AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Royal Challengers Bengaluru

Royal Challengers Bengaluru

Royal Challengers Bengaluru

ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!

Dubai Capitals vs Sharjah Warriorz: ದುಬೈ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶಾರ್ಜಾ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

ಜಾಮೀನು ಅರ್ಜಿ ವಜಾ; ಆರ್​ಸಿಬಿ ವೇಗ ಯಶ್ ದಯಾಳ್​ಗೆ ಬಂಧನ ಭೀತಿ

RCB's Yash Dayal in Trouble: ಭಾರತದ ಉದಯೋನ್ಮುಖ ವೇಗಿ ಮತ್ತು ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಾಗಿದೆ. ಜೈಪುರ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯಶ್ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಆದಾಗ್ಯೂ, ಹೈಕೋರ್ಟ್ ಮೊರೆ ಹೋಗುವ ಅವಕಾಶ ಇನ್ನೂ ಇದೆ.

ಆರ್​ಸಿಬಿ ಸೇರಿದಂತೆ ಈ 3 ಐಪಿಎಲ್ ತಂಡಗಳ ಆಟಗಾರರಿಗಿಲ್ಲ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ

2026 T20 World Cup India squad: 2026ರ ಟಿ20 ವಿಶ್ವಕಪ್‌ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಅಜಿತ್ ಅಗರ್ಕರ್ ಸಮಿತಿ ಆಯ್ಕೆ ಮಾಡಿದ 15 ಸದಸ್ಯರ ತಂಡದಲ್ಲಿ ಮುಂಬೈ ಇಂಡಿಯನ್ಸ್‌ನ 4 ಆಟಗಾರರು ಸೇರಿದಂತೆ ಏಳು ಐಪಿಎಲ್ ತಂಡಗಳ ಆಟಗಾರರಿಗೆ ಸ್ಥಾನ ಸಿಕ್ಕಿದೆ. ಆದರೆ, ಆರ್‌ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳಿಂದ ಒಬ್ಬರೂ ಆಯ್ಕೆಯಾಗಿಲ್ಲ. ಈ ಬಾರಿ ಭಾರತವೇ ಚಾಂಪಿಯನ್ ಆಗುವ ವಿಶ್ವಾಸವಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್: ಈ ಷರತ್ತುಗಳನ್ನು ಪಾಲಿಸಲೇಬೇಕು!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮತ್ತು ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದೆ. ಗೃಹ ಇಲಾಖೆ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು 17 ಅಂಶಗಳ ಮಾರ್ಗಸೂಚಿ ಹೊರಡಿಸಿದ್ದಾರೆ. ಪ್ರವೇಶ ದ್ವಾರ ಸುಧಾರಣೆ, ಪಾರ್ಕಿಂಗ್ ವ್ಯವಸ್ಥೆ, ಪ್ರೇಕ್ಷಕರ ಸಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಸೇರಿದಂತೆ ಹಲವು ಬದಲಾವಣೆಗಳನ್ನು ಕಡ್ಡಾಯಗೊಳಿಸಲಾಗಿದೆ. ಮಾರ್ಚ್‌ ವೇಳೆಗೆ ಸಿವಿಲ್ ಕಾಮಗಾರಿಗಳು ಪೂರ್ಣಗೊಳ್ಳುವ ನಿರೀಕ್ಷೆಯಿದ್ದು, ಐಪಿಎಲ್ ನಡೆಯೋದು ಪಕ್ಕಾ ಆಗಿದೆ.

  • Kiran HV
  • Updated on: Dec 19, 2025
  • 11:27 am

IPL 2026: RCB ತಂಡದ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ

IPL 2026 RCB Playing XI: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಐಪಿಎಲ್ 2026ರ ಹರಾಜಿಗೂ ಮುನ್ನ 17 ಆಟಗಾರರನ್ನು ರಿಟೈನ್ ಮಾಡಿ ಕೊಂಡಿದ್ದರು. ಇದೀಗ ಮಿನಿ ಹರಾಜಿನ ಮೂಲಕ ಒಟ್ಟು 8 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಐಪಿಎಲ್ ಸೀಸನ್-19 ಗಾಗಿ 25 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿದೆ.

IPL 2026: ವೆಂಕಿ ಎಂಟ್ರಿಯಿಂದ ಕನ್ನಡಿಗನ ಸ್ಥಾನಕ್ಕೆ ಕುತ್ತು..!

IPL 2026 RCB Squad: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಐಪಿಎಲ್ 2026ರ ಹರಾಜಿಗೂ ಮುನ್ನ 17 ಆಟಗಾರರನ್ನು ರಿಟೈನ್ ಮಾಡಿ ಕೊಂಡಿದ್ದರು. ಇದೀಗ ಮಿನಿ ಹರಾಜಿನ ಮೂಲಕ ಒಟ್ಟು 8 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಐಪಿಎಲ್ ಸೀಸನ್-19 ಗಾಗಿ 25 ಸದಸ್ಯರ ಬಳಗವನ್ನು ರೂಪಿಸಿದೆ.

IPL 2026: RCB ತಂಡಕ್ಕೆ ಎಂಟ್ರಿ‌ ಕೊಟ್ಟಿರುವ ೮ ಹೊಸ ಆಟಗಾರರು ಇವರೇ..!

IPL 2026 RCB Squad: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಐಪಿಎಲ್ 2026ರ ಹರಾಜಿಗೂ ಮುನ್ನ 17 ಆಟಗಾರರನ್ನು ರಿಟೈನ್ ಮಾಡಿ ಕೊಂಡಿದ್ದರು. ಇದೀಗ ಮಿನಿ ಹರಾಜಿನ ಮೂಲಕ ಒಟ್ಟು 8 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಐಪಿಎಲ್ ಸೀಸನ್-19 ಗಾಗಿ 25 ಸದಸ್ಯರ ಬಳಗವನ್ನು ರೂಪಿಸಿದೆ.

IPL 2026 Auction: ಐಪಿಎಲ್ ಮಿನಿ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ

IPL 2026 Full Player Lists for All 10 Teams: ಐಪಿಎಲ್ 2026 ಸೀಸನ್‌ಗಾಗಿ ಎಲ್ಲಾ ತಂಡಗಳ ಸಂಪೂರ್ಣ ಆಟಗಾರರ ಪಟ್ಟಿ ಇಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್, ಆರ್‌ಸಿಬಿ, ಮುಂಬೈ ಇಂಡಿಯನ್ಸ್ ಸೇರಿದಂತೆ ಪ್ರತಿ ತಂಡದ ನಾಯಕರು, ಪ್ರಮುಖ ಆಟಗಾರರು ಮತ್ತು ಹೊಸ ಸೇರ್ಪಡೆಗಳ ವಿವರವಾದ ಮಾಹಿತಿಯನ್ನು ಈ ಲೇಖನವು ಒಳಗೊಂಡಿದೆ.

RCB IPL Auction 2026: ಮಿನಿ ಹರಾಜಿನಲ್ಲಿ ಆರ್​ಸಿಬಿ ಖರೀದಿಸಿದ 8 ಆಟಗಾರರು ಇವರೇ..

Royal Challengers Bengaluru Auction Players : 2026ರ ಐಪಿಎಲ್ ಮಿನಿ ಹರಾಜಿನಲ್ಲಿ 16.40 ಕೋಟಿ ರೂ. ಪರ್ಸ್ ಹೊಂದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ಆಟಗಾರರನ್ನು ಖರೀದಿಸಿದೆ. ವೆಂಕಟೇಶ್ ಅಯ್ಯರ್ 7 ಕೋಟಿ ರೂ.ಗೆ ಸೇರ್ಪಡೆಯಾದರೆ, ಮಂಗೇಶ್ ಯಾದವ್ 5.2 ಕೋಟಿ ರೂ.ಗೆ ಖರೀದಿಯಾಗಿದ್ದಾರೆ. 6 ಭಾರತೀಯ ಮತ್ತು 2 ವಿದೇಶಿ ಆಟಗಾರರನ್ನು ಸೇರಿಸಿಕೊಂಡಿರುವ ಆರ್‌ಸಿಬಿ, ತಮ್ಮ ತಂಡವನ್ನು ಬಲಪಡಿಸಿಕೊಂಡಿದೆ. ಈ ಹೊಸ ಸೇರ್ಪಡೆಗಳು ತಂಡಕ್ಕೆ ಹೊಸ ಹುರುಪು ನೀಡಲಿವೆ.

IPL Auction 2026: ಮೊದಲ ಸುತ್ತಿನಲ್ಲಿ ಹರಾಜಾಗದೆ ಉಳಿದಿದ್ದ ಲಿವಿಂಗ್‌ಸ್ಟೋನ್​ಗೆ 13 ಕೋಟಿ ಕೊಟ್ಟ ಕಾವ್ಯಾ

Liam Livingstone IPL 2026: ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಐಪಿಎಲ್ 2026 ಹರಾಜಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 13 ಕೋಟಿ ರೂ.ಗೆ ಖರೀದಿಸಿದೆ. ಆರ್‌ಸಿಬಿಯಲ್ಲಿ ವೈಫಲ್ಯ ಕಂಡಿದ್ದರೂ, ಅವರ ಆಲ್ ರೌಂಡರ್ ಸಾಮರ್ಥ್ಯ (ಬ್ಯಾಟಿಂಗ್, ಬೌಲಿಂಗ್, ಮ್ಯಾಚ್ ಫಿನಿಷರ್) ಅವರನ್ನು ದುಬಾರಿ ಆಟಗಾರನನ್ನಾಗಿಸಿದೆ. ಎರಡನೇ ಸುತ್ತಿನಲ್ಲಿ ಹಲವು ತಂಡಗಳ ಪೈಪೋಟಿಯ ಬಳಿಕ ಎಸ್‌ಆರ್‌ಹೆಚ್ ಅವರನ್ನು ಪಡೆಯಿತು.

IPL Auction 2026: 5.2 ಕೋಟಿ ರೂ.ಗೆ ಆರ್​ಸಿಬಿ ಸೇರಿದ ಮಂಗೇಶ್ ಯಾದವ್ ಯಾರು?

Mangesh Yadav Joins RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಿನಿ ಹರಾಜಿನಲ್ಲಿ ಯುವ ಆಲ್‌ರೌಂಡರ್ ಮಂಗೇಶ್ ಯಾದವ್ ಅವರನ್ನು 5.20 ಕೋಟಿ ರೂ.ಗೆ ಖರೀದಿಸಿದೆ. ಮಧ್ಯಪ್ರದೇಶದ ಈ ಪ್ರತಿಭಾವಂತ ಆಟಗಾರ ಎಡಗೈ ವೇಗದ ಬೌಲಿಂಗ್ ಮತ್ತು ಪರಿಣಾಮಕಾರಿ ಬ್ಯಾಟಿಂಗ್ ಸಾಮರ್ಥ್ಯ ಹೊಂದಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮತ್ತು ಎಂಪಿ ಟಿ20 ಲೀಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಆರ್​ಸಿಬಿ ತಂಡಕ್ಕೆ ಪ್ರಮುಖ ಸೇರ್ಪಡೆಯಾಗಿದ್ದಾರೆ.

IPL Auction 2026: 16.75 ಕೋಟಿ ರೂ. ನಷ್ಟದೊಂದಿಗೆ ಆರ್​ಸಿಬಿ ಸೇರಿದ ವೆಂಕಟೇಶ್ ಅಯ್ಯರ್

Venkatesh Iyer Auction Price: ಐಪಿಎಲ್ 2026 ಮಿನಿ ಹರಾಜಿನಲ್ಲಿ ವೆಂಕಟೇಶ್ ಅಯ್ಯರ್ 7 ಕೋಟಿ ರೂ.ಗೆ RCB ಸೇರಿಕೊಂಡಿದ್ದಾರೆ. ಕಳೆದ ಮೆಗಾ ಹರಾಜಿನಲ್ಲಿ 23.75 ಕೋಟಿ ಪಡೆದಿದ್ದ ವೆಂಕಟೇಶ್​ ಈ ಬಾರಿ ಕಡಿಮೆ ಮೊತ್ತಕ್ಕೆ ಬಿಕರಿಯಾಗಿದ್ದಾರೆ. ಅವರ ಕಳಪೆ ಪ್ರದರ್ಶನವೇ ಇದಕ್ಕೆ ಕಾರಣ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ನೆರವಾಗಬಲ್ಲ ಅಯ್ಯರ್ ಆರ್​ಸಿಬಿಗೆ ಉತ್ತಮ ಆಯ್ಕೆ ಎನ್ನಲಾಗಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ