಹೊಸ ವರ್ಷಕ್ಕೆ ಐಆರ್​ಸಿಟಿಸಿ ಗಿಫ್ಟ್; ಬೆಂಗಳೂರಿನಿಂದ ಗಯಾ, ಕಾಶಿ, ಅಯೋಧ್ಯೆಗೆ ವಿಶೇಷ ಟೂರ್ ಪ್ಯಾಕೇಜ್

ಐಆರ್​ಸಿಟಿಸಿ ಟೂರ್ ಪ್ಯಾಕೇಜ್: ಬೆಂಗಳೂರಿನಿಂದ ಕಾಶಿ, ಗಯಾ, ಅಯೋಧ್ಯೆಯ ಪ್ರವಾಸಕ್ಕಾಗಿ IRCTC ಹೊಸ ವರ್ಷದ ವಿಶೇಷ ಪ್ರವಾಸ ಪ್ಯಾಕೇಜ್ ಘೋಷಿಸಿದೆ. ಡಿಸೆಂಬರ್ 30ರಿಂದ ಫೆಬ್ರವರಿ 9ರ ನಡುವಣ ಅವಧಿಯಲ್ಲಿ 5 ದಿನಗಳ ಈ ಪ್ಯಾಕೇಜ್​ನಲ್ಲಿ ವಿಮಾನ, AC ವಸತಿ, ಬೆಳಗಿನ ಉಪಾಹಾರ ಮತ್ತು ಭೋಜನ ವ್ಯವಸ್ಥೆಗಳಿವೆ. ಯಾತ್ರೆಗೆ ಟಿಕೆಟ್ ಕಾಯ್ದಿರಿಸಲು ಅವಕಾಶವಿದ್ದು, ಟೂರ್ ಪ್ಯಾಕೇಜ್​ನ ಎಲ್ಲಾ ವಿವರ ಇಲ್ಲಿದೆ.

Scorpio Yearly Horoscope 2026: 2026ರ ಹೊಸ ವರ್ಷ ವೃಶ್ಚಿಕ ರಾಶಿಯವರಿಗೆ ಹೇಗಿರಲಿದೆ? ಶುಭ -ಅಶುಭ ಫಲಗಳ ವಿವರ ಇಲ್ಲಿದೆ

ವೃಶ್ಚಿಕ ರಾಶಿ ವರ್ಷ ಭವಿಷ್ಯ 2026: 2026ನೇ ಇಸವಿಯ ಜನವರಿಯಿಂದ ಡಿಸೆಂಬರ್ ತನಕ ವೃಶ್ಚಿಕ ರಾಶಿಯ ವರ್ಷ ಭವಿಷ್ಯದ ವಿವರ ಇಲ್ಲಿದೆ. ಈ ಭವಿಷ್ಯವನ್ನು ಗ್ರಹಗಳ ಗೋಚಾರದ ಆಧಾರದಲ್ಲಿ ತಿಳಿಸಲಾಗಿದೆ. ದೀರ್ಘ ಸಮಯದ ತನಕ ಒಂದೇ ರಾಶಿಯಲ್ಲಿ ಸಂಚರಿಸುವಂಥ ಗ್ರಹಗಳಾದ ಶನಿ, ರಾಹು-ಕೇತು ಹಾಗೂ ಗುರು ಗ್ರಹದ ಸಂಚಾರವನ್ನು ಈ ವರ್ಷಭವಿಷ್ಯಕ್ಕಾಗಿ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಕಾಲಪುರುಷನ ಚಕ್ರದಲ್ಲಿ ಎಂಟನೇ ರಾಶಿ ಎನಿಸಿದ ವೃಶ್ಚಿಕ ರಾಶಿಯವರಿಗೆ 2026ನೇ ಇಸವಿಯಲ್ಲಿ ಶುಭಾಶುಭ ಫಲಗಳು ಹೇಗಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಹೊಸ ವರ್ಷಾಚರಣೆ: ಗೋವಾ ದುರಂತ ಬೆನ್ನಲ್ಲೇ ಬೆಂಗಳೂರಿನ ಪಬ್, ಹೋಟೆಲ್, ರೆಸ್ಟೋರೆಂಟ್​ಗಳಿಗೆ ಸ್ಟ್ರಿಕ್ಟ್ ರೂಲ್ಸ್

ಹೊಸ ವರ್ಷಾಚರಣೆಗೆ ಬೆಂಗಳೂರಿನ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದು, ಪಬ್, ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗ್ನಿಶಾಮಕ, ಅಬಕಾರಿ, ಪೊಲೀಸ್ ಇಲಾಖೆಗಳಿಂದ ಕಡ್ಡಾಯ ಅನುಮತಿ ಪಡೆಯಬೇಕು. ಗೋವಾ ದುರಂತ ಮತ್ತು ಡ್ರಗ್ಸ್ ಮುಕ್ತ ಆಚರಣೆಗೆ ಒತ್ತು ನೀಡಲಾಗಿದೆ. ಮಾಲೀಕರು ಎಲ್ಲಾ ಸುರಕ್ಷತಾ ಕ್ರಮಗಳನ್ನು ಪಾಲಿಸುವುದು ಕಡ್ಡಾಯ.

ಈ ವರ್ಷ ಎಂಜಿ ರೋಡ್​ನಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ಅನುಮಾನ: ಕಾರಣ ಏನು ಗೊತ್ತಾ?

ನ್ಯೂ ಇಯರ್ ಸೆಲೆಬ್ರೇಷನ್ ಎಂದರೆ ಅದು ಸಿಲಿಕಾನ್ ಸಿಟಿ ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್​ನದ್ದು ಎನ್ನುವ ರೀತಿಯಲ್ಲಿ ಆಚರಣೆ ಇರುತ್ತದೆ. ಆದರೆ ಆರ್​​ಸಿಬಿ ವಿಜಯೋತ್ಸವ ಕಾಲ್ತುಳಿತ ಘಟನೆಯ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರ ಈ ಬಾರಿ ಹೊಸ ವರ್ಷಾಚರಣೆಗೆ ಅನುಮತಿ ನೀಡುವುದು ಅನುಮಾನ ಎನ್ನಲಾಗಿದೆ.

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್