AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan

Shah Rukh Khan

ಶಾರುಖ್ ಖಾನ್ ಅವರು ಬಾಲಿವುಡ್ನ ಬೇಡಿಕೆಯ ಹೀರೋ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಶಾರುಖ್ ಖಾನ್ ಜನಿಸಿದ್ದು 1965ರ ನವೆಂಬರ್ 2ರಂದು. ಅವರ ಆಸ್ತಿ ಮೌಲ್ಯ 6500 ಕೋಟಿ ರೂಪಾಯಿಗೂ ಮೀರಿದೆ. ಭಾರತದ ಅತ್ಯಂತ ಶ್ರೀಮಂತ ನಟ ಎನ್ನುವ ಹೆಗ್ಗಳಿಕೆ ಇವರಿಗೆ ಇದೆ.

ಶಾರುಖ್ ಖಾನ್ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಸಾಲು ಸಾಲು ಸಿನಿಮಾ ಮಾಡಿ ಫೇಮಸ್ ಆದರು. ಶಾರುಖ್ ಖಾನ್ ‘ಡಿಡಿಎಲ್ಜೆ’, ‘ಡಾನ್’, ‘ಡಾನ್ 2’, ‘ಚೆನ್ನೈ ಎಕ್ಸ್ಪ್ರೆಸ್’ ಸೇರಿ ಹಲವು ಸೂಪರ್ ಹಿಟ್ ಚಿತ್ರ ನೀಡಿದ್ದಾರೆ.

2023ರಲ್ಲಿ ರಿಲೀಸ್ ಆದ ‘ಪಠಾಣ್’, ‘ಜವಾನ್’ ಹಿಟ್ ಆಗಿವೆ. ಗೌರಿ ಖಾನ್ ಅವರನ್ನು ಶಾರುಖ್ ಮದುವೆ ಆಗಿದ್ದು, ಸುಹಾನಾ ಖಾನ್, ಆರ್ಯನ್ ಖಾನ್ ಹಾಗೂ ಅಬ್ರಾಮ್ ಖಾನ್ ಹೆಸರಿನ ಮಕ್ಕಳು ಇವರಿಗೆ ಇದ್ದಾರೆ.

ಇನ್ನೂ ಹೆಚ್ಚು ಓದಿ

ಆಮಿರ್ ಖಾನ್ ಸಿನಿಮಾದ ಗೆಲುವಿಗಾಗಿ ಕೈ ಜೋಡಿಸಲಿದ್ದಾರೆ ಶಾರುಖ್, ಸಲ್ಮಾನ್

‘ಸಿತಾರೆ ಜಮೀನ್ ಪರ್’ ಸಿನಿಮಾವನ್ನು ಆಮಿರ್ ಖಾನ್ ನಿರ್ಮಾಣ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲೂ ಅವರೇ ನಟಿಸಿದ್ದಾರೆ. ಈ ಚಿತ್ರ ಗೆಲ್ಲಲೇಬೇಕಾದ ಅನಿವಾರ್ಯತೆ ಅವರಿಗೆ ಇದೆ. ಅದಕ್ಕಾಗಿ ಅವರಿಗೆ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಕೂಡ ಸಹಾಯ ಮಾಡಲಿದ್ದಾರೆ. ಪ್ರೀಮಿಯರ್ ಶೋಗೆ ಸ್ಟಾರ್ ನಟರು ಬರಲಿದ್ದಾರೆ.

ಶಾರುಖ್-ಅಮಿತಾಭ್ ಅಲ್ಲ; ಬಾಲಿವುಡ್​ನ ಈ ದಂಪತಿಗಳು ಅತ್ಯಂತ ದುಬಾರಿ ಮನೆಯ ಒಡೆಯರು

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅವರು ಮುಂಬೈನಲ್ಲಿ 250 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ಬಂಗಲೆಯನ್ನು ಖರೀದಿಸಿದ್ದಾರೆ. ಈ ಬಂಗಲೆಯನ್ನು ಅವರ ಮಗಳು ರಾಹಾ ಕಪೂರ್ ಹೆಸರಿನಲ್ಲಿ ನೋಂದಾಯಿಸಲಾಗುವುದು. ಇದು ಶಾರುಖ್ ಖಾನ್ ಅವರ ಮನ್ನತ್ ಮತ್ತು ಅಮಿತಾಭ್ ಬಚ್ಚನ್ ಅವರ ಜಲ್ಸಾಕ್ಕಿಂತಲೂ ದುಬಾರಿಯಾಗಿದೆ.

ಮನೆ ಕೆಲಸದವರನ್ನು ಗೌರಿ ಖಾನ್ ಎಷ್ಟು ಉತ್ತಮವಾಗಿ ನೋಡಿಕೊಳ್ತಾರೆ ನೋಡಿ..

ಶಾರುಖ್ ಖಾನ್ ಅವರ ಮನ್ನತ್ ಬಂಗಲೆಯ ನವೀಕರಣ ಕಾರ್ಯದಿಂದಾಗಿ ಅವರ ಕುಟುಂಬವು ತಾತ್ಕಾಲಿಕವಾಗಿ ಬಾಡಿಗೆ ಮನೆಗೆ ಸ್ಥಳಾಂತರಗೊಂಡಿದೆ. ಗೌರಿ ಖಾನ್ ಮುಂಬೈನಲ್ಲಿ 1.35 ಲಕ್ಷ ರೂಪಾಯಿ ಮಾಸಿಕ ಬಾಡಿಗೆಯ ಎರಡು ಬಿಎಚ್‌ಕೆ ಅಪಾರ್ಟ್ಮೆಂಟ್ ಅನ್ನು ಬಾಡಿಗೆಗೆ ಪಡೆದಿದ್ದಾರೆ. ಮನೆಯಲ್ಲಿ ಕೆಲಸ ಮಾಡುವವರಿಗೆ ಈ ಮನೆಯನ್ನು ನೀಡಲಾಗಿದೆ.

ಶಾರುಖ್ ಖಾನ್​ಗೆ ಇರೋದು ಒಂದೇ ಕೆಟ್ಟ ಹವ್ಯಾಸ; ಏನದು?

ರಾಕೇಶ್ ರೋಷನ್ ಅವರು ಶಾರುಖ್ ಖಾನ್ ಜೊತೆಗಿನ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ‘ಕರಣ್ ಅರ್ಜುನ್’ ಮತ್ತು ‘ಕೊಯ್ಲಾ’ ಚಿತ್ರಗಳಲ್ಲಿ ಶಾರುಖ್ ಅವರೊಂದಿಗಿನ ಕೆಲಸದ ಬಗ್ಗೆ ಮಾತನಾಡಿದ್ದಾರೆ. ಶಾರುಖ್ ಖಾನ್ ಅವರ ಒಂದೇ ಒಂದು ಕೆಟ್ಟ ಅಭ್ಯಾಸದ ಬಗ್ಗೆ ರಾಕೇಶ್ ರೋಷನ್ ಮಾತನಾಡಿದ್ದಾರೆ.

ಶಾರುಖ್ ಖಾನ್ ತಂಡದಲ್ಲಿ ಪಾಕ್ ಕ್ರಿಕೆಟಿಗರು; ತಂಡದಿಂದ ಹೊರ ಹಾಕ್ತಾರಾ ಕಿಂಗ್ ಖಾನ್?

Shah Rukh Khan's T20 Teams: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ, ಶಾರುಖ್ ಖಾನ್ ಮಾಲೀಕತ್ವದ ಕ್ರಿಕೆಟ್ ತಂಡಗಳಲ್ಲಿ ಆಡುವ ಪಾಕಿಸ್ತಾನಿ ಮೂಲದ ಆಟಗಾರರ ಭವಿಷ್ಯ ಅನಿಶ್ಚಿತವಾಗಿದೆ. ಅಂತರರಾಷ್ಟ್ರೀಯ ಟಿ20 ಲೀಗ್ ಮತ್ತು ಮೇಜರ್ ಲೀಗ್ ಕ್ರಿಕೆಟ್‌ನಲ್ಲಿ ಆಡುವ ಅಲಿ ಖಾನ್, ಇಬ್ರಾರ್ ಅಹ್ಮದ್ ಮತ್ತು ಸೈಫ್ ಬಾದರ್ ಮುಂತಾದ ಆಟಗಾರರನ್ನು ತಂಡದಿಂದ ತೆಗೆದುಹಾಕುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

25ನೇ ವಯಸ್ಸಿಗೆ ಕಾಲಿಟ್ಟ ಸುಹಾನ; ಶಾರುಖ್ ಮಗಳ ಬಳಿ ಇದೆ ದುಬಾರಿ ವಸ್ತುಗಳು

ಸುಹಾನಾ ಖಾನ್ ಅವರ 25ನೇ ಜನ್ಮದಿನದಂದು, ಅವರ ನಿವ್ವಳ ಮೌಲ್ಯ, ಐಷಾರಾಮಿ ಜೀವನಶೈಲಿ ಮತ್ತು ಬಾಲಿವುಡ್‌ನಲ್ಲಿನ ಅವರ ಪ್ರಾರಂಭದ ಬಗ್ಗೆ ತಿಳಿದುಕೊಳ್ಳೋಣ. 'ದಿ ಆರ್ಚೀಸ್' ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪ್ರವೇಶಿಸಿದ ಸುಹಾನಾ, ಈಗಾಗಲೇ 13 ಕೋಟಿ ರೂಪಾಯಿಗಳಿಗೂ ಅಧಿಕ ಆಸ್ತಿಯನ್ನು ಹೊಂದಿದ್ದಾರೆ. ಅವರ ತಂದೆ ಶಾರುಖ್ ಖಾನ್ ಅವರ ಆಸ್ತಿಯೊಂದಿಗೆ ಹೋಲಿಸಿದರೆ ಇದು ಕಡಿಮೆ.

ನನ್ನ ತಂದೆ ಪಾಕಿಸ್ತಾನದವರು ಎಂದಿದ್ದ ಶಾರುಖ್ ಖಾನ್; ಈ ಕಾರಣಕ್ಕೆ ಮೌನ?

ಭಾರತದ ‘ಆಪರೇಷನ್ ಸುಂದರ್’ ದಾಳಿಯ ಬಗ್ಗೆ ಶಾರುಖ್ ಖಾನ್ ಅವರ ಮೌನ ಗಮನ ಸೆಳೆದಿದೆ. ಅವರ ಪಾಕಿಸ್ತಾನಿ ಹಿನ್ನೆಲೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಸಲ್ಮಾನ್ ಖಾನ್ ಅವರು ಈ ಮೊದಲು ಮೌನ ತಾಳಿದ್ದರು ಮತ್ತು ಕದನ ವಿರಾಮದ ಬಗ್ಗೆ ಟ್ವೀಟ್ ಮಾಡಿ ಟ್ರೋಲ್ ಆದರು.

ಶಾರುಖ್ ಮೋಸ ಮಾಡಿದರೆ…; ಗೌರಿ ಖಾನ್ ಬೋಲ್ಡ್ ಉತ್ತರ ಮೆಚ್ಚಲೇಬೇಕು

ಶಾರುಖ್ ಮತ್ತು ಗೌರಿ ಖಾನ್ ಅವರ ಸುದೀರ್ಘ ವಿವಾಹ ಜೀವನ ಮತ್ತು ಅವರ ಅಚಲ ಪ್ರೇಮದ ಬಗ್ಗೆ ಈ ಲೇಖನ ತಿಳಿಸುತ್ತದೆ. ವಿಭಿನ್ನ ಧರ್ಮಗಳ ಹೊರತಾಗಿಯೂ ಅವರ ಪ್ರೇಮ ನಿಜವಾದ ಸಾಕ್ಷಿಯಾಗಿದೆ. ಗೌರಿಯವರ ಧೈರ್ಯದ ಉತ್ತರ ಮತ್ತು ಅವರ ವಿಶ್ವಾಸವು ಅನೇಕರಿಗೆ ಸ್ಫೂರ್ತಿಯಾಗಿದೆ.

ಶಾರುಖ್ ಸ್ಟೈಲ್​ನ ಅನುಕರಣೆ ಮಾಡಿದ ನಟಿ ಕಾಜೋಲ್; ಎಷ್ಟು ಕ್ಯೂಟ್ ನೋಡಿ

ಶಾರುಖ್ ಖಾನ್ ಅವರು ಮೆಟ್ ಗಾಲಾದಲ್ಲಿ ಸಬ್ಯಸಾಚಿ ಉಡುಪಿನಲ್ಲಿ ಮಿಂಚಿದ್ದು, ಆ ಲುಕ್ ಅನ್ನು ಕಾಜೋಲ್ ಅವರು ಅನುಕರಿಸಿದ್ದಾರೆ. ಇಬ್ಬರ ಫೋಟೋಗಳನ್ನು ಕಾಜೋಲ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದು ಇಬ್ಬರ ನಡುವಿನ ಬಲವಾದ ಬಾಂಧವ್ಯವನ್ನು ತೋರಿಸುತ್ತದೆ. ಶಾರುಖ್ ಅವರನ್ನು ವಿದೇಶಿ ಮಾಧ್ಯಮ ಪ್ರತಿನಿಧಿಗಳು ಗುರುತಿಸದೆ ಇದ್ದ ವಿಡಿಯೋ ಕೂಡ ವೈರಲ್ ಆಗಿದೆ.

21 ಕೋಟಿ ರೂ. ಬೆಲೆಯ ವಾಚ್ ಧರಿಸಿ ಎಲ್ಲರನ್ನೂ ದಂಗುಬಡಿಸಿದ ಶಾರುಖ್ ಖಾನ್

ಶ್ರೀಮಂತಿಕೆಯಲ್ಲಿ ಶಾರುಖ್ ಖಾನ್ ಅವರಿಗೆ ಯಾವುದೇ ಕೊರತೆ ಇಲ್ಲ. ಬರೋಬ್ಬರಿ 21 ಕೋಟಿ ರೂಪಾಯಿ ಬೆಲೆ ಬಾಳುವ ವಾಚ್ ಧರಿಸಿ ಅವರು ಪೋಸ್ ನೀಡಿದ್ದಾರೆ. ‘ಮೆಟ್ ಗಾಲಾ’ ಇವೆಂಟ್​ನಲ್ಲಿ ಇದೇ ಮೊದಲ ಬಾರಿಗೆ ಹಾಜರಿ ಹಾಕಿದ ಅವರು ಎಲ್ಲರ ಗಮನ ಸೆಳೆದಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ.

ವಿದ್ಯುತ್​ ಚಿತಾಗಾರದ ಕರೆಂಟ್​ ಬಿಲ್​ ಬಾಕಿ ಉಳಿಸಿಕೊಂಡ ಬಿಟಿಡಿಎಗೆ ನೋಟಿಸ್
ವಿದ್ಯುತ್​ ಚಿತಾಗಾರದ ಕರೆಂಟ್​ ಬಿಲ್​ ಬಾಕಿ ಉಳಿಸಿಕೊಂಡ ಬಿಟಿಡಿಎಗೆ ನೋಟಿಸ್
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!