AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Revanth Reddy

Revanth Reddy

ರೇವಂತ್ ರೆಡ್ಡಿ, ಪೂರ್ಣ ಹೆಸರು ಅನುಮುಲ ರೇವಂತ್ ರೆಡ್ಡಿ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ನಾಯಕ, ತೆಲಂಗಾಣ ಸಿಎಂ. 2023ರ ವಿಧಾನಸಭಾ ಚುನಾವಣೆಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ ರೇವಂತ್ ರೆಡ್ಡಿ 2023 ಡಿಸೆಂಬರ್ 7ರಂದು ತೆಲಂಗಾಣ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನವೆಂಬರ್ 8, 1969 ರಂದು ಆಂಧ್ರಪ್ರದೇಶದ ನಲ್ಮೂರಿನಲ್ಲಿ ಜನಿಸಿದ ಅವರು ತೆಲಂಗಾಣ ರಾಜಕೀಯದಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ತೆಲಂಗಾಣ ರಾಜ್ಯ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಮೊದಲು ರೇವಂತ್ ರೆಡ್ಡಿ ಆಂಧ್ರಪ್ರದೇಶದಲ್ಲಿ ವಿಧಾನಸಭೆಯ ಸದಸ್ಯರಾಗಿ (ಎಂಎಲ್‌ಎ) ಸೇವೆ ಸಲ್ಲಿಸಿದ್ದರು. ತಮ್ಮ ಕ್ರಿಯಾತ್ಮಕ ನಾಯಕತ್ವಕ್ಕೆ ಹೆಸರುವಾಸಿಯಾದ ರೇವಂತ್ ರೆಡ್ಡಿ ತೆಲಂಗಾಣ ರಾಜ್ಯ ಚಳವಳಿಯಲ್ಲಿ ಪ್ರಮುಖ ಮುಖವಾಗಿ ಹೊರಹೊಮ್ಮಿದರು. ನಂತರ ಅವರು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಗೆ ಸೇರಿದರು. ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದರು. ರೇವಂತ್ ರೆಡ್ಡಿ ಅವರು ಪ್ರಾದೇಶಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮತ್ತು ಜನರ ಕಲ್ಯಾಣಕ್ಕಾಗಿ ಪ್ರತಿಪಾದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ರಾಜಕೀಯ ಪ್ರಯಾಣವು ಸಾರ್ವಜನಿಕ ಸೇವೆಗೆ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ

ಇನ್ನೂ ಹೆಚ್ಚು ಓದಿ

ಸಂಧಾನ ಸಭೆ ಬಳಿಕವೂ ತೆಲುಗು ಚಿತ್ರರಂಗಕ್ಕೆ ಖಡಕ್ ಸಂದೇಶ ನೀಡಿದ ರೇವಂತ್ ರೆಡ್ಡಿ

ತೆಲುಗು ಚಿತ್ರರಂಗ ಮತ್ತು ತೆಲಂಗಾಣ ಸರ್ಕಾರದ ನಡುವೆ ಜಟಾಪಟಿ ಶುರುವಾಗಿದೆ. ಅಲ್ಲು ಅರ್ಜುನ್ ಬಂಧನದ ಬಳಿಕ ವಿವಾದ ಉಂಟಾಗಿದ್ದು, ಸರ್ಕಾರವನ್ನು ಅನೇಕರು ಟೀಕಿಸಿದ್ದಾರೆ. ಇಂದು (ಡಿಸೆಂಬರ್​ 26) ಟಾಲಿವುಡ್​ನ ಪ್ರಮುಖರು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಭೆಯಲ್ಲಿ ತೆಲುಗು ಚಿತ್ರರಂಗಕ್ಕೆ ರೇವಂತ್ ರೆಡ್ಡಿ ಕೆಲವು ಖಡಕ್ ಸಂದೇಶ ನೀಡಿದ್ದಾರೆ.

ನೀವು ನಮಗೆಲ್ಲಾ ತಾಯಿ ಇದ್ದ ಹಾಗೆ, ಚುನಾವಣೆಯಲ್ಲಿ ತೆಲಂಗಾಣದಿಂದಲೇ ಸ್ಪರ್ಧಿಸಬೇಕು: ಸೋನಿಯಾ ಬಳಿ ಸಿಎಂ ರೇವಂತ್ ರೆಡ್ಡಿ ಮನವಿ

ತೆಲಂಗಾಣ ಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್ ರೆಡ್ಡಿ ಸೋನಿಯಾಗಾಂಧಿಯವರಿಗೆ ರಾಜ್ಯದಿಂದ ಚುನಾವಣೆಗೆ ಸ್ಪರ್ಧಿಸಲು ಮನವಿ ಮಾಡಿದ್ದಾರೆ. ನಿನ್ನೆ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ತೆಲಂಗಾಣ ಕಾಂಗ್ರೆಸ್ ನಿಮ್ಮ ಬಗ್ಗೆ ನಿರ್ಣಯ ಅಂಗೀಕರಿಸಿದ್ದು, ಅದರಲ್ಲಿ ತೆಲಂಗಾಣದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಮನವಿ ಮಾಡಲಾಗಿದೆ ಎಂದು ಗಾಂಧಿ ಅವರಿಗೆ ತಿಳಿಸಿದರು.

Revanth Reddy Profile: ರೇವಂತ್ ರೆಡ್ಡಿಗೆ ಒಲಿದ ತೆಲಂಗಾಣ ಮುಖ್ಯಮಂತ್ರಿ ಸ್ಥಾನ; ಇಲ್ಲಿದೆ ರಾಜಕೀಯ ಪಯಣದ ಇಣುಕು ನೋಟ

Revanth Reddy: ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟ ಆದಾಗಿನಿಂದ ಸಿಎಂ ಸ್ಥಾನಕ್ಕೆ ರೇವಂತ್ ರೆಡ್ಡಿ ಹೆಸರು ಕೇಳಿಬಂದಿತ್ತು. ಇದೀಗ ಕಾಂಗ್ರೆಸ್ ಪಕ್ಷ ಸುದ್ದಿಗೋಷ್ಠಿ ನಡೆಸಿ ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಹೆಸರು ಘೋಷಣೆ ಮಾಡಿದೆ.

ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ