Royal Challengers Bengaluru
Royal Challengers Bengaluru
IPL 2027: ಆರ್ಸಿಬಿಗೆ ಇಶಾನ್ ಕಿಶನ್, ಸನ್ರೈಸರ್ಸ್ಗೆ ಜಿತೇಶ್ ಶರ್ಮಾ..!
IPL 2027 Trade Rumor: ಐಪಿಎಲ್ 2027 ಗಾಗಿ ಸನ್ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವೆ ಬಹುದೊಡ್ಡ ಆಟಗಾರ ವಿನಿಮಯ ನಡೆಯುವ ಸಾಧ್ಯತೆಯಿದೆ. SRH ಭಾರತೀಯ ಫಿನಿಷರ್ ಜಿತೇಶ್ ಶರ್ಮಾ ಮೇಲೆ ಕಣ್ಣಿಟ್ಟಿದ್ದು, RCB ಪ್ರತಿಯಾಗಿ ಇಶಾನ್ ಕಿಶನ್ಗೆ ಬೇಡಿಕೆಯಿಟ್ಟಿದೆ. ಇಶಾನ್ ಕಿಶನ್ ಭವಿಷ್ಯದ ನಾಯಕನಾಗುವ ಸಾಧ್ಯತೆಗಳಿರುವುದರಿಂದ SRH ನಿರ್ಧಾರ ಕಷ್ಟಕರವಾಗಿದೆ. ಈ ಮೆಗಾ ಡೀಲ್ ಕುರಿತು ಚರ್ಚೆಗಳು ನಡೆಯುತ್ತಿವೆ.
- pruthvi Shankar
- Updated on: Aug 13, 2026
- 6:06 pm
RCB ಮಾಸ್ಟರ್ಮೈಂಡ್ಗಳ ರಣತಂತ್ರ ಉಲ್ಟಾ ಪಲ್ಟಾ!
ಐಪಿಎಲ್ನಲ್ಲಿ ಸತತ ಎರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿ ಐತಿಹಾಸಿಕ ಸಾಧನೆ ಮಾಡಿದ್ದ ಆರ್ಸಿಬಿ (RCB) ಕೋಚಿಂಗ್ ಮೂವರ ಕೂಟ, ಇದೀಗ 'ದಿ ಹಂಡ್ರೆಡ್' ಟೂರ್ನಿಯಲ್ಲಿ ಭಾರೀ ಮುಖಭಂಗ ಅನುಭವಿಸಿದೆ. ಹೆಡ್ ಕೋಚ್ ಆ್ಯಂಡಿ ಫ್ಲವರ್, ಮೆಂಟರ್ ದಿನೇಶ್ ಕಾರ್ತಿಕ್ ಹಾಗೂ ಟೀಮ್ ಡೈರೆಕ್ಟರ್ ಮೋ ಬೋಬಾಟ್ ಅವರ ತಂತ್ರಗಾರಿಕೆಗಳು ಲಂಡನ್ ಸ್ಪಿರಿಟ್ ತಂಡವನ್ನು ಕನಿಷ್ಠ ಮುಂದಿನ ಹಂತಕ್ಕೇರಿಸುವಲ್ಲಿಯೂ ಸಂಪೂರ್ಣ ವಿಫಲವಾಗಿವೆ.
- Zahir Yusuf
- Updated on: Aug 10, 2026
- 9:51 am
IPL: ಅತ್ಯಧಿಕ ಬ್ರಾಂಡ್ ಮೌಲ್ಯ ಹೊಂದಿರುವ ತಂಡ ಆರ್ಸಿಬಿ; ಸಿಎಸ್ಕೆಗೆ ಯಾವ ಸ್ಥಾನ?
IPL brand valuation 2026: ಹೌಲಿಹಾನ್ ಲೋಕೆ 2026ರ ಐಪಿಎಲ್ ಬ್ರಾಂಡ್ ಮೌಲ್ಯಮಾಪನ ಅಧ್ಯಯನದ ಪ್ರಕಾರ, ಐಪಿಎಲ್ ವ್ಯವಹಾರ ಮೌಲ್ಯ 2 ಲಕ್ಷ ಕೋಟಿ ರೂ. ತಲುಪಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು $312 ಮಿಲಿಯನ್ ಬ್ರಾಂಡ್ ಮೌಲ್ಯದೊಂದಿಗೆ ಅಗ್ರಸ್ಥಾನದಲ್ಲಿದೆ, $300 ಮಿಲಿಯನ್ ದಾಟಿದ ಮೊದಲ ಐಪಿಎಲ್ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂಬೈ ಇಂಡಿಯನ್ಸ್, ಕೆಕೆಆರ್, ಮತ್ತು ಸಿಎಸ್ಕೆ ಕೂಡ ಗಮನಾರ್ಹ ಬ್ರಾಂಡ್ ಮೌಲ್ಯಗಳನ್ನು ಹೊಂದಿವೆ. ಐಪಿಎಲ್ ಜಾಗತಿಕವಾಗಿ ಕ್ರೀಡಾ ಕ್ಷೇತ್ರದ ಪ್ರಮುಖ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದೆ.
- pruthvi Shankar
- Updated on: Jul 29, 2026
- 7:52 pm
ಆರ್ಸಿಬಿ ವೇಗಿ ಯಶ್ ದಯಾಳ್ಗೆ ಬಿಗ್ ರಿಲೀಫ್ ನೀಡಿದ ಅಲಹಾಬಾದ್ ಹೈಕೋರ್ಟ್
Cricketer Yash Dayal: ಮದುವೆಯ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಕ್ರಿಕೆಟಿಗ ಯಶ್ ದಯಾಳ್ಗೆ ಅಲಹಾಬಾದ್ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದ್ದು, ಯಶ್ ದಯಾಳ್ ತಮ್ಮ ಸಂಬಂಧವು ಸಮ್ಮತಿದಾಯಕವಾಗಿತ್ತು ಮತ್ತು ಯಾವುದೇ ಮದುವೆಯ ಭರವಸೆ ಇರಲಿಲ್ಲ ಎಂದು ವಾದಿಸಿದ್ದಾರೆ. ಪ್ರಸಿದ್ಧಿ ಪಡೆದ ನಂತರ ಹಣಕ್ಕಾಗಿ ಈ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
- pruthvi Shankar
- Updated on: Jul 29, 2026
- 6:11 pm
ಇದ್ದಕ್ಕಿದ್ದಂತೆ ತಂಡ ಬದಲಾಯಿಸಿದ ಆರ್ಸಿಬಿ ವೇಗಿ ಯಶ್ ದಯಾಳ್
Yash Dayal team change: ಆರ್ಸಿಬಿ ಬೌಲರ್ ಯಶ್ ದಯಾಳ್ ತಮ್ಮ ದೇಶೀಯ ಕ್ರಿಕೆಟ್ ತಂಡವನ್ನು ಉತ್ತರ ಪ್ರದೇಶದಿಂದ ಛತ್ತೀಸ್ಗಢಕ್ಕೆ ಬದಲಾಯಿಸಿದ್ದಾರೆ. ಎನ್ಒಸಿ ಕೋರಿ ಅರ್ಜಿ ಸಲ್ಲಿಸಿರುವ ದಯಾಳ್, ಈಗಾಗಲೇ ಛತ್ತೀಸ್ಗಢದ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಐಪಿಎಲ್ 2026ರ ಆವೃತ್ತಿಯಲ್ಲಿ ಆಡದೇ ಇರುವುದು ಮತ್ತು ಯುಪಿ ಟಿ20 ಲೀಗ್ನಲ್ಲಿ ಎದುರಾದ ಸಮಸ್ಯೆಗಳು ಈ ನಿರ್ಧಾರಕ್ಕೆ ಕಾರಣವಾಗಿವೆ ಎನ್ನಲಾಗಿದೆ.
- pruthvi Shankar
- Updated on: Jul 26, 2026
- 10:45 pm
RCB ಆಟಗಾರರಿಗೆ ಅನ್ಯಾಯ: ಬಿಸಿಸಿಐ ವಿರುದ್ಧ ಮಾಜಿ ಕ್ರಿಕೆಟಿಗ ಕಿಡಿ
ಸಡಗೋಪನ್ ರಮೇಶ್ ಅವರು ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಬ್ಯಾಟರ್. ತಮಿಳುನಾಡಿನ ಚೆನ್ನೈ ಮೂಲದ ಇವರು 1999 ರಿಂದ 2001 ರ ಅವಧಿಯಲ್ಲಿ ಭಾರತ ತಂಡದ 19 ಟೆಸ್ಟ್ ಹಾಗೂ 24 ಏಕದಿನ ಪಂದ್ಯಗಳನ್ನಾಡಿದ್ದರು. ಈ ವೇಳೆ ಟೆಸ್ಟ್ನಲ್ಲಿ 2 ಶತಕ ಸೇರಿದಂತೆ 1367 ಹಾಗೂ ಏಕದಿನ ಕ್ರಿಕೆಟ್ನಲ್ಲಿ 646 ರನ್ ಕಲೆಹಾಕಿದ್ದರು.
- Zahir Yusuf
- Updated on: Jul 23, 2026
- 12:40 pm
RCB ಎಡಿಷನ್ ಫೋನ್: ಏನಿದರ ವಿಶೇಷತೆ?
ಭಾರತದ ಅತ್ಯಂತ ಜನಪ್ರಿಯ ಕ್ರಿಕೆಟ್ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪ್ರಸ್ತುತ ತಂತ್ರಜ್ಞಾನ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸುತ್ತಿರುವ ಲಂಡನ್ ಮೂಲದ 'ನಥಿಂಗ್' (Nothing) ಕಂಪೆನಿ ಪರಸ್ಪರ ಕೈಜೋಡಿಸಿವೆ. 2026ರ ಐಪಿಎಲ್ ಸೀಸನ್ನಲ್ಲಿ RCB ತಂಡದ ಮುಖ್ಯ ಪ್ರಾಯೋಜಕರಾಗಿ ಕಾಣಿಸಿಕೊಂಡಿದ್ದ ನಥಿಂಗ್ ಕಂಪೆನಿ ಇದೀಗ ಆರ್ಸಿಬಿ ಅಭಿಮಾನಿಗಳಿಗಾಗಿ ವಿಶೇಷ ಎಡಿಷನ್ ಫೋನ್ ಬಿಡುಗಡೆ ಮಾಡಲು ಮುಂದಾಗಿದೆ.
- Zahir Yusuf
- Updated on: Jul 5, 2026
- 1:43 pm
RCB ಫ್ರಾಂಚೈಸಿ ಮಾರಾಟ: ಇನ್ಮುಂದೆ 2 ತಂಡಗಳಿಗೆ ಹೊಸ ಮಾಲೀಕರು!
IPL 2027, RCB : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈ ಹಿಂದೆ ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿತ್ತು. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್ಸಿಬಿ ಫ್ರಾಂಚೈಸಿಯನ್ನು ಹೊಂದಿತ್ತು. ಇದೀಗ ಡಿಯಾಜಿಯೋ ಕಂಪೆನಿಯು ಆರ್ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಿ, ಮದ್ಯದ ಉದ್ಯಮದ ಮೇಲೆ ಗಮನ ಹರಿಸಲು ನಿರ್ಧರಿಸಿದೆ.
- Zahir Yusuf
- Updated on: Jul 1, 2026
- 12:28 pm
ನನ್ನ ಜೀವನದಲ್ಲಿ ನಾನು ನೋಡಿದ ಅತ್ಯುತ್ತಮ ಬ್ಯಾಟ್ಸ್ಮನ್ ಈತ; ಎಬಿ ಡಿವಿಲಿಯರ್ಸ್
AB de Villiers Crowns Virat Kohli as Best Batsman: ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ತಮ್ಮ ಪ್ರಕಾರ ವಿಶ್ವದ ಟಾಪ್ 3 ಬ್ಯಾಟ್ಸ್ಮನ್ಗಳನ್ನು ಬಹಿರಂಗಪಡಿಸಿದ್ದಾರೆ. ಅವರ ಪ್ರಕಾರ ವಿರಾಟ್ ಕೊಹ್ಲಿ ಜೀವನದಲ್ಲಿ ಕಂಡ ಅತ್ಯುತ್ತಮ ಬ್ಯಾಟ್ಸ್ಮನ್. ರಿಕಿ ಪಾಂಟಿಂಗ್ ಮತ್ತು ಕುಮಾರ ಸಂಗಕ್ಕಾರ ನಂತರದ ಸ್ಥಾನದಲ್ಲಿದ್ದಾರೆ. ಕೊಹ್ಲಿಯ ಸ್ಥಿರತೆ, ಫಿಟ್ನೆಸ್, ಮಾನಸಿಕ ದೃಢತೆ ಹಾಗೂ ಒತ್ತಡದ ಚೇಸಿಂಗ್ ಸಾಮರ್ಥ್ಯವನ್ನು ಡಿವಿಲಿಯರ್ಸ್ ಪ್ರಶಂಸಿಸಿದ್ದಾರೆ.
- pruthvi Shankar
- Updated on: Jun 26, 2026
- 7:13 pm
32ನೇ ವಯಸ್ಸಿಗೆ ನಿವೃತ್ತಿ; ಯುಎಇ ಪರ ಕಣಕ್ಕಿಳಿಯಲಿರುವ ಭಾರತದ ಕ್ರಿಕೆಟಿಗ
KS Bharat's Shocking Move: ಕೆ.ಎಸ್. ಭರತ್ ಟೀಂ ಇಂಡಿಯಾದಿಂದ ನಿವೃತ್ತಿ ಪಡೆದು ಯುಎಇ ಪರ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಅವಕಾಶ ವಂಚಿತರಾದ 32ರ ಹರೆಯದ ಭರತ್ ದುಬೈಗೆ ತೆರಳಿದ್ದಾರೆ. ಆದರೆ ಯುಎಇ ಪರ ಆಡಲು ಮೂರು ವರ್ಷಗಳ ಕೂಲಿಂಗ್-ಆಫ್ ಅವಧಿಯ ನಿಯಮವಿದೆ. 2027ರ ನಂತರವಷ್ಟೇ ಭರತ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಮರಳಲು ಸಾಧ್ಯ. ಇದು ಅವರ ವೃತ್ತಿಜೀವನದ ಎರಡನೇ ಇನ್ನಿಂಗ್ಸ್ ಆಗಿದೆ.
- pruthvi Shankar
- Updated on: Jun 20, 2026
- 4:55 pm
24 ಫೋರ್, 2 ಭರ್ಜರಿ ಸಿಕ್ಸ್: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಜೋರ್ಡನ್ ಕಾಕ್ಸ್
JORDAN COX: 2026ರ ಐಪಿಎಲ್ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಜೋರ್ಡನ್ ಕಾಕ್ಸ್ ಅವರನ್ನು ₹75 ಲಕ್ಷಕ್ಕೆ ಖರೀದಿಸಿತ್ತು. ಅದರಂತೆ ಈ ಬಾರಿ ಆರ್ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಕಾಕ್ಸ್ಗೆ ಒಂದೇ ಒಂದು ಮ್ಯಾಚ್ನಲ್ಲಿ ಬ್ಯಾಟ್ ಬೀಸಲು ಅವಕಾಶ ಸಿಕ್ಕಿರಲಿಲ್ಲ. ಇದಾಗ್ಯೂ ಸಬ್ಸ್ಟಿಟ್ಯೂಟ್ ಫೀಲ್ಡರ್ ಆಗಿ ತಂಡಕ್ಕೆ ನೆರವಾಗಿದ್ದರು.
- Zahir Yusuf
- Updated on: Jun 13, 2026
- 12:15 pm
ಲಿವಿಂಗ್ಸ್ಟೋನ್ ನಾಯಕ, ಆ್ಯಂಡಿ ಫ್ಲವರ್, ದಿನೇಶ್ ಕಾರ್ತಿಕ್ ಕೋಚ್!
The Hundred 2026: ದಿ ಹಂಡ್ರೆಡ್ ಲೀಗ್ ಟೂರ್ನಿಯು ಜುಲೈ 21, 2026 ರಿಂದ ಪ್ರಾರಂಭವಾಗಲಿದೆ. ಲಂಡನ್ನ ಕಿಯಾ ಓವಲ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಎಂಐ ಲಂಡನ್ (MI London) ಮತ್ತು ಸನ್ರೈಸರ್ಸ್ ಲೀಡ್ಸ್ (Sunrisers Leeds) ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಲಿಯಾಮ್ ಲಿವಿಂಗ್ಸ್ಟೋನ್ ನೇತೃತ್ವದ ಲಂಡನ್ ಸ್ಪಿರಿಟ್ ತಂಡವು ತನ್ನ ಮೊದಲ ಪಂದ್ಯವನ್ನು ಜುಲೈ 23, 2026 ರಂದು ಲಾರ್ಡ್ಸ್ ಮೈದಾನದಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ.
- Zahir Yusuf
- Updated on: Jun 11, 2026
- 2:29 pm