Prime Minister Of India

Prime Minister Of India

ಭಾರತ ಪ್ರಜಾತಂತ್ರ ವ್ಯವಸ್ಥೆಯ ನಾಯಕನೆಂದರೆ ಪ್ರಧಾನಿ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಒಂದಕ್ಕೆ ನಾಯಕರಾಗಿರುವ ಪ್ರಧಾನಿಗೆ ಐದು ವರ್ಷ ಶಾಸನಬದ್ಧ ಅಧಿಕಾರವಿರುತ್ತದೆ. ಲೋಕಸಭೆಯಲ್ಲಿ ಬಹುಮತ ಹೊಂದಿರುವ ಪಕ್ಷ ಅಥವಾ ಒಕ್ಕೂಟದ ಸದಸ್ಯರ ನಾಯಕನೇ ಪ್ರಧಾನಿ ಆಗಲಿದ್ದು, ಭಾರತವು ಸಧ್ಯಕ್ಕೆ 14ನೇ ಪ್ರಧಾನಿಯನ್ನು ಹೊಂದಿದೆ.

ಭಾರತದಲ್ಲಿ ಒಬ್ಬ ವ್ಯಕ್ತಿ ಎಷ್ಟು ವರ್ಷ ಅಥವಾ ಎಷ್ಟು ಅವಧಿಗೆ ಪ್ರಧಾನಿ ಆಗಬಹುದು ಎನ್ನುವ ಯಾವುದೇ ಮಿತಿಯಿಲ್ಲ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಪ್ರಧಾನಿ ಆಗುವ ಪಕ್ಷ ಅಥವಾ ಒಕ್ಕೂಟ ಗೆಲುವು ಸಾಧಿಸಿದರೆ ಸಾಕಾಗುತ್ತದೆ. ಜವಾಹರ್‌ಲಾಲ್‌ ನೆಹರು ಅವರು ಭಾರತದ ಮೊದಲ ಪ್ರಧಾನಿ ಆಗಿದ್ದರು. ಬಳಿಕ ಲಾಲ್‌ಬಹದ್ದೂರ್‌ ಶಾಸ್ತ್ರೀ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು.

ಮೊರಾರ್ಜಿ ದೇಸಾಯಿ ಅವರು ದೇಶದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾದರೇ, ಇಂದಿರಾ ಅವರು ಮೊದಲ ಮಹಿಳಾ ಪ್ರಧಾನಿ ಎನಿಸಿಕೊಂಡರು. ಬಳಿಕ ರಾಜೀವ್‌ ಗಾಂಧಿ, ವಿ.ಪಿ ಸಿಂಗ್‌, ಚಂದ್ರಶೇಖರ್‌, ಪಿ.ವಿ ನರಸಿಂಹರಾವ್‌, ಅಟಲ್‌ ಬಿಹಾರಿ ವಾಜಪೇಯಿ, ಎಚ್‌.ಡಿ ದೇವೇಗೌಡ, ಐ.ಕೆ ಗುಜ್ರಾಲ್‌, ಮನಮೋಹನ್‌ ಸಿಂಗ್‌ ಈ ಹುದ್ದೆಯನ್ನು ಏರಿದರು.

2014ರಿಂದ ನರೇಂದ್ರ ಮೋದಿಯು ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಾರತದ ಸಂವಿಧಾನಬದ್ಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಷ್ಟ್ರಪತಿಯು ಮೊದಲ ಪ್ರಜೆಯಾಗಿದ್ದರೂ, ಆಡಳಿತಾತ್ಮಕವಾಗಿ ಪ್ರಧಾನಿಯೇ ದೇಶದ ಅತ್ಯಂತ ಪ್ರಭಾವಿ ವ್ಯಕ್ತಿ.

ಇನ್ನೂ ಹೆಚ್ಚು ಓದಿ

ಧನ್​​ತೇರಸ್​​, ದೀಪಾವಳಿ ಹಬ್ಬಕ್ಕೆ ಸ್ಥಳೀಯ ಉತ್ಪನ್ನಗಳನ್ನು ಪ್ರೋತ್ಸಾಹಿಸಲು ಕರೆ ನೀಡಿದ ಮೋದಿ

ಸ್ಥಳೀಯವಾಗಿ ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಮತ್ತು ನಂತರ ಉತ್ಪನ್ನ ಅಥವಾ ತಯಾರಕರೊಂದಿಗೆ ಸೆಲ್ಫಿಯನ್ನು NaMo ಅಪ್ಲಿಕೇಶನ್‌ನಲ್ಲಿ ಪೋಸ್ಟ್ ಮಾಡಿ. ನಿಮ್ಮ ಥ್ರೆಡ್‌ಗೆ ಸೇರಲು ಮತ್ತು ಸಕಾರಾತ್ಮಕ ಮನೋಭಾವವನ್ನು ಹರಡಲು ನಿಮ್ಮ ಸ್ನೇಹಿತರು ಮತ್ತು ಕುಟುಂಬವನ್ನು ಆಹ್ವಾನಿಸಿ" ಎಂದು ಪ್ರಧಾನಿ ಮೋದಿ ಹೇಳಿದರು.

ಮಗು ಮನಸ್ಸಿನ ಪ್ರಧಾನಿ, ಮೋದಿ ಮೋಡಿಗೆ ಪುಟ್ಟ ಮಗು ಪಿಧಾ! ಇಲ್ಲಿದೆ ವಿಡಿಯೋ

ಪ್ರಧಾನಿ ಮೋದಿ ಅವರು ಒಂದು ಚಿಕ್ಕ ಮಗುವಿನ ಜೊತೆಯಲ್ಲಿ ಆಟವಾಡುತ್ತಿರುವ ವಿಡಿಯೋ ಬಾರಿ ವೈರಲ್ ಆಗಿರುವುದನ್ನು ನೀವು ನೋಡಿರಬಹುದು. ಇದು ಮೋದಿ ಅಭಿಮಾನಿಗಳಿಗೆ ದುಪ್ಪಟ್ಟು ಸಂತಸ ತಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ "ಮೋದಿಯವರ ಹಾವ -ಭಾವ ನೋಡಿದವರು ಅವರನ್ನು ದ್ವೇಷಿಸಲು ಸಾಧ್ಯವಿಲ್ಲ" ಎಂಬ ಟ್ಯಾಗ್ ಲೈನ್ ಮೂಲಕ ಎಲ್ಲರ ಸ್ಟೇಟಸ್ ಕೂಡ ಆಗಿದೆ. ಜೊತೆಗೆ ಫೇಸ್ಬುಕ್, ಟ್ವಿಟ್ಟರ್​​ಗಳಲ್ಲಿ ಬಾರಿ ಹವಾ ಎಬ್ಬಿಸಿದೆ.

ಬಿಆರ್​ಎಸ್​​​ ಡಿಎನ್ಎಯಲ್ಲೇ ಸ್ವಜನಪಕ್ಷಪಾತ, ಭ್ರಷ್ಟಾಚಾರವಿದೆ: ತೆಲಂಗಾಣದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಬಿಆರ್​ಎಸ್, ಕಾಂಗ್ರೆಸ್ ರಕ್ಷಣೆಯಲ್ಲಿ ಭ್ರಷ್ಟಾಚಾರ ಅರಳುತ್ತದೆ. ಕಾಂಗ್ರೆಸ್ ಮತ್ತು ಬಿಆರ್‌ಎಸ್ ಎಂದಿಗೂ ಅದನ್ನು ಬಿಡುವುದಿಲ್ಲ. ಹಿಂದುಳಿದ ವರ್ಗದ ವ್ಯಕ್ತಿ ಮುಖ್ಯಮಂತ್ರಿಯಾಗಲಿ ಎಂದು ಪ್ರಧಾನಿ ಮೋದಿ ಹೇಳಿದರು.

Vocal For Local: ‘ಅನುಪಮಾ’ ದೀಪಾವಳಿಯ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ; ವಿಶೇಷವೇನು?

‘ಅನುಪಮಾ' ಅವರ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. ಇದರಲ್ಲಿ ನೀವು ಕೇಂದ್ರ ಸರ್ಕಾರದ ‘ವೋಕಲ್ ಫಾರ್ ಲೋಕಲ್', ‘ಮೇಕ್ ಇನ್ ಇಂಡಿಯಾ', ‘ಡಿಜಿಟಲ್ ಇಂಡಿಯಾ' ಮತ್ತು ‘ಆತ್ಮನಿರ್ಭರ್ ಭಾರತ್'ಗಳ ಒಂದು ನೋಟವನ್ನು ಪಡೆಯುತ್ತೀರಿ.

ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಉಡುಪಿಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದ ಕುಂಭದ್ರೋಣ
ಉಡುಪಿಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದ ಕುಂಭದ್ರೋಣ