AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna

Rashmika Mandanna

ರಶ್ಮಿಕಾ ಮಂದಣ್ಣ ಕನ್ನಡ, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ನಟಿ. 1996ರ ಏಪ್ರಿಲ್ 5ರಂದು ಕರ್ನಾಟಕದ ವಿರಾಜಪೇಟೆಯಲ್ಲಿ ಜನಿಸಿದರು. 2016ರ ಕನ್ನಡ ಸಿನಿಮಾ ‘ಕಿರಿಕ್ ಪಾರ್ಟಿ’ ಮೂಲಕ ತಮ್ಮ ನಟನೆಯನ್ನು ಪ್ರಾರಂಭಿಸಿದರು. ಈ ಸಿನಿಮಾ ವ್ಯಾಪಕ ಮನ್ನಣೆ ಮತ್ತು ಪುರಸ್ಕಾರಗಳನ್ನು ಪಡೆಯಿತು. ಅವರ ನಟನೆಯು ಇಷ್ಟ ಆಯಿತು. ಅವರು ಕರ್ನಾಟಕ ಕ್ರಶ್ ಆದರು. ‘ಗೀತ ಗೋವಿಂದಂ’, ‘ಪುಷ್ಪ’ ಸೇರಿ ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಅನಿಮಲ್’ ಚಿತ್ರದಿಂದ ಅವರಿಗೆ ಬಾಲಿವುಡ್ನಲ್ಲಿ ದೊಡ್ಡ ಗೆಲುವು ಸಿಕ್ಕಿದೆ. ಇದಲ್ಲದೆ ತಮಿಳು ಚಿತ್ರರಂಗದಲ್ಲೂ ಅವರಿಗೆ ಸಖತ್ ಬೇಡಿಕೆ ಇದೆ. ಅವರ ಇನ್ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಿದೆ. ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಡೇಟ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಇಲ್ಲ.

ಇನ್ನೂ ಹೆಚ್ಚು ಓದಿ

ಬಾಲಿವುಡ್​ನಲ್ಲಿ ಮತ್ತೊಂದು ಆಫರ್ ಗಿಟ್ಟಿಸಿಕೊಂಡ ಶ್ರೀಲೀಲಾ; ರಶ್ಮಿಕಾ ಹೀರೋಗೆ ನಾಯಕಿ

ಕನ್ನಡದ ನಟಿ ಶ್ರೀಲೀಲಾ ಅವರಿಗೆ ಬಾಲಿವುಡ್‌ನಿಂದ ಮತ್ತೊಂದು ದೊಡ್ಡ ಆಫರ್ ಸಿಕ್ಕಿದೆ. ಬಾಲಿವುಡ್ ಸ್ಟಾರ್ ಹೀರೋ ಚಿತ್ರದಲ್ಲಿ ನಾಯಕಿಯಾಗಿ ಅವರು ನಟಿಸುವ ಸಾಧ್ಯತೆಯಿದೆ. ಇದು ರಶ್ಮಿಕಾ ಮಂದಣ್ಣ ಅವರ ಬಾಲಿವುಡ್‌ನ ಯಶಸ್ಸಿನಂತೆ ಶ್ರೀಲೀಲಾ ಅವರ ಭವಿಷ್ಯಕ್ಕೂ ಹೊಸ ಅವಕಾಶಗಳನ್ನು ತೆರೆಯಬಹುದು .

ರಶ್ಮಿಕಾ ಮಂದಣ್ಣಗೆ ಸಿಕ್ತು ಗುಲಾಬಿ ಹೂವು; ಕೊಟ್ಟಿದ್ದು ವಿಶೇಷ ವ್ಯಕ್ತಿ

ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳ ಜೊತೆ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಇದರಲ್ಲಿ ರಶ್ಮಿಕಾ ಅವರು ಗುಲಾಬಿ ಹೂವು ಹಿಡಿದು ನಿಂತಿದ್ದಾರೆ.

ರಶ್ಮಿಕಾ ಸಸ್ಯಹಾರಿಯೋ, ಮಾಂಸಹಾರಿಯೋ? ಈ ತರಕಾರಿ ಕಂಡರೆ ಅವರಿಗೆ ಆಗುವುದೇ ಇಲ್ಲ

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಒಮನ್ ಪ್ರವಾಸದ ಮೂಲಕ ಸುದ್ದಿಯಲ್ಲಿದ್ದಾರೆ. ಅವರ ವೈರಲ್ ವಿಡಿಯೋದಲ್ಲಿ, ಅವರು ತಮ್ಮ ಶುದ್ಧ ಸಸ್ಯಾಹಾರ ಆಹಾರ ಮತ್ತು ಕೆಲವು ತರಕಾರಿಗಳಿಗೆ ಅಲರ್ಜಿ ಇರುವ ಬಗ್ಗೆ ಹೇಳಿಕೊಂಡಿದ್ದಾರೆ. ಅವರು 'ಕುಬೇರ' ಮತ್ತು 'ಗರ್ಲ್‌ಫ್ರೆಂಡ್' ಚಿತ್ರಗಳಲ್ಲಿ ನಟಿಸುತ್ತಿದ್ದಾರೆ .

‘ನೀವು ಬಿಡಿ ದುಬಾರಿ ನಟಿ’ ಎಂದವರಿಗೆ ರಶ್ಮಿಕಾ ಮಂದಣ್ಣ ಕೊಟ್ಟ ಉತ್ತರವೇನು?

ರಶ್ಮಿಕಾ ಮಂದಣ್ಣ ಅವರು ಭಾರತದ ಅತಿ ಹೆಚ್ಚು ಬೇಡಿಕೆಯ ನಟಿಯಾಗಿದ್ದಾರೆ. "ದುಬಾರಿ ನಟಿ" ಎಂಬ ಹಣೆಪಟ್ಟಿಯನ್ನು ಅವರು ನಿರಾಕರಿಸಿದ್ದಾರೆ. ಹಣಕ್ಕಿಂತ ಕಥೆ ಮತ್ತು ಪಾತ್ರ ಮುಖ್ಯ ಎಂದು ಅವರು ಹೇಳಿದ್ದಾರೆ. ಅವರ ಜನಪ್ರಿಯತೆ ಮತ್ತು ಚಿತ್ರರಂಗದಲ್ಲಿನ ಅವರ ಯೋಜನೆಗಳ ಬಗ್ಗೆ ಇಲ್ಲಿ ವಿವರಿಸಲಾಗಿದೆ.

ಒಂದೇ ಸೋಲಿನಿಂದ ರಶ್ಮಿಕಾ ವೃತ್ತಿಜೀವನಕ್ಕೆ ಪೆಟ್ಟು; ‘ಸ್ಪಿರಿಟ್’ ಸಿನಿಮಾದಿಂದ ಔಟ್?

‘ಸ್ಪಿರಿಟ್’ ಸಿನಿಮಾದಲ್ಲಿ ಪ್ರಭಾಸ್ ಮತ್ತು ರಶ್ಮಿಕಾ ಮಂದಣ್ಣ ಜೋಡಿ ಆಗಬಹುದು ಎಂದು ಅನೇಕರು ಊಹಿಸಿದ್ದರು. ಆದರೆ ಈಗ ನಟಿಗೆ ಹಿನ್ನಡೆ ಆದಂತಿದೆ. ‘ಸಿಕಂದರ್’ ಸಿನಿಮಾ ಸೋತಿದ್ದರಿಂದ ರಶ್ಮಿಕಾ ಅವರಿಗೆ ಬೇಡಿಕೆ ಕಡಿಮೆ ಆಗಲಿದೆ ಎಂದು ಸುದ್ದಿ ಹಬ್ಬಿದೆ. ಚಿತ್ರತಂಡದವರು ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

ಒಮನ್​ನಲ್ಲಿ ರಶ್ಮಿಕಾ ಮಂದಣ್ಣ-ವಿಜಯ್ ಸುತ್ತಾಟ; ಅಭಿಮಾನಿಗಳ ಬಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜೋಡಿ  

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಾಗಿ ಸುತ್ತಾಟ ಮಾಡುತ್ತಾ ಇದ್ದಾರೆ. ಇದು ಈಗ ಗುಟ್ಟಾಗಿ ಏನೂ ಉಳಿದಿಲ್ಲ. ಈಗ ಅವರು ವಿಜಯ್ ಜೊತೆ ಒಮನ್​ಗೆ ತೆರಳಿದ್ದಾರೆ. ಅಲ್ಲಿ ಇಬ್ಬರೂ ಬರ್ತ್​ಡೇ ಸೆಲೆಬ್ರೇಷನ್ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಫೋಟೋದಿಂದ ಬಯಲಾಯ್ತು ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ನಡುವಿನ ಗುಟ್ಟು

ಬರ್ತ್​ಡೇ ಸಲುವಾಗಿ ಬ್ರೇಕ್ ಪಡೆದಿರುವ ರಶ್ಮಿಕಾ ಮಂದಣ್ಣ ಅವರು ವಿದೇಶಕ್ಕೆ ತೆರಳಿದ್ದಾರೆ. ಅಲ್ಲಿ ಅವರ ಜೊತೆ ವಿಜಯ್ ದೇವರಕೊಂಡ ಕೂಡ ಇದ್ದಾರೆ. ಅವರಿಬ್ಬರು ಹಂಚಿಕೊಂಡಿರುವ ಫೋಟೋಗಳು ಬೇರೆ ಬೇರೆ ಆಗಿದ್ದರೂ ಕೂಡ ಬ್ಯಾಕ್​ಗ್ರೌಂಡ್ ಒಂದೇ ರೀತಿಯಲ್ಲಿ ಇದೆ. ಇದರಿಂದ ಜನರಿಗೆ ಎಲ್ಲವೂ ಅರ್ಥ ಆಗಿದೆ.

Rashmika Mandanna: ರಶ್ಮಿಕಾ ಮಂದಣ್ಣ ಮೊದಲ ಆಡಿಷನ್ ಹೇಗಿತ್ತು ನೋಡಿ; ಇಲ್ಲಿದೆ ವಿಡಿಯೋ

ರಶ್ಮಿಕಾ ಮಂದಣ್ಣ ಅವರ ಮೊದಲ ಆಡಿಷನ್ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಕನ್ನಡದಲ್ಲಿ ಮಾತನಾಡಲು ಹೆಣಗಾಡುತ್ತಿರುವುದು ಕಂಡುಬರುತ್ತದೆ. 'ಕಿರಿಕ್ ಪಾರ್ಟಿ' ಚಿತ್ರಕ್ಕೂ ಮೊದಲು ಅವರು ಇನ್ನೊಂದು ಚಿತ್ರದ ಆಡಿಷನ್ ನೀಡಿದ್ದರು. ಆದರೆ ಆ ಚಿತ್ರ ನಿರ್ಮಾಣವಾಗಲಿಲ್ಲ ಅನ್ನೋದು ಬೇಸರದ ವಿಚಾರ.

ಒಮನ್​​ನಲ್ಲಿ ಜಿಮ್ ಟ್ರೇನರ್​ಗಳ ಕಣ್ಣು ಕೆಂಪು ಮಾಡಿದ ರಶ್ಮಿಕಾ ಮಂದಣ್ಣ

Rashmika Mandanna Birthday: ರಶ್ಮಿಕಾ ಮಂದಣ್ಣಗೆ ಇದು ಬರ್ತ್​ಡೇ ವೀಕ್. ಈ ಕಾರಣಕ್ಕೆ ಅವರು ಒಮನ್​ಗೆ ತೆರಳಿದ್ದಾರೆ. ಅಲ್ಲಿಂದ ಸುಂದರ ತಾಣಗಳಿಗೆ ಅವರು ಭೇಟಿ ಕೊಡುತ್ತಾ ಇದ್ದಾರೆ. ಅಲ್ಲಿದ್ದುಕೊಂಡೇ ಭಾರತದಲ್ಲಿರೋ ಜಿಮ್ ಟ್ರೇನರ್​ಗಳ ಕಣ್ಣನ್ನು ಕೆಂಪು ಮಾಡಿದ್ದಾರೆ. ಈ ಬಗ್ಗೆ ರಶ್ಮಿಕಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Rashmika Mandanna Birthday: ನಟಿ ರಶ್ಮಿಕಾ ಮಂದಣ್ಣ ಮುಟ್ಟಿದ್ದೆಲ್ಲವೂ ಚಿನ್ನ; ಅವರ ಯಶಸ್ಸಿನ ಗುಟ್ಟಿದು

ರಶ್ಮಿಕಾ ಮಂದಣ್ಣ ಅವರು ಕನ್ನಡ ಚಿತ್ರರಂಗದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿದ್ದಾರೆ. 'ಕಿರಿಕ್ ಪಾರ್ಟಿ' ಚಿತ್ರದಿಂದ ಯಶಸ್ಸು ಕಂಡ ಅವರು, ತೆಲುಗು, ತಮಿಳು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿ ದೊಡ್ಡ ಮಟ್ಟದ ಯಶಸ್ಸು ಗಳಿಸಿದ್ದಾರೆ. ಟ್ರೋಲ್​ಗಳಿಗೆ ಅವರು ಕಿವಿಗೊಡದಿರುವುದು ಮತ್ತು ಕೆಲಸದ ಬಗ್ಗೆ ಅವರ ಬದ್ಧತೆಯೇ ಅವರ ಯಶಸ್ಸಿನ ಮೂಲ.

ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’