AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi League

Pro Kabaddi League

2014 ರಲ್ಲಿ ಆರಂಭವಾದ ಪ್ರೊ ಕಬಡ್ಡಿ ಲೀಗ್ ಇದುವರೆಗೆ 10 ಆವೃತ್ತಿಗಳನ್ನು ಕಂಡಿದೆ. 11ನೇ ಆವೃತ್ತಿಯ ಆರಂಭಕ್ಕೆ ಕ್ಷಣಗಣನೇ ಆರಂಭವಾಗಿದೆ. ಇನ್ನು ಈ ಲೀಗ್​ನಲ್ಲಿ ದೇಶದ ವಿವಿದ ರಾಜ್ಯಗಳ 12 ತಂಡಗಳು ಭಾಗವಹಿಸುತ್ತಿವೆ. ಅವುಗಳಲ್ಲಿ ಪಾಟ್ನಾ ಪೈರೇಟ್ಸ್, ಯು ಮುಂಬಾ, ಬೆಂಗಾಲ್ ವಾರಿಯರ್ಸ್, ಗುಜರಾತ್ ಜೈಂಟ್ಸ್, ಹರಿಯಾಣ ಸ್ಟೀಲರ್ಸ್, ಜೈಪುರ ಪಿಂಕ್ ಪ್ಯಾಂಥರ್ಸ್, ಪುಣೇರಿ ಪಲ್ಟನ್, ತಮಿಳು ತಲೈವಾಸ್, ತೆಲುಗು ಟೈಟಾನ್ಸ್, ಯುಪಿ ಯೋಧಾಸ್, ಬೆಂಗಳೂರು ಬುಲ್ಸ್, ದಬಾಂಗ್ ದೆಹಲಿ ಕೆ.ಸಿ. ತಂಡಗಳು ಸೇರಿವೆ. ಕಳೆದ 10 ಆವೃತ್ತಿಗಳ ಚಾಂಪಿಯನ್ ಆದ ತಂಡಗಳ ಬಗ್ಗೆ ಹೇಳುವುದಾದರೆ.. ಈ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ತಂಡವೆಂದರೆ ಅದು ಪಾಟ್ನಾ ಪೈರೇಟ್ಸ್, ಈ ತಂಡ ಇದುವರೆಗೆ 3 ಬಾರಿ ಚಾಂಪಿಯನ್ ಆಗಿದೆ. ಉಳಿದಂತೆ ಜೈಪುರ ಪಿಂಕ್ ಪ್ಯಾಂಥರ್ಸ್ 2 ಬಾರಿ, ಯು ಮುಂಬಾ, ಬೆಂಗಾಲ್ ವಾರಿಯರ್ಸ್, ಪುಣೇರಿ ಪಲ್ಟನ್, ಬೆಂಗಳೂರು ಬುಲ್ಸ್, ದಬಾಂಗ್ ದೆಹಲಿ ಕೆ.ಸಿ. ತಂಡಗಳು ತಲಾ ಒಮ್ಮೆ ಚಾಂಪಿಯನ್ ಆಗಿ ಹೊರಹೊಮ್ಮಿವೆ.

ಇನ್ನೂ ಹೆಚ್ಚು ಓದಿ

ಬೆಂಗಳೂರು ಬುಲ್ಸ್ ಕಬಡ್ಡಿ ತಂಡದ ಹೆಡ್ ಕೋಚ್ ಬಿಸಿ ರಮೇಶ್​ಗೆ ಎಮ್ಮೆಸ್ ಧೋನಿ ನೆಚ್ಚಿನ ಕ್ರಿಕೆಟರ್!

ಸಮಯ ಸಿಕ್ಕಾಗಲೆಲ್ಲ ಕ್ರಿಕೆಟ್ ಪಂದ್ಯಗಳನ್ನು ನೋಡುತ್ತೇನೆ ಎನ್ನುವ ರಮೇಶ್ ಚಿಕ್ಕಂದಿನಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಹೂಲಿಯನ್ನು ಇಷ್ಟಪಟ್ಟರೂ ಅವರ ಫೇವರಿಟ್ ಆಟಗಾರ ಮಹೇಂದ್ರ ಸಿಂಗ್ ಧೋನಿ. ಅವರ ನಾಯಕತ್ವದ ಗುಣಗಳು ತುಂಬಾ ಇಷ್ಟವಾಗುತ್ತವೆ ಎಂದು ಹೇಳುವ ರಮೇಶ್ ಯಾವ ಆಟಗಾರನಿಗೆ ಯಾವ ಜವಾಬ್ದಾರಿ ವಹಿಸಬೇಕು ಅನ್ನೋದು ಧೋನಿಗೆ ಚೆನ್ನಾಗಿ ಗೊತ್ತಿತ್ತು ಅನ್ನುತ್ತಾರೆ.

ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’