AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nobel Prize

Nobel Prize

Nobel Prize – ನೊಬೆಲ್ ಪ್ರಶಸ್ತಿ ಎಂಬುದು ಸ್ವೀಡಿಶ್ ವಿಜ್ಞಾನಿ , ಸಂಶೋಧಕ ಮತ್ತು ಕೈಗಾರಿಕೋದ್ಯಮಿ ಆಲ್ಫ್ರೆಡ್ ನೊಬೆಲ್ ಅವರಿಂದ ಪ್ರಾರಂಭವಾಯಿತು. ಅವರು ಜಗತ್ತಿಗೆ ಡೈನಮೈಟ್ ನೀಡಿದರು. ಆದರೆ ಅವರ ಈ ಆವಿಷ್ಕಾರವು ಅವರಿಗೆ ಟೀಕೆಯಷ್ಟೇ ಖ್ಯಾತಿಯನ್ನೂ ತಂದುಕೊಟ್ಟಿತು. ನಂತರ ನೊಬೆಲ್ ತನ್ನ ಸಂಪತ್ತನ್ನು ಮಾನವೀಯತೆಯನ್ನು ಮುನ್ನಡೆಸುವ ಉದ್ದೇಶಗಳಿಗಾಗಿ ಬಳಸಬೇಕೆಂದು ನಿರ್ಧರಿಸಿದರು. ಈ ಕಲ್ಪನೆಯನ್ನು ಮನಸ್ಸಿನಲ್ಲಿಟ್ಟುಕೊಂಡು ವಿಜ್ಞಾನ, ಸಾಹಿತ್ಯ ಅಥವಾ ಶಾಂತಿ ಕ್ಷೇತ್ರದಲ್ಲಿ ಮಾನವೀಯತೆಗೆ ಶ್ರೇಷ್ಠ ಕೊಡುಗೆ ನೀಡಿದವರಿಗೆ ವಾರ್ಷಿಕವಾಗಿ ಪ್ರಶಸ್ತಿಗಳನ್ನು ನೀಡಬೇಕೆಂದು ಅವರು ತಮ್ಮ ಉಯಿಲಿನಲ್ಲಿ ಬರೆದಿದ್ದರು. ನೊಬೆಲ್ ಪ್ರಶಸ್ತಿಯನ್ನು ಮೊದಲು 1901 ರಲ್ಲಿ ನೀಡಲಾಯಿತು. ಅಂದಿನಿಂದ ಈ ಸಂಪ್ರದಾಯ ಮುಂದುವರೆದಿದೆ.

ಇನ್ನೂ ಹೆಚ್ಚು ಓದಿ

Nobel Prize 2025: ನೊಬೆಲ್ ಪ್ರಶಸ್ತಿ ಎಂದರೇನು? ಯಾವ್ಯಾವ ವರ್ಗಗಳಲ್ಲಿ ನೀಡಲಾಗುತ್ತೆ, ವಿಜೇತರ ಪಟ್ಟಿ ಇಲ್ಲಿದೆ

Nobel Prize 2025 Winners List: ಈ ವರ್ಷದ ನೊಬೆಲ್ ಪ್ರಶಸ್ತಿ ಘೋಷಣೆ ಶುರುವಾಗಿದೆ. ಅಕ್ಟೋಬರ್ ತಿಂಗಳು ಪ್ರಾರಂಭವಾಗುತ್ತಿದ್ದಂತೆ ಪ್ರತಿಯೊಬ್ಬ ವಿಜ್ಞಾನಿ, ಬರಹಗಾರ ಮತ್ತು ಸಮಾಜ ಸೇವಕರು ಕನಸು ಕಾಣುವ ಪ್ರಶಸ್ತಿಯತ್ತ ಪ್ರಪಂಚದ ಗಮನ ತಿರುಗುತ್ತದೆ. ನಾವು ಮಾತನಾಡುತ್ತಿರುವುದು ನೊಬೆಲ್ ಪ್ರಶಸ್ತಿ(Nobel Prize) ಬಗ್ಗೆ. ಈ ಪ್ರಶಸ್ತಿಯನ್ನು ವಾರ್ಷಿಕವಾಗಿ ಘೋಷಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 6ರಿಂದ ಆರಂಭವಾಗಿದ್ದು ಅಕ್ಟೋಬರ್ 13ರವರೆಗೆ ಮುಂದುವರೆಯುತ್ತದೆ. ವೈದ್ಯಕೀಯ, ರಸಾಯನ ಶಾಸ್ತ್ರ, ಸಾಹಿತ್ಯ, ಶಾಂತಿ ಮತ್ತು ಅರ್ಥಶಾಸ್ತ್ರದಲ್ಲಿ ಸಾಧನೆ ಮಾಡಿರುವ ವಿಶ್ವದ ಅತ್ಯಂತ ವಿಶಿಷ್ಟ ವ್ಯಕ್ತಿಗಳಿಗೆ ಈ ಗೌರವ ಸಲ್ಲುತ್ತದೆ.

Nobel Prize 2025 Winners: ವೈದ್ಯಕೀಯ ಕ್ಷೇತ್ರದಲ್ಲಿನ ಮಾನವೀಯ ಕೆಲಸಕ್ಕೆ ಮೂವರಿಗೆ ನೊಬೆಲ್ ಪ್ರಶಸ್ತಿ ಘೋಷಣೆ

2025ರ ನೊಬೆಲ್ ಪ್ರಶಸ್ತಿಗಳನ್ನು ಇಂದಿನಿಂದ ಘೋಷಿಸಲಾಗುತ್ತಿದೆ. ಶರೀರಶಾಸ್ತ್ರ ಮತ್ತು ವೈದ್ಯಕೀಯ ಕ್ಷೇತ್ರಗಳಿಗೆ ನೀಡಿದ ಕೊಡುಗೆಗಳಿಗಾಗಿ ಮೂವರು ವ್ಯಕ್ತಿಗಳಿಗೆ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ. ಮೆಡಿಸಿನ್ ಕ್ಷೇತ್ರದ ಈ ವರ್ಷದ ನೊಬೆಲ್ ಪ್ರಶಸ್ತಿಯನ್ನು ಮೇರಿ ಇ. ಬ್ರಂಕೊ, ಫ್ರೆಡ್ ರಾಮ್ಸ್‌ಡೆಲ್ ಮತ್ತು ಶಿಮೋಲ್ ಸಕಾಗುಜ್ಜಿ ಅವರಿಗೆ ಘೋಷಿಸಲಾಗಿದೆ. ರೋಗನಿರೋಧಕ ಸಹಿಷ್ಣುತೆಗೆ ಸಂಬಂಧಿಸಿದ ಅವರ ಸಂಶೋಧನೆಗಳಿಗಾಗಿ ಈ ಮೂವರಿಗೆ ನೊಬೆಲ್ ಪ್ರಶಸ್ತಿ ನೀಡಲಾಗುವುದು.

ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK