Relationship

Relationship

ಯಾವುದೇ ವ್ಯಕ್ತಿಯು ಜೀವನದಲ್ಲಿ ಒಂಟಿಯಾಗಿರಲು ಸಾಧ್ಯವಿಲ್ಲ. ಸಂತೋಷದ ಸಮಯವನ್ನು ಒಂಟಿಯಾಗಿ ಸಂಭ್ರಮಿಸಿದರೂ, ದುಃಖವಾದಾಗ ತನ್ನ ನೋವನ್ನು ಹಂಚಿಕೊಳ್ಳಲು ಒಂದಷ್ಟು ಸಂಬಂಧಗಳು ಬೇಕೆನಿಸುತ್ತದೆ. ಹೀಗಾಗಿ ಮನುಷ್ಯನ ಜೀವನದಲ್ಲಿ ಪ್ರತಿಯೊಂದು ಸಂಬಂಧವು ಪ್ರಮುಖ ಪಾತ್ರ ವಹಿಸುತ್ತದೆ. ಹುಟ್ಟಿನಿಂದ ಜೊತೆಯಾಗುವ ಅಪ್ಪ ಅಮ್ಮ, ಅಣ್ಣ ತಮ್ಮ, ಅಜ್ಜ ಅಜ್ಜಿ, ಚಿಕ್ಕಮ್ಮ ಚಿಕ್ಕಪ್ಪ, ದೊಡ್ಡಪ್ಪ ದೊಡ್ಡಮ್ಮ ಸಂಬಂಧಗಳು ಒಂದೆಡೆಯಾದರೆ, ಬೆಳೆಯುತ್ತಾ ಹೋದಂತೆಲ್ಲಾ ಸ್ನೇಹ ಸಂಬಂಧಗಳು ಬೆಸೆದು ಕೊಳ್ಳುತ್ತವೆ. ಆದರೆ ಕೆಲವೊಂದು ಸಂಬಂಧಗಳು ಕಾರಣವಿಲ್ಲದೇ ಮುರಿದು ಹೋಗಬಹುದು. ಹಾಗಾದ್ರೆ ಬದುಕಿನ ಭಾಗವಾದ ರಿಲೇಷನ್ಶಿಪ್ ಗೆ ಸಂಬಂಧ ಪಟ್ಟ ಸ್ಟೋರಿಗಳು ಇಲ್ಲಿದೆ.

ಇನ್ನೂ ಹೆಚ್ಚು ಓದಿ

Relationship Tips : ನಿಮ್ಮ ಸಂಗಾತಿ ಸಣ್ಣ ಪುಟ್ಟ ವಿಚಾರವನ್ನು ಮನಸ್ಸಿಗೆ ತೆಗೆದುಕೊಳ್ಳುತ್ತಾರಾ? ಅವರನ್ನು ನಿಭಾಯಿಸುವುದು ಹೇಗೆ?

ಸಂಬಂಧವು ಯಾವುದೇ ಮನಸ್ತಾಪಗಳಿಲ್ಲದೇ ಸಾಗಲು ಪ್ರೀತಿಯೊಂದಿದ್ದರೆ ಸಾಲದು. ನಂಬಿಕೆ, ವಿಶ್ವಾಸಗಳೊಂದಿಗೆ ಒಬ್ಬರ ಇಷ್ಟ ಕಷ್ಟಗಳನ್ನು ಅರ್ಥ ಮಾಡಿಕೊಳ್ಳುವುದು ಮುಖ್ಯವಾಗಿರಬೇಕು. ಸಂಗಾತಿಗಳಿಬ್ಬರಲ್ಲಿ ಒಬ್ಬರು ಭಾವನಾತ್ಮಕವಾಗಿದ್ದರೆ, ಆ ವೇಳೆ ಸಂಬಂಧವನ್ನು ಕಾಪಾಡಿಕೊಳ್ಳುವುದು ಕಷ್ಟಕರ. ಭಾವನಾತ್ಮಕ ವ್ಯಕ್ತಿಯನ್ನು ನಿರ್ವಹಿಸುವುದು ಸುಲಭದ ಕೆಲಸವಲ್ಲ. ನಿಮ್ಮ ನಡವಳಿಕೆಯಲ್ಲಿ ಸ್ವಲ್ಪ ಬದಲಾವಣೆಗಳಾದರೂ ಅವರಿಗೆ ನೋವಾಗುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಈ ಸಲಹೆಗಳನ್ನು ಪಾಲಿಸಿ ಭಾವನಾತ್ಮಕ ವ್ಯಕ್ತಿಯೊಂದಿಗೆ ಖುಷಿ ಖುಷಿಯಾಗಿಯೇ ಜೀವಿಸಬಹುದು.

Relationship Tips : ಹುಚ್ಚರಂತೆ ಪ್ರೀತಿಸುವ ಹುಡುಗಿಯರು ಸಮಯ ಕಳೆದಂತೆ ಬದಲಾಗುವುದು ಏಕೆ? ಕಾರಣ ಇಲ್ಲಿದೆ

ಪ್ರೀತಿಯು ಕೇವಲ ಎರಡೇ ಎರಡು ಅಕ್ಷರವಾಗಿದ್ದರೂ, ಎಲ್ಲವನ್ನು ಜಯಿಸುವ ಶಕ್ತಿಯಿದೆ. ಆದರೆ ಈಗಿನ ಕಾಲದಲ್ಲಿ ಟೈಮ್ ಪಾಸ್ ಗಾಗಿ ಪ್ರೀತಿ ಮಾಡುವವರೇ ಹೆಚ್ಚಾಗಿರುತ್ತಾರೆ. ಹೀಗಾಗಿ ಬ್ರೇಕಪ್ ಗಳು ಸರ್ವೇ ಸಾಮಾನ್ಯವಾಗಿಬಿಟ್ಟಿವೆ. ಆದರೆ ಕೆಲವೊಮ್ಮೆ ಅತಿಯಾಗಿ ಪ್ರೀತಿಸುವ ಹುಡುಗಿಯೂ ಬದಲಾಗುತ್ತಾಳೆ. ಅದಕ್ಕೆ ಹುಡುಗನ ಈ ಗುಣಗಳೇ ಕಾರಣವಂತೆ. ಅದೇನು ಎನ್ನುವುದರ ಸಂಪೂರ್ಣ ಮಾಹಿತಿಯೂ ಇಲ್ಲಿದೆ

Pregnancy Tips: ಗರ್ಭ ಧರಿಸಲು ಯಾವ ದಿನದಂದು ದಂಪತಿಗಳು ಲೈಂಗಿಕ ಕ್ರಿಯೆ ನಡೆಸಬೇಕು? ಈ ವೇಳಾಪಟ್ಟಿ ನೋಡಿ

ಮಕ್ಕಳಾಗದಿರಲು ಹಲವಾರು ರೀತಿಯ ಆರೋಗ್ಯ ಸಂಬಂಧಿ ಕಾರಣಗಳಿರಬಹುದು. ಆದರೆ ಹೆಚ್ಚಿನ ಸಂದರ್ಭಗಳಲ್ಲಿ ದಂಪತಿಗಳಿಗೆ ನಿಸರ್ಗದ ನಿಯಮಗಳ ಬಗ್ಗೆ ಅರಿವಿಲ್ಲದಿದ್ದಾಗ ಗರ್ಭ ನಿಲ್ಲುವ ಸಾಧ್ಯತೆ ಕಡಿಮೆ ಇರುತ್ತದೆ. ಅಂದರೆ ಋತುಚಕ್ರದ ದಿನಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಇರುವುದು ಅಥವಾ ಅಂಡಾಣು ಬಿಡುಗಡೆಯಾಗುವ ದಿನಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುವುದು ಇತ್ಯಾದಿ.

Relationship Tips: ಎಷ್ಟೇ ಜಗಳ ಮಾಡಿ, ಆದರೆ ಅಪ್ಪಿತಪ್ಪಿಯೂ ಈ ಮಾತು ಮಾತ್ರ ನಿಮ್ಮ ಬಾಯಿಯಿಂದ ಬರಬಾರದು

ಮದುವೆ ಮತ್ತು ಪ್ರೀತಿಯಂತಹ ಸಂಬಂಧಗಳಲ್ಲಿ ಜಗಳಗಳು ಸರ್ವೇ ಸಾಮಾನ್ಯ. ಆದರೆ ಕೆಲವೊಮ್ಮೆ ಸಣ್ಣ ವಿಷಯಕ್ಕೆ ಆರಂಭವಾದ ಕಿತ್ತಾಟವು ಗಂಭೀರ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ಅದಕ್ಕೆ ಮುಖ್ಯ ಕಾರಣವೇ ಜಗಳವೇ ವೇಳೆಯಲ್ಲಿ ನಾವಾಡುವ ಮಾತುಗಳೇ ಆಗಿರುತ್ತದೆ. ಸಂಗಾತಿಯ ಜೊತೆಗೆ ಮನಸ್ತಾಪಗಳು ಮೂಡಿ ಗಲಾಟೆಗಳಾದ ಈ ಕೆಲವು ವಿಷಯಗಳನ್ನು ನಡುವೆ ತರುವುದು ಒಳ್ಳೆಯದಲ್ಲ.

ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ