AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Murali

Sri Murali

Sri Murali

ಶ್ರೀಮುರಳಿ ಕನ್ನಡ ಚಿತ್ರರಂಗದ ಪ್ರಮುಖ ನಟ. ಡಿಸೆಂಬರ್ 17, 1981 ರಂದು ಬೆಂಗಳೂರಿನಲ್ಲಿ ಜನಿಸಿದ ಅವರು ಕನ್ನಡ ಚಿತ್ರರಂಗದ ಮೇರು ಕುಟುಂಬವಾದ ರಾಜ್​ಕುಮಾರ್ ಕುಟುಂಬದೊಂದಿಗೆ ಸಂಬಂಧ ಹೊಂದಿರುವವರು. ಅವರ ತಂದೆ, ಎಸ್.ಎ. ಚಿನ್ನೇಗೌಡ, ಹೆಸರಾಂತ ಚಲನಚಿತ್ರ ನಿರ್ಮಾಪಕ, ಮತ್ತು ಅವರ ಹಿರಿಯ ಸಹೋದರ, ವಿಜಯ್ ರಾಘವೇಂದ್ರ ಸಹ ಕನ್ನಡ ಚಿತ್ರರಂಗದ ಜನಪ್ರಿಯ ನಟ. ಮುರಳಿ ಅವರು ‘ಚಂದ್ರ ಚಕೋರಿ’ (2003) ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

ಶ್ರೀಮುರಳಿ ಕೆಲವು ಹಿಟ್ ಸಿನಿಮಾಗಳಲ್ಲಿ ನಟಿಸಿದರಾದರೂ ಅವರ ವೃತ್ತಿಜೀವನ 2014 ರ ಬ್ಲಾಕ್‌ಬಸ್ಟರ್ ಸಿನಿಮಾ ‘ಉಗ್ರಂ’ನೊಂದಿಗೆ ಹೊಸ ಎತ್ತರವನ್ನು ತಲುಪಿತು. ಈ ಚಿತ್ರದ ಯಶಸ್ಸು ಅವರಿಗೆ ದೊಡ್ಡ ಅಭಿಮಾನಿ ಬಳಗವನ್ನು ಗಳಿಸಿಕೊಟ್ಟಿತು. ಆ ನಂತರ ಅವರು ರಥಾವರ (2015) ಮತ್ತು ಭರಾಟೆ (2019) ನಂತಹ ಇತರ ಗಮನಾರ್ಹ ಚಲನಚಿತ್ರಗಳಲ್ಲಿ ನಟಿಸಿದರು. 2024 ರಲ್ಲಿ ಬಿಡುಗಡೆ ಆದ ‘ಬಘೀರ’ ಸಿನಿಮಾ ಸಹ ಸೂಪರ್ ಹಿಟ್ ಆಯ್ತು

ಇನ್ನೂ ಹೆಚ್ಚು ಓದಿ

20 ದಿನಕ್ಕೆ ಒಟಿಟಿಗೆ ಕಾಲಿಟ್ಟ ‘ಬಘೀರ’; ವಿಶೇಷ ಸಾಧನೆ ಮಾಡಿದ ಶ್ರೀಮುರಳಿ ಸಿನಿಮಾ

ಶ್ರೀಮುರಳಿ, ರುಕ್ಮಿಣಿ ವಸಂತ್ ಮೊದಲಾದವರು ನಟಿಸಿರೋ ‘ಬಘೀರ’ ಚಿತ್ರಕ್ಕೆ ಡಾಕ್ಟರ್ ಸೂರಿ ಅವರ ನಿರ್ದೇಶನ ಇದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರ ಒಟಿಟಿಯಲ್ಲಿ ಪ್ರಸಾರ ಆರಂಭಿಸಿದೆ. ಕನ್ನಡದ ಜೊತೆಗೆ ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ವೀಕ್ಷಣೆಗೆ ಲಭ್ಯವಿದೆ.

ಗುಜರಾತ್​​ನಲ್ಲಿ ಮಳೆಯಿಂದ ಪ್ರವಾಹ, ಉಕ್ಕಿ ಹರಿಯುತ್ತಿದೆ ಡಾಂಗ್ ನದಿ
ಗುಜರಾತ್​​ನಲ್ಲಿ ಮಳೆಯಿಂದ ಪ್ರವಾಹ, ಉಕ್ಕಿ ಹರಿಯುತ್ತಿದೆ ಡಾಂಗ್ ನದಿ
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಹೊತ್ತು ಸಾಗಿದ ಶಾಲಾ ವಾರ್ಡನ್!
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲು 6 ಕಿಮೀ ಹೊತ್ತು ಸಾಗಿದ ಶಾಲಾ ವಾರ್ಡನ್!
ಗಾಳಿಯಿಲ್ಲ, ಮಳೆಯಿಲ್ಲ ಮುರಿದುಬಿದ್ದ ಮರದ ಕೊಂಬೆ: ವಾಹನಗಳು ಜಖಂ
ಗಾಳಿಯಿಲ್ಲ, ಮಳೆಯಿಲ್ಲ ಮುರಿದುಬಿದ್ದ ಮರದ ಕೊಂಬೆ: ವಾಹನಗಳು ಜಖಂ
CM ಆರ್ಥಿಕ ಸಲಹೆಗಾರ ಹುದ್ದೆ ಬಗ್ಗೆ ರಾಯರೆಡ್ಡಿ ಸ್ಪೋಟಕ ಹೇಳಿಕೆ!
CM ಆರ್ಥಿಕ ಸಲಹೆಗಾರ ಹುದ್ದೆ ಬಗ್ಗೆ ರಾಯರೆಡ್ಡಿ ಸ್ಪೋಟಕ ಹೇಳಿಕೆ!
ಸಾಕ್ಷಿಗೆ ಬೆದರಿಕೆ ಹಾಕಿ ಅರೆಸ್ಟ್ ಆದ ದರ್ಶನ್ ಅಭಿಮಾನಿಗಳ ಹಿನ್ನೆಲೆ ಏನು?
ಸಾಕ್ಷಿಗೆ ಬೆದರಿಕೆ ಹಾಕಿ ಅರೆಸ್ಟ್ ಆದ ದರ್ಶನ್ ಅಭಿಮಾನಿಗಳ ಹಿನ್ನೆಲೆ ಏನು?
ಡಿಕೆಶಿ ಸರ್ಕಾರಕ್ಕೆ 1 ತಿಂಗಳು: ಇದೊಂದು ತಿಂಗಳಲ್ಲಿ ಏನೆಲ್ಲಾ ಮಾಡಿದೆ?
ಡಿಕೆಶಿ ಸರ್ಕಾರಕ್ಕೆ 1 ತಿಂಗಳು: ಇದೊಂದು ತಿಂಗಳಲ್ಲಿ ಏನೆಲ್ಲಾ ಮಾಡಿದೆ?
ಮಗಳ ಜೊತೆಗೆ ಸಖತ್ ಆಗಿ ಸ್ಟೆಪ್ ಹಾಕಿದ ನಟ ಗಣೇಶ್: ವಿಡಿಯೋ
ಮಗಳ ಜೊತೆಗೆ ಸಖತ್ ಆಗಿ ಸ್ಟೆಪ್ ಹಾಕಿದ ನಟ ಗಣೇಶ್: ವಿಡಿಯೋ
4 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಖಾಲಿ ಖಾಲಿ, ರೈತರ ಬೆಳೆಗಳಿಗಿಲ್ಲ ನೀರು!
4 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಖಾಲಿ ಖಾಲಿ, ರೈತರ ಬೆಳೆಗಳಿಗಿಲ್ಲ ನೀರು!
ಮಳಿಗೆ ಉದ್ಘಾಟಿಸಿದ ರಚಿತಾ ರಾಮ್, ನಟಿಯ ನೋಡಲು ಜನಸಂದಣಿ
ಮಳಿಗೆ ಉದ್ಘಾಟಿಸಿದ ರಚಿತಾ ರಾಮ್, ನಟಿಯ ನೋಡಲು ಜನಸಂದಣಿ
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ