AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohini Sindhuri

Rohini Sindhuri

ರೋಹಿಣಿ ಸಿಂಧೂರಿ ರವರ ಪೂರ್ಣ ಹೆಸರು ರೋಹಿಣಿ ಸಿಂಧೂರಿ ದಾಸರಿ. ಇವರು 1984 ರ ಮೇ 30 ರಂದು ಜನಿಸಿದ್ದಾರೆ. ಅವರ ತಂದೆ ರುದ್ರಾಕ್ಷ ಪಲ್ಲಿ, ಸಾಥುಪಲ್ಲಿ ಮಂಡಲ್. ರೋಹಿಣಿ ಮೂಲತಃ ತೆಲಂಗಾಣ ಖಮ್ಮಂ ಜಿಲ್ಲೆಯವರಾಗಿದ್ದು, ಬಿ.ಟೆಕ್ ಇನ್ ಕೆಮಿಕಲ್ ಇಂಜಿನಿಯರಿಂಗ್ ಮುಗಿಸಿದ್ದಾರೆ. ನಂತರ ರೋಹಿಣಿ ಸಿಂಧೂರಿ 2009ನೇ ಬ್ಯಾಚ್‌ನಲ್ಲಿ 43ನೇ Rank ನಲ್ಲಿ ಯುಪಿಎಸ್‌ಸಿ ಪಾಸ್‌ ಮಾಡಿ ಪ್ರಸ್ತುತ ಕರ್ನಾಟಕ ಕೇಡರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರೋಹಿಣಿ ಸಿಂಧೂರಿ ಕರ್ನಾಟಕ ರಾಜ್ಯದ ಅತ್ಯಂತ ಜನಪ್ರಿಯ ಹಾಗೂ ಅಷ್ಟೇ ವಿವಾದಿತ ಐಎಎಸ್ ಅಧಿಕಾರಿಗಳಲ್ಲಿ ಒಬ್ಬರು. ಇವರು ಹಾಸನ, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ವಿಶೇಷವಾಗಿ ಹೆಚ್ಚು ಸುದ್ದಿಯಲ್ಲಿರುವ ಐಎಎಸ್‌ ಅಧಿಕಾರಿ ಅಂದರೆ ರೋಹಿಣಿ ಸಿಂಧೂರಿ

ಇನ್ನೂ ಹೆಚ್ಚು ಓದಿ

ರೋಹಿಣಿ ಸಿಂಧೂರಿ ಅತ್ತೆಯಿಂದ ಗಾಯಕ ಲಕ್ಕಿ ಅಲಿ ವಿರುದ್ಧ ದೂರು, ಪ್ರಕರಣ ರದ್ದು ಮಾಡಿದ ಹೈಕೋರ್ಟ್

Rohini Sindhuri: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಅವರ ಪತಿ ಐಎಎಸ್ ಅಧಿಕಾರಿ ಸುಧೀರ್ ರೆಡ್ಡಿ ಹಾಗೂ ಗಾಯಕ ಲಕ್ಕಿ ಅಲಿ ನಡುವೆ ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನ ಕೆಂಚೇನಹಳ್ಳಿ ಬಳಿ ಜಮೀನಿನ ಕುರಿತು ವಿವಾದ ನಡೆಯುತ್ತಿದೆ. ಇದೀಗ ರೋಹಿಣಿ ಸಿಂಧೂರಿಯ ಅತ್ತೆ ಲಕ್ಕಿ ಅಲಿ ವಿರುದ್ಧ ನೀಡಿರುವ ದೂರು ಕುರಿತಂತೆ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ಜಡ್ಜ್​ ಮನವಿಗೂ ಬಗ್ಗದ IPS-IAS:ಸುಪ್ರೀಂಕೋರ್ಟ್​ನಲ್ಲಿ ಸಿಂಧೂರಿ-ರೂಪ ಪ್ರತಿಷ್ಠೆ ಜಿದ್ದು ಹೇಗಿತ್ತು ನೋಡಿ

ಕರ್ನಾಟಕದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಗಂಭೀರ ಆರೋಪ ಮಾಡಿದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಅವರ ನಡುವಿನ ಜಗಳ ಲೋಕಲ್ ಕೋರ್ಟ್, ಹೈಕೋರ್ಟ್ ಮುಗಿದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆದ್ರೆ, ಸುಪ್ರೀಂಕೋರ್ಟ್​ನಲ್ಲೂ ಸಹ ಈ ಇಬ್ಬರು ಅಧಿಕಾರಿಗಳ ಜಗಳ ಬಗೆಹರಿದಿಲ್ಲ. ನ್ಯಾಯಾಧೀಶರ ಮನವಿಗೂ ಬಗ್ಗದ ಅಧಿಕಾರಿಗಳು, ನಾನಾಗಿಯೇ ಸೋಲುವುದಿಲ್ಲ ಎಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಹಾಗಾದ್ರೆ, ಕೋರ್ಟ್​ನಲ್ಲಿ ಏನೆಲ್ಲಾ ಆಯ್ತು? ಇದಕ್ಕೆ ಜಡ್ಜ್​ ಹೇಳಿದ್ದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಡಿ ರೂಪಾ-ರೋಹಿಣಿ ಸಿಂಧೂರಿ ಕಲಹ: ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಐಪಿಎಸ್​ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಲಹ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಹಾಗಾದ್ರೆ, ಇಂದು ಇಬ್ಬರು ಕಡೆ ವಕೀಲರ ವಾದ ಹೇಗಿತ್ತು ಎನ್ನುವ ವಿವರ ಇಲ್ಲಿದೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ