Rohini Sindhuri

Rohini Sindhuri

ರೋಹಿಣಿ ಸಿಂಧೂರಿ ರವರ ಪೂರ್ಣ ಹೆಸರು ರೋಹಿಣಿ ಸಿಂಧೂರಿ ದಾಸರಿ. ಇವರು 1984 ರ ಮೇ 30 ರಂದು ಜನಿಸಿದ್ದಾರೆ. ಅವರ ತಂದೆ ರುದ್ರಾಕ್ಷ ಪಲ್ಲಿ, ಸಾಥುಪಲ್ಲಿ ಮಂಡಲ್. ರೋಹಿಣಿ ಮೂಲತಃ ತೆಲಂಗಾಣ ಖಮ್ಮಂ ಜಿಲ್ಲೆಯವರಾಗಿದ್ದು, ಬಿ.ಟೆಕ್ ಇನ್ ಕೆಮಿಕಲ್ ಇಂಜಿನಿಯರಿಂಗ್ ಮುಗಿಸಿದ್ದಾರೆ. ನಂತರ ರೋಹಿಣಿ ಸಿಂಧೂರಿ 2009ನೇ ಬ್ಯಾಚ್‌ನಲ್ಲಿ 43ನೇ Rank ನಲ್ಲಿ ಯುಪಿಎಸ್‌ಸಿ ಪಾಸ್‌ ಮಾಡಿ ಪ್ರಸ್ತುತ ಕರ್ನಾಟಕ ಕೇಡರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರೋಹಿಣಿ ಸಿಂಧೂರಿ ಕರ್ನಾಟಕ ರಾಜ್ಯದ ಅತ್ಯಂತ ಜನಪ್ರಿಯ ಹಾಗೂ ಅಷ್ಟೇ ವಿವಾದಿತ ಐಎಎಸ್ ಅಧಿಕಾರಿಗಳಲ್ಲಿ ಒಬ್ಬರು. ಇವರು ಹಾಸನ, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ವಿಶೇಷವಾಗಿ ಹೆಚ್ಚು ಸುದ್ದಿಯಲ್ಲಿರುವ ಐಎಎಸ್‌ ಅಧಿಕಾರಿ ಅಂದರೆ ರೋಹಿಣಿ ಸಿಂಧೂರಿ

ಇನ್ನೂ ಹೆಚ್ಚು ಓದಿ

ರೋಹಿಣಿ ಸಿಂಧೂರಿ ಅತ್ತೆಯಿಂದ ಗಾಯಕ ಲಕ್ಕಿ ಅಲಿ ವಿರುದ್ಧ ದೂರು, ಪ್ರಕರಣ ರದ್ದು ಮಾಡಿದ ಹೈಕೋರ್ಟ್

Rohini Sindhuri: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಅವರ ಪತಿ ಐಎಎಸ್ ಅಧಿಕಾರಿ ಸುಧೀರ್ ರೆಡ್ಡಿ ಹಾಗೂ ಗಾಯಕ ಲಕ್ಕಿ ಅಲಿ ನಡುವೆ ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನ ಕೆಂಚೇನಹಳ್ಳಿ ಬಳಿ ಜಮೀನಿನ ಕುರಿತು ವಿವಾದ ನಡೆಯುತ್ತಿದೆ. ಇದೀಗ ರೋಹಿಣಿ ಸಿಂಧೂರಿಯ ಅತ್ತೆ ಲಕ್ಕಿ ಅಲಿ ವಿರುದ್ಧ ನೀಡಿರುವ ದೂರು ಕುರಿತಂತೆ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ಜಡ್ಜ್​ ಮನವಿಗೂ ಬಗ್ಗದ IPS-IAS:ಸುಪ್ರೀಂಕೋರ್ಟ್​ನಲ್ಲಿ ಸಿಂಧೂರಿ-ರೂಪ ಪ್ರತಿಷ್ಠೆ ಜಿದ್ದು ಹೇಗಿತ್ತು ನೋಡಿ

ಕರ್ನಾಟಕದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಗಂಭೀರ ಆರೋಪ ಮಾಡಿದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಅವರ ನಡುವಿನ ಜಗಳ ಲೋಕಲ್ ಕೋರ್ಟ್, ಹೈಕೋರ್ಟ್ ಮುಗಿದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆದ್ರೆ, ಸುಪ್ರೀಂಕೋರ್ಟ್​ನಲ್ಲೂ ಸಹ ಈ ಇಬ್ಬರು ಅಧಿಕಾರಿಗಳ ಜಗಳ ಬಗೆಹರಿದಿಲ್ಲ. ನ್ಯಾಯಾಧೀಶರ ಮನವಿಗೂ ಬಗ್ಗದ ಅಧಿಕಾರಿಗಳು, ನಾನಾಗಿಯೇ ಸೋಲುವುದಿಲ್ಲ ಎಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಹಾಗಾದ್ರೆ, ಕೋರ್ಟ್​ನಲ್ಲಿ ಏನೆಲ್ಲಾ ಆಯ್ತು? ಇದಕ್ಕೆ ಜಡ್ಜ್​ ಹೇಳಿದ್ದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಡಿ ರೂಪಾ-ರೋಹಿಣಿ ಸಿಂಧೂರಿ ಕಲಹ: ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಐಪಿಎಸ್​ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಲಹ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಹಾಗಾದ್ರೆ, ಇಂದು ಇಬ್ಬರು ಕಡೆ ವಕೀಲರ ವಾದ ಹೇಗಿತ್ತು ಎನ್ನುವ ವಿವರ ಇಲ್ಲಿದೆ.

ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್