AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth

Rajinikanth

ರಜನಿಕಾಂತ್ ಅವರು ಕಾಲಿವುಡ್​ನ ಸ್ಟಾರ್ ಹೀರೋ. ಅವರು 1950ರ ಡಿಸೆಂಬರ್ 12ರಂದು ಬೆಂಗಳೂರಿನಲ್ಲಿ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಜನಿಸಿದರು. ಆರಂಭದಲ್ಲಿ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದರು. ಆ ಬಳಿಕ ಹೀರೋ ಆಗಬೇಕು ಎಂದು ತಮಿಳುನಾಡಿಗೆ ತೆರಳಿದರು. ತಮಿಳು ಚಲನಚಿತ್ರಗಳಲ್ಲಿನ ವಿವಿಧ ಪಾತ್ರಗಳೊಂದಿಗೆ ಖ್ಯಾತಿಗೆ ಪಡೆದರು. ಕನ್ನಡದಲ್ಲೂ ಅವರು ನಟಿಸಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ‘ಎಂದಿರನ್’, ‘ಜೈಲರ್’ ಅಂಥ ಸಿನಿಮಾ ಮಾಡಿ ಅವರು ಗಮನ ಸೆಳೆದಿದ್ದಾರೆ. ವೃತ್ತಿಜೀವನವು ನಾಲ್ಕು ದಶಕ ಕಳೆದಿದ್ದಾರೆ. ಪ್ರಪಂಚದಾದ್ಯಂತ ಲಕ್ಷಾಂತರ ಅಭಿಮಾನಿಗಳಿಂದ ಪೂಜಿಸಲ್ಪಟ್ಟ ಅವರನ್ನು ‘ಸೂಪರ್ ಸ್ಟಾರ್’ ಎಂದು ಕರೆಯಲಾಗುತ್ತದೆ. ಅವರು ಆಧ್ಯಾತ್ಮಿಕದ ಕಡೆಗೆ ಆಕರ್ಷಿಸಲ್ಪಟ್ಟಿದ್ದಾರೆ

ಇನ್ನೂ ಹೆಚ್ಚು ಓದಿ

ಕಂಡಕ್ಟರ್ ಆಗಿದ್ದಾಗಲೇ ಸ್ಟೈಲ್ ಕಲಿತಿದ್ದ ರಜನಿಕಾಂತ್​; ಯುವತಿಯರನ್ನು ಹೇಗೆ ಇಂಪ್ರೆಸ್ ಮಾಡುತ್ತಿದ್ದರು ಗೊತ್ತಾ?

ರಜನಿಕಾಂತ್ ಅವರ ಸ್ಟೈಲಿಶ್ ವ್ಯಕ್ತಿತ್ವವು ಬೆಂಗಳೂರಿನ ಬಸ್ ಕಂಡಕ್ಟರ್ ಆಗಿದ್ದ ಅವರ ಆರಂಭಿಕ ಜೀವನದಿಂದಲೇ ರೂಪುಗೊಂಡಿದೆ. ಅವರು ತ್ವರಿತವಾಗಿ ಟಿಕೆಟ್ ನೀಡುತ್ತಿದ್ದರು ಮತ್ತು ಮಹಿಳೆಯರಿಗೆ ಗೌರವ ತೋರಿಸುತ್ತಿದ್ದರು. ಈ ವರ್ತನೆ ಅವರ ಸ್ಟಾರ್ ಡಮ್‌ಗೆ ಕಾರಣವಾಯಿತು. ಅವರ ಚಿತ್ರರಂಗದ ಪ್ರಯಾಣ ಮತ್ತು ಯಶಸ್ಸಿನ ಕುರಿತು ಈ ಲೇಖನ ವಿವರಿಸುತ್ತದೆ. ಅವರು ಈಗ ಲೋಕೇಶ್ ಕನಗರಾಜ್ ಅವರ 'ಕೂಲಿ' ಚಿತ್ರದಲ್ಲಿ ನಟಿಸುತ್ತಿದ್ದಾರೆ.

ನಿಜವಾದ ಫ್ಯಾನ್ಸ್ ಇಂಥ ಕೆಲಸ ಮಾಡಲ್ಲ: ಎಚ್ಚರಿಕೆ ನೀಡಿದ ರಜನಿಕಾಂತ್ ಟೀಮ್

ದಳಪತಿ ವಿಜಯ್ ಬಗ್ಗೆ ರಜನಿಕಾಂತ್ ಅವರ ಅಭಿಮಾನಿಯೊಬ್ಬ ಕೆಟ್ಟದಾಗಿ ಮಾತನಾಡಿದ್ದಾನೆ. ಅದನ್ನು ರಜನಿ ಟೀಮ್ ಖಂಡಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ವಾರ್ ಹೆಚ್ಚಾಗದೇ ಇರಲಿ ಎಂದು ಅಭಿಮಾನಿಗಳಿಗೆ ಕಿವಿಮಾತು ಹೇಳಲಾಗಿದೆ. ಫ್ಯಾನ್ಸ್ ಸರಿಯಾಗಿ ನಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್​ಗೆ ಉಡುಗೊರೆ ನೀಡಿದ ರಜನಿಕಾಂತ್

ಚೆಸ್​ನಲ್ಲಿ ವಿಶ್ವ ಚಾಂಪಿಯನ್ ಆಗುವ ಮೂಲಕ ಸಾಧನೆ ಮಾಡಿರುವ ಡಿ. ಗುಕೇಶ್ ಅವರಿಗೆ ಚಿತ್ರರಂಗದ ಸಾಧಕರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಗುಕೇಶ್ ಅವರಿಗೆ ರಜನಿಕಾಂತ್ ಮತ್ತು ಶಿವಕಾರ್ತಿಕೇಯನ್ ಭೇಟಿಯಾಗುವ ಅವಕಾಶ ಸಿಕ್ಕಿದೆ. ಈ ಸ್ಟಾರ್​ ನಟರು ಗುಕೇಶ್​ಗೆ ಅಭಿನಂದನೆ ತಿಳಿಸಿ, ಉಡುಗೊರೆ ನೀಡಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ.

ಲಿಫ್ಟ್ ಕೊಡಲ್ಲ ಎಂದು ಅವಮಾನ ಮಾಡಿದ್ದ ಸ್ಟುಡಿಯೋಗೆ ಐಷಾರಾಮಿ ಕಾರಲ್ಲಿ ಬಂದಿದ್ದ ರಜನಿಕಾಂತ್

Rajinikanth: ರಜನಿಕಾಂತ್ ಅವರ ಜೀವನ ಕೇವಲ ಚಲನಚಿತ್ರ ನಟನ ಕಥೆಯಲ್ಲ, ಅದು ಒಂದು ಸಾಧನೆಯ ಕಥೆ. ಕಂಡಕ್ಟರ್ ಆಗಿ ವೃತ್ತಿ ಪ್ರಾರಂಭಿಸಿ, ಅವಮಾನ, ಆರ್ಥಿಕ ಸಂಕಷ್ಟಗಳನ್ನು ಎದುರಿಸಿ ಅವರು ಸೂಪರ್ ಸ್ಟಾರ್ ಆದರು. 'ದರ್ಬಾರ್' ಚಿತ್ರದ ರಿಲೀಸ್ ಸಂದರ್ಭದಲ್ಲಿ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಂಡ ರಜನಿಕಾಂತ್, ಆರಂಭದ ದಿನಗಳಲ್ಲಿ ಎದುರಿಸಿದ ಅವಮಾನಗಳನ್ನು ಹಂಚಿಕೊಂಡಿದ್ದಾರೆ.

ಸಖತ್ ಶ್ರೀಮಂತ ರಜನಿಕಾಂತ್; ಒಂದು ಚಿತ್ರಕ್ಕೆ ಪಡೆಯೋ ಸಂಭಾವನೆ ಎಷ್ಟು?  

ಫೋರ್ಬ್ಸ್ ಇಂಡಿಯಾ ವರದಿ ಪ್ರಕಾರ ರಜನಿಕಾಂತ್ ಅವರು 150ರಿಂದ 210 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ. ಇದು ಅವರು ಪ್ರತಿ ಚಿತ್ರಕ್ಕೆ ಪಡೆಯೋ ಸಂಭಾವನೆ. ‘ಜೈಲರ್’ ಚಿತ್ರದ ನಟನೆಗೆ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. 

ಬೆಂಗಳೂರಲ್ಲಿ ಕಂಡಕ್ಟರ್ ಆಗಿದ್ದಾಗ ರಜನಿಕಾಂತ್​​ಗೆ ಹುಡುಗಿ ಮೇಲೆ ಮೂಡಿತ್ತು ಪ್ರೀತಿ; ಆಮೇಲೆ ಏನಾಯ್ತು?

ರಜನಿಕಾಂತ್ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದಾಗ 10ಜೆ ಬಸ್ ನಂಬರ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗುದೆ. ಅವರು ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದಾಹ ಹುಡಗಿ ಒಬ್ಬಳನ್ನು ನೋಡಿದ್ದರು. ಅವರ ಬಳಿ  ಹೋಗಿ ರಜನಿಕಾಂತ್ ಅವರು ಮದುವೆ ಪ್ರಪೋಸ್ ಮಾಡಿದ್ದರು. ಮುಂದೇನಾಯ್ತು? ಈ ಸ್ಟೋರಿಯಲ್ಲಿದೆ ಉತ್ತರ.

ನಟ ಧನುಶ್-ಐಶ್ವರ್ಯಾ ವಿಚ್ಛೇದನ, 20 ವರ್ಷದ ದಾಂಪತ್ಯ ಅಂತ್ಯ

Dhanush and Aishwarya: ರಜನೀಕಾಂತ್ ಪುತ್ರಿ ಐಶ್ವರ್ಯಾ ಹಾಗೂ ನಟ ಧನುಶ್​ಗೆ ಅಧಿಕೃತವಾಗಿ ವಿಚ್ಛೇದನ ದೊರೆತಿದೆ. ಚೆನ್ನೈ ಫ್ಯಾಮಿಲಿ ಕೋರ್ಟ್ ಇವರಿಗೆ ವಿಚ್ಛೇದನ ಮಂಜೂರು ಮಾಡಿದೆ. ಇವರ 20 ವರ್ಷದ ದಾಂಪತ್ಯ ಅಂತ್ಯವಾಗಿದೆ.

ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’